ಸಹೋದರರ ಜಗಳ;ಕೊಲೆಯಲ್ಲಿ ಅಂತ್ಯಹೊನ್ನಾವರ: ಸಹೋದರರ ನಡುವೆ ಆಸ್ತಿ ವಿಷಯಕ್ಕೆ ಮಾತಿಗೆ ಮಾತು ಬೆಳೆದು ಕೈಕೈ ಮಿಲಾಯಿಸಿಕೊಂಡು ಕೊಲೆಯಲ್ಲಿ ಅಂತ್ಯವಾದ ಘಟನೆ ನಿಕ್ಕೋಡ ಸಮೀಪದ ತೊಟ್ಟಿಲಗುಂಡಿಯಲ್ಲಿ ನಡೆದಿದೆ.ಹುಟ್ಟುತ್ತಾ ಅಣ್ಣ ತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಎನ್ನುವಂತೆ ಮನೆಯ ಆಸ್ತಿ ವಿಷಯಕ್ಕೆ ಆಗಾಗ ಸಹೋದರರ ನಡುವೆ ನಡೆಯುತ್ತಿದ್ದ ಜಗಳ ಶನಿವಾರ ವಿಕೋಪಕ್ಕೆ ತೆರಳಿದೆ. ಮೊದಲಿಗೆ ಮಾತಿಗೆ ಮಾತು ಬೆಳೆದು ಕೈ ಕೈಮಿಲಾಯಿಸಿಕೊಂಡು ವಿನಾಯಕ ಮತ್ತು ಚಿದು … [Read more...] about ಸಹೋದರರ ಜಗಳ;ಕೊಲೆಯಲ್ಲಿ ಅಂತ್ಯ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಬಿಸಿಎಯಲ್ಲಿ ಎಸ್ಡಿಎಂ ವಿದ್ಯಾರ್ಥಿಗಳ ಸಾಧನೆ
ಹೊನ್ನಾವರ: ಕ.ವಿ.ವಿ. ಧಾರವಾಡ ಇವರು ನಡೆಸಿದ ಬಿ.ಸಿ.ಎ. ಪದವಿ ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಂ. ಪಿ. ಇ. ಸೊಸೈಟಿಯ ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯದ ಬಿ.ಸಿ.ಎ. 6 ನೇ ಸಮಿಸ್ಟರ್ನ ಎಲ್ಲ ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿ ಉತ್ತೀರ್ಣರಾಗುವುದರ ಮೂಲಕ ಶೇ. 100 ಫಲಿತಾಂಶ ದಾಖಲಾಗಿದೆ.ಕರುಣಾ ಗೌಡ ಶೇ.94.38, ಶ್ರುತಿ ನಾಯಕ ಶೇ.90.37 ಹಾಗೂ ಆಶಿಕಾ ಭಂಡಾರಿ ಶೇ.89.87 ಅಂಕ ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ. … [Read more...] about ಬಿಸಿಎಯಲ್ಲಿ ಎಸ್ಡಿಎಂ ವಿದ್ಯಾರ್ಥಿಗಳ ಸಾಧನೆ
ರಾಜ್ಯೋತ್ಸವದ ದಿನವೂ ಸರ್ಕಾರಿ ಕಚೇರಿಗಳ ಮೇಲೆ ಹಾರಾಡದ ಧ್ವಜ!!
ಹೊನ್ನಾವರ: ರಾಜ್ಯೋತ್ಸವದಂದೂ ಸರ್ಕಾರಿ ಕಚೇರಿಗಳ ಮೇಲೆ ಕನ್ನಡ ಬಾವುಟ ಹಾರಿಸದಿರುವ ಬಗ್ಗೆ ಕಸಾಪ ತಾಲೂಕಾ ಘಟಕದ ಮಾಜಿ ಕಾರ್ಯದರ್ಶಿ ಶಂಕರ ಗೌಡ ಗುಣವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಲೂಕು ಪಂಚಾಯತಿ, ಮಿನಿ ವಿಧಾನಸೌಧದ ತಾಲೂಕು ದಂಡಾಧಿಕಾರಿಗಳ ಕಚೇರಿಗಳಲ್ಲಿ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿ ಮೇಲೆ ಒಂದೇ ಒಂದು ಕನ್ನಡ ಬಾವುಟ ಇಲ್ಲ. ಒಂದು ಕಾಲಘಟ್ಟದಲ್ಲಿ 25 ವರ್ಷಗಳ ಕಾಲ ನಿರಂತರವಾಗಿ ಪಟ್ಟಣದ ಉದ್ದಗಲಕ್ಕೂ ಕನ್ನಡ ಬಾವುಟಗಳನ್ನ ಕಟ್ಟಿ ಹಾರಿಸಿ ಕನ್ನಡದ … [Read more...] about ರಾಜ್ಯೋತ್ಸವದ ದಿನವೂ ಸರ್ಕಾರಿ ಕಚೇರಿಗಳ ಮೇಲೆ ಹಾರಾಡದ ಧ್ವಜ!!
ಬ್ಲಾಕ್ ಕಾಂಗ್ರೆಸ್ನಲ್ಲಿ ಇಂದಿರಾ ಮತ್ತು ಸರದಾರ ಪಟೇಲ್ ಸ್ಮರಣೆ ;ನನ್ನ ಪ್ರತಿ ರಕ್ತದ ಹನಿಯೂ ದೇಶದ ಐಕ್ಯತೆಗೆ ಮೂಡಿಪಾಗಿರಲಿ ಎಂದಿದ್ದ ಇಂದಿರಾ ಗಾಂಧಿ–ಜಗದೀಪ್ ಎನ್ ತೆಂಗೇರಿ
ಹೊನ್ನಾವರ : ದೇಶದ ಆಡಳಿತ ನಡೆಸುವ ಕರ್ತವ್ಯದಲ್ಲಿ ನಾನು ಸತ್ತರೇ, ಅದೆ ನನಗೆ ಹೆಮ್ಮೆಯಾಗಿದ್ದು, ನನ್ನ ದೇಹದ ಪ್ರತಿ ರಕ್ತದ ಹನಿಯೂ ಕೂಡ ದೇಶದ ಬೆಳವಣಿಗೆ ಮತ್ತು ಅಖಂಡ ಭಾರತದ ಐಕ್ಯತೆಗೆ ಮೂಡಿಪಾಗಿರಲಿ ಎಂದು ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿಯವರು ತಮ್ಮ ಕೊನೆಯ ಸಾರ್ವಜನಿಕ ಸಭೆಯಲ್ಲಿ ದೇಶವನ್ನು ಉದ್ದೇಶಿಸಿ ನುಡಿದಿದ್ದರು ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿ ಹೇಳಿದರು.ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ … [Read more...] about ಬ್ಲಾಕ್ ಕಾಂಗ್ರೆಸ್ನಲ್ಲಿ ಇಂದಿರಾ ಮತ್ತು ಸರದಾರ ಪಟೇಲ್ ಸ್ಮರಣೆ ;ನನ್ನ ಪ್ರತಿ ರಕ್ತದ ಹನಿಯೂ ದೇಶದ ಐಕ್ಯತೆಗೆ ಮೂಡಿಪಾಗಿರಲಿ ಎಂದಿದ್ದ ಇಂದಿರಾ ಗಾಂಧಿ–ಜಗದೀಪ್ ಎನ್ ತೆಂಗೇರಿ
ಕಡವೆ ಕೊಂದಿದ್ದವ ಅಂದರ್
ಹೊನ್ನಾವರ: ಮಂಕಿ ಅರಣ್ಯ ವಲಯ ವ್ಯಾಪ್ತಿಯ ಭಟ್ಕಳ ತಾಲೂಕಿನ ಕುಕ್ಕೋಡಿಯಲ್ಲಿ ಅನಧಿಕೃತ ನಾಡಬಂದೂಕು ಬಳಸಿ ಕಡವೆಯನ್ನು ಕೊಂದಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಭಟ್ಕಳ ಹೆಗಡೆಗದ್ದೆ ಮಾವಳ್ಳಿ ನಿವಾಸಿ ಪ್ರಕಾಶ ನಾಯ್ಕವನ್ನು ದಸ್ತಗಿರಿ ಮಾಡಿ ಬಂಧಿಸಲಾಗಿದೆ.ಕಾರ್ಯಾಚರಣೆಯಲ್ಲಿ ಡಿಸಿಎಫ್ ರವಿಶಂಕರ, ಎಸಿಎಫ್ ಕೆ.ಟಿ.ಬೋರಯ್ಯ, ಆರ್ಎಫ್ಓ ಸವಿತಾ ಆರ್.ದೇವಾಡಿಗ, ಡಿಆರ್ಎಫ್ಓ ಸಂದೀಪ ಮಡಿ, ಯೋಗೇಶ ಡಿ.ಮೋಗೇರ, ಮಂಜುನಾಥ ಆರ್.ನಾಯ್ಕ ಮತ್ತು ಅರಣ್ಯ ರಕ್ಷಕ … [Read more...] about ಕಡವೆ ಕೊಂದಿದ್ದವ ಅಂದರ್