• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಮೀನುಗಾರಿಕಾ ಸಚೀವ ಎಸ್. ಬಂಗಾರ ಪಾವಿನಕುರ್ವಾ ಕಡಲತೀರ ಕ್ಕೆ ಭೇಟಿ ಸ್ಥಳ ಪರೀಶೀಲನೆ

June 8, 2021 by Vishwanath Shetty Leave a Comment

ಹೊನ್ನಾವರ; ತಾಲೂಕಿನ ಕರ್ಕಿ ಗ್ರಾಮದ ಪಾವಿನಕುರ್ವಾ ಕಡಲತೀರ ಪ್ರತಿ ಬಾರಿ ಕಡಲಕೊರೆತ ಉಂಟಾಗುತ್ತಿದ್ದು, ಶಾಶ್ವತ ಪರಿಹಾರಕ್ಕಾಗಿ ಹಲವು ಪ್ರತಿಭಟನೆ ನಡೆದು ಕಳೆದ ಬಾರಿ ರಾಷ್ಟ್ರೀಯ ಹೆದ್ದಾರಿ ತಡೆದು‌ಪ್ರತಿಭಟನೆ ನಡೆಸಿದ್ದರು.    ಜಿಲ್ಲಾ ಪ್ರವಾಸದಲ್ಲಿರುವ ರಾಜ್ಯ ಮೀನುಗಾರಿಕಾ ಸಚೀವರಾದ ಎಸ್.ಬಂಗಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುದಾಗಿ ಭರವಸೆ ನೀಡಿದರು. ಶಾಸಕ ದಿನಕರ … [Read more...] about ಮೀನುಗಾರಿಕಾ ಸಚೀವ ಎಸ್. ಬಂಗಾರ ಪಾವಿನಕುರ್ವಾ ಕಡಲತೀರ ಕ್ಕೆ ಭೇಟಿ ಸ್ಥಳ ಪರೀಶೀಲನೆ

ಪರಿಸರ ದಿನ; ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟ ಪೂರ್ವ ವಿದ್ಯಾರ್ಥಿಗಳು

June 6, 2021 by Vishwanath Shetty Leave a Comment

ಕರ್ಕಿಯ ಶಾಲೆಯ ಆವರಣದಲ್ಲಿ ಪೂರ್ವ ವಿದ್ಯಾರ್ಥಿಗಳು  ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನವನ್ನು ಅರ್ಥಪೂರ್ಣವಾಗಿ  ಆಚರಿಸಿದರು.ಹೊನ್ನಾವರ ತಾಲೂಕಿನ ಕರ್ಕಿ ಗ್ರಾಮದ ಹಿರಿಯ ಪ್ರಾರ್ಥಮಿಕ ಶಾಲೆಯ ಆವರಣದಲ್ಲಿ ಜಂಬೆ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು  ಪೂರ್ವ ವಿದ್ಯಾರ್ಥಿಗಳು ಆಚರಿಸಿದರು.ಅಲ್ಲದೇ ಗ್ರಾಮದ ವಿವಿಧ ಮನೆಗಳಿಗೆ ಹಣ್ಣಿನ ಗಿಡ ಉಚಿತವಾಗಿ ನೀಡಿ ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ  ಶಾಲೆಯ … [Read more...] about ಪರಿಸರ ದಿನ; ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟ ಪೂರ್ವ ವಿದ್ಯಾರ್ಥಿಗಳು

ಮಂಕಾಳ ವೈದ್ಯ ಅಭಿಮಾನಿ ಬಳಗದ ವತಿಯಿಂದ ಮೆಡಿಕಲ್ ಕಿಟ್ ವಿತರಣೆ

June 6, 2021 by Vishwanath Shetty Leave a Comment

ಹೊನ್ನಾವರ; ಮಾಜಿ ಶಾಸಕ ಮಂಕಾಳು ವೈದ್ಯರ ಜನ್ಮದಿನದ ಅಂಗವಾಗಿ ತಾಲೂಕಿನ ಕುದ್ರಿಗಿಯ ಮಂಕಾಳ ವೈದ್ಯ ಅಭಿಮಾನಿ ಬಳಗದ ವತಿಯಿಂದ ಕೋವಿಡ್ 19  ಸಂದರ್ಭದಲ್ಲಿ ಜನತೆಯ ಸೇವೆ ನೀಡುವ  ವೈದ್ಯಕೀಯ ಸಿಬ್ಬಂದಿಗಳಿಗೆ ಆಶಾ ಕಾರ್ಯಕರ್ತೆಯರಿಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ  ಪ್ರಾಥಮಿಕ ಆರೊಗ್ಯ ಕ್ರೇಂದ್ರದಲ್ಲಿ  ಚಿಕಿತ್ಸೆ ಪಡೆಯುತ್ತಿರುವ  ರೋಗಿಗಳಿಗೆ ಮೆಡಿಕಲ್ ಕಿಟ್  ವಿತರಿಸಲಾಯಿತು.ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿ ನಹುಶ್ ತಾಲೂಕಾ ಪಂಚಾಯತ್ ಮಾಜಿ … [Read more...] about ಮಂಕಾಳ ವೈದ್ಯ ಅಭಿಮಾನಿ ಬಳಗದ ವತಿಯಿಂದ ಮೆಡಿಕಲ್ ಕಿಟ್ ವಿತರಣೆ

ಸಾಲ್ಕೋಡ್ ಗ್ರಾಮ ಪಂಚಾಯತಿ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣೆ

June 6, 2021 by Vishwanath Shetty Leave a Comment

ಹೊನ್ನಾವರ: ಕೊರೋನಾ ಸಮಯದಲ್ಲಿ ಜೀವದ ಹಂಗು ತೊರೆದು ಮನೆಮನೆಗೆ ತೆರಳಿ ಆರೊಗ್ಯ ವಿಚಾರಿಸುವ ವಾರಿಯರ್ಸ  ಆಗಿರುವ ಆಶಾ ಕಾರ್ಯಕರ್ತೆಯರ ಕಾರ್ಯಕ್ಕೆ ಎಲ್ಲಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ತಾಲೂಕಿನ ಸಾಲ್ಕೋಡ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ನೀಡುವ ಮೂಲಕ ಗ್ರಾಮ ಪಂಚಾಯತಿ ಗೌರವಿಸಿದೆ. ಈ ಸಂದರ್ಭದಲ್ಲಿ ಅಧ್ಯಕ್ಷೆ ರಜನಿ ನಾಯ್ಕ, ಉಪಾಧ್ಯಕ್ಷ ಸಚೀನ ನಾಯ್ಕ, ಅಭಿವೃದ್ಧಿ ಅಧಿಕಾರಿ ವಿ.ಎ.ಪಟಗಾರ, ಸದಸ್ಯರಾದ ಬಾಲಚಂದ್ರ … [Read more...] about ಸಾಲ್ಕೋಡ್ ಗ್ರಾಮ ಪಂಚಾಯತಿ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣೆ

ಕೇಂದ್ರ ಹಾಗೂ ರಾಜ್ಯ ಸರ್ಕಾರ ಗ್ರಾಮೀಣ ಭಾಗದವರಿಗೆ ನೆರವಾಗುವಂತೆ ಗೀರೀಶ ನಾಯ್ಕ ಆಗ್ರಹ

June 5, 2021 by Vishwanath Shetty Leave a Comment

ಹೊನ್ನಾವರ:  ಕಳೆದ ಒಂದು ವರ್ಷದಿಂದ ಪಟ್ಟಣ ಹಾಗೂ ಗ್ರಾಮೀಣ ಭಾಗ ಸೇರಿದಂತೆ ಎಲ್ಲರಿಗೂ ಕೊರೋನಾದಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಿಲ್ಲೆಯಲ್ಲಿ ಅತಿಕ್ರಮಣದಾರ ಸಂಖ್ಯೆ ಹೆಚ್ಚಿದ್ದು ಸರ್ಕಾರದ ಯಾವ ಸೌಲಭ್ಯಗಳು ಇವರಿಗೆ ಮರೀಚಿಕೆಯಾಗಿದೆ. ಪ್ರತಿ ರಾಜಕೀಯ ಪಕ್ಷಗಳು ಈ ವರ್ಗವನ್ನು ಪ್ರತಿ ಚುನಾವಣೆಯಲ್ಲಿ ಹಕ್ಕುಪತ್ರದ ಭರವಸೆ ನೀಡುತ್ತಾ ಬಂದಿರುದು ಬಿಟ್ಟರೆ, ಇವರ ಬೇಡಿಕೆ ಶಾಶ್ವತವಾಗಿ ಈಡೇರಿಸುವ ಗೋಜಿಗೆ ಹೋಗಿಲ್ಲ. ಇಂದು ಕೊರೋನಾ ದಿಂದ ಎಲ್ಲವನ್ನೂ … [Read more...] about ಕೇಂದ್ರ ಹಾಗೂ ರಾಜ್ಯ ಸರ್ಕಾರ ಗ್ರಾಮೀಣ ಭಾಗದವರಿಗೆ ನೆರವಾಗುವಂತೆ ಗೀರೀಶ ನಾಯ್ಕ ಆಗ್ರಹ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,379 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar