ಹೊನ್ನಾವರ: ಸಂಸದರ ಅನಾರೊಗ್ಯದ ಬಗ್ಗೆ ಕೀಳು ಹೇಳಿಕೆಯೇ ಇವರ ಸಂಸ್ಕøತಿ ತೋರಿಸುತ್ತದೆ. ಇಂತಹ ಅವಿವೇಕತನದ ಪರಮಾವಧಿ ಹೇಳಿಕೆ ನೀಡಿರುವುದಕ್ಕೆ ಬಹಿರಂಗವಾಗಿ ಮಾಜಿ ಸಚೀವ ಆನಂದ ಅಸ್ನೋಟಿಕರ್ ಕ್ಷಮೆ ಯಾಚಿಸಲಿ ಇಂತಹ ಹೇಳಿಕೆಯನ್ನು ತಿವ್ರವಾಗಿ ಖಂಡಿಸುದಾಗಿ ಬಿಜೆಪಿ ಹೊನ್ನಾವರ ಮಂಡಲ ಅಧ್ಯಕ್ಷ ರಾಜೇಶ ಭಂಡಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಇತ್ತಿಚೀಗೆ ಜಿಲ್ಲೆಯ ಸಂಸದರಾದ ಅನಂತಕುಮಾರ್ ಹೆಗಡೆ ವಿರುದ್ದ ಕಟುವಾಗಿ ಮಾತನಾಡಿದ ಮಾಜಿ ಸಚೀವ ಆನಂದ ಅಸ್ನೋಟಿಕರ್ … [Read more...] about ಬಹಿರಂಗವಾಗಿ ಮಾಜಿ ಸಚೀವ ಆನಂದ ಅಸ್ನೋಟಿಕರ್ ಕ್ಷಮೆ ಯಾಚಿಸಲಿ : ರಾಜೇಶ ಭಂಡಾರಿ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಸಾರಿಗೆ ಬಸ್ ಸ್ಥಗಿತ ಗ್ರಾಮೀಣ ಭಾಗದವರು ಬಸ್ ಇಲ್ಲದೇ ಪರದಾಟ
ಹೊನ್ನಾವರ: ರಾಜ್ಯಾದ್ಯಂತ ಸಾರಿಗೆ ನೌಕರರ ಒಕ್ಕೂಟ ಕರೆದಿರುವ ಅನಿರ್ದಿಷ್ಟವಧಿ ಮುಷ್ಕರದಿಂದ ಪ್ರಥಮ ದಿನ ತಾಲೂಕಿನಲ್ಲಿ ಬಸ್ ಸಂಪೂರ್ಣ ಸ್ಥಗಿತಗೊಂಡಿತ್ತು. ಬಸ್ ನಿಲ್ದಾಣ ನಿರ್ಮಾಣವಾಗುತ್ತಿದ್ದು, ತಾತ್ಕಲಿಕವಾಗಿ ಬಸ್ ನಿಲ್ದಾಣದ ಹೊರಗಡೆ ಪ್ರತಿದಿನ ಬಸ್ ಆಗಮಿಸಿ ಪ್ರಯಾಣಿಕರನ್ನು ಕರೆದೊಯ್ಯುತ್ತಿತ್ತು. ಮುಷ್ಕರದ ಹಿನ್ನಲೆಯಲ್ಲಿ ಮಂಗಳವಾರ ಸಾಯಂಕಾಲದಿಂದಲೇ ದೂರದ ಪ್ರಯಾಣದ ಬಸ್ ಸೇವೆ ಸ್ಥಗಿತಗೊಳಿಸಿರುದರಿಂದ ಮುಷ್ಕರದ ಬಿಸಿ ತಟ್ಟಲಾರಂಭಿಸಿತ್ತು. ಬುಧವಾರ ಸಂಪೂರ್ಣ ಬಸ್ … [Read more...] about ಸಾರಿಗೆ ಬಸ್ ಸ್ಥಗಿತ ಗ್ರಾಮೀಣ ಭಾಗದವರು ಬಸ್ ಇಲ್ಲದೇ ಪರದಾಟ
ಬೋಟ್ ದುರಂತ – ಅಲೆಯ ಹೊಡೆತಕ್ಕೆ ಸಿಲುಕಿದ ಬೋಟ್ನಲ್ಲಿದ್ದ ಮೀನುಗಾರರನ್ನು ರಕ್ಷಿಸಿದ ಕರಾವಳಿ ಕಾವಲು ಪಡೆ
ಹೊನ್ನಾವರ – ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮತ್ತೊಂದು ಬೋಟ್ ಅಲೆಯ ಹೊಡೆತಕ್ಕೆ ಸಮುದ್ರದಲ್ಲಿ ಮುಳುಗುತ್ತಿರುವಾಗ ರಕ್ಷಣೆಗೆ ದಾವಿಸಿದ ಇತರೇ ಬೋಟ್ನವರು ಹಾಗೂ ಕರಾವಳಿ ಕಾವಲು ಪಡೆಯವರು ಬೋಟ್ ಹಾಗೂ ಬೋಟ್ನಲ್ಲಿದ್ದ ೬ ಮಂದಿ ಮೀನುಗಾರರನ್ನು ರಕ್ಷಿಸಿ ದಡಕ್ಕೆ ತರುವಲ್ಲಿ ಯಶಸ್ವಿಯಾದ ಘಟನೆ ಮಂಗಳವಾರ ಸಂಜೆ ಅರಬ್ಬೀ ಸಮುದ್ರದಲ್ಲಿ ನಡೆದಿದೆ.ಇತ್ತೀಚೆಗೆ ಕಾಸರಕೋಡ ಕಡಲ ತೀರದಲ್ಲಿ ಮೀನುಗಾರಿಕೆಗೆ ತೆರಳಿದ ಬೋಟ್ಗಳು ದುರಂತಕ್ಕೀಡಾಗುತ್ತಿರುವ ದುರ್ಘಟನೆ … [Read more...] about ಬೋಟ್ ದುರಂತ – ಅಲೆಯ ಹೊಡೆತಕ್ಕೆ ಸಿಲುಕಿದ ಬೋಟ್ನಲ್ಲಿದ್ದ ಮೀನುಗಾರರನ್ನು ರಕ್ಷಿಸಿದ ಕರಾವಳಿ ಕಾವಲು ಪಡೆ
ಬಹುವರ್ಷದ ಬೇಡಿಕೆ ಈಡೇರಿಸಲು ಮುಂದಾದ ಪಟ್ಟಣ ಪಂಚಾಯತಿ ಅದ್ಯಕ್ಷ
ಹೊನ್ನಾವರ: ಪಟ್ಟಣದ ಕೆಳಗಿನ ಪಾಳ್ಯ ಕೃತಕ ನೆರೆಗೆ ಪ್ರಮುಖವಾಗಿದ್ದ ಒತ್ತುವರಿಯಾದ ಹಳ್ಳದ ಹೂಳೆತ್ತುವ ಮೂಲಕ ಈ ಭಾಗದ ಬಹುವರ್ಷದ ರಸ್ತೆ ನಿರ್ಮಾಣ ಮಾಡುವ ಮೂಲಕ ಬಹುವರ್ಷದ ಸಮಸ್ಯೆಯನ್ನು ಪಟ್ಟಣ ಪಂಚಾಯತ್ ಅಧ್ಯಕ್ಷ ಶಿವರಾಜ ಮೇಸ್ತ ಬಗೆಹರಿಸಲು ಮುಂದಾಗಿದ್ದಾರೆ.ಪ್ರತಿ ಬಾರಿ ಮಳೆಗಾಲದಲ್ಲಿ ಪ್ರಭಾತನಗರ ಗುಡ್ಡದ ನೀರು ಸರಾಗವಾಗಿ ಶರಾವತಿ ನದಿಗೆ ಸೇರದೇ ಅಕ್ಕಪಕ್ಕದ ಹತ್ತಾರು ಮನೆಗಳಿಗೆ ನುಗ್ಗಿ ಆವಾಂತರ ಸೃಷ್ಟಿಸುತ್ತಿದ್ದವು. ಈ ಸಮಸ್ಯೆ ಈ ಬಾರಿ ಬಗೆಹರಿಸುವ … [Read more...] about ಬಹುವರ್ಷದ ಬೇಡಿಕೆ ಈಡೇರಿಸಲು ಮುಂದಾದ ಪಟ್ಟಣ ಪಂಚಾಯತಿ ಅದ್ಯಕ್ಷ
ಹಿಂದುಳಿದವರ ಏಳ್ಗೆಗಾಗಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಬೇಕಾಗಿದೆ; ನಾಗರಾಜ ನಾರ್ವೇಕರ
ಹೊನ್ನಾವರ : ಹಿಂದುಳಿದ ವರ್ಗದವರು, ಶೋಷಿತರು ಮತ್ತು ಸಮಾಜದ ಎಲ್ಲಾ ವರ್ಗದವರನ್ನು ಒಟ್ಟಾಗಿ ಕೊಂಡೊಯ್ಯುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಸಾಧ್ಯವಿದ್ದು, ಕಾಂಗ್ರೆಸ್ ಪಕ್ಷವನ್ನು ರಾಜ್ಯ ಮತ್ತು ರಾಷ್ಟ್ರದಲ್ಲಿ ನಾವೆಲ್ಲರೂ ಸೇರಿ ಸದೃಢಗೊಳಿಸಬೇಕಾಗಿದೆ ಎಂದು ಮಾಜಿ ವಾಯುವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗ ವಿಭಾಗದ ನೂತನ ಅಧ್ಯಕ್ಷ ನಾಗರಾಜ ನಾರ್ವೆಕರ್ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. … [Read more...] about ಹಿಂದುಳಿದವರ ಏಳ್ಗೆಗಾಗಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಬೇಕಾಗಿದೆ; ನಾಗರಾಜ ನಾರ್ವೇಕರ




