• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಮಾತು ತಪ್ಪದೇ ಎಲ್ಲರಿಗೂ ಕೊರೋನಾ ಲಸಿಕೆ ಕೊಡಿ ಎಂದು ಹೊನ್ನಾವರ ಕರವೇ ಘಟಕದಿಂದ ಪ್ರತಿಭಟನೆ

June 12, 2021 by Vishwanath Shetty Leave a Comment

ಹೊನ್ನಾವರ; ತಾಲೂಕಿನಲ್ಲಿ ಕೊರೋನಾರ್ಭಟ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಕಳೆದ ವರ್ಷ ಕೋವಿಡ್ ಸಮಯದಲ್ಲಿ  ಕೇಂದ್ರ ಹಾಗೂ ರಾಜ್ಯ ಸರ್ಕಾರ ಪ್ಯಾಕೇಜ್ ನೀಡಿತ್ತು. ಆದರೆ ಈ ಪ್ಯಾಕೇಜ್ ಹಲವರಿಗೆ ತಲುಪಿಲ್ಲ.     ಈ ಹಿಂದೆ ಕೇಂದ್ರ ಸರ್ಕಾರ ವಾಕ್ಸಿನ್ ವಿಷಯದಲ್ಲಿ ಎಡವಿತ್ತು. ಇದೀಗ ೧೮ ವರ್ಷ ಮೆಲ್ಪಟ್ಟವರಿಗೆ ಘೋಷಣೆ ಮಾಡಿದೆ. ಆದರೆ ಇದು ಘೊಷಣೆಗೆ ಸಿಮೀತವಾಗಿರದೇ ಪ್ರತಿಯೊರ್ವರಿಗೂ ತಲುಪುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಕರವೇ ರಾಜ್ಯಧ್ಯಕ್ಷ ನಾರಾಯಣ … [Read more...] about ಮಾತು ತಪ್ಪದೇ ಎಲ್ಲರಿಗೂ ಕೊರೋನಾ ಲಸಿಕೆ ಕೊಡಿ ಎಂದು ಹೊನ್ನಾವರ ಕರವೇ ಘಟಕದಿಂದ ಪ್ರತಿಭಟನೆ

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

June 11, 2021 by Sachin Hegde Leave a Comment

ಹೊನ್ನಾವರ: ಕೋರೊನಾದಿಂದ ದೇಶ ಕಂಗೆಟ್ಟ ಸಂದರ್ಭದಲ್ಲೂ ದಿನ ನಿತ್ಯ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಜನರನ್ನು ಸಂಕಷ್ಟಕ್ಕೆ ನೂಕುತ್ತಿರುವ ಕೇಂದ್ರ ಮತ್ತು ರಾಜ್ಯದ ಬಿ.ಜೆ.ಪಿ ಸರಕಾರದ ವಿರುದ್ಧ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. (12/06/2021) ಶನಿವಾರ ಮುಂಜಾನೆ 11-00 ಗಂಟೆಗೆ ನಗರದ ಮಿನಿ ವಿಧಾನ ಸೌಧ ಮುಂಭಾಗದಲ್ಲಿರುವ ಪೆಟ್ರೋಲ್ ಬಂಕ್ ಎದುರು ಸಾರ್ವಜನಿಕವಾಗಿ ಪ್ರತಿಭಟಿಸಲಾಗುವುದು ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ … [Read more...] about ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಹೊನ್ನಾವರ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಸೆಂಟರನಲ್ಲಿ ರೋಗಿಗಳಿಗೆ ಸಿಗಬೇಕಾದ ವ್ಯವಸ್ಥೆ ತಾತ್ಕಾಲಿಕವಾಗಿ ಸ್ಥಗಿತಗೊಂಡ ಹಿನ್ನಲೆ ಶಾಸಕ ಸುನೀಲ ನಾಯ್ಕ ಭೇಟಿ ವೈಯಕ್ತಿತವಾಗಿ ತಗಲುವ ವೆಚ್ಚ ನೀಡಲು ಸಿದ್ದ ಎಂದು ಭರವಸೆ

June 11, 2021 by Vishwanath Shetty Leave a Comment

ಹೊನ್ನಾವರ ; ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅನೂಕೂಲವಾಗಲು ಉಚಿತ ಡಯಾಲಿಸಿಸ್ ವ್ಯವಸ್ಥೆಯನ್ನು ಸರ್ಕಾರ ಆರಂಭಿಸಿತ್ತು. ರಾಜ್ಯಮಟ್ಟದಲ್ಲಿ ಉಂಟಾದ ಸಮಸ್ಯೆಯಿಂದ ಹೊನ್ನಾವರ ತಾಲೂಕ ಆಸ್ಪತ್ರೆಯಲ್ಲಿ ಸಮಸ್ಯೆ ಆಗಿತ್ತು. ಇದರಿಂದ ಬಡ ಹಾಗೂ ಮಧ್ಯಮ ವರ್ಗದವರಿಗೆ ಉಚಿತವಾಗಿ  ಡಯಾಲಿಸಿಸ್ ಮಾಡಿಸಿಕೊಳ್ಳಲು ಆಗದೆ ಕೊರೋನಾ ಸಂಕಷ್ಟದ ಸಮಯದಲ್ಲಿ ವೆಚ್ಚ ನೀಡುವ ಪರಿಸ್ಥಿತಿ ಎದುರಾಗಿತ್ತು. ಇದನ್ನು ಮನಗಂಡ ಶಾಸಕ ಸುನೀಲ ನಾಯ್ಕ ರಾಜ್ಯ ಸರಕಾರ ಹಾಗೂ ಬಿ.ಆರ್.ಶೆಟ್ಟಿ … [Read more...] about ಹೊನ್ನಾವರ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಸೆಂಟರನಲ್ಲಿ ರೋಗಿಗಳಿಗೆ ಸಿಗಬೇಕಾದ ವ್ಯವಸ್ಥೆ ತಾತ್ಕಾಲಿಕವಾಗಿ ಸ್ಥಗಿತಗೊಂಡ ಹಿನ್ನಲೆ ಶಾಸಕ ಸುನೀಲ ನಾಯ್ಕ ಭೇಟಿ ವೈಯಕ್ತಿತವಾಗಿ ತಗಲುವ ವೆಚ್ಚ ನೀಡಲು ಸಿದ್ದ ಎಂದು ಭರವಸೆ

ಹಲಸೆಂಬ ಸತ್ವಭರಿತ ಜೀವಾಮೃತ

June 11, 2021 by Vishwanath Shetty Leave a Comment

ಹೊನ್ನಾವರ : ಗೊಬ್ಬರ, ಔಷಧ, ನೀರು, ಆರೈಕೆ ಯಾವುದನ್ನೂ ವಿಶೇಷವಾಗಿ ಬಯಸದೆ ತಾನು ನಿಂತ ಸ್ಥಳದಿಂದಲೇ ನೂರಾರು ವರ್ಷ ಶುದ್ಧ, ಸತ್ವಭರಿತ ರುಚಿಕರವಾದ ಸಾವಯವ ಹಣ್ಣು ನೀಡುವ ಹಲಸಿನ ಮರ ನೀಡುವ ಹಣ್ಣು, ಕಾಯಿ ಪೋಷಕಾಂಶಗಳು ತುಂಬಿದ ಜೀವಾಮೃತ ಎಂಬುದು ಇತ್ತೀಚಿನ ದಿನಗಳಲ್ಲಿ ವೈಜ್ಞಾನಿಕ ಸಂಶೋಧನೆಗಳಿಂದಲೂ ಖಚಿತವಾಗಿದ್ದು ಮಧುಮೇಹ ನಿಯಂತ್ರಿಸಲು ಸಹಕಾರಿಯಾಗುತ್ತದೆ ಎಂದು ಹೇಳಲಾಗುತ್ತದೆ.ಹಿರಿಯರು ತೋಟ, ಗದ್ದೆಯ ಸುತ್ತಲೂ ಕಟ್ಟಿಗೆಗಾಗಿ ನೆಟ್ಟ ಮರ ಕೊಳೆತು … [Read more...] about ಹಲಸೆಂಬ ಸತ್ವಭರಿತ ಜೀವಾಮೃತ

ಹಣ್ಣಿನ ಗಿಡ ನೆಡುವ ಕಾರ್ಯಕ್ಕೆ ಪ.ಪಂ. ಅಧ್ಯಕ್ಷ ಶಿವರಾಜ ಮೇಸ್ತ ಚಾಲನೆ

June 11, 2021 by Vishwanath Shetty Leave a Comment

ಹೊನ್ನಾವರ: ಪಟ್ಟಣ ಪಂಚಾಯತಿ ವತಿಯಿಂದ ಘನ ತ್ಯಾಜ್ಯ ವಿಲೇವಾರಿ ಘಟಕದ ಆವರಣದಲ್ಲಿ ೮೦ಕ್ಕೂ ಅಧಿಕ ಹಣ್ಣಿನ ಗಿಡ ನೆಡುವ ಕಾರ್ಯಕ್ಕೆ ಪ.ಪಂ. ಅಧ್ಯಕ್ಷ ಶಿವರಾಜ ಮೇಸ್ತ ಚಾಲನೆ ನೀಡಿದರು.ಹತ್ತಾರು ಎಕರೆ ಪ್ರದೇಶದಲ್ಲಿ ಘನತ್ಯಾಜ್ಯ ಪ್ರದೇಶದ ಖಾಲಿ ಇರುವ ಜಾಗದಲ್ಲಿ ಇದೇ ಪ್ರಥಮ ಬಾರಿಗೆ ಗಿಡ ಬೆಳೆಸುವ ಯೋಜನೆ ರೂಪಿಸಿದ ಅಧ್ಯಕ್ಷ ಶಿವರಾಜ ಮೇಸ್ತ ಪರಿಸರ ಕಾಳಜಿ ವಹಿಸಲು ಸನ್ನದ್ದರಾಗಿದ್ದಾರೆ.ಜೆ.ಸಿ.ಬಿ ಯಂತ್ರ ಬಳಸಿ ೮೦ಕ್ಕೂ ಅಧಿಕ ಗುಂಡಿ ತೆಗೆದು ಪೂರ್ವ … [Read more...] about ಹಣ್ಣಿನ ಗಿಡ ನೆಡುವ ಕಾರ್ಯಕ್ಕೆ ಪ.ಪಂ. ಅಧ್ಯಕ್ಷ ಶಿವರಾಜ ಮೇಸ್ತ ಚಾಲನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,378 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar