ಹೊನ್ನಾವರ: ತಾಲೂಕಿನ ಗುಂಡಬಾಳ,ಭಾಸ್ಕೇರಿ,ಬಡಗಣಿ ನದಿ ತೀರದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಬುಧವಾರ ಭೇಟಿ ನೀಡಿಪ್ರವಾಹ ಪೀಡಿತವಾಗುವ ಪ್ರದೇಶಗಳ ಪರಿಸ್ಥಿತಿಯನ್ನು ಅಧಿಕಾರಿಗಳೊಂದಿಗೆ ಅವಲೋಕಿಸಿ ಅಹವಾಲು ಆಲಿಸಿದರು. ಗುಂಡಬಾಳ ನದಿ ತೀರದ ಪ್ರವಾಹ ಆವರಿಸುವ ಪ್ರದೇಶವಾದ ಗುಂಡಿಬೈಲ್,ಹಡಿನಬಾಳ,ಕಡಗೇರಿ ನಾಥಗೇರಿ ಪ್ರದೇಶಕ್ಕೆ ಭೇಟಿ ನೀಡಿದರು.ಪ್ರವಾಹ ಪರಿಸ್ಥಿತಿಯಲ್ಲಿ ಉಂಟಾಗುವ ಸಮಸ್ಯೆ, ಸುರಕ್ಷಿತ ಪ್ರದೇಶಗಳಿಗೆ ತೆರಳಲು ವ್ಯವಸ್ಥೆ, … [Read more...] about ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಬಾಳೆಗದ್ದೆ ತಿರುವಿನಲ್ಲಿ ಮೀನು ತುಂಬಿದ ಲಾರಿ ಪಲ್ಟಿ – ಲಕ್ಷಾಂತರ ರೂಪಾಯಿ ನಷ್ಟ
ಹೊನ್ನಾವರ : ತಾಲೂಕಿನ ಮುಗ್ವಾ ಬಾಳೆಗದ್ದೆ ತಿರುವಿನಲ್ಲಿ ಮಂಗಳವಾರ ಬೆಳಗಿನಜಾವ ಮೀನು ತುಂಬಿದ ಲಾರಿ ಪಲ್ಟಿಯಾಗಿ ಅಪಾರ ಪ್ರಮಾಣದ ಮೀನುಗಳು ಮಣ್ಣುಪಾಲಾಗಿದ್ದು ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಲಾರಿಯ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆಂದು ತಿಳಿದುಬಂದಿದೆ.ಇತ್ತೀಚಿನ ವರ್ಷಗಳಲ್ಲಿ ತಾಲೂಕಿನಲ್ಲಿ ಅತೀ ಹೆಚ್ಚು ಅಪಘಾತಗಳು ಸಂಭವಿಸುವ ಸ್ಥಳವಾಗಿ ಬಾಳೆಗದ್ದೆ ಮತ್ತು ಹುಲಿಯಪ್ಪನ ಕಟ್ಟೆ ನಡುವಿನ ತಿರುವು ಗುರುತಿಸಲ್ಪಟ್ಟಿದೆ. ಹೆಚ್ಚಾಗಿ ಗೇರಸೊಪ್ಪಾ … [Read more...] about ಬಾಳೆಗದ್ದೆ ತಿರುವಿನಲ್ಲಿ ಮೀನು ತುಂಬಿದ ಲಾರಿ ಪಲ್ಟಿ – ಲಕ್ಷಾಂತರ ರೂಪಾಯಿ ನಷ್ಟ
ಸರ್ಕಾರಿ ಆಸ್ಪತ್ರೆ ಸೋರುತ್ತಿದ್ದರೂ ಸರ್ಕಾರದಿಂದ ದುಡ್ಡು ತರಲಿಕ್ಕೆ ಆಗಲಿಲ್ಲ – ದಿನಕರ ಶೆಟ್ಟಿ
ಇನ್ಪೋಸಿಸ್ ನೆರವು ನೆನೆಯುತ್ತಾ ತಮ್ಮ ವೈಪಲ್ಯ ಒಪ್ಪಿಕೊಂಡ ಶಾಸಕಹೊನ್ನಾವರ : ತಾಲೂಕಾಸ್ಪತ್ರೆಗೆ ಇನ್ಪೋಸಿಸ್ ಸಂಸ್ಥೆಯವರು ನೀಡಿದ 30 ಲಕ್ಷ ಮೊತ್ತದ ಲ್ಯಾಬ್ ಉದ್ಘಾಟಿಸಿದ ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ಇನ್ಪೋಸಿಸ್ ಸಂಸ್ಥೆ ಹಾಗೂ ಸುಧಾಮೂರ್ತಿಯವರ ಕೊಡುಗೆಯನ್ನು ಶ್ಲಾಘಿಸುತ್ತಲೇ ತಾಲೂಕಾಸ್ಪತ್ರೆಯ ಮೇಲ್ಚಾವಣಿ ಸೋರುತ್ತಿರುವ ಸಂಗತಿ ಬಹಳಷ್ಟು ಸಲ ಗಮನಕ್ಕೆ ಬಂದರೂ ಸರ್ಕಾರದಿಂದ ಅನುದಾನವನ್ನು ತರಲು ಸಾಧ್ಯವಾಗಿಲ್ಲ ಎಂದು ತಮ್ಮ ವೈಪಲ್ಯವನ್ನು … [Read more...] about ಸರ್ಕಾರಿ ಆಸ್ಪತ್ರೆ ಸೋರುತ್ತಿದ್ದರೂ ಸರ್ಕಾರದಿಂದ ದುಡ್ಡು ತರಲಿಕ್ಕೆ ಆಗಲಿಲ್ಲ – ದಿನಕರ ಶೆಟ್ಟಿ
ಧರ್ಮಸ್ಥಳ ಗ್ರಾಮಾಭಿವ್ರದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಹೊನ್ನಾವರ ವತಿಯಿಂದ ಬಡ ಕುಟುಂಬಗಳಿಗೆ ಆಹಾರಕಿಟ್ ವಿತರಣೆ
ಹೊನ್ನಾವರ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಹೊನ್ನಾವರ ಇವರ ವತಿಯಿಂದ ತಾಲೂಕಿನ ಕಾಸರಕೋಡು,ಟೊಂಕ,ಹೊಸಪಟ್ಟಣ ಭಾಗದ ಅಶಕ್ತರಿಗೆ ಕೋವಿಡ್ ಸಂಕಷ್ಟದಲ್ಲಿರುವ ಗ್ರಾಮಾಭಿವೃದ್ದಿ ಯೋಜನೆ ಬಡ ಫಲಾನಿಭವಿ ಕುಟುಂಬಗಳಿಗೆ ಆಹಾರಕಿಟ್ ವಿತರಿಸಲಾಯಿತು. ಉಡುಪಿ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್ ಕ್ಷೇತ್ರದಿಂದ ಕೈಗೊಂಡ ಸೇವಾಕಾರ್ಯಗಳ ಬಗ್ಗೆ ವಿವರಿಸಿ ಸದಸ್ಯರು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ತಮ್ಮ ಬದುಕನ್ನು … [Read more...] about ಧರ್ಮಸ್ಥಳ ಗ್ರಾಮಾಭಿವ್ರದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಹೊನ್ನಾವರ ವತಿಯಿಂದ ಬಡ ಕುಟುಂಬಗಳಿಗೆ ಆಹಾರಕಿಟ್ ವಿತರಣೆ
ನಾಮದಾರಿ ಸಭಾಭವನದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 10 ಲಕ್ಷ ಸಹಾಯಧನ ವಿತರಣೆ.
ಹೊನ್ನಾವರ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ಧಿ ಯೋಜನೆಯ ಸಮುದಾಯ ಅಭಿವೃದ್ದಿ ವಿಭಾಗದಿಂದ ಹೊನ್ನಾವರದಲ್ಲಿ ನಿರ್ಮಾಣವಾಗುತ್ತಿರುವ ನಾಮಧಾರಿ ಸಭಾಭವನ ಹಾಗೂ ವಿದ್ಯಾರ್ಥಿ ನಿಲಯದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದ ಧರ್ಮಾಧಿಕಾರಿಗಳಾದ ಡಾ॥ಡಿ.ವೀರೇಂದ್ರ ಹೆಗ್ಗಡೆಯವರು ಯೋಜನೆಯ ಮೂಲಕ ₹10 ಲಕ್ಷ ಸಹಾಯಧನವನ್ನು ಬಿಡುಗಡೆಗೊಳಿಸಿದ್ದಾರೆ.ಇದರ ಚೆಕ್ ಉಡುಪಿ ಪ್ರಾದೇಶಿಕ ನಿರ್ದೇಶಕರಾದ ವಸಂತ ಸಾಲ್ಯಾನ್ ಶಾಸಕ ಸುನೀಲ್ ನಾಯ್ಕ ಹಾಗೂ ಸಮಿತಿ … [Read more...] about ನಾಮದಾರಿ ಸಭಾಭವನದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 10 ಲಕ್ಷ ಸಹಾಯಧನ ವಿತರಣೆ.




