• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಅನಗತ್ಯವಾಗಿ ತಿರುಗಾಟ ;ನೂರಕ್ಕೂ ಅಧಿಕ ವಾಹನ ವಶಕ್ಕೆ ಪಡೆದು ಬಿಡುಗಡೆ

May 9, 2021 by Vishwanath Shetty Leave a Comment

ಹೊನ್ನಾವರ :ಪಟ್ಟಣದಲ್ಲಿ  ಅನಗತ್ಯವಾಗಿ ತಿರುಗಾಟ ನಡೆಸುವ ವಾಹನಗಳಿಗೆ ಪೋಲಿಸರಿಂದ ಶಾಕ್ ನೂರಕ್ಕೂ ಅಧಿಕ ವಾಹನ ಸವಾರರಿಗೆ ಪೋಲಿಸರು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.ಪಟ್ಟಣದಲ್ಲಿ  ಅಗತ್ಯ ವಸ್ತುಗಳ ಖರೀದಿ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅವಕಾಶ ನಿಡಿದೆ. ಇದರ ಹೊರತಾಗಿ 10 ಗಂಟೆಯ ನಂತರವು ಅನಗತ್ಯವಾಗಿ  ತಿರುಗಾಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದನ್ನು ಗಮನಿಸಿದ ಪೋಲಿಸ್ ಇಲಾಖೆ ಪಟ್ಟಣದಲ್ಲಿ ಅನಗತ್ಯವಾಗಿ ತಿರುಗಾಟ ನಡೆಸುವ ವಾಹನಗಳಿಗೆ ಶಾಕ್ ನೀಡಲು … [Read more...] about ಅನಗತ್ಯವಾಗಿ ತಿರುಗಾಟ ;ನೂರಕ್ಕೂ ಅಧಿಕ ವಾಹನ ವಶಕ್ಕೆ ಪಡೆದು ಬಿಡುಗಡೆ

ಇಸ್ಪೀಟ್ ಅಡ್ಡೆಯ ಮೇಲೆ ದಾಳಿ;೧೧ ಜನರ ಮೇಲೆ ಪ್ರಕರಣ ದಾಖಲು

May 9, 2021 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಕರ್ಕಿಕೋಡಿ ಸಮೀಪ ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ನಡೆಸಿದ ಪೋಲಿಸರು ೭೦೬೦೦ರೂಪಾಯಿ ನಗದು ಹಾಗೂ ೧೨ ದ್ವಿಚಕ್ರವಾಹನ ವಶಪಡಿಸಿಕೊಂಡು ೧೧ ಜನರ ಮೇಲೆ ಪ್ರಕರಣ ದಾಖಲಾದ ಘಟನೆ ವರದಿಯಾಗಿದೆ.ಒಂದಡೆ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಲಾಕ್ ಡೌನ್ ಆದೇಶ ಜಾರಿಯಲ್ಲಿದ್ದರೂ ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದೇ ಮ ಸಾಮಾಜಿಕ ಅಂತರ ಇಲ್ಲದೆ ತಮ್ಮ ಲಾಭಕೋಸ್ಕರ ಇಸ್ಪೀಟ್ ಎಲೆ ಗಳ ಮೇಲೆ ಪಂಥ ಕಟ್ಟಿ ಜೂಜಾಟ ಆಡುತ್ತಿದ್ದ 11 ಜನರು ಹಾಗೂ … [Read more...] about ಇಸ್ಪೀಟ್ ಅಡ್ಡೆಯ ಮೇಲೆ ದಾಳಿ;೧೧ ಜನರ ಮೇಲೆ ಪ್ರಕರಣ ದಾಖಲು

ಲಾಕ್‌ಡೌನ್ ಸಂಕಷ್ಟದ ನಡುವೆ ಮಂಕಿ ಜನತಾ ಕಾಲೋನಿ ನಿವಾಸಿಗಳಿಗೆ ಕತ್ತಲೆ ಭಾಗ್ಯ

May 8, 2021 by Vishwanath Shetty Leave a Comment

ಕತ್ತಲೆ ,powercut

ಹೊನ್ನಾವರ : ಕಳೆದೊಂದು ವಾರದಿಂದ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿಯ ಜನತಾ ಕಾಲೋನಿಯಲ್ಲಿ ರಾತ್ರಿ ೯ ಆಗುತ್ತಲೇ ಕರೆಂಟ್ ಸ್ಥಗಿತವಾಗುವ ವಿಚಿತ್ರ ಬೆಳವಣಿಗೆ ನಡೆಯುತ್ತಿರುವ ಬಗ್ಗೆ ಸ್ಥಳೀಯ ನಿವಾಸಿಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.ಮಿತಿ ಮೀರುತ್ತಿರುವ ಕೊರೊನಾ ಕೇಸ್‌ಗಳು ಮನೆಯಿಂದ ಹೊರಗೆ ಕಾಲಿಡುವುದಕ್ಕೂ ಜನರನ್ನು ಭಯಭೀತಗೊಳಿಸುತ್ತಿವೆ. ಹಾಗಂತ ಕರಾವಳಿಯಲ್ಲಿ ಮೇ ತಿಂಗಳ ಬಿಸಿಲು ಜನರಿಗೆ ಮನೆಯೊಳಗೆ ಕುಳಿತುಕೊಡುವುದಕ್ಕೂ ಬಿಡುವುದಿಲ್ಲ. … [Read more...] about ಲಾಕ್‌ಡೌನ್ ಸಂಕಷ್ಟದ ನಡುವೆ ಮಂಕಿ ಜನತಾ ಕಾಲೋನಿ ನಿವಾಸಿಗಳಿಗೆ ಕತ್ತಲೆ ಭಾಗ್ಯ

ಪಟ್ಟಣ ಪಂಚಾಯತ ವತಿಯಿಂದ ಮುಖ್ಯ ರಸ್ತೆಗಳಲ್ಲಿ ಕೆಮಿಕಲ್ ಸ್ಪ್ರೇ

May 8, 2021 by Vishwanath Shetty Leave a Comment

ಹೊನ್ನಾವರ :  ಪಟ್ಟಣ ಪಂಚಾಯತ ವತಿಯಿಂದ  ಹೊನ್ನಾವರದ ಮುಖ್ಯ ರಸ್ತೆಗಳಲ್ಲಿ ಕೆಮಿಕಲ್ ಸ್ಪ್ರೇ ಮಾಡುವ ಕಾರ್ಯಕ್ಕೆ ಚಾಲನೆ ದೊರೆತಿದೆ.   ಇಂದಿನಿಂದ ಬೆಳಿಗ್ಗೆ 10 ಗಂಟೆಯ ನಂತರ ಅಗ್ನಿಶಾಮಕ ವಾಹನ ಪಟ್ಟಣದ  ಮುಖ್ಯ ರಸ್ತೆಗಳಲ್ಲಿ ಕಾರ್ಯ ನಿರ್ವಹಿಸಲಿದೆ. ಉಳಿದಂತೆ ಪಟ್ಟಣದ ಸುತ್ತಮುತ್ತಲು ಪಟ್ಟಣ ಪಂಚಾಯತ ಸಿಬ್ಬಂದಿಗಳು ಸ್ಯಾನಿಟೈಸಿಂಗ ಮಾಡಲಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಪ.ಪಂ ಅಧ್ಯಕ್ಷರಾದ ಶಿವರಾಜ ಮೇಸ್ತರವರು … [Read more...] about ಪಟ್ಟಣ ಪಂಚಾಯತ ವತಿಯಿಂದ ಮುಖ್ಯ ರಸ್ತೆಗಳಲ್ಲಿ ಕೆಮಿಕಲ್ ಸ್ಪ್ರೇ

ಕೋವಿಡ್ ಬಗ್ಗೆ ನಿಲಕ್ಷಬೇಡ ಜಾಗೃತಿ ಇರಲಿ ಶಾಸಕ ದಿನಕರ ಶೆಟ್ಟಿ

May 8, 2021 by Vishwanath Shetty Leave a Comment

ಹೊನ್ನಾವರ; ಜಿಲ್ಲೆಯಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಹೊನ್ನಾವರ ಹಾಗೂ ಕುಮಟಾ ತಾಲೂಕಿನಲ್ಲಿ ಸಕಲ ರೀತಿಯಲ್ಲಿ ಆಸ್ಪತ್ರೆಯಲ್ಲಿ ವೈದ್ಯರು ಸಿದ್ದತೆಯಲ್ಲಿದ್ದಾರೆ.  ಆದರೆ ಸಾರ್ವಜನಿಕರು ಕೋವಿಡ್ ಮಾರ್ಗಸೂಚಿ ಪಾಲಿಸುವಂತೆ ಮನವಿ ಮಾಡಿದರು. ಬೆಟ್ಕುಳಿಯಲ್ಲಿ ಆಕ್ಸಿಜನ ಘಟಕವಿರುದರಿಂದ ಜಿಲ್ಲೆಯಲ್ಲಿ ಆಕ್ಸಿಜನ್ ಸಮಸ್ಯೆ ಸದ್ಯಕ್ಕಿಲ್ಲ. ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಎರಡು ತಾಲೂಕಿಗೆ ಪ್ರಥಮ ಆದ್ಯತೆ ಜಿಲ್ಲೆಯ ಇತರೆ ತಾಲೂಕಿನ … [Read more...] about ಕೋವಿಡ್ ಬಗ್ಗೆ ನಿಲಕ್ಷಬೇಡ ಜಾಗೃತಿ ಇರಲಿ ಶಾಸಕ ದಿನಕರ ಶೆಟ್ಟಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,390 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar