ಹೊನ್ನಾವರ; ತಾಲೂಕಿನಲ್ಲಿ ಕೊರೋನಾರ್ಭಟ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಕಳೆದ ವರ್ಷ ಕೋವಿಡ್ ಸಮಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಪ್ಯಾಕೇಜ್ ನೀಡಿತ್ತು. ಆದರೆ ಈ ಪ್ಯಾಕೇಜ್ ಹಲವರಿಗೆ ತಲುಪಿಲ್ಲ. ಈ ಹಿಂದೆ ಕೇಂದ್ರ ಸರ್ಕಾರ ವಾಕ್ಸಿನ್ ವಿಷಯದಲ್ಲಿ ಎಡವಿತ್ತು. ಇದೀಗ ೧೮ ವರ್ಷ ಮೆಲ್ಪಟ್ಟವರಿಗೆ ಘೋಷಣೆ ಮಾಡಿದೆ. ಆದರೆ ಇದು ಘೊಷಣೆಗೆ ಸಿಮೀತವಾಗಿರದೇ ಪ್ರತಿಯೊರ್ವರಿಗೂ ತಲುಪುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಕರವೇ ರಾಜ್ಯಧ್ಯಕ್ಷ ನಾರಾಯಣ … [Read more...] about ಮಾತು ತಪ್ಪದೇ ಎಲ್ಲರಿಗೂ ಕೊರೋನಾ ಲಸಿಕೆ ಕೊಡಿ ಎಂದು ಹೊನ್ನಾವರ ಕರವೇ ಘಟಕದಿಂದ ಪ್ರತಿಭಟನೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಹೊನ್ನಾವರ: ಕೋರೊನಾದಿಂದ ದೇಶ ಕಂಗೆಟ್ಟ ಸಂದರ್ಭದಲ್ಲೂ ದಿನ ನಿತ್ಯ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಜನರನ್ನು ಸಂಕಷ್ಟಕ್ಕೆ ನೂಕುತ್ತಿರುವ ಕೇಂದ್ರ ಮತ್ತು ರಾಜ್ಯದ ಬಿ.ಜೆ.ಪಿ ಸರಕಾರದ ವಿರುದ್ಧ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. (12/06/2021) ಶನಿವಾರ ಮುಂಜಾನೆ 11-00 ಗಂಟೆಗೆ ನಗರದ ಮಿನಿ ವಿಧಾನ ಸೌಧ ಮುಂಭಾಗದಲ್ಲಿರುವ ಪೆಟ್ರೋಲ್ ಬಂಕ್ ಎದುರು ಸಾರ್ವಜನಿಕವಾಗಿ ಪ್ರತಿಭಟಿಸಲಾಗುವುದು ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ … [Read more...] about ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಹೊನ್ನಾವರ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಸೆಂಟರನಲ್ಲಿ ರೋಗಿಗಳಿಗೆ ಸಿಗಬೇಕಾದ ವ್ಯವಸ್ಥೆ ತಾತ್ಕಾಲಿಕವಾಗಿ ಸ್ಥಗಿತಗೊಂಡ ಹಿನ್ನಲೆ ಶಾಸಕ ಸುನೀಲ ನಾಯ್ಕ ಭೇಟಿ ವೈಯಕ್ತಿತವಾಗಿ ತಗಲುವ ವೆಚ್ಚ ನೀಡಲು ಸಿದ್ದ ಎಂದು ಭರವಸೆ
ಹೊನ್ನಾವರ ; ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅನೂಕೂಲವಾಗಲು ಉಚಿತ ಡಯಾಲಿಸಿಸ್ ವ್ಯವಸ್ಥೆಯನ್ನು ಸರ್ಕಾರ ಆರಂಭಿಸಿತ್ತು. ರಾಜ್ಯಮಟ್ಟದಲ್ಲಿ ಉಂಟಾದ ಸಮಸ್ಯೆಯಿಂದ ಹೊನ್ನಾವರ ತಾಲೂಕ ಆಸ್ಪತ್ರೆಯಲ್ಲಿ ಸಮಸ್ಯೆ ಆಗಿತ್ತು. ಇದರಿಂದ ಬಡ ಹಾಗೂ ಮಧ್ಯಮ ವರ್ಗದವರಿಗೆ ಉಚಿತವಾಗಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಆಗದೆ ಕೊರೋನಾ ಸಂಕಷ್ಟದ ಸಮಯದಲ್ಲಿ ವೆಚ್ಚ ನೀಡುವ ಪರಿಸ್ಥಿತಿ ಎದುರಾಗಿತ್ತು. ಇದನ್ನು ಮನಗಂಡ ಶಾಸಕ ಸುನೀಲ ನಾಯ್ಕ ರಾಜ್ಯ ಸರಕಾರ ಹಾಗೂ ಬಿ.ಆರ್.ಶೆಟ್ಟಿ … [Read more...] about ಹೊನ್ನಾವರ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಸೆಂಟರನಲ್ಲಿ ರೋಗಿಗಳಿಗೆ ಸಿಗಬೇಕಾದ ವ್ಯವಸ್ಥೆ ತಾತ್ಕಾಲಿಕವಾಗಿ ಸ್ಥಗಿತಗೊಂಡ ಹಿನ್ನಲೆ ಶಾಸಕ ಸುನೀಲ ನಾಯ್ಕ ಭೇಟಿ ವೈಯಕ್ತಿತವಾಗಿ ತಗಲುವ ವೆಚ್ಚ ನೀಡಲು ಸಿದ್ದ ಎಂದು ಭರವಸೆ
ಹಲಸೆಂಬ ಸತ್ವಭರಿತ ಜೀವಾಮೃತ
ಹೊನ್ನಾವರ : ಗೊಬ್ಬರ, ಔಷಧ, ನೀರು, ಆರೈಕೆ ಯಾವುದನ್ನೂ ವಿಶೇಷವಾಗಿ ಬಯಸದೆ ತಾನು ನಿಂತ ಸ್ಥಳದಿಂದಲೇ ನೂರಾರು ವರ್ಷ ಶುದ್ಧ, ಸತ್ವಭರಿತ ರುಚಿಕರವಾದ ಸಾವಯವ ಹಣ್ಣು ನೀಡುವ ಹಲಸಿನ ಮರ ನೀಡುವ ಹಣ್ಣು, ಕಾಯಿ ಪೋಷಕಾಂಶಗಳು ತುಂಬಿದ ಜೀವಾಮೃತ ಎಂಬುದು ಇತ್ತೀಚಿನ ದಿನಗಳಲ್ಲಿ ವೈಜ್ಞಾನಿಕ ಸಂಶೋಧನೆಗಳಿಂದಲೂ ಖಚಿತವಾಗಿದ್ದು ಮಧುಮೇಹ ನಿಯಂತ್ರಿಸಲು ಸಹಕಾರಿಯಾಗುತ್ತದೆ ಎಂದು ಹೇಳಲಾಗುತ್ತದೆ.ಹಿರಿಯರು ತೋಟ, ಗದ್ದೆಯ ಸುತ್ತಲೂ ಕಟ್ಟಿಗೆಗಾಗಿ ನೆಟ್ಟ ಮರ ಕೊಳೆತು … [Read more...] about ಹಲಸೆಂಬ ಸತ್ವಭರಿತ ಜೀವಾಮೃತ
ಹಣ್ಣಿನ ಗಿಡ ನೆಡುವ ಕಾರ್ಯಕ್ಕೆ ಪ.ಪಂ. ಅಧ್ಯಕ್ಷ ಶಿವರಾಜ ಮೇಸ್ತ ಚಾಲನೆ
ಹೊನ್ನಾವರ: ಪಟ್ಟಣ ಪಂಚಾಯತಿ ವತಿಯಿಂದ ಘನ ತ್ಯಾಜ್ಯ ವಿಲೇವಾರಿ ಘಟಕದ ಆವರಣದಲ್ಲಿ ೮೦ಕ್ಕೂ ಅಧಿಕ ಹಣ್ಣಿನ ಗಿಡ ನೆಡುವ ಕಾರ್ಯಕ್ಕೆ ಪ.ಪಂ. ಅಧ್ಯಕ್ಷ ಶಿವರಾಜ ಮೇಸ್ತ ಚಾಲನೆ ನೀಡಿದರು.ಹತ್ತಾರು ಎಕರೆ ಪ್ರದೇಶದಲ್ಲಿ ಘನತ್ಯಾಜ್ಯ ಪ್ರದೇಶದ ಖಾಲಿ ಇರುವ ಜಾಗದಲ್ಲಿ ಇದೇ ಪ್ರಥಮ ಬಾರಿಗೆ ಗಿಡ ಬೆಳೆಸುವ ಯೋಜನೆ ರೂಪಿಸಿದ ಅಧ್ಯಕ್ಷ ಶಿವರಾಜ ಮೇಸ್ತ ಪರಿಸರ ಕಾಳಜಿ ವಹಿಸಲು ಸನ್ನದ್ದರಾಗಿದ್ದಾರೆ.ಜೆ.ಸಿ.ಬಿ ಯಂತ್ರ ಬಳಸಿ ೮೦ಕ್ಕೂ ಅಧಿಕ ಗುಂಡಿ ತೆಗೆದು ಪೂರ್ವ … [Read more...] about ಹಣ್ಣಿನ ಗಿಡ ನೆಡುವ ಕಾರ್ಯಕ್ಕೆ ಪ.ಪಂ. ಅಧ್ಯಕ್ಷ ಶಿವರಾಜ ಮೇಸ್ತ ಚಾಲನೆ




