• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಮೀನುಗಾರಿಗೆ ಕೋವಿಡ್ ಪ್ಯಾಕೇಜ್ ಘೋಷಣೆ ಶಿವರಾಜ ಮೇಸ್ತ

June 5, 2021 by Vishwanath Shetty Leave a Comment

ಹೊನ್ನಾವರ; ಕೊರೋನಾ ಮಹಾಮಾರಿಗೆ ಹಲವು ವರ್ಗದವರು ಸಂಕಷ್ಟದಲ್ಲಿದ್ದಾಗ ರಾಜ್ಯ ಸರ್ಕಾರ ವಿವಿದ ವರ್ಗಕ್ಕೆ ಪರಿಹಾರ ಪ್ಯಾಕೆಜ್ ಘೋಷಣೆ ಮಾಡಿತ್ತು. ಮತ್ಸಕ್ಷಾಮದ ಜೊತೆ ಮೀನು ಮಾರಾಟವಿಲ್ಲದೇ ಮೀನುಗಾರರು ಸಂಕಷ್ಟಕ್ಕೆ ಒಳಗಾಗಿದ್ದರು. ಜಿಲ್ಲೆಯ ಶಾಸಕರು ಜಿಲ್ಲಾ ಉಸ್ತುವಾರಿ ಸಚೀವರ ಮೂಲಕ ಮುಖ್ಯಮಂತ್ರಿಗಳಿಗೆ ಪರಿಹಾರ ಒದಗಿಸುವಂತೆ ಒತ್ತಾಯಿಸಿದ್ದರು.ಎರಡನೇ ಹಂತದಲ್ಲಿ ಬಿಡುಗಡೆಯಾದ ಕೋವಿಡ್ ಪ್ಯಾಕೇಜನಲ್ಲಿ ಪ್ರತಿ ಮೀನುಗಾರರಿಗೆ ೩ ಸಾವಿರ ನಿಗಧಿ ಮಾಡುವ ಮೂಲಕ ರಾಜ್ಯ … [Read more...] about ಮೀನುಗಾರಿಗೆ ಕೋವಿಡ್ ಪ್ಯಾಕೇಜ್ ಘೋಷಣೆ ಶಿವರಾಜ ಮೇಸ್ತ

ಮಂಗಲಮುಖಿಯರಿಗೆ ದಿನಸಿ ಕಿಟ್ ವಿತರಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ

June 4, 2021 by Vishwanath Shetty Leave a Comment

ಹೊನ್ನಾವರ: ತಾಲೂಕಿನ ನಾಲ್ಕು ಜನ ಮಂಗಲಮುಖಿಯರಿಗೆ ಒಂದು ತಿಂಗಳಿಗೆ ಸಾಕಾಗುವಷ್ಟು ದಿನಸಿ ಕಿಟ್ ಧರ್ಮಸ್ಥಳ ಯೋಜನೆ ವಿತರಿಸಿದೆ. ಕೊರೋನಾ ಮಹಾಮಾರಿಯಿಂದ ಪಟ್ಟಣದ ಅಂಗಡಿಗಳು ಲಾಕ್ ಡೌನ್ ಹಿನ್ನಲೆಯಲ್ಲಿ ಅಂಗಡಿ ಬಂದ್ ಆಗಿರುದರಿಂದ ಪ್ರತಿನಿತ್ಯದ ಊಟಕ್ಕೂ ಸಮಸ್ಯೆ ಎದುರಾಗಿತ್ತು.ಒಂದು ತಿಂಗಳಿಗೆ ಸಾಕಾಗುವಷ್ಟು ದಿನಸಿ ಹಾಗೂ ಸಾಂಬಾರು ಪದಾರ್ಥ ಸಾಮಗ್ರಿಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ನೀಡುವ ಮೂಲಕ ನೆರವಾಗಿದೆ.ಈ ಸಂದರ್ಭದಲ್ಲಿ ತಾಲೂಕ ಯೋಜನಾಧಿಕಾರಿ ವಾಸಂತಿ … [Read more...] about ಮಂಗಲಮುಖಿಯರಿಗೆ ದಿನಸಿ ಕಿಟ್ ವಿತರಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ

ಕಡ್ನೀರು ಭಾಗದಲ್ಲಿ ಡೆಂಗ್ಯೂ ಲಕ್ಷಣ;ಆರೋಗ್ಯಾಧಿಕಾರಿಗಳ ತಂಡ ಬೇಟಿ

June 3, 2021 by Vishwanath Shetty Leave a Comment

ಹೊನ್ನಾವರ: ಇಲ್ಲಿನ ಚಂದಾವರ ಗ್ರಾಪಂ ವ್ಯಾಪ್ತಿಯ ಕಡ್ನೀರು ಭಾಗದಲ್ಲಿ ವಿಪರೀತವಾಗಿ ಡೆಂಗ್ಯೂ ಲಕ್ಷಣ, ಶೀತ, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಾಧಿಕಾರಿ ರಮೇಶ ರಾವ್ ಹಾಗೂ ತಾಲೂಕು ವೈದ್ಯಾಧಿಕಾರಿ ಡಾ.ಉಷಾ ಹಾಸ್ಯಗಾರ ಅವರು ಮಂಗಳವಾರ ಗ್ರಾಮಸ್ಥರ ಆರೋಗ್ಯ ವಿಚಾರಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.ಕಡ್ನೀರು ಭಾಗದಲ್ಲಿ ತೀವ್ರ ಜ್ವರ, ಶೀತದಿಂದ ಜನರು ಕಂಗಾಲಾಗಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ … [Read more...] about ಕಡ್ನೀರು ಭಾಗದಲ್ಲಿ ಡೆಂಗ್ಯೂ ಲಕ್ಷಣ;ಆರೋಗ್ಯಾಧಿಕಾರಿಗಳ ತಂಡ ಬೇಟಿ

ಸಂಸದ ಅನಂತಕುಮಾರ ಹೆಗಡೆ ಕಾಣಿಯಾಗಿದ್ದು, ಹುಡುಕಿಕೊಟ್ಟವರಿಗೆ ಯೊಗ್ಯ ಬಹುಮಾನ ಘೋಷಿಸಿದ ರಾಷ್ಟ್ರೀಯ ಯುವ ಕಾಂಗ್ರೇಸ್ ಅಧ್ಯಕ್ಷ ಶ್ರೀನಿವಾಸ

June 3, 2021 by Vishwanath Shetty Leave a Comment

ಹೊನ್ನಾವರ: ಯುತ್ ಕಾಂಗ್ರೆಸ್ ವತಿಯಿಂದ ರವಿ ಕೆ.ಶೆಟ್ಟಿ ನಿವಾಸದಲ್ಲಿ ಮಂಗಲಮುಖಿಯರು ಹಾಗೂ ಆಯ್ದ ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣೆ ಕಾರ್ಯಕ್ರಮದ ಬಳಿಕ ಮಾತನಾಡಿ ಕರೋನಾ ಮಹಾಯುದ್ಧದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಎಲ್ಲಾ ಜನರ ಕಷ್ಟ ಕಾಲಕ್ಕೆ ಸಹಾಯ ಮಾಡಬೇಕು. ಮೊದಲನೆಯ ಅಲೆಯಲ್ಲಿ ತಜ್ಞರು ಮುನ್ನೆಚ್ಚರಿಕೆಯನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಕೊಟ್ಟಿದರೂ ಸರ್ಕಾರ ಮಾತ್ರ ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದ ಕಾರಣ ಈ ರೀತಿಯಲ್ಲಿ ಸಾವು … [Read more...] about ಸಂಸದ ಅನಂತಕುಮಾರ ಹೆಗಡೆ ಕಾಣಿಯಾಗಿದ್ದು, ಹುಡುಕಿಕೊಟ್ಟವರಿಗೆ ಯೊಗ್ಯ ಬಹುಮಾನ ಘೋಷಿಸಿದ ರಾಷ್ಟ್ರೀಯ ಯುವ ಕಾಂಗ್ರೇಸ್ ಅಧ್ಯಕ್ಷ ಶ್ರೀನಿವಾಸ

ಶಾಸಕರ ಪ್ರದೇಶಾಭಿವೃದ್ಧಿ ನಿಗಮದಿಂದ ಮಂಜೂರಾದ ಅಂಬುಲೆನ್ಸ ಚಾಲನೆ ನೀಡಿದ ಶಾಸಕ ಸುನೀಲ ನಾಯ್ಕ

June 2, 2021 by Vishwanath Shetty Leave a Comment

ಶಾಸಕರ ಪ್ರದೇಶಾಭಿವೃದ್ಧಿ ನಿಗಮದಿಂದ ಮಂಜೂರಾದ ಅಂಬುಲೆನ್ಸ ಚಾಲನೆ ನೀಡಿದ ಶಾಸಕ ಸುನೀಲ ನಾಯ್ಕ.ಹೊನ್ನಾವರ; ೨೦ ಲಕ್ಷ ವೆಚ್ಚದಲ್ಲಿ ಶಾಸಕರ ಪ್ರವೇಶಾಭಿವೃದ್ದಿ ನಿಗಮದಿಂದ ಕ್ಷೇತ್ರಕ್ಕೆ ಎರಡು ಅಂಬುಲೆನ್ಸ ಬಿಡುಗಡೆಯಾಗಿದ್ದು, ಹೊನ್ನಾವರ ತಾಲೂಕಿಗೆ ಒಂದು ಅಂಬುಲೆನ್ಸ ಮಂಜೂರಾಗಿತ್ತು.ಮಂಗಳವಾರ ಇಡಗುಂಜಿ ಮಹಾಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ಅಂಬುಲೆನ್ಸ ವಾಹನ ಚಲಾಯಿಸುವ ಮೂಲಕ ಶಾಸಕ ಸುನೀಲ ನಾಯ್ಕ    ಚಾಲನೆ ನೀಡಿದರು.ನಂತರ ಮಾತನಾಡಿ ಕ್ಷೇತ್ರಕ್ಕೆ … [Read more...] about ಶಾಸಕರ ಪ್ರದೇಶಾಭಿವೃದ್ಧಿ ನಿಗಮದಿಂದ ಮಂಜೂರಾದ ಅಂಬುಲೆನ್ಸ ಚಾಲನೆ ನೀಡಿದ ಶಾಸಕ ಸುನೀಲ ನಾಯ್ಕ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,379 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar