ಹಳಿಯಾಳ :- ನಿಸರ್ಗದೊಂದಿಗೆ ಸ್ನೇಹ ಮಾಡಬೇಕು ಹೊರತು ದ್ವೇಷ ಮಾಡಬಾರದು. ಅರಣ್ಯ ಹೆಚ್ಚಾಗಬೇಕು. ನಿಸರ್ಗದ ಜೊತೆಗೆ ಪರಿಸರ ಕಾಯ್ದುಕೊಳ್ಳಬೇಕು ಇಲ್ಲದಿದ್ದರೇ ಇಂತಹ ಪ್ರಕೃತಿ ವಿಕೋಪಗಳು ಸಂಭವಿಸುತ್ತವೇ ಅಲ್ಲದೇ ಇವೆಲ್ಲ ನಮಗೆ ದೊಡ್ಡ ಪಾಠಗಳಾಗಿವೆ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧದ ತಹಶೀಲ್ಧಾರ್ ಕಚೇರಿಯಲ್ಲಿ ನಿರಂತರ ಮಳೆಯಿಂದ ಮನೆಗಳಿಗೆ ಹಾನಿಯಾಗಿ ನಷ್ಟ ಅನುಭವಿಸಿದವರಿಗೆ ಸರ್ಕಾರದಿಂದ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ … [Read more...] about ಪ್ರಕೃತಿ ವಿಕೋಪಗಳು ನಮಗೆ ದೊಡ್ಡ ಪಾಠವಾಗಿದೆ – ಶಾಸಕ ಆರ್. ವಿ. ದೇಶಪಾಂಡೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಜೋಯಿಡಾದಲ್ಲಿ ವಿದ್ಯಾರ್ಥಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಒಕ್ಕೂಟ ಉದ್ಘಾಟನೆ.
ಜೋಯಿಡಾ; ಬಿ.ಜಿ.ವಿಎಸ್. ಕಾಲೇಜ ಜೋಯಿಡಾದಲ್ಲಿ ಇಂದು ಕಾಲೇಜು ವಿದ್ಯಾರ್ಥಿ ಒಕ್ಕೂಟ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿ ಸ್ವಾಗತ ಸಮಾರಂಭವನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಪಾಳ್ಗೊಂಡ ಕಾಲೇಜು ಸಮಿತಿ ಸದಸ್ಯ ತುಕಾರಾಮ ಮಾಂಜ್ರೇಕರ್ ಮಂಆತನಾಡುತ್ತಾ, ಬದುಕಿನಲ್ಲಿ ಶಿಕ್ಷಣ ಮಹತ್ವದ್ದಾಗಿದೆ. ವಿದ್ಯಾರ್ಥಿ ಜೀವನದಲ್ಲಿ ಏನು ಕಲಿಯುತ್ತಿರೋ ಅದು ನಿಮ್ಮ ಬದುಕನ್ನು ನಡೆಸುತ್ತಿದೆ. ಹಾಗಾಗಿ ಶೈಕ್ಷಣಿಕ ಚಟುವಟಿಕೆಯ … [Read more...] about ಜೋಯಿಡಾದಲ್ಲಿ ವಿದ್ಯಾರ್ಥಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಒಕ್ಕೂಟ ಉದ್ಘಾಟನೆ.
*ಖಾನಾಪುರದಲ್ಲಿ ಮಳೆರಾಯನ ಆರ್ಭಟಕ್ಕೆ 139ಕ್ಕೂ ಅಧಿಕ ಮನೆಗಳು ಗೋಡೆ ಕುಸಿತ*:
ಖಾನಾಪುರ: ತಾಲೂಕಿನ ಮಲಪ್ರಭೆಯ ಉಗಮ ಸ್ಥಾನದ ಸುತ್ತಲೂ ಹಾಗೂ ತಾಲೂಕಿನಾದ್ಯಂತೆ ಕಳೆದ ಒಂದು ವಾರದಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಗೆ ಸೇತುವೆಗಳ ಜಲಾವೃತ, ಬೆಳೆಯ ಗದ್ದೆಗಳು ಮುಳುಗಡೆ ಜೋತೆಗೆ ಸೋಮವಾರ ಮಧ್ಯಾಹ್ನದ ವರೆಗೆ ಬರೊಬ್ಬರಿ 139ಕ್ಕೂ ಅಧಿಕ ಮನೆಗಳು ಗೋಡೆ ಕುಸಿದು ಜನ ಜೀವನಕ್ಕೆ ಅಡಚಣೆ ಉಂಟು ಮಾಡಿದೆ.ತಾಲೂಕಿನ ಹೀರೆ ಅಂಗ್ರೋಳ್ಳಿ, ಮಂಗೆನಮಕೊಪ್ಪ, ಲಿಂಗನಮಠ, ಚುಂಚವಾಡ, ದೇವಲತ್ತಿ, ಸಾವರಗಾಳಿ ಹೀಗೆ ಹಲವಾರು ಗ್ರಾಮಗಳಲ್ಲಿ ಮಳೆಯ ರಭಸಕ್ಕೆ ಮನೆಯ … [Read more...] about *ಖಾನಾಪುರದಲ್ಲಿ ಮಳೆರಾಯನ ಆರ್ಭಟಕ್ಕೆ 139ಕ್ಕೂ ಅಧಿಕ ಮನೆಗಳು ಗೋಡೆ ಕುಸಿತ*:
ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಜನರಿಗೆ ತಲುಪಬೇಕು -ಮಾಜಿ ಶಾಸಕ ಸುನೀಲ್ ಹೆಗಡೆ
ಜೋಯಿಡಾ - ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ಜೋಯಿಡಾಕ್ಕೆ ಬೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಸುನಿಲ್ ಹೆಗಡೆ ನಾನು ಪಕ್ಷದ ಸಲಹೆಯಂತೆ ಬಂದಿದ್ದೇನೆ, ಇಲ್ಲಿ ಶಾಸಕರು ಮತ್ತು ಜನ ಪ್ರತಿನಿಧಿಗಳು ಇದ್ದಾರೆ, ಅವರ ಕೆಲಸದಲ್ಲಿ ನಾನು ಹಸ್ತಕ್ಷೇಪ ಮಾಡಲು ಬಂದಿಲ್ಲ, ಜನಪ್ರತಿನಿಧಿಗಳು ಕೈಗೊಂಡ ಕೆಲಸಗಳ ಮಾಹಿತಿಯನ್ನು ಸರ್ಕಾರಕ್ಕೆ ಕಳಿಸಿಕೊಡುವಂತೆ ಅಧಿಕಾರಿಗಳಲ್ಲಿ ವಿನಂತಿಸಿಕೊಳ್ಳಲು … [Read more...] about ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಜನರಿಗೆ ತಲುಪಬೇಕು -ಮಾಜಿ ಶಾಸಕ ಸುನೀಲ್ ಹೆಗಡೆ
ಜೋಯಿಡಾದಲ್ಲಿ ಬಿಜೆಪಿ ಸಂಭ್ರಮಾಚರಣೆ
ಜೋಯಿಡಾ - ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಹಿನ್ನೆಲೆಯಲ್ಲಿ ಬಿಜೆಪಿ ಜೋಯಿಡಾ ಘಟಕದವರು ಜೋಯಿಡಾ ವೃತ್ತದಲ್ಲಿ ಗುರುವಾರ ಪಟಾಕಿ ಸಿಡಿಸಿ ಸಂತಸ ವ್ಯೆಕ್ತ ಪಡಿಸಿದರು. ಭಾರತ ಮಾತಾಕೀ ಜೈ ಎನ್ನತ್ತ ಸೇರಿದ ಜನರು ಹರ್ಷೋಗ್ದಾರ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ , ಜೋಯಿಡಾ ಬಿಜೆಪಿ ಅಧ್ಯಕ್ಷ ತುಕಾರಾಮ ಮಾಜ್ರೇಕರ, ಆಕಾಶ ಅನಸ್ಕರ, ಸಂತೋಷ ಸಾವಂತ, ಶಿವಾಜಿ ಗೋಸಾವಿ, ಸಂತೊಷ ರೆಡ್ಕರ, ವಿಶ್ವ ನಗರಿ ಇತರರು ಉಪಸ್ಥಿತರಿದ್ದರು. … [Read more...] about ಜೋಯಿಡಾದಲ್ಲಿ ಬಿಜೆಪಿ ಸಂಭ್ರಮಾಚರಣೆ




