ಹೊನ್ನಾವರ: ತಾಲೂಕಿನ ಹಡಿನಬಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊನ್ನಾವರದಿಂದ ಗೇರುಸೊಪ್ಪಾ ಕಡೆ ಅತಿವೇಗ ಹಾಗೂ ನಿಲಕ್ಷತನದಿಂದ ಕಾರು ಚಲಾಯಿಸಿಕೊಂಡು ಬಂದು ಎದುರಿನಿಂದ ಬರುತ್ತಿದ್ದ.ಆಟೋ ರಿಕ್ಷಾ ಗುದ್ದಿದ್ದಾನೆ. ರಿಕ್ಷಾ ಚಾಲಕ ಹೊನ್ನಾವರ ಪಟ್ಟಣದ ದುರ್ಗಾಕೇರಿಯ ಗುರುರಾಜ ಶ್ರೀನಿವಾಸ್ ಕಾಮತ್ ಎನ್ನುವವರ ತಲೆ ಹಾಗೂ ಕಾಲಿನ ಭಾಗಕ್ಕೆ ಗಂಬೀರ ಗಾಯವಾಗಿದೆ. ಕಾರು ಚಾಲಕ ಕೆ.ಎ.15 ಎನ್ 2681 ನೊಂದಣೆ ಹೊಂದಿದ್ದು ಸ್ಥಳದಲ್ಲೆ ಕಾರು ಬಿಟ್ಟು ಚಾಲಕ … [Read more...] about ಆಟೋ ರಿಕ್ಷಾಗೆ ಗುದ್ದಿದ ಕಾರು ; ಚಾಲಕ ಪರಾರಿ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಸಾರಿಗೆ ನೌಕರರ ಮುಷ್ಕರದಿಂದ ಸಂಸ್ಥೆಗೆ ನಷ್ಟ; ದಿನಕರ ಶೆಟ್ಟಿ
ಹೊನ್ನಾವರ: ಕಳೆದ ಹಲವು ದಿನಗಳಿಂದ ಸಾರಿಗೆ ನೌಕರರು ನಡೆಸುವ ಮುಷ್ಕರದಿಂದ ಸಾರಿಗೆ ಸಂಸ್ಥೆ ಮತ್ತಷ್ಟು ನಷ್ಟಕ್ಕೆ ಬರಲಿದೆ. ಕೋವಿಡ್ ಸಂದರ್ಭದಲ್ಲಿ ಇಂತಹ ಮುಷ್ಟಕ ಬೇಕಿರಲಿಲ್ಲ. ಆದರೆ ಬಿಜೆಪಿ ಸರ್ಕಾರ ಕಾರ್ಮಿಕರ ಹಿತ ಕಾಯಲು ಬದ್ದವಾಗಿದ್ದು, ಕಾರ್ಮಿಕ ಇಲಾಖೆಯ ವತಿಯಿಂದ ಲಕ್ಷಾಂತರ ಜನರಿಗೆ ನೆರವಾಗಿದೆ.ಅಲ್ಲದೇ ಬ್ಯಾಂಕ್ ಖಾತೆಗೆ ಆರ್ತಿಕ ಪುನಶ್ಚೆತನಕ್ಕಾಗಿ ಹಣ ನೀಡಲಾಗಿದೆ. ಹಲವು ಬೇಡಿಕೆ ಈಡೇರಿಕೆ ಸಿದ್ದವಿದ್ದರು ಮುಷ್ಕರ ನಡೆಸುತ್ತಿದ್ದಾರೆ. ನನ್ನ … [Read more...] about ಸಾರಿಗೆ ನೌಕರರ ಮುಷ್ಕರದಿಂದ ಸಂಸ್ಥೆಗೆ ನಷ್ಟ; ದಿನಕರ ಶೆಟ್ಟಿ
08 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಹೊನ್ನಾವರ : 2012 ರಲ್ಲಿನ ಹೊಡೆದಾಟ ಪ್ರಕರಣಕ್ಕೆ ದಾಖಲಾಗಿದ್ದ ಅಪರಾಧ ಐಪಿಸಿ ಪ್ರಕರಣದಲ್ಲಿ ಮಾನ್ಯ ಜೆ.ಎಮ್.ಎಫ್.ಸಿ ನ್ಯಾಯಾಲಯ ಹೊನ್ನಾವರ ದಿಂದ ವಾರೆಂಟ್ ಹೊರಡಿಸಲಾಗಿದ್ದರೂ 08 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಶಿವಾನಂದ ಹೊನ್ನಪ್ಪ ನಾಯ್ಕ ಪ್ರಾಯ 37 ವರ್ಷ, ಸಾ// ಗುಂಡಬಾಳ ಮುಟ್ಟಾ, ಹೊನ್ನಾವರ ತಾಲೂಕು ಈತನನ್ನು ದಿನಾಂಕ 12-04-2021 ರಂದು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಮಾನ್ಯ ನ್ಯಾಯಾಲಯದ ಆದೇಶದ … [Read more...] about 08 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಕೋ ಆಪರೇಟಿವ್ ಬ್ಯಾಂಕ್ ನೇಮಕಾತಿ 2021 ; ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹೊನ್ನಾವರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ ನಲ್ಲಿ ಖಾಲಿ ಇರುವ 08 ಜ್ಯೂನಿಯರ್ ಕ್ಲರ್ಕ ಹುದ್ದೆಗಳನ್ನು ಮತ್ತು ವಿಕಾಸ್ ಸೌಹಾರ್ದ ಕೋ ಆಪರೇಡಿವ್ ಬ್ಯಾಂಕ್ ಹೊಸಪೇಟೆ ಯಲ್ಲಿ ಖಾಲಿ ಇರುವ ಪ್ರೊಬೇಷನರಿ ಆಪೀಸರ್ ಹುದ್ದೆಗಳನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.ಒಟ್ಟೂ ಹುದ್ದೆಗಳ ಸಂಖ್ಯೆ : 8ಕನಿಷ್ಠ ವಿದ್ಯಾರ್ಹತೆ : ಭಾರತದ ಯಾವುದೇ ಅಧಿನಿಯಮದ ಅಡಿಯಲ್ಲಿ ಸ್ಥಾಪಿತವಾದ ವಿಶ್ವವಿದ್ಯಾಲಯದ ಯಾವುದೇ ಒಂದು ಪದವಿ ಹೊಂದಿರುವುದು ಕಡ್ಡಾಯಕನ್ನಡ ಓದುವ … [Read more...] about ಕೋ ಆಪರೇಟಿವ್ ಬ್ಯಾಂಕ್ ನೇಮಕಾತಿ 2021 ; ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭೀಮಯಾತ್ರೆಗೆ ರಾಜೇಶ ಭಂಡಾರಿ ಚಾಲನೆ
ಹೊನ್ನಾವರ: ಡಾ.ಬಿ.ಆರ್ ಅಂಬೇಡ್ಕರ್ರವರ 130ನೇ ಜನ್ಮದಿನದ ಅಂಗವಾಗಿ ಜಿಲ್ಲಾ ಬಿಜೆಪಿ ಎಸ್. ಸಿ. ಮೋರ್ಚಾ ಆಯೋಜಿಸಿದ ಭೀಮಯಾತ್ರೆಗೆ ಹೊನ್ನಾವರದಲ್ಲಿ ಬಿಜೆಪಿ ಮಂಡಲಧ್ಯಕ್ಷ ರಾಜೇಶ ಭಂಡಾರಿ ಚಾಲನೆ ನೀಡಿದರು.ಜಾಥಾ ವಾಹನದ ಅಂಬೇಡ್ಕರ್ ಪ್ರತಿಮೆಗೆ ಬಿಜೆಪಿ ಮಂಡಲಾಧ್ಯಕ್ಷ ರಾಜೇಶ ಭಂಡಾರಿ ಮಾಲಾರ್ಪಣೆ ಮಾಡಿ ಘೋಷಣೆ ಮೊಳಗಿಸಿದರು. ಜಾಥಾ ಬಗ್ಗೆ ಮಾಹಿತಿ ನೀಡಿದ ಗ್ರಾ.ಪಂ. ಸದಸ್ಯ ಗಣೇಶ ಹಳ್ಳೇರ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಕೊಡುಗೆ ಅನನ್ಯವಾದದು. ಅವರ … [Read more...] about ಭೀಮಯಾತ್ರೆಗೆ ರಾಜೇಶ ಭಂಡಾರಿ ಚಾಲನೆ


