• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ತೌಕ್ತೆ ಚಂಡಮಾರುತದಿಂದ ಹಾನಿ ಸಂಭವಿಸಿದ ಪ್ರದೇಶಗಳಿಗೆ ಶಾಸಕ ಸುನೀಲ ನಾಯ್ಕ ಭೇಟಿ

May 18, 2021 by Vishwanath Shetty Leave a Comment

ಹೊನ್ನಾವರ ; ತಾಲೂಕಿನ ಕಾಸರಕೋಡ್ ಟೊಂಕಾ ಭಾಗದಲ್ಲಿ ತೌಕ್ತೆ ಚಂಡಮಾರುತದಿಂದ ಹಾನಿ ಸಂಭವಿಸಿದ ಪ್ರದೇಶಗಳಿಗೆ ಶಾಸಕ ಸುನೀಲ ನಾಯ್ಕ ಭೇಟಿ ನೀಡಿದರು. ಸೋಮವಾರ ಟೊಂಕಾ ಭಾಗದಲ್ಲಿ ಹಾನಿಗೊಳಗಾದ ಮನೆ ಹಾಗೂ, ಮೀನುಗಾರಿಕಾ ಬಂದರು ಪ್ರದೇಶದ ಪರಿಕರಗಳನ್ನು ವೀಕ್ಷಿಸಿದ ಶಾಸಕರು ಹಾನಿ ಅಂದಾಜು ಪರೀಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಕಂದಾಯ ಇಲಾಖೆಗೆ ಸೂಚಿಸಿದರು.ತಾಲೂಕಿನ ಮಂಕಿ, ಕಾಸರಕೋಡ್, ಟೊಂಕಾ ಭಾಗದಲ್ಲಿ ಚಂಡಮಾರುತದ ಗಾಳಿ, ಮಳೆಯಿಂದ ಮನೆಗಳಿಗೆ ಹಾನಿ … [Read more...] about ತೌಕ್ತೆ ಚಂಡಮಾರುತದಿಂದ ಹಾನಿ ಸಂಭವಿಸಿದ ಪ್ರದೇಶಗಳಿಗೆ ಶಾಸಕ ಸುನೀಲ ನಾಯ್ಕ ಭೇಟಿ

ನಾರಾಯಣ ತೆಂಗೇರಿ ನಿಧನ

May 18, 2021 by Sachin Hegde Leave a Comment

ಹೊನ್ನಾವರ : ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ತೆಂಗೇರಿಯವರ ತಂದೆ ನಾರಾಯಣ ತೆಂಗೇರಿ (86) ಇಂದು ನಸುಕಿನ ವೇಳೆ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಮೃತಪಟ್ಟರು. 1961 ರಲ್ಲಿ ಲೋಕೋಪಯೋಗಿ ಇಲಾಖೆ,ಹಳಿಯಾಳ ವಿಭಾಗದಲ್ಲಿ ತಮ್ಮ ಸೇವೆಯನ್ನು ಆರಂಭಿಸಿ ಶಿರಸಿ, ಸಿದ್ಧಾಪುರ, ಕುಮಟಾ, ಭಟ್ಕಳದಲ್ಲಿ ಕಾರ್ಯನಿರ್ವಹಿಸಿ ಕೊನೆಗೆ ಹೊನ್ನಾವರದಲ್ಲಿ ನಿವೃತ್ತಿಯಾಗಿದ್ದರು. ಸುಮಾರು 35 ವರ್ಷಗಳ ಕಾಲದ ತಮ್ಮ ಸೇವಾವಧಿಯಲ್ಲಿ ಎಲ್ಲಿಯೂ ಸಣ್ಣ ಕಪ್ಪು ಚುಕ್ಕೆ ಇಟ್ಟುಕೊಳ್ಳದೇ … [Read more...] about ನಾರಾಯಣ ತೆಂಗೇರಿ ನಿಧನ

ತೌಕ್ತೆ ಚಂಡಮಾರುತದ ಪರಿಣಾಮ ಸಮುದ್ರ ತೀರದಲ್ಲಿ ಅಲೆಗಳ ಅಬ್ಬರ ಪಾವಿನಕುರ್ವಾದಲ್ಲಿ ಮೂರು ಮನೆಗಳಿಗೆ ಹಾನಿ

May 17, 2021 by Vishwanath Shetty Leave a Comment

ಹೊನ್ನಾವರ; ತಾಲೂಕಿನಲ್ಲಿ ತೊಕ್ತಿ ಚಂಡಮಾರುತದ ಅಬ್ಬರ ಜೋರಾಗಿದ್ದು, ಕರ್ಕಿ ಗ್ರಾಮದ ಪಾವಿನಕುರ್ವಾ ಹಾಗೂ ಕಾಸರಕೋಡ ಕಡಲತೀರ ಪ್ರದೇಶದಲ್ಲಿ ಸಮುದ್ರದ ನೀರು ಉಕ್ಕಿ ಮನೆಗಳಿಗೆ ನುಗ್ಗುವ ಆತಂಕ ಮನೆ ಮಾಡಿದೆ. ಕರ್ಕಿ ಗ್ರಾಮದ ಪಾವಿನಕುರ್ವಾ ಸಮೀಪ ಸಮುದ್ರ ತೀರದ ಭಾಗದಲ್ಲಿ ಪ್ರತಿಬಾರಿಗಮತಲೂ ಈ ಬಾರಿ ಇನ್ನಷ್ಟು ಆತಂಕ ಮೂಡಿದ್ದು ಮಧ್ಯಾಹ್ನದ ಸಮಯದಲ್ಲಿ ಮೂರಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದ್ದು, ತೀರ ಪ್ರದೇಶದ ೨೫ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗುವ ಸಾಧ್ಯತೆ ಇದೆ. … [Read more...] about ತೌಕ್ತೆ ಚಂಡಮಾರುತದ ಪರಿಣಾಮ ಸಮುದ್ರ ತೀರದಲ್ಲಿ ಅಲೆಗಳ ಅಬ್ಬರ ಪಾವಿನಕುರ್ವಾದಲ್ಲಿ ಮೂರು ಮನೆಗಳಿಗೆ ಹಾನಿ

ಕೊರೋನಾ ಚಿಕಿತ್ಸೆ ಹಾಗೂ ಟೆಸ್ಟ ಮಾಡಲು ಉಚಿತ ವಾಹನದ ಸೌಲಭ್ಯ

May 17, 2021 by Vishwanath Shetty Leave a Comment

ಹೊನ್ನಾವರ: ಮುಗ್ವಾ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲೊ ಕೊರೋನಾ ಚಿಕಿತ್ಸೆ ಹಾಗೂ ಟೆಸ್ಟ ಮಾಡಲು ಉಚಿತ ವಾಹನ ಸೌಲಭ್ಯ ಒದಗಿಸುವ ಮೂಲಕ  ಜಿಲ್ಲಾ ಪಂಚಾಯತಿ ಸದಸ್ಯ ದಂಪತಿಗಳು ಸಮಾಜಮುಖಿ ಕಾರ್ಯಕ್ಕೆ ಮುಂದಾಗಿದ್ದಾರೆ. ಕೋರೋನಾ ಸಂಕಷ್ಡದ ಸಮಯದಲ್ಲಿ ನೊಂದವರ ನೆರವಿಗೆ ಸದ್ದಿಲ್ಲದೇ ಸಗಾಯ ಮಾಡುವದರಲ್ಲಿ ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಸುಬ್ರಹ್ಮಣ್ಯ ಶಾಸ್ತ್ರಿ ಹಾಗೂ ಶ್ರೀಕಲಾ ಶಾಸ್ರ್ತಿ ಮುಂಚೂಣಿಯಲ್ಲಿದ್ದಾರೆ.ಕಳೆದ ವರ್ಷ ಹಲವು ಕುಟುಂಬಗಳಿಗೆ ದಿನಸಿ ಹಾಗೂ … [Read more...] about ಕೊರೋನಾ ಚಿಕಿತ್ಸೆ ಹಾಗೂ ಟೆಸ್ಟ ಮಾಡಲು ಉಚಿತ ವಾಹನದ ಸೌಲಭ್ಯ

ದಶಕಗಳ ಮಳೆಗಾಲದ ಸಮಸ್ಯೆಗೆ ಮುಕ್ತಿ ನೀಡಿದ ಶಾಸಕ ಸುನೀಲ ನಾಯ್ಕ; ಗ್ರಾಮಸ್ಥರಿಂದ ಅಭಿನಂದನೆ

May 15, 2021 by Vishwanath Shetty Leave a Comment

ಹೊನ್ನಾವರ; ತಾಲೂಕಿನ ಹೆರಂಗಡಿ ಪಂಚಾಯತಿ ವ್ಯಾಪ್ತಿಯ ಮೂಡ್ಕಣಿ ಭಾಗದ ರೈತರ ಮನೆ ಹಾಗೂ ಗದ್ದೆಯ ಸಮೀಪದ ಹೊಳೆಯ ಹೂಳೆತ್ತುವ ಮೂಲಕ ಮಳೆಗಾಲದಲ್ಲಿ ಸಂಭವಿಸುವ ನೆರೆ ಸಮಸ್ಯೆ ಶಾಸಕ ಸುನೀಲ ನಾಯ್ಕ ಬಗೆಹರಿಸಿದ್ದಾರೆ.ದಶಕಗಳಿಂದ ಈ ಭಾಗದ ಸಾರ್ವಜನಿಕರಿಗೆ ಮಳೆಗಾಲದಲ್ಲಿ ಮನೆ ಹಾಗೂ ಗದ್ದೆಗಳಿಗೆ ಸಮೀಪದ ಹೊಳೆಯಿಂದ ನೀರು ನುಗ್ಗಿ ಸಮಸ್ಯೆ ಉಂಟಾಗಿತ್ತು. ಹಳ್ಳದ ಹೂಳೆತ್ತದೇ ಇರುವುದರಿಂದ ಗುಡ್ಡ ಹಾಗೂ ಪಕ್ಕದ ರಸ್ತೆಯ ಗಟಾರದ ನೀರು ಸರಾಗವಾಗಿ ಸಾಗದೇ ತಗ್ಗು ಪ್ರದೇಶಕ್ಕೆ … [Read more...] about ದಶಕಗಳ ಮಳೆಗಾಲದ ಸಮಸ್ಯೆಗೆ ಮುಕ್ತಿ ನೀಡಿದ ಶಾಸಕ ಸುನೀಲ ನಾಯ್ಕ; ಗ್ರಾಮಸ್ಥರಿಂದ ಅಭಿನಂದನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,387 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar