• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ರಾಷ್ಟ್ರಮಟ್ಟದ ಬೀಚ್ ವಾಲಿಬಾಲ್ ಪಂದ್ಯಾವಳಿ

October 28, 2022 by Sachin Hegde Leave a Comment

ಹೊನ್ನಾವರ: ಯುವಕರ ಮತ್ತು ಯುವತಿಯರ 20 ತಂಡಗಳು ಪಾಲ್ಗೊಳ್ಳುವ ರಾಷ್ಟ್ರಮಟ್ಟದ ಬೀಚ್ ವಾಲಿಬಾಲ್ ಪಂದ್ಯಾವಳಿ ಕಾಸರಕೋಡ ಇಕೋ ಬೀಚ್ ಬಳಿ ಅ.28ರಿಂದ 30ರವರೆಗೆ ಮೂರು ದಿನ ನಡೆಯಲಿದೆ. ಬೆಳಿಗ್ಗೆ ಮತ್ತು ಮೂರು ದಿನ ನಡೆಯುವ ಈ ಪ೦ದ್ಯಾವಳಿಯನ್ನು ಅ.28ರಂದು ಸಂಜೆ 5.30ಕ್ಕೆ ಗಣ್ಯರು ಉದ್ಘಾಟಿಸಲಿದ್ದಾರೆ. ಕ್ರೀಡಾಕೂಟಕ್ಕಾಗಿ ಮೂರು ಕ್ರೀಡಾಂಗಣವನ್ನು ಸಿದ್ಧಪಡಿಸ ಲಾಗಿದೆ. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಜಿಲ್ಲಾ ಉಸ್ತುವಾರಿ ಸಚಿವ ಪೂಜಾರಿ, ಕ್ರೀಡಾ ಇಲಾಖೆಯ … [Read more...] about ರಾಷ್ಟ್ರಮಟ್ಟದ ಬೀಚ್ ವಾಲಿಬಾಲ್ ಪಂದ್ಯಾವಳಿ

ಹೊನ್ನಾವರದಲ್ಲಿ ಸೊಳ್ಳೆಗಳಕಾಟ!

October 25, 2022 by Sachin Hegde Leave a Comment

mosquito

ಹೊನ್ನಾವರ: ತಾಲೂಕಿನಲ್ಲಿ ಸೊಳ್ಳೆಗಳ ಹೆಚ್ಚಾಗಿದೆ. ಕಾಟ ಅದರಲ್ಲಿಯೂ ಗ್ರಾಮೀಣ ಭಾಗದಲ್ಲಿ ರಕ್ತಾಸುರನಂತೆ ಮನುಷ್ಯರ ರಕ್ತ ಹೀರುವ ರಕ್ಕಸರೂಪಿಯಂತೆ ದೊಡ್ಡ ದೊಡ್ಡ ಸೊಳ್ಳೆಗಳು ಕಾಯಿಲೆಗಳಿಗೆ ಕಾರಣವಾಗುತ್ತಿದೆ. ಮಳೆ ಬಂದಾಗ ಖಾಲಿ ಪ್ರದೇಶದಲ್ಲಿ ನೀರು ನಿಂತು ಅವುಗಳಲ್ಲಿ ಸೊಳ್ಳೆಗಳು ಸೃಷ್ಟಿಯಾಗುತ್ತವೆ. ಸಿಹಿ ನೀರಿನಲ್ಲಿ ಸೃಷ್ಟಿಯಾಗುವ ಸೊಳ್ಳೆಗಳು ಡೆಂಗ್ಯೂ, ಚಿಕೂನ್ ಗುನ್ಯಾನಂತಹ ಜೀವಕ್ಕೆ ಮಾರಕ ರೋಗರುಜಿನಗಳಿಗೆ ಕಾರಣವಾಗುತ್ತಿವೆ.ಮಾದರಿಯ ಸೊಳ್ಳೆಗಳು … [Read more...] about ಹೊನ್ನಾವರದಲ್ಲಿ ಸೊಳ್ಳೆಗಳಕಾಟ!

ಆಭಾ ಕಾರ್ಡ್ : ದಿಕ್ಕು ತಪ್ಪಿಸುತ್ತಿರುವ ಖಾಸಗಿ ಆನ್ ಲೈನ್ ಸೆಂಟರ್‌ಗಳು

October 20, 2022 by Deepika Leave a Comment

ಹೊನ್ನಾವರ : ಪ್ರಧಾನ ಮಂತ್ರಿ ಜನರೋಗ್ಯ ಯೋಜನೆಯಡಿ ನೋಂದಣಿ ಮಾಡುತ್ತಿರುವ ಆಭಾ ಕಾರ್ಡ್ ಅನ್ನು ಖಾಸಗಿ ಆನ್ಲೆöÊನ್ ಅವಕಾಶ ನೀಡಿಲ್ಲವಾದರೂ ಹೆಲ್ತ್ ಐಡಿ ಮಾಡಿ ಜನರಿಂದ 50-60 ರೂಪಾಯಿಯವರೆಗೆ ಸುಲಿಗೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೆ ಗ್ರಾಮ ಒನ್ ಕೇಂದ್ರದಲ್ಲಿ ಸೆಂಟರ್ ಗಳು ಜನರ ದಿಕ್ಕು ತಪ್ಪಿಸಿ ಖಾಸಗಿ ಹೆಲ್ತ್ ಐಡಿ ಮಾಡಿ ಹಣ ಪೀಕುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ.ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ … [Read more...] about ಆಭಾ ಕಾರ್ಡ್ : ದಿಕ್ಕು ತಪ್ಪಿಸುತ್ತಿರುವ ಖಾಸಗಿ ಆನ್ ಲೈನ್ ಸೆಂಟರ್‌ಗಳು

ಬೈಕ್‌ನಲ್ಲಿ ತೆರಳುತ್ತಿದ್ದ ಈರ್ವರ ಮೇಲೆ ಚಿರತೆ ದಾಳಿ!

October 20, 2022 by Deepika Leave a Comment

ಹೊನ್ನಾವರ: ತಾಲೂಕಿನ ಸಾಲ್ಕೋಡ ಗ್ರಾಮದ ಎಸ್.ಕೆ.ಪಿ ಕ್ರೀಡಾಂಗಣದ ಸಮೀಪ ಬೈಕ್‌ನಲ್ಲಿ ತೆರಳುತ್ತಿದ್ದ ಈರ್ವರಿಗೆ ಚಿರತೆ ಯೊಂದು ಗಾಯಗೊಳಿಸಿದ ಘಟನೆ ಸಂಭವಿಸಿದೆ.ವೃತ್ತಿಯಲ್ಲಿ ಪೇಂಟಿಂಗ್ ಕೆಲಸ ಮಾಡುತ್ತಿದ್ದ ಹಾಡಗೇರಿ ನಿವಾಸಿಗಳಾದ ಈರ್ವರು, ಸಾಲ್ಕೋಡ ಭಾಗದಿಂದ ಅರೆಅಂಗಡಿಗೆ ದ್ವಿಚಕ್ರ ವಾಹನದಲ್ಲಿ ಸಾಗುವಾಗ ಈ ಘಟನೆ ಸಂಭವಿಸಿದೆ. ಅರಣ್ಯ ಇಲಾಖೆಗೆ ಸೇರಿದ ಅಕೇಶಿಯಾ ಮರ ಇರುವ ಪ್ರದೇಶದಿಂದ ನುಗ್ಗಿದ ಚಿರತೆಯೊಂದು ಏಕಾಏಕಿ ಬೈಕ್ ಮೇಲೆ … [Read more...] about ಬೈಕ್‌ನಲ್ಲಿ ತೆರಳುತ್ತಿದ್ದ ಈರ್ವರ ಮೇಲೆ ಚಿರತೆ ದಾಳಿ!

ಮಂಗಳಸೂತ್ರ ಕದ್ದೊಯ್ದಿದ್ದವರಿಗೆ 3 ವರ್ಷ ಜೈಲು

October 20, 2022 by Deepika Leave a Comment

ಹೊನ್ನಾವರ: ಮಹಿಳೆಯೋರ್ವಳ ಮಂಗಳಸೂತ್ರವನ್ನು ಕದ್ದೊಯ್ದಿದ್ದ ಇಬ್ಬರು ಆರೋಪಿಗಳಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 5000 ರೂ. ದಂಡ ವಿಧಿಸಿ ಇಲ್ಲಿನ ನ್ಯಾಯಾಲಯ ಆದೇಶಿಸಿದೆ.ಪ್ರಕರಣದ ವಿವರ ಯಲ್ಲಾಪುರದ ನಾಸಿರ್ ಅಹಮದ್‌ ಹಾಗೂ ಭಟ್ಕಳದ ಅಬ್ದುಲ್ ಅಲಿಂ ಎನ್ನುವ ಇಬ್ಬರು ಯುವಕರು 2020 ಜುಲೈ 2ರಂದು ರಾಷ್ಟ್ರೀಯ ಹೆದ್ದಾರಿಯ ಮೇಲೆ ತಮ್ಮ ಬೈಕ್ ಮೂಲಕ ಬಂದು ಪಟ್ಟಣದ ಬಜಾರ್ ರಸ್ತೆಯಿಂದ ಎಮ್ಮೆ ಪೈಲ್ ಕಡೆಗೆ ಹೆದ್ದಾರಿ ದಾಟುತ್ತಿದ್ದ ಪೂರ್ಣಿಮಾ … [Read more...] about ಮಂಗಳಸೂತ್ರ ಕದ್ದೊಯ್ದಿದ್ದವರಿಗೆ 3 ವರ್ಷ ಜೈಲು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar