ಹೊನ್ನಾವರ: ಕಾಸರಕೋಡ ಟೊಂಕಾ ಬಂದರು ಕಾಮಗಾರಿಯನ್ನು ಸರ್ಕಾರ ಖಾಸಗಿ ಕಂಪನಿಯವರಿಗೆ ನೀಡಿರುದನ್ನು ವಿರೋದಿಸಿ ಮೀನುಗಾರರು ತಮ್ಮ ವ್ಯಾಪಾರ ವಹಿವಾಟು ಜಿಲ್ಲೆಯಾದ್ಯಂತ ಸ್ಥಗಿತಗೊಳಿಸಿ ಟೊಂಕಾದಿAದ ಪಟ್ಟಣದ ಶರಾವತಿ ಸರ್ಕಲನವರೆಗೆ ಕಾಲ್ನಡಿಗೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಮೀನುಗಾರರು ಬಂದು ಪ್ರತಿಭಟಿಸಿದರು. ನಂತರ ಪಟ್ಟಣದ ಪೋಲಿಸ್ ಮೈದಾನದಲ್ಲಿ ಜಮಾಹಿಸಿದ ಮೀನುಗಾರರು ಕೇಂದ್ರ, ರಾಜ್ಯ ಸರ್ಕಾರ, ಹೊನ್ನಾವರ ಪೋರ್ಟ ಲಿಮಿಟೆಡ್ ವಿರುದ್ದ ಘೋಷಣೆ ಕೂಗಿದರು. ಮೀನುಗಾರರ … [Read more...] about ಬಂದರಿನ ಕಾಮಗಾರಿ ಕೈಬಿಡದಿದ್ದರೆ, ಕರಾವಳಿಯ ಮೀನುಗಾರರೆಲ್ಲರು ಸೇರಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ;ಮೀನುಗಾರರ ಫೆಡರೇಶನ್ ಅಧ್ಯಕ್ಷ ರಾಜು ತಾಂಡೇಲ್
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಯಾಗಿ ಪ್ರವೀಣ ನಾಯಕ ಅಧಿಕಾರ ಸ್ವೀಕಾರ
ಹೊನ್ನಾವರ : ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್.ಎಮ್.ಮೇಸ್ತ ವರ್ಗಾವಣೆಯಾಗಿದ್ದು, ನೂತನ ಮುಖ್ಯಾಧಿಕಾರಿಯಾಗಿ ಪ್ರವೀಣ ನಾಯಕ ಅಗ್ರಗೋಣ ಇವರು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಸುಮಾರು 19 ವರ್ಷಗಳ ಕಾಲ ಪಟ್ಟಣ ಪಂಚಾಯತಿಯಲ್ಲಿಯೇ ಕಾರ್ಯನಿರ್ವಹಿಸಿ, ಅಂಕೋಲಾಕ್ಕೆ ವರ್ಗಾವಣೆಯಾಗಿದ್ದರು. ಇದೀಗ ಪದೊನ್ನತಿಯೊಂದು ಮುಖ್ಯಾಧಿಕಾರಿಯಾಗಿ ನೇಮಕವಾಗಿದ್ದು ಅಧಿಕಾರ ಸ್ವೀಕರಿಸಿದರು. ಎನ್.ಎಮ್.ಮೇಸ್ತ ಇವರನ್ನು ಪಟ್ಟಣ ಪಂಚಾಯತಿ … [Read more...] about ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಯಾಗಿ ಪ್ರವೀಣ ನಾಯಕ ಅಧಿಕಾರ ಸ್ವೀಕಾರ
ಎಲ್ಲರನ್ನೂ ಮುಖ್ಯ ವಾಹಿನಿಗೆ ತರುವ ಪ್ರಯತ್ನ ಮಾಡುತ್ತಿದ್ದೇನೆ;ಶಾಸಕ ಸುನೀಲ ನಾಯ್ಕ
ಹೊನ್ನಾವರ: ಬಡ ಹಾಗೂ ಮಧ್ಯಮ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಸತಿ ಶಾಲೆ ಸಹಕಾರಿಯಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಶಾಸಕ ಸುನೀಲ ನಾಯ್ಕ ಸಲಹೆ ನೀಡಿದರು. ತಾಲೂಕಿನ ಮಾವಿನಕುರ್ವಾ ಹೋಬಳಿಯ ಹೆರಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 20 ಕೋಟಿ ವೆಚ್ಚದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿ ಶಂಕು ಸ್ಥಾಪನೆಯ ಬಳಿಕ ನಡೆದ ಸಭಾ … [Read more...] about ಎಲ್ಲರನ್ನೂ ಮುಖ್ಯ ವಾಹಿನಿಗೆ ತರುವ ಪ್ರಯತ್ನ ಮಾಡುತ್ತಿದ್ದೇನೆ;ಶಾಸಕ ಸುನೀಲ ನಾಯ್ಕ
ಅಡ್ಕರ್ ರಸ್ತೆ ಕಾಮಗಾರಿಗೆ ಶಾಸಕ ಸುನೀಲ ಗುದ್ದಲಿಪೂಜೆ
ಹೊನ್ನಾವರ ತಾಲೂಕಿನ ಹೆರಂಗಡಿ ಪಂಚಾಯತಿಯ ಅಡ್ಕಾರ್ ರಸ್ತೆ 35 ಲಕ್ಷದ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದ್ದು ಭಟ್ಕಳ ಹೊನ್ನಾವರ ಕ್ಷೇತ್ರ ಶಾಸಕ ಸುನೀಲ ನಾಯ್ಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷರು ಸದಸ್ಯರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. … [Read more...] about ಅಡ್ಕರ್ ರಸ್ತೆ ಕಾಮಗಾರಿಗೆ ಶಾಸಕ ಸುನೀಲ ಗುದ್ದಲಿಪೂಜೆ
ಅಳ್ಳಂಕಿ ಪ್ರೌಢಶಾಲೆಯ ಕಟ್ಟಡ ನಿರ್ಮಾಣಕ್ಕೆ ಶಾಸಕ ಸುನೀಲ ಶಂಕುಸ್ಥಾಪನೆ
ಹೊನ್ನಾವರ ತಾಲೂಕಿನಹೆರಂಗಡಿ ಪಂಚಾಯತಿ ವ್ಯಾಪ್ತಿಯ ಅಳ್ಳಂಕಿ ಪ್ರೌಡಶಾಲೆಯ 10 ಲಕ್ಷ ವೆಚ್ಚದ ನೂತನ ಕಟ್ಟಡ ಮಂಜೂರಾಗಿದ್ದು, ಕ್ಷೇತ್ರದ ಶಾಸಕ ಸುನೀಲ ನಾಯ್ಕ ಮಂಗಳವಾರ ಶಂಕುಸ್ಥಾಪನೆ ನೇರವೇರಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಆರ್.ನಾಯ್ಕ, ಕಾಲೇಜಿನ ಪ್ರಾರ್ಚಾಯರಾದ ಜಿ.ಎಸ್.ಹೆಗಡೆ, ಪಂಚಾಯತ ಅಧ್ಯಕ್ಷರು ಹಾಗೂ ಸದಸ್ಯರು, ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು. ನಂತರ ಶಾಲಾ ಶಿಕ್ಷಕರು ಕಟ್ಟಡ ರಿಪೇರಿ ಅಗತ್ಯವಿದೆ ಎಂದು ಮನವಿ … [Read more...] about ಅಳ್ಳಂಕಿ ಪ್ರೌಢಶಾಲೆಯ ಕಟ್ಟಡ ನಿರ್ಮಾಣಕ್ಕೆ ಶಾಸಕ ಸುನೀಲ ಶಂಕುಸ್ಥಾಪನೆ