ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹುತಾತ್ಮರ ದಿನಾಚರಣೆ ಒಡೆದ ಮನಸ್ಸುಗಳನ್ನು ಬೆಸೆಯುವಲ್ಲಿ ರಾಹುಲ್ ನೇತ್ರತ್ವದ ಭಾರತ್ ಜೋಡೋ ಯಶಸ್ವಿ -ಜಗದೀಪ್ ಎನ್ ತೆಂಗೇರಿ ಹೊನ್ನಾವರ : ಕಳೆದ ಎಂಟು ವರ್ಷಗಳ ಹಿಂದೆ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದ ಮೋದಿ ಸರಕಾರ ದೇಶದಲ್ಲಿ ಜಾತಿ, ಧರ್ಮಗಳ ನಡುವೆ ಕಂದಕ ಸೃಷ್ಠಿಸಿ, ಪರಸ್ಪರರಲ್ಲಿ ಜಾತಿಯ ವಿಷಬೀಜ ಬಿತ್ತುತ್ತಿದ್ದರೇ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತ್ರತ್ವದ ಭಾರತ್ ಜೋಡೋ ಪಾದಯಾತ್ರೆ ದೇಶದಲ್ಲಿ ಒಡೆದ … [Read more...] about ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹುತಾತ್ಮರ ದಿನಾಚರಣೆ ಒಡೆದ ಮನಸ್ಸುಗಳನ್ನು ಬೆಸೆಯುವಲ್ಲಿ ರಾಹುಲ್ ನೇತ್ರತ್ವದ ಭಾರತ್ ಜೋಡೋ ಯಶಸ್ವಿ -ಜಗದೀಪ್ ಎನ್ ತೆಂಗೇರಿ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಶ್ರೀ ವೆಂಕಟ್ರಮಣ ದೇವಾಲಯ ಬಾಳೆಗದ್ದೆ ದೇವರ ವಾರ್ಷಿಕ ವರ್ಧಂತಿ ಉತ್ಸವ ಫೆಬ್ರವರಿ 3 ರಂದು
ಶ್ರೀ ವೆಂಕಟ್ರಮಣ ದೇವಾಲಯ ಬಾಳೆಗದ್ದೆ ದೇವರ ವಾರ್ಷಿಕ ವರ್ಧಂತಿ ಉತ್ಸವ ಫೆಬ್ರವರಿ 3 ರಂದು ಹೊನ್ನಾವರ:ತಾಲೂಕಿನ ಶ್ರೀ ವೆಂಕಟ್ರಮಣ ದೇವಾಲಯ ಬಾಳೆಗದ್ದೆ ದೇವರ ವಾರ್ಷಿಕ ವರ್ಧಂತಿ ಉತ್ಸವ ಫೆಬ್ರವರಿ 3 ರಂದು ಶ್ರೀ ಕ್ಷೇತ್ರ ಮಂಜುಗುಣಿಯ ವೇ.ಪುಟ್ಟ ಭಟ್ಟ ಹಾಗೂ ಅಣ್ಣಯ್ಯ ಭಟ್ಟ ಧಾರ್ಮಿಕ ಆರ್ಚಾಯತ್ವದಲ್ಲಿ ನಡೆಯಲಿದೆ. ಫೆಬ್ರವರಿ ೨ ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭಗೊಂಡು ರಾತ್ರಿ ೮:೩೦ರವರೆಗೆ ನಡೆಯಲಿದೆ. ಫೆಬ್ರವರಿ ೩ ರಂದು ೧೦೦೮ … [Read more...] about ಶ್ರೀ ವೆಂಕಟ್ರಮಣ ದೇವಾಲಯ ಬಾಳೆಗದ್ದೆ ದೇವರ ವಾರ್ಷಿಕ ವರ್ಧಂತಿ ಉತ್ಸವ ಫೆಬ್ರವರಿ 3 ರಂದು
ಸ್ಕೂಟಿಗೆ ಕಂಟೇನರ್ ಡಿಕ್ಕಿ ಸ್ಥಳದಲ್ಲೇ ಮಹಿಳೆ ಸಾವು
ಸ್ಕೂಟಿಗೆ ಕಂಟೇನರ್ ಡಿಕ್ಕಿ ಸ್ಥಳದಲ್ಲೇ ಮಹಿಳೆ ಸಾವು ಹೊನ್ನಾವರ : ಪಟ್ಟಣದ ಕರ್ನಲ್ ಹಿಲ್ ಸಮೀಪ ರಾಷ್ಟಿçÃಯ ಹೆದ್ದಾರಿ 66 ರಲ್ಲಿ ಕಂಟೇನರ್ ಡಿಕ್ಕಿ ಹೊಡೆದು ಸ್ಕೂಟಿ ಹಿಂಬದಿ ಸವಾರೆ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಸಾವಿತ್ರಿ ಭಟ್ (64) ಮೃತ ದುರ್ದೈವಿ ಸಾವಿತ್ರಿ ತಮ್ಮ ಪತಿ ಜತೆಗೆ ಸ್ಕೂಟಿಯಲ್ಲಿ ಕುಮಟಾ ಭಾಗದಿಂದ ಹೊನ್ನಾವರಕ್ಕೆ ತೆರುಳುತ್ತಿದ್ದರು. ಈ ವೇಳೆ ಹಿಂಬದಿಯಿAದ ಬಂದ ಕಂಟೇನರ್ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ … [Read more...] about ಸ್ಕೂಟಿಗೆ ಕಂಟೇನರ್ ಡಿಕ್ಕಿ ಸ್ಥಳದಲ್ಲೇ ಮಹಿಳೆ ಸಾವು
ಕಾರುಗಳ ನಡುವೆ ಅಪಘಾತ ; ಈರ್ವರಿಗೆ ಗಾಯ
ಕಾರುಗಳ ನಡುವೆ ಅಪಘಾತ ; ಈರ್ವರಿಗೆ ಗಾಯ ಹೊನ್ನಾವರ : ಕಾರುಗಳ ನಡುವೆ ಅಪಘಾತ ಸಂಭವಿಸಿ ಈರ್ವರು ಗಾಯಗೊಂಡಿದ್ದಾರೆ. ಪಟ್ಟಣದ ಹೈವೇ ಸರ್ಕಲ್ ಹತ್ತಿರ ಗೇರುಸೊಪ್ಪಾ ಸರ್ಕಲ್ ಕಡೆಯಿಂದ ಅಜಾಗರೂಕತೆ ಹಾಗೂ ಅತೀ ವೇಗದಿಂದ ಚಲಾಯಿಸಿಕೊಂಡ ಬಂದ ಕಾರನ್ನು ಯಾವುದೇ ಮುನ್ಸೂಚನೆ ನೀಡದೇ ಬಜಾರ್ ರಸ್ತೆಯ ಕಡೆಗೆ ಹೋಗಲು ರಸ್ತೆಯ ಬಲಭಾಗಕ್ಕೆ ಒಮ್ಮಲೇ ಚಲಾಯಿಸಿದ ಪರಿಣಾಮ ಭಟ್ಕಳ ಕಡೆಯಿಂದ ಕುಮಟಾ ಕಡೆಗೆ ಚಲಾಯಿಸಿದೊಂಡು ಹೊಗುತ್ತಿದ್ದ ಕಾರಿನ ಡಿಕ್ಕಿಯಾಗಿ ಅಪಘಾತ … [Read more...] about ಕಾರುಗಳ ನಡುವೆ ಅಪಘಾತ ; ಈರ್ವರಿಗೆ ಗಾಯ
ಮನೆಗಳಲ್ಲಿ ಚಿನ್ನಾಭರಣ ನಗದು ಕಳವು
ಮನೆಗಳಲ್ಲಿ ಚಿನ್ನಾಭರಣ ನಗದು ಕಳವು ಹೊನ್ನಾವರ : ಪಟ್ಟಣದ ದುರ್ಗಾಕೇರಿಯ ಅಕ್ಕಪಕ್ಕದ ಎರಡು ಮನೆಗಳಿಗೆ ನುಗ್ಗಿರುವ ಕಳ್ಳರು, ಚಿನ್ನಾಭರಣ ನಗದನ್ನ ಲೂಟಿಗೈದು ಪರಾರಿಯಾಗಿದ್ದಾರೆ. ರಮೇಶ ಮೇಸ್ತ ಎನ್ನುವವರ ಮನೆಯಲ್ಲಿ ಲಾಕರ್ ನಿಂದ 4.92 ಲಕ್ಷ ರೂ. ಮೌಲ್ಯದ 123 ಗ್ರಾಂ ಚಿನ್ನ ಚಿನ್ನ., 35 ಸಾವಿರ ನಗದು, ಶಿವಶಂಕರ ಕೊಳುರು ಎನ್ನುವವರ ಮನೆಯ ಟಿಜೋರಿಯಲ್ಲಿದ್ದ 60 ಸಾವಿರ ನಗದು ಕಳವು ಮಾಡಿದ್ದಾರೆ. ಈ ಬಗ್ಗೆ … [Read more...] about ಮನೆಗಳಲ್ಲಿ ಚಿನ್ನಾಭರಣ ನಗದು ಕಳವು