• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಪ್ರಕೃತಿ ವಿಕೋಪಗಳು ನಮಗೆ ದೊಡ್ಡ ಪಾಠವಾಗಿದೆ – ಶಾಸಕ ಆರ್. ವಿ. ದೇಶಪಾಂಡೆ

August 10, 2019 by Yogaraj SK Leave a Comment

prakrati vikopa.. SABHE meeting

ಹಳಿಯಾಳ :- ನಿಸರ್ಗದೊಂದಿಗೆ ಸ್ನೇಹ ಮಾಡಬೇಕು ಹೊರತು ದ್ವೇಷ ಮಾಡಬಾರದು. ಅರಣ್ಯ ಹೆಚ್ಚಾಗಬೇಕು. ನಿಸರ್ಗದ ಜೊತೆಗೆ ಪರಿಸರ ಕಾಯ್ದುಕೊಳ್ಳಬೇಕು ಇಲ್ಲದಿದ್ದರೇ ಇಂತಹ ಪ್ರಕೃತಿ ವಿಕೋಪಗಳು ಸಂಭವಿಸುತ್ತವೇ ಅಲ್ಲದೇ ಇವೆಲ್ಲ ನಮಗೆ ದೊಡ್ಡ ಪಾಠಗಳಾಗಿವೆ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧದ ತಹಶೀಲ್ಧಾರ್ ಕಚೇರಿಯಲ್ಲಿ ನಿರಂತರ ಮಳೆಯಿಂದ ಮನೆಗಳಿಗೆ ಹಾನಿಯಾಗಿ ನಷ್ಟ ಅನುಭವಿಸಿದವರಿಗೆ ಸರ್ಕಾರದಿಂದ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ … [Read more...] about ಪ್ರಕೃತಿ ವಿಕೋಪಗಳು ನಮಗೆ ದೊಡ್ಡ ಪಾಠವಾಗಿದೆ – ಶಾಸಕ ಆರ್. ವಿ. ದೇಶಪಾಂಡೆ

ಜೋಯಿಡಾದಲ್ಲಿ ವಿದ್ಯಾರ್ಥಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಒಕ್ಕೂಟ ಉದ್ಘಾಟನೆ.

August 5, 2019 by Sandesh Desai Leave a Comment

joida news

ಜೋಯಿಡಾ; ಬಿ.ಜಿ.ವಿಎಸ್. ಕಾಲೇಜ ಜೋಯಿಡಾದಲ್ಲಿ ಇಂದು ಕಾಲೇಜು ವಿದ್ಯಾರ್ಥಿ ಒಕ್ಕೂಟ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿ ಸ್ವಾಗತ ಸಮಾರಂಭವನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಪಾಳ್ಗೊಂಡ ಕಾಲೇಜು ಸಮಿತಿ ಸದಸ್ಯ ತುಕಾರಾಮ ಮಾಂಜ್ರೇಕರ್ ಮಂಆತನಾಡುತ್ತಾ, ಬದುಕಿನಲ್ಲಿ ಶಿಕ್ಷಣ ಮಹತ್ವದ್ದಾಗಿದೆ. ವಿದ್ಯಾರ್ಥಿ ಜೀವನದಲ್ಲಿ ಏನು ಕಲಿಯುತ್ತಿರೋ ಅದು ನಿಮ್ಮ ಬದುಕನ್ನು ನಡೆಸುತ್ತಿದೆ. ಹಾಗಾಗಿ ಶೈಕ್ಷಣಿಕ ಚಟುವಟಿಕೆಯ … [Read more...] about ಜೋಯಿಡಾದಲ್ಲಿ ವಿದ್ಯಾರ್ಥಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಒಕ್ಕೂಟ ಉದ್ಘಾಟನೆ.

*ಖಾನಾಪುರದಲ್ಲಿ ಮಳೆರಾಯನ ಆರ್ಭಟಕ್ಕೆ 139ಕ್ಕೂ ಅಧಿಕ ಮನೆಗಳು ಗೋಡೆ ಕುಸಿತ*:

August 5, 2019 by kasim hattiholi Leave a Comment

ಖಾನಾಪುರ: ತಾಲೂಕಿನ ಮಲಪ್ರಭೆಯ ಉಗಮ ಸ್ಥಾನದ ಸುತ್ತಲೂ ಹಾಗೂ ತಾಲೂಕಿನಾದ್ಯಂತೆ ಕಳೆದ ಒಂದು ವಾರದಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಗೆ ಸೇತುವೆಗಳ ಜಲಾವೃತ, ಬೆಳೆಯ ಗದ್ದೆಗಳು ಮುಳುಗಡೆ ಜೋತೆಗೆ ಸೋಮವಾರ ಮಧ್ಯಾಹ್ನದ ವರೆಗೆ ಬರೊಬ್ಬರಿ 139ಕ್ಕೂ ಅಧಿಕ ಮನೆಗಳು ಗೋಡೆ ಕುಸಿದು ಜನ ಜೀವನಕ್ಕೆ ಅಡಚಣೆ ಉಂಟು ಮಾಡಿದೆ.ತಾಲೂಕಿನ ಹೀರೆ ಅಂಗ್ರೋಳ್ಳಿ, ಮಂಗೆನಮಕೊಪ್ಪ, ಲಿಂಗನಮಠ, ಚುಂಚವಾಡ, ದೇವಲತ್ತಿ, ಸಾವರಗಾಳಿ ಹೀಗೆ ಹಲವಾರು ಗ್ರಾಮಗಳಲ್ಲಿ ಮಳೆಯ ರಭಸಕ್ಕೆ ಮನೆಯ … [Read more...] about *ಖಾನಾಪುರದಲ್ಲಿ ಮಳೆರಾಯನ ಆರ್ಭಟಕ್ಕೆ 139ಕ್ಕೂ ಅಧಿಕ ಮನೆಗಳು ಗೋಡೆ ಕುಸಿತ*:

ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಜನರಿಗೆ ತಲುಪಬೇಕು -ಮಾಜಿ ಶಾಸಕ ಸುನೀಲ್ ಹೆಗಡೆ

August 4, 2019 by Sandesh Desai Leave a Comment

ಜೋಯಿಡಾ - ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ಜೋಯಿಡಾಕ್ಕೆ ಬೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಸುನಿಲ್ ಹೆಗಡೆ ನಾನು ಪಕ್ಷದ ಸಲಹೆಯಂತೆ ಬಂದಿದ್ದೇನೆ, ಇಲ್ಲಿ ಶಾಸಕರು ಮತ್ತು ಜನ ಪ್ರತಿನಿಧಿಗಳು ಇದ್ದಾರೆ, ಅವರ ಕೆಲಸದಲ್ಲಿ ನಾನು ಹಸ್ತಕ್ಷೇಪ ಮಾಡಲು ಬಂದಿಲ್ಲ, ಜನಪ್ರತಿನಿಧಿಗಳು ಕೈಗೊಂಡ ಕೆಲಸಗಳ ಮಾಹಿತಿಯನ್ನು ಸರ್ಕಾರಕ್ಕೆ ಕಳಿಸಿಕೊಡುವಂತೆ ಅಧಿಕಾರಿಗಳಲ್ಲಿ ವಿನಂತಿಸಿಕೊಳ್ಳಲು … [Read more...] about ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಜನರಿಗೆ ತಲುಪಬೇಕು -ಮಾಜಿ ಶಾಸಕ ಸುನೀಲ್ ಹೆಗಡೆ

ಜೋಯಿಡಾದಲ್ಲಿ ಬಿಜೆಪಿ ಸಂಭ್ರಮಾಚರಣೆ

August 3, 2019 by Sandesh Desai Leave a Comment

ಜೋಯಿಡಾ - ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಹಿನ್ನೆಲೆಯಲ್ಲಿ ಬಿಜೆಪಿ ಜೋಯಿಡಾ ಘಟಕದವರು ಜೋಯಿಡಾ ವೃತ್ತದಲ್ಲಿ ಗುರುವಾರ ಪಟಾಕಿ ಸಿಡಿಸಿ ಸಂತಸ ವ್ಯೆಕ್ತ ಪಡಿಸಿದರು. ಭಾರತ ಮಾತಾಕೀ ಜೈ ಎನ್ನತ್ತ ಸೇರಿದ ಜನರು ಹರ್ಷೋಗ್ದಾರ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ , ಜೋಯಿಡಾ ಬಿಜೆಪಿ ಅಧ್ಯಕ್ಷ ತುಕಾರಾಮ ಮಾಜ್ರೇಕರ, ಆಕಾಶ ಅನಸ್ಕರ, ಸಂತೋಷ ಸಾವಂತ, ಶಿವಾಜಿ ಗೋಸಾವಿ, ಸಂತೊಷ ರೆಡ್ಕರ, ವಿಶ್ವ ನಗರಿ ಇತರರು ಉಪಸ್ಥಿತರಿದ್ದರು. … [Read more...] about ಜೋಯಿಡಾದಲ್ಲಿ ಬಿಜೆಪಿ ಸಂಭ್ರಮಾಚರಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,525 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar