ಹೊನ್ನಾವರ; ತಾಲೂಕಿನ ಕರ್ಕಿ ಗ್ರಾಮದ ಪಾವಿನಕುರ್ವಾ ಕಡಲತೀರ ಪ್ರತಿ ಬಾರಿ ಕಡಲಕೊರೆತ ಉಂಟಾಗುತ್ತಿದ್ದು, ಶಾಶ್ವತ ಪರಿಹಾರಕ್ಕಾಗಿ ಹಲವು ಪ್ರತಿಭಟನೆ ನಡೆದು ಕಳೆದ ಬಾರಿ ರಾಷ್ಟ್ರೀಯ ಹೆದ್ದಾರಿ ತಡೆದುಪ್ರತಿಭಟನೆ ನಡೆಸಿದ್ದರು. ಜಿಲ್ಲಾ ಪ್ರವಾಸದಲ್ಲಿರುವ ರಾಜ್ಯ ಮೀನುಗಾರಿಕಾ ಸಚೀವರಾದ ಎಸ್.ಬಂಗಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುದಾಗಿ ಭರವಸೆ ನೀಡಿದರು. ಶಾಸಕ ದಿನಕರ … [Read more...] about ಮೀನುಗಾರಿಕಾ ಸಚೀವ ಎಸ್. ಬಂಗಾರ ಪಾವಿನಕುರ್ವಾ ಕಡಲತೀರ ಕ್ಕೆ ಭೇಟಿ ಸ್ಥಳ ಪರೀಶೀಲನೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಪರಿಸರ ದಿನ; ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟ ಪೂರ್ವ ವಿದ್ಯಾರ್ಥಿಗಳು
ಕರ್ಕಿಯ ಶಾಲೆಯ ಆವರಣದಲ್ಲಿ ಪೂರ್ವ ವಿದ್ಯಾರ್ಥಿಗಳು ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.ಹೊನ್ನಾವರ ತಾಲೂಕಿನ ಕರ್ಕಿ ಗ್ರಾಮದ ಹಿರಿಯ ಪ್ರಾರ್ಥಮಿಕ ಶಾಲೆಯ ಆವರಣದಲ್ಲಿ ಜಂಬೆ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಪೂರ್ವ ವಿದ್ಯಾರ್ಥಿಗಳು ಆಚರಿಸಿದರು.ಅಲ್ಲದೇ ಗ್ರಾಮದ ವಿವಿಧ ಮನೆಗಳಿಗೆ ಹಣ್ಣಿನ ಗಿಡ ಉಚಿತವಾಗಿ ನೀಡಿ ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಶಾಲೆಯ … [Read more...] about ಪರಿಸರ ದಿನ; ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟ ಪೂರ್ವ ವಿದ್ಯಾರ್ಥಿಗಳು
ಮಂಕಾಳ ವೈದ್ಯ ಅಭಿಮಾನಿ ಬಳಗದ ವತಿಯಿಂದ ಮೆಡಿಕಲ್ ಕಿಟ್ ವಿತರಣೆ
ಹೊನ್ನಾವರ; ಮಾಜಿ ಶಾಸಕ ಮಂಕಾಳು ವೈದ್ಯರ ಜನ್ಮದಿನದ ಅಂಗವಾಗಿ ತಾಲೂಕಿನ ಕುದ್ರಿಗಿಯ ಮಂಕಾಳ ವೈದ್ಯ ಅಭಿಮಾನಿ ಬಳಗದ ವತಿಯಿಂದ ಕೋವಿಡ್ 19 ಸಂದರ್ಭದಲ್ಲಿ ಜನತೆಯ ಸೇವೆ ನೀಡುವ ವೈದ್ಯಕೀಯ ಸಿಬ್ಬಂದಿಗಳಿಗೆ ಆಶಾ ಕಾರ್ಯಕರ್ತೆಯರಿಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಪ್ರಾಥಮಿಕ ಆರೊಗ್ಯ ಕ್ರೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಮೆಡಿಕಲ್ ಕಿಟ್ ವಿತರಿಸಲಾಯಿತು.ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿ ನಹುಶ್ ತಾಲೂಕಾ ಪಂಚಾಯತ್ ಮಾಜಿ … [Read more...] about ಮಂಕಾಳ ವೈದ್ಯ ಅಭಿಮಾನಿ ಬಳಗದ ವತಿಯಿಂದ ಮೆಡಿಕಲ್ ಕಿಟ್ ವಿತರಣೆ
ಸಾಲ್ಕೋಡ್ ಗ್ರಾಮ ಪಂಚಾಯತಿ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣೆ
ಹೊನ್ನಾವರ: ಕೊರೋನಾ ಸಮಯದಲ್ಲಿ ಜೀವದ ಹಂಗು ತೊರೆದು ಮನೆಮನೆಗೆ ತೆರಳಿ ಆರೊಗ್ಯ ವಿಚಾರಿಸುವ ವಾರಿಯರ್ಸ ಆಗಿರುವ ಆಶಾ ಕಾರ್ಯಕರ್ತೆಯರ ಕಾರ್ಯಕ್ಕೆ ಎಲ್ಲಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ತಾಲೂಕಿನ ಸಾಲ್ಕೋಡ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ನೀಡುವ ಮೂಲಕ ಗ್ರಾಮ ಪಂಚಾಯತಿ ಗೌರವಿಸಿದೆ. ಈ ಸಂದರ್ಭದಲ್ಲಿ ಅಧ್ಯಕ್ಷೆ ರಜನಿ ನಾಯ್ಕ, ಉಪಾಧ್ಯಕ್ಷ ಸಚೀನ ನಾಯ್ಕ, ಅಭಿವೃದ್ಧಿ ಅಧಿಕಾರಿ ವಿ.ಎ.ಪಟಗಾರ, ಸದಸ್ಯರಾದ ಬಾಲಚಂದ್ರ … [Read more...] about ಸಾಲ್ಕೋಡ್ ಗ್ರಾಮ ಪಂಚಾಯತಿ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣೆ
ಕೇಂದ್ರ ಹಾಗೂ ರಾಜ್ಯ ಸರ್ಕಾರ ಗ್ರಾಮೀಣ ಭಾಗದವರಿಗೆ ನೆರವಾಗುವಂತೆ ಗೀರೀಶ ನಾಯ್ಕ ಆಗ್ರಹ
ಹೊನ್ನಾವರ: ಕಳೆದ ಒಂದು ವರ್ಷದಿಂದ ಪಟ್ಟಣ ಹಾಗೂ ಗ್ರಾಮೀಣ ಭಾಗ ಸೇರಿದಂತೆ ಎಲ್ಲರಿಗೂ ಕೊರೋನಾದಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಿಲ್ಲೆಯಲ್ಲಿ ಅತಿಕ್ರಮಣದಾರ ಸಂಖ್ಯೆ ಹೆಚ್ಚಿದ್ದು ಸರ್ಕಾರದ ಯಾವ ಸೌಲಭ್ಯಗಳು ಇವರಿಗೆ ಮರೀಚಿಕೆಯಾಗಿದೆ. ಪ್ರತಿ ರಾಜಕೀಯ ಪಕ್ಷಗಳು ಈ ವರ್ಗವನ್ನು ಪ್ರತಿ ಚುನಾವಣೆಯಲ್ಲಿ ಹಕ್ಕುಪತ್ರದ ಭರವಸೆ ನೀಡುತ್ತಾ ಬಂದಿರುದು ಬಿಟ್ಟರೆ, ಇವರ ಬೇಡಿಕೆ ಶಾಶ್ವತವಾಗಿ ಈಡೇರಿಸುವ ಗೋಜಿಗೆ ಹೋಗಿಲ್ಲ. ಇಂದು ಕೊರೋನಾ ದಿಂದ ಎಲ್ಲವನ್ನೂ … [Read more...] about ಕೇಂದ್ರ ಹಾಗೂ ರಾಜ್ಯ ಸರ್ಕಾರ ಗ್ರಾಮೀಣ ಭಾಗದವರಿಗೆ ನೆರವಾಗುವಂತೆ ಗೀರೀಶ ನಾಯ್ಕ ಆಗ್ರಹ




