• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಸಹೋದರರ ಜಗಳ;ಕೊಲೆಯಲ್ಲಿ ಅಂತ್ಯ

November 6, 2022 by Sachin Hegde Leave a Comment

ಸಹೋದರರ ಜಗಳ;ಕೊಲೆಯಲ್ಲಿ ಅಂತ್ಯಹೊನ್ನಾವರ: ಸಹೋದರರ ನಡುವೆ ಆಸ್ತಿ ವಿಷಯಕ್ಕೆ ಮಾತಿಗೆ ಮಾತು ಬೆಳೆದು ಕೈಕೈ ಮಿಲಾಯಿಸಿಕೊಂಡು ಕೊಲೆಯಲ್ಲಿ ಅಂತ್ಯವಾದ ಘಟನೆ ನಿಕ್ಕೋಡ ಸಮೀಪದ ತೊಟ್ಟಿಲಗುಂಡಿಯಲ್ಲಿ ನಡೆದಿದೆ.ಹುಟ್ಟುತ್ತಾ ಅಣ್ಣ ತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಎನ್ನುವಂತೆ ಮನೆಯ ಆಸ್ತಿ ವಿಷಯಕ್ಕೆ ಆಗಾಗ ಸಹೋದರರ ನಡುವೆ ನಡೆಯುತ್ತಿದ್ದ ಜಗಳ ಶನಿವಾರ ವಿಕೋಪಕ್ಕೆ ತೆರಳಿದೆ. ಮೊದಲಿಗೆ ಮಾತಿಗೆ ಮಾತು ಬೆಳೆದು ಕೈ ಕೈಮಿಲಾಯಿಸಿಕೊಂಡು ವಿನಾಯಕ ಮತ್ತು ಚಿದು … [Read more...] about ಸಹೋದರರ ಜಗಳ;ಕೊಲೆಯಲ್ಲಿ ಅಂತ್ಯ

ಬಿಸಿಎಯಲ್ಲಿ ಎಸ್‌ಡಿಎಂ ವಿದ್ಯಾರ್ಥಿಗಳ ಸಾಧನೆ

November 3, 2022 by Deepika Leave a Comment

ಹೊನ್ನಾವರ: ಕ.ವಿ.ವಿ. ಧಾರವಾಡ ಇವರು ನಡೆಸಿದ ಬಿ.ಸಿ.ಎ. ಪದವಿ ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಂ. ಪಿ. ಇ. ಸೊಸೈಟಿಯ ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯದ ಬಿ.ಸಿ.ಎ. 6 ನೇ ಸಮಿಸ್ಟರ್‌ನ ಎಲ್ಲ ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿ ಉತ್ತೀರ್ಣರಾಗುವುದರ ಮೂಲಕ ಶೇ. 100 ಫಲಿತಾಂಶ ದಾಖಲಾಗಿದೆ.ಕರುಣಾ ಗೌಡ ಶೇ.94.38, ಶ್ರುತಿ ನಾಯಕ ಶೇ.90.37 ಹಾಗೂ ಆಶಿಕಾ ಭಂಡಾರಿ ಶೇ.89.87 ಅಂಕ ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ. … [Read more...] about ಬಿಸಿಎಯಲ್ಲಿ ಎಸ್‌ಡಿಎಂ ವಿದ್ಯಾರ್ಥಿಗಳ ಸಾಧನೆ

ರಾಜ್ಯೋತ್ಸವದ ದಿನವೂ ಸರ್ಕಾರಿ ಕಚೇರಿಗಳ ಮೇಲೆ ಹಾರಾಡದ ಧ್ವಜ!!

November 2, 2022 by Deepika Leave a Comment

ಹೊನ್ನಾವರ: ರಾಜ್ಯೋತ್ಸವದಂದೂ ಸರ್ಕಾರಿ ಕಚೇರಿಗಳ ಮೇಲೆ ಕನ್ನಡ ಬಾವುಟ ಹಾರಿಸದಿರುವ ಬಗ್ಗೆ ಕಸಾಪ ತಾಲೂಕಾ ಘಟಕದ ಮಾಜಿ ಕಾರ್ಯದರ್ಶಿ ಶಂಕರ ಗೌಡ ಗುಣವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಲೂಕು ಪಂಚಾಯತಿ, ಮಿನಿ ವಿಧಾನಸೌಧದ ತಾಲೂಕು ದಂಡಾಧಿಕಾರಿಗಳ ಕಚೇರಿಗಳಲ್ಲಿ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿ ಮೇಲೆ ಒಂದೇ ಒಂದು ಕನ್ನಡ ಬಾವುಟ ಇಲ್ಲ. ಒಂದು ಕಾಲಘಟ್ಟದಲ್ಲಿ 25 ವರ್ಷಗಳ ಕಾಲ ನಿರಂತರವಾಗಿ ಪಟ್ಟಣದ ಉದ್ದಗಲಕ್ಕೂ ಕನ್ನಡ ಬಾವುಟಗಳನ್ನ ಕಟ್ಟಿ ಹಾರಿಸಿ ಕನ್ನಡದ … [Read more...] about ರಾಜ್ಯೋತ್ಸವದ ದಿನವೂ ಸರ್ಕಾರಿ ಕಚೇರಿಗಳ ಮೇಲೆ ಹಾರಾಡದ ಧ್ವಜ!!

ಬ್ಲಾಕ್ ಕಾಂಗ್ರೆಸ್‍ನಲ್ಲಿ ಇಂದಿರಾ ಮತ್ತು ಸರದಾರ ಪಟೇಲ್ ಸ್ಮರಣೆ ;ನನ್ನ ಪ್ರತಿ ರಕ್ತದ ಹನಿಯೂ ದೇಶದ ಐಕ್ಯತೆಗೆ ಮೂಡಿಪಾಗಿರಲಿ ಎಂದಿದ್ದ ಇಂದಿರಾ ಗಾಂಧಿ–ಜಗದೀಪ್ ಎನ್ ತೆಂಗೇರಿ

November 1, 2022 by Sachin Hegde Leave a Comment

ಹೊನ್ನಾವರ : ದೇಶದ ಆಡಳಿತ ನಡೆಸುವ ಕರ್ತವ್ಯದಲ್ಲಿ ನಾನು ಸತ್ತರೇ, ಅದೆ ನನಗೆ ಹೆಮ್ಮೆಯಾಗಿದ್ದು, ನನ್ನ ದೇಹದ ಪ್ರತಿ ರಕ್ತದ ಹನಿಯೂ ಕೂಡ ದೇಶದ ಬೆಳವಣಿಗೆ ಮತ್ತು ಅಖಂಡ ಭಾರತದ ಐಕ್ಯತೆಗೆ ಮೂಡಿಪಾಗಿರಲಿ ಎಂದು ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿಯವರು ತಮ್ಮ ಕೊನೆಯ ಸಾರ್ವಜನಿಕ ಸಭೆಯಲ್ಲಿ ದೇಶವನ್ನು ಉದ್ದೇಶಿಸಿ ನುಡಿದಿದ್ದರು ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿ ಹೇಳಿದರು.ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ … [Read more...] about ಬ್ಲಾಕ್ ಕಾಂಗ್ರೆಸ್‍ನಲ್ಲಿ ಇಂದಿರಾ ಮತ್ತು ಸರದಾರ ಪಟೇಲ್ ಸ್ಮರಣೆ ;ನನ್ನ ಪ್ರತಿ ರಕ್ತದ ಹನಿಯೂ ದೇಶದ ಐಕ್ಯತೆಗೆ ಮೂಡಿಪಾಗಿರಲಿ ಎಂದಿದ್ದ ಇಂದಿರಾ ಗಾಂಧಿ–ಜಗದೀಪ್ ಎನ್ ತೆಂಗೇರಿ

ಕಡವೆ ಕೊಂದಿದ್ದವ ಅಂದರ್‌

October 29, 2022 by Sachin Hegde Leave a Comment

ಹೊನ್ನಾವರ: ಮಂಕಿ ಅರಣ್ಯ ವಲಯ ವ್ಯಾಪ್ತಿಯ ಭಟ್ಕಳ ತಾಲೂಕಿನ ಕುಕ್ಕೋಡಿಯಲ್ಲಿ ಅನಧಿಕೃತ ನಾಡಬಂದೂಕು ಬಳಸಿ ಕಡವೆಯನ್ನು ಕೊಂದಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಭಟ್ಕಳ ಹೆಗಡೆಗದ್ದೆ ಮಾವಳ್ಳಿ ನಿವಾಸಿ ಪ್ರಕಾಶ ನಾಯ್ಕವನ್ನು ದಸ್ತಗಿರಿ ಮಾಡಿ ಬಂಧಿಸಲಾಗಿದೆ.ಕಾರ್ಯಾಚರಣೆಯಲ್ಲಿ ಡಿಸಿಎಫ್ ರವಿಶಂಕರ, ಎಸಿಎಫ್ ಕೆ.ಟಿ.ಬೋರಯ್ಯ, ಆರ್‌ಎಫ್‌ಓ ಸವಿತಾ ಆರ್.ದೇವಾಡಿಗ, ಡಿಆರ್‌ಎಫ್‌ಓ ಸಂದೀಪ ಮಡಿ, ಯೋಗೇಶ ಡಿ.ಮೋಗೇರ, ಮಂಜುನಾಥ ಆರ್.ನಾಯ್ಕ ಮತ್ತು ಅರಣ್ಯ ರಕ್ಷಕ … [Read more...] about ಕಡವೆ ಕೊಂದಿದ್ದವ ಅಂದರ್‌

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar