• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ವೃದ್ಧೆ , ಗರ್ಭಿಣಿಗೆ ಆಮ್ಲಜನಕ ವ್ಯವಸ್ಥೆ ಕಲ್ಪಿಸಿದ ಶಾರದಾ ಶೆಟ್ಟಿ

May 26, 2021 by Vishwanath Shetty Leave a Comment

ಹೊನ್ನಾವರ: ತೀವ್ರ ಅನಾರೋಗ್ಯ ಮತ್ತು ಆಮ್ಲಜನಕದ ಕೊರತೆಯಿಂದ ಬಳಲುತ್ತಿದ್ದ ತಾಲೂಕಿನ ಹಳದೀಪುರದ ವೃದ್ಧೆ ಹಾಗೂ ತುಂಬು ಗರ್ಭಿಣಿಯೊಬ್ಬರಿಗೆ ಮಾಜಿ ಶಾಸಕಿ ಶಾರದಾ ಶೆಟ್ಟಿ ಅವರು ತುರ್ತಾಗಿ ಆಮ್ಲಜನಕ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆಯುವ ಮೂಲಕ ಜನರ ವಿಶ್ವಾಸಕ್ಕೆ ಕಾರಣರಾಗಿದ್ದಾರೆ.ಹಳದೀಪುರದ 74 ವರ್ಷದ ಅಮೀನಾ ಯಾಕೂಬ್ ಖಾನ್ ಇವರು ಕೊರೋನ ಸೋಂಕಿಗೆ ಒಳಗಾಗಿ ಆಮ್ಲಜನಕದ ಕೊರತೆಯಿಂದ ಬಳಲುತ್ತಿದ್ದರು. ಹಳದೀಪುರ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಕಾಂಗ್ರೆಸ್ … [Read more...] about ವೃದ್ಧೆ , ಗರ್ಭಿಣಿಗೆ ಆಮ್ಲಜನಕ ವ್ಯವಸ್ಥೆ ಕಲ್ಪಿಸಿದ ಶಾರದಾ ಶೆಟ್ಟಿ

ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ನ್ಯಾಯಾಧೀಶರ ಭೇಟಿ

May 25, 2021 by Vishwanath Shetty Leave a Comment

ಹೊನ್ನಾವರ: ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸ್ಥಳೀಯ ಹಿರಿಯ ಸಿವಿಲ್ ನ್ಯಾಯಾಧೀಶ ಚೆನ್ನಕೇಶವ ರೆಡ್ಡಿ ಹಾಗೂ ಜೆ. ಎಮ್.ಎಫ್.ಸಿ ನಾಯ್ಯಾಧೀಶೆ ಸನ್ಮತಿ ಎಸ್.ಆರ್ ಭೇಟಿ ನೀಡಿ ಹಾನಿಯ ಮಾಹಿತಿ ಪಡೆದರು.ಕರ್ಕಿ ಗ್ರಾಮದ ಪಾವಿನಕುರ್ವೆಯ ಮಾದೇವಿ ಮಾಸ್ತಿ ಮುಕ್ರಿ ಮನೆಯ ಮೇಲೆ ಮರಗಳು ಉರುಳಿ ಹಾನಿಗೊಳಗಾದ್ದನ್ನು ಪರಿಶೀಲಿಸಿದ ನ್ಯಾಯಾಧೀಶರು ಕಂದಾಯ ಇಲಾಖೆಯ ಮಾಹಿತಿಯನ್ನು ಪಡೆದು ವಿವರವನ್ನು ಸಂಗ್ರಹಿಸಿದರು.ಜಿಲ್ಲಾ ನ್ಯಾಯಾಲಯದ ಆದೇಶದ … [Read more...] about ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ನ್ಯಾಯಾಧೀಶರ ಭೇಟಿ

ಲಸಿಕೆ ಹಾಕಿಸಿಕೊಳ್ಳಲು ಚಾಲಕರಿಗೆ ಮನವಿ : ಶಿವರಾಜ್ ಮೇಸ್ತ

May 25, 2021 by Vishwanath Shetty Leave a Comment

ಹೊನ್ನಾವರ: ಕರ್ನಾಟಕ ರಾಜ್ಯ ಸರ್ಕಾರ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿದಂತೆ 18 ರಿಂದ 44 ವರ್ಷ ವಯೋಮಾನದವರಲ್ಲಿ ಆದ್ಯತೆ ಗುಂಪುಗಳನ್ನು ಗುರುತಿಸಿ ಕೋವಿಡ್-19 ಲಸಿಕಾರಣವನ್ನ ನಡೆಸುವ ಕುರಿತು.ಆದ್ಯತೆ ಗುಂಪುಗಳನ್ನು ಗುರುತಿಸಿರುತ್ತಾರೆ. ಅದರಂತೆ ಅನುಬಂಧ-1 ರಲ್ಲಿ ರಾಜ್ಯ ಕೊರೊನಾ ಮುಂಚೂಣಿ ಕಾರ್ಯಕರ್ತರ ಪಟ್ಟಿಯಲ್ಲಿ ಆಟೋ ಹಾಗೂ ಕ್ಯಾಬ್ ಚಾಲಕರನ್ನು ಒಟ್ಟುಗೂಡಿಸಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಹಾಗೂ ಆಯಾ ತಾಲೂಕುಗಳ ತಾಲೂಕು ಸರ್ಕಾರಿ … [Read more...] about ಲಸಿಕೆ ಹಾಕಿಸಿಕೊಳ್ಳಲು ಚಾಲಕರಿಗೆ ಮನವಿ : ಶಿವರಾಜ್ ಮೇಸ್ತ

ಕೊರೋನಾ ವಾರಿಯರ್ಸ ಆದ ಆಶಾ ಕಾರ್ಯಕರ್ತೆಯರಿಂದ ಆನಲೈನ್ ಪ್ರತಿಭಟನೆ

May 25, 2021 by Vishwanath Shetty Leave a Comment

ಹೊನ್ನಾವರ; ಎಲ್ಲಡೆ ಕೊರೋನಾ ಬಗ್ಗೆ ಕಾಳಜಿ, ಸುರಕ್ಷತಾ ಕ್ರಮ ಹಾಗೂ ನಿಗ್ರಹಕ್ಕಾಗಿ ಹಲವು ಕ್ರಮ ಕೈಗೊಳ್ಳುವತ್ತ ಸರ್ಕಾರ ಹಾಗೂ ಅಧಿಕಾರಿಗಳು  ಮುಂದಾಗುತ್ತಿದ್ದಾರೆ. ಆದರೆ  ಕೋರೋನಾ ಸಮಯದಲ್ಲಿ ಗ್ರಾಮೀಣ ಭಾಗದಲ್ಲಿ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಆಶಾ ಕಾರ್ಯಕರ್ತೆಯರ ಸ್ಥಿತಿ ಹೇಳತೀರದಾಗಿದೆ.ಒಂದಡೆ ಉದ್ಯೋಗ ಭದ್ರತೆ ಇಲ್ಲ. ಇನ್ನೊಂದಡೆ ಕಳೆದ ಮೂರು ತಿಂಗಳಿನಿಂದ ಗೌರವಧನವಿಲ್ಲ. ಈ ಎಲ್ಲಾ ಸಂಕಷ್ಟದ ಮಧ್ಯೆ  ಕೋವಿಡ್  ವ್ಯಕ್ತಿಯ ಪತ್ತೆ ಕಾರ್ಯ ಹಾಗೂ ತಪಾಸಣೆ … [Read more...] about ಕೊರೋನಾ ವಾರಿಯರ್ಸ ಆದ ಆಶಾ ಕಾರ್ಯಕರ್ತೆಯರಿಂದ ಆನಲೈನ್ ಪ್ರತಿಭಟನೆ

ಕೋವಿಡ್ ಪಾಸಿಟಿವ್ ಆಗಿದ್ದರೂ ರಕ್ತತಪಾಸಣಾ ಕೇಂದ್ರ ಓಪನ್ ಮಾಡಿ ಕೂತಿದ್ದವನಮೇಲೆ ಬಿತ್ತು ಕ್ರಿಮಿನಲ್ ಕೇಸ್

May 22, 2021 by Vishwanath Shetty Leave a Comment

ಹೊನ್ನಾವರ : ಕೊರೊನಾ ಪಾಸಿಟಿವ್ ದೃಢಪಟ್ಟಿದ್ದರೂ ಕೋತಿ ತಾನು ಕೆಟ್ಟಿದ್ದಲ್ಲದೆ ವನವನ್ನೆಲ್ಲಾ ಕೆಡಿಸಿತಂತೆ ಎನ್ನುವ ಮಾತಿನಂತಿದೆ ಕೆಲವರ ವರ್ತನೆ. ಇಡೀ ದೇಶ ಕೊರೊನಾ ಕಪಿಮುಷ್ಠಿಯಿಂದ ಹೊರಬರಲು ಒದ್ದಾಡುತ್ತಿರುವ ಗುದ್ದಾಡುತ್ತಿರುವಾಗ ಇಲ್ಲೊಬ್ಬ ತಾನು ಕೊರೊನಾ ಪಾಸಿಟಿವ್ ಆಗಿದ್ದರೂ ಖಾಸಗಿ ರಕ್ತ ತಪಾಸಣಾ ಕೇಂದ್ರದ ಬಾಗಿಲು ತೆರೆದು ಕುಳಿತುಕೊಂಡು ತಪಾಸಣೆಗೆ ಬರುವ ಮತ್ತಷ್ಟು ಜನರಿಗೆ ಕೊರೊನಾ ಸೋಂಕನ್ನು ಹರಡುವ ಉದ್ದೇಶದಲ್ಲಿದ್ದಂತೆ ವರ್ತಿಸುತ್ತಿದ್ದವನಮೇಲೆ … [Read more...] about ಕೋವಿಡ್ ಪಾಸಿಟಿವ್ ಆಗಿದ್ದರೂ ರಕ್ತತಪಾಸಣಾ ಕೇಂದ್ರ ಓಪನ್ ಮಾಡಿ ಕೂತಿದ್ದವನಮೇಲೆ ಬಿತ್ತು ಕ್ರಿಮಿನಲ್ ಕೇಸ್

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,383 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar