ಹೊನ್ನಾವರ: ತಾಲೂಕಿನ ಕರ್ಕಿಯಲ್ಲಿ ಪೆಟ್ರೋಲ್ ಬಂಕ್ ಎದುರು ಕಾಂಗ್ರೆಸ್ ಹಾಗೂ ಕಿಸಾನ್ ಕಾಂಗ್ರೇಸ್ ವತಿಯಿಂದ ಪೆಟ್ರೂಲ್, ಡಿಸೇಲ್ ಹಾಗೂ ಅಗತ್ಯವಸ್ತು ಬೆಲೆ ಏರಿಕೆ ವಿರೋಧಿಸಿ ಸೋಮವಾರ ಪ್ರತಿಭಟನೆ ಜರುಗಿತು.ಪೆಟ್ರೂಲ್ ಡಿಸೇಲ್ ಹಾಗೂ ಅಗತ್ಯವಸ್ತು ಬೆಲೆ ನಿಯಂತ್ರಣ ಮಾಡುವಲ್ಲಿ ವಿಫಲವಾದ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಮೊಳಗಿಸಿ ಪೆಟ್ರೊಲ್ ಬಂಕ್ ಎದರು ಧರಣಿ ನಡೆಸಿದರು. ಕಿಸಾನ್ ಕಾಂಗ್ರೆಸ್ ತಾಲೂಕಾ ಘಟಕದ ಅಧ್ಯಕ್ಷ ಹರಿಶ್ಚಂದ್ರ ನಾಯ್ಕ ಮಾತನಾಡಿ … [Read more...] about ಬೆಲೆ ನಿಯಂತ್ರಿಸುವಲ್ಲಿ ಕೇಂದ್ರ ವಿಫಲ-ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಕವಲಕ್ಕಿಯಲ್ಲಿ ಹೊನ್ನಾವರ ತಾಲೂಕ ಕಾಂಗ್ರೆಸ್ ಯುವ ಘಟಕದಿಂದ ಪೆಟ್ರೂಲ್ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ
ಹೊನ್ನಾವರ ; ತಾಲೂಕಿನ ಕವಲಕ್ಕಿ ಪೆಟ್ರೂಲ್ ಬಂಕ್ ಎದುರು ರವಿವಾರ ಯುವ ಕಾಂಗ್ರೇಸ್ ವತಿಯಿಂದ ಪೆಟ್ರೂಲ್ ಡಿಸೇಲ್ ಹಾಗೂ ಅಗತ್ಯವಸ್ತು ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ ಜರುಗಿತು. ಬೆಲೆ ನಿಯಂತ್ರಣ ಮಾಡುವಲ್ಲಿ ವಿಫಲವಾದ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಮೊಳಗಿಸಿ ಧರಣಿ ನಡೆಸಿದರು. ಕಾಂಗ್ರೇಸ್ ಜಿಲ್ಲಾ ಕಾರ್ಯದರ್ಶಿ ರವಿ ಶೆಟ್ಟಿ ಕವಲಕ್ಕಿ ಮಾತನಾಡಿ ಜನರು ಸಂಕಷ್ಟದಲ್ಲಿರುವಾಗ ಪೆಟ್ರೂಲ್ ದರ ಏರಿಕೆ ಮಾಡುತ್ತಲ್ಲೆ ಇದ್ದಾರೆ. ಅಲ್ಲದೇ ದಿನಸಿ ವಸ್ತುಗಳ … [Read more...] about ಕವಲಕ್ಕಿಯಲ್ಲಿ ಹೊನ್ನಾವರ ತಾಲೂಕ ಕಾಂಗ್ರೆಸ್ ಯುವ ಘಟಕದಿಂದ ಪೆಟ್ರೂಲ್ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ
ಭಟ್ಕಳದಲ್ಲಿ ಪಾಕ್ ಮಹಿಳೆಯ ಬಂಧನ ; ಪೋಲಿಸರ ಕಾರ್ಯಕ್ಕೆ ಬಿಜೆಪಿಯಿಂದ ಪ್ರಶಂಸೆ
ಹೊನ್ನಾವರ: ಪಾಕಿಸ್ಥಾನದಿಂದ ಭಾರತಕ್ಕೆ ಅಕ್ರಮವಾಗಿ ಆಗಮಿಸಿ ಭಟ್ಕಳದಲ್ಲಿ ನೆಲೆಸಿರುದಲ್ಲದೇ ಪಾಕಿಸ್ಥಾನ ಪೌರತ್ವ ಹೊಂದಿರುದನ್ನು ಪತ್ತೆ ಹಚ್ಚಿ ಬಂಧಿಸಿರುವುದು ಸ್ವಾಗತರ್ಹ ಎಂದು ಬಿಜೆಪಿ ಮಂಡಲ ಅಧ್ಯಕ್ಷ ರಾಜೇಶ ಭಂಡಾರಿ ಪೋಲಿಸರ ಕಾರ್ಯಕ್ಕೆ ಅಭಿನಂದಿಸಿದ್ದಾರೆ. ನಮ್ಮ ದೇಶದ ಕಾನೂನಿಗೆ ವಿರುದ್ದವಾಗಿ ಅಕ್ರಮವಾಗಿ ಪ್ರವೇಶಿಸುವ ಜೊತೆ ನಕಲಿ ದಾಖಲೆ ಸೃಷ್ಟಿಸಿಕೊಂಡಿರುವುದು ಆತಂಕಕಾರಿಯಾಗಿದೆ.ನಕಲಿ ದಾಖಲೆ ಸೃಷ್ಟಿಸಲು ಸಹಕರಿಸಿದವರನ್ನು ಪೋಲಿಸ್ ಇಲಾಖೆ ತನಿಖೆ … [Read more...] about ಭಟ್ಕಳದಲ್ಲಿ ಪಾಕ್ ಮಹಿಳೆಯ ಬಂಧನ ; ಪೋಲಿಸರ ಕಾರ್ಯಕ್ಕೆ ಬಿಜೆಪಿಯಿಂದ ಪ್ರಶಂಸೆ
ಹೊನ್ನಾವರದ ಮೊಳ್ಕೂಡ್ ಗ್ರಾಮದಲ್ಲಿ ಭಾರಿ ಮಳೆಗೆ ಛಾವಣಿ ಕುಸಿದು ಮನೆಗೆ ಹಾನಿ
ಹೊನ್ನಾವರ; ಕಳೆದ ಎರಡು ದಿನದಿಂದ ತಾಲೂಕಿನಲ್ಲಿ ಸುರಿಯುತ್ತಿರುವ ಮಳೆಗೆ ಇಡಗುಂಜಿ ಗ್ರಾಮದ ಮೊಳ್ಕೋಡ್ ಸೀತು ವಿಠ್ಠಲ್ ನಾಯ್ಕ ಇವರ ಮನೆಯ ಮೇಲ್ಚಾವಣೆ ಕುಸಿದು ಬಿದ್ದು ಮನೆಗೆ ಹಾನಿ ಸಂಭವಿಸಿದೆ. ಅದೃಷ್ಟವಶಾತ್ ಮನೆಯಲ್ಲಿ ವಾಸವಿದ್ದವರು ಪ್ರಾಣಾಪಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿ ಸುನೀಲ ಭೇಟಿ ನೀಡಿ ಪರೀಶೀಲನೆ ನಡೆಸಿ ಪಂಚನಾಮೆ ನಡೆಸಿದ್ದಾರೆ. ಗ್ರಾ.ಪಂ.ಅಧ್ಯಕ್ಷರು ಹಾಗೂ ಸದಸ್ಯರು ಭೇಟಿ ನೀಡಿದ್ದು ಶಾಸಕ ಸುನೀಲ ನಾಯ್ಕ ಇವರಿಗೂ ಹಾನಿ … [Read more...] about ಹೊನ್ನಾವರದ ಮೊಳ್ಕೂಡ್ ಗ್ರಾಮದಲ್ಲಿ ಭಾರಿ ಮಳೆಗೆ ಛಾವಣಿ ಕುಸಿದು ಮನೆಗೆ ಹಾನಿ
ಹೊನ್ನಾವರಲ್ಲಿ ಪೆಟ್ರೂಲ್ ಬೆಲೆ ಏರಿಕೆ ವಿರೂಧಿಸಿ ಕೇಂದ್ರ ರಾಜ್ಯ ಸರ್ಕಾರದ ವಿರುದ್ದ ಪೆಟ್ರೂಲ್ ಬಂಕ್ ಎದುರು ಪ್ರತಿಭಟನೆ
ಹೊನ್ನಾವರ: ಕೊರೋನಾ ಸಂಕಷ್ಟದ ಸಮಯದಲ್ಲಿ ಮತ್ತಷ್ಟು ಆರ್ಥಿಕ ಸಮಸ್ಯೆ ಎದುರಾಗಲು ಪೆಟ್ರೂಲ್ ಬೆಲೆ ಏರಿಕೆ ಕಾರಣ ` ಅಚ್ಛೆ ದಿನ್ `` ಆಯೆಗಾ ಎಂದು ಹೇಳುತ್ತಾ, ಕಳೆದ ಏಳು ವರ್ಷಗಳ ಹಿಂದೆ ಅಧಿಕಾರಕ್ಕೆ ಬಂದ ಮೋದಿ ಸರಕಾರ ದೇಶವನ್ನು ಯಶಸ್ವಿಯಾಗಿ ಮುನ್ನೆಡಸಲು ವಿಫಲವಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್ ತೆಂಗೇರಿ ಹೇಳಿದರು.ಅವರು ಕೆ.ಪಿ.ಸಿ.ಸಿ.ಅಧ್ಯಕ್ಷ ಡಿ.ಕೆ.ಶಿವಕುಮಾರ ರಾಜ್ಯದ ಎಲ್ಲಾ ಬ್ಲಾಕ್ ಮಟ್ಟದಲ್ಲಿ ಪೆಟ್ರೋಲ್, ಡಿಸೇಲ್, … [Read more...] about ಹೊನ್ನಾವರಲ್ಲಿ ಪೆಟ್ರೂಲ್ ಬೆಲೆ ಏರಿಕೆ ವಿರೂಧಿಸಿ ಕೇಂದ್ರ ರಾಜ್ಯ ಸರ್ಕಾರದ ವಿರುದ್ದ ಪೆಟ್ರೂಲ್ ಬಂಕ್ ಎದುರು ಪ್ರತಿಭಟನೆ




