ಹೊನ್ನಾವರ; ತಾಲೂಕ ಆಸ್ಪತ್ರೆಯ ಡಯಾಲಿಸಿಸ್ ಘಟಕ ಕಳೆದ ಮೂರು ತಿಂಗಳನಿಂದ ನಿರ್ವಹಣೆ ಸಮಸ್ಯೆ ಉಂಟಾಗಿತ್ತು. ಇದನ್ನು ಮನಗಂಡ ಜಿಲ್ಲಾ ಪಂಚಾಯತ ಸದಸ್ಯ ಶಿವಾನಂದ ಹೆಗಡೆ ಕಡತೋಕಾ ವೈಯಕ್ತಿಕವಾಗಿ ೫೦ ಸಾವಿರ ಮೊತ್ತದ ಚೆಕ್ ಶುಕ್ರವಾರ ಹಸ್ತಾಂತರಿಸುವ ಮೂಲಕ ನೆರವಾಗಿದ್ದಾರೆ. ತಾಲೂಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ರಾಜೇಶ ಕಿಣಿ ಚೆಕ್ ಸ್ವೀಕರಿಸಿದರು.ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಕಳೆದ ಮೂರು ತಿಂಗಳಿನಿಂದ ಡಯಾಲಿಸಿಸ್ ನಿರ್ವಹಣೆ ಸಮಸ್ಯೆ ಬಗ್ಗೆ … [Read more...] about ತಾಲೂಕ ಆಸ್ಪತ್ರೆಯ ಡಯಾಲಿಸಿಸ್ ಘಟಕಕ್ಕೆ 50 ಸಾವಿರ ಮೊತ್ತದ ಚೆಕ್ ವಿತರಿಸಿದ ಜಿಲ್ಲಾ ಪಂಚಾಯತ ಸದಸ್ಯ ಶಿವಾನಂದ ಹೆಗಡೆ ಕಡತೋಕಾ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಹೊನ್ನಾವರ ಪದವಿ ಕಾಲೇಜಿನಲ್ಲಿ ಸ್ಮಾರ್ಟ ತರಗತಿ ಕೋಣೆ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೇಟ್ ಪಿಸಿ ವಿತರಿಸಿದ ಶಾಸಕ ದಿನಕರ ಶೆಟ್ಟಿ
ಹೊನ್ನಾವರ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೇ ಕಾಲೇಜಿನಲ್ಲಿ ಆಯ್ ಸಿ ಟಿ ಸ್ಮಾರ್ಟಕ್ಲಾಸ್ ರೂಮ್ ಉದ್ಘಾಟನೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೇಟ್ಪಿಸಿ ವಿತರಣಾ ಕಾರ್ಯಕ್ರಮವನ್ನು ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ಚಾಲನೆ ನೀಡಿದರು.ಕೋರೋನಾ ಹಿನ್ನಲೆಯಲ್ಲಿ ಹತ್ತು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಟ್ಯಾಬ್ ವಿತರಿಸಿ ಮಾತನಾಡಿದ ಅವರು ಸರ್ಕಾರ ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯ ಕಲ್ಪಸಿದ್ದರು ಗ್ರಾಮೀಣ ಭಾಗದಲ್ಲಿ … [Read more...] about ಹೊನ್ನಾವರ ಪದವಿ ಕಾಲೇಜಿನಲ್ಲಿ ಸ್ಮಾರ್ಟ ತರಗತಿ ಕೋಣೆ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೇಟ್ ಪಿಸಿ ವಿತರಿಸಿದ ಶಾಸಕ ದಿನಕರ ಶೆಟ್ಟಿ
ಸಂಬಳವಿಲ್ಲದೇ ಕಾರ್ಯನಿರ್ವಹಿಸುತ್ತಿದ್ದ ತಾಲೂಕ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಿಬ್ಬಂದಿಗಳಿಗೆ ವೈಯಕ್ತಿಕವಾಗಿ ಸಹಾಯ ಮಾಡಿದ ಶಾಸಕ ದಿನಕರ ಶೆಟ್ಟಿ
ಹೊನ್ನಾವರ: ಕೋರೋನಾ ಸಂಕಷ್ಟ ಸಮಯದಲ್ಲಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುವರಿಗೆ ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿತ್ತು. ಕಳೆದ ಕೆಲ ವರ್ಷದಿಂದ ತಾಲೂಕ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿ ಸೇವೆ ನೀಡುತ್ತಿದ್ದ ಸಿಬ್ಬಂದಿಗಳು ಕೊರೋನಾ ಸಮಯದಲ್ಲಿ ಸೇವೆ ನೀಡುತ್ತಿದ್ದರು.ಘಟಕ ನಿರ್ವಹಣೆ ಮಾಡುತ್ತಿದ್ದ ಬಿ.ಆರ್.ಶೆಟ್ಟಿ ಪೌಂಡೇಶನ್ ನಿರ್ವಹಣೆ ಮಾಡುತ್ತಿರಲಿಲ್ಲ. ಶಾಸಕ ಸುನೀಲನಾಯ್ಕ ಸಲಕರಣೆ ಹಾಗೂ ಡಯಾಲಿಸಿಸ್ ತಗಲುವ ಖರ್ಚು ನೀಡಿ ಸಹಕಾರ ನೀಡಿದ್ದರು. … [Read more...] about ಸಂಬಳವಿಲ್ಲದೇ ಕಾರ್ಯನಿರ್ವಹಿಸುತ್ತಿದ್ದ ತಾಲೂಕ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಿಬ್ಬಂದಿಗಳಿಗೆ ವೈಯಕ್ತಿಕವಾಗಿ ಸಹಾಯ ಮಾಡಿದ ಶಾಸಕ ದಿನಕರ ಶೆಟ್ಟಿ
ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ;ಮೇಘಾ ಗೌಡಗೆ ಬಂಗಾರದ ಪದಕ
ಹೊನ್ನಾವರ; ತಾಲೂಕಿನ ಸರ್ಕಾರಿ ಪದವಿ ಕಾಲೇಜಿನಲ್ಲಿ ಎಂ.ಎ.ರಾಜ್ಯಶಾಸ್ತ್ರ ವಿಭಾಗದಲ್ಲಿ ಧಾರವಾಡ ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ಗ್ರಾಮೀಣ ಭಾಗದ ಪ್ರತಿಭೆ ಮೇಘಾ ಬಂಗಾರ ಪದಕ ತನ್ನದಾಗಿಸಿಕೊಂಡಿದ್ದಾರೆ. ಸರ್ಕಾರಿ ಶಾಲೆ ಹಾಗೂ ಕಾಲೇಜಿನಲ್ಲಿ ಅಧ್ಯಯನ ಮಾಡಿದರೆ ಸಾಧನೆ ಮಾಡಲು ಸಾಧ್ಯವಿಲ್ಲ ಎನ್ನುವ ಕೆಲವರ ಮೊಂಡು ವಾದಕ್ಕೆ ಬೆರಗಾಗುವ ರೀತಿಯಲ್ಲಿ, ಬಡತನದ ಮಧ್ಯೆ ಏನಾದರೂ ಸಾಧಿಸಲೇಬೇಕೆಂದು ತುಡಿತದಿಂದ ಆರಂಭದಿಂದಲೂ ಅಧ್ಯಯನದಲ್ಲಿ … [Read more...] about ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ;ಮೇಘಾ ಗೌಡಗೆ ಬಂಗಾರದ ಪದಕ
ಕಾಡು ಪ್ರಾಣಿಗಳು, ಪಕ್ಷಿ ಹಾಗೂ ಇತರ ಜೀವಸಂಕುಲಗಳಿಗೆ ಪೂರಕ ಆಹಾರ ನೀಡುವ ಸಸಿಗಳನ್ನು ನಾಟಿ ಮಾಡುವ ಮೂಲಕ ವಾರ್ಷಿಕೋತ್ಸವ ಆಚರಣೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ಧಿ ಯೋಜನೆ ಹೊನ್ನಾವರ, ಅರಣ್ಯ ಇಲಾಖೆ ಹಾಗೂ ಶ್ರೀ ಸಿದ್ಧಿವಿನಾಯಕ ಪ್ರೌಢಶಾಲೆ, ಕೊಳಗದ್ದೆ ಇವರ ಸಂಯುಕ್ತ ಆಶ್ರಯದಲ್ಲಿ "ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ" ಇದರ ವಾರ್ಷಿಕೋತ್ಸವ ಪ್ರಯುಕ್ತ "ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ"ದಡಿ ಹಣ್ಣಿನ ಗಿಡ ನಾಟಿ ಕಾರ್ಯಕ್ರಮಹಮ್ಮಿಕೊಳ್ಳಲಾಗಿತ್ತು.ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ ಡಿ ವೀರೇಂದ್ರ ಹೆಗ್ಗಡೆಯವರ ಕರೆಯ ಮೆರೆಗೆ "ಭೂಮಿ ತಾಯಿಯನ್ನು ರಕ್ಷಿಸಿ ಹಾಗೂ ಮುಂದಿನ … [Read more...] about ಕಾಡು ಪ್ರಾಣಿಗಳು, ಪಕ್ಷಿ ಹಾಗೂ ಇತರ ಜೀವಸಂಕುಲಗಳಿಗೆ ಪೂರಕ ಆಹಾರ ನೀಡುವ ಸಸಿಗಳನ್ನು ನಾಟಿ ಮಾಡುವ ಮೂಲಕ ವಾರ್ಷಿಕೋತ್ಸವ ಆಚರಣೆ




