ಹೊನ್ನಾವರ : ಕಳೆದ ಐದು ವರ್ಷಗಳ ಹಿಂದೆ ಪಟ್ಟಣದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದನೆನ್ನಲಾಗಿದ್ದ ಪರೇಶ್ ಮೇಸ್ತಾ ಸಾವಿನ ಪ್ರಕರಣದಲ್ಲಿ ಸಿಬಿಐ ಅಂತೂ ಬಿ ರಿಪೋರ್ಟ್ ಸಲ್ಲಿಸಿದೆ!2017ರ ಡಿಸೆಂಬರ್ 6 ರಂದು ಪಟ್ಟಣದಲ್ಲಿ ನಡೆದ ಗಲಭೆಯಲ್ಲಿ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಡಿಸೆಂಬರ್ 8 ರಂದು ಹೊನ್ನಾವರ ನಗರದ ಶನಿದೇವಾಸ್ಥಾನದ ಹಿಂಭಾಗದ ಶೆಟ್ಟಿ ಕೆರೆಯಲ್ಲಿ ಮೇಸ್ತಾ ಶವವಾಗಿ ಪತ್ತೆಯಾಗಿದ್ದ. ಯುವಕನನ್ನು ಅನ್ಯ ಕೋಮಿನವರು ಹತ್ಯೆ … [Read more...] about ಪೋಸ್ಟ ಮೂಲಕ ತಂದೆಗೆ ವರದಿಯ ಪ್ರತಿ ಕಳುಹಿಸಿದ ಸಿಬಿಐ;ಪರೇಶ್ ಮೇಸ್ತಾ ಪ್ರಕರಣ : ಸಿಬಿಐನಿಂದ ಬಿ ರಿಪೋರ್ಟ್…!
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಹೊನ್ನಾವರ ಅಗ್ನಿಶಾಮಕ ದಳದಿಂದ ಆಯುಧ ಪೂಜೆ ಆಚರಣೆ
ಆಯುಧಪೂಜೆಯ ನಿಮಿತ್ತ ಹೊನ್ನಾವರದ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ತಮ್ಮ ಠಾಣೆಯಲ್ಲಿ ದುರ್ಗಾದೇವಿಯ ಪೂಜೆಯನ್ನು ಸಲ್ಲಿಸಿ ಫೈಯರ್ ಇಂಜಿನ್ ವಾಹನ ಹಾಗೂ ತಮ್ಮ ವಾಹನಗಳ ಪೂಜೆ ವಿಜ್ರಂಭಣೆಯಿಂದ ಆಯುಧ ಪೂಜೆಯನ್ನು ಆಚರಿಸಿದರು..ಈ ಸಂದರ್ಭದಲ್ಲಿ ಎಲ್ಲಾ ಸಿಬ್ಬಂದಿ ವರ್ಗದವರು ಭಾರತೀಯ ಸಾಂಪ್ರದಾಯಿಕ ಸಮವಸ್ತ್ರವನ್ನ ತೊಡುವುದರ ಮುಖಾಂತರ ಗಮನಸೆಳೆದರು..ಈ ಸಂದರ್ಭದಲ್ಲಿ ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಹಾಗೆ ಸಿಬ್ಬಂದಿಯ ಕುಟುಂಬಸ್ಥರು … [Read more...] about ಹೊನ್ನಾವರ ಅಗ್ನಿಶಾಮಕ ದಳದಿಂದ ಆಯುಧ ಪೂಜೆ ಆಚರಣೆ
ದಕ್ಷ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೇಕರ್ವರನ್ನುವರ್ಗಾಯಿಸದಂತೆ ಜಗದೀಪ್ ತೆಂಗೇರಿ ಅಗ್ರಹ
ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲಾ ಅಕ್ರಮ ದಂದೆಗಳಿಗೆ ಕಡಿವಾಣ ಹಾಕಿ, ಜಿಲ್ಲೆಯಲ್ಲಿ ಸಾರ್ವಜನಿಕರು ಶಾಂತಿ, ನೆಮ್ಮದಿಯಿಂದ ಇರಲು ಹಗಲು-ರಾತ್ರಿ ಪರಿಶ್ರಮಿಸಿದ ದಕ್ಷ ಮತ್ತು ಪ್ರಾಮಾಣಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಸುಮನ್ ಪನ್ನೇಕರ್ ಅವರನ್ನು ಜಿಲ್ಲೆಯಿಂದ ವರ್ಗಾಯಿಸದಂತೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.ಸುಮನ್ ಪನ್ನೇಕರ್ ಅವರು ಓರ್ವ … [Read more...] about ದಕ್ಷ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೇಕರ್ವರನ್ನುವರ್ಗಾಯಿಸದಂತೆ ಜಗದೀಪ್ ತೆಂಗೇರಿ ಅಗ್ರಹ
ಅಕ್ರಮವಾಗಿ ಪಟಾಕಿ ತಯಾರಿಕೆ ; ಮೂರು ಮನೆಗಳ ಮೇಲೆ ಪೊಲೀಸ್ ದಾಳಿ!!
ಹೊನ್ನಾವರ : ಅನಧಿಕೃತವಾಗಿ ಪಟಾಕಿ ತಯಾರಿಸುತ್ತಿದ್ದ ತಾಲೂಕಿನ ಕರ್ಕಿ ಸಮೀಪದ ಮೂರು ಮನೆಗಳ ಮೇಲೆ ಪೋಲಿಸರು ದಾಳಿ ನಡೆಸಿದ್ದಾರೆ.ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೇ, ಮಾನವ ಪ್ರಾಣಕ್ಕೆ ಅಪಾಯಾವಾಗುವಂತೆ ಮನೆಯಲ್ಲಿಯೇ ಪಟಾಕಿ ತಯಾರಿಸುತ್ತಿದ್ದ ಆರೋಪದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಮೂರು ಮನೆಗಳಲ್ಲಿ ದಸರಾ ಹಾಗೂ ದೀಪವಾಳಿ ಹಬ್ಬದಲ್ಲಿ ಮಾರಾಟ ಮಾಡಲು ಪಟಾಕಿ ತಯಾರಿಕೆಗೆ ಬಳಸಿದ್ದ ಗಂಧಕದ ಪುಡಿ, ಸುರಳಿ ಸುತ್ತುವ ಕಾಗದ, ತಯಾರಿಸಿದ … [Read more...] about ಅಕ್ರಮವಾಗಿ ಪಟಾಕಿ ತಯಾರಿಕೆ ; ಮೂರು ಮನೆಗಳ ಮೇಲೆ ಪೊಲೀಸ್ ದಾಳಿ!!
ರೈಲ್ವೆ ನಿಲ್ದಾಣದಲ್ಲಿ ಗಾಂಜಾ ಮಾರಾಟ ಯತ್ನ : ಈರ್ವರು ವಶಕ್ಕೆ
ಹೊನ್ನಾವರ : ರೈಲ್ವೇ ನಿಲ್ದಾಣದ ಸಮೀಪ ಗಾಂಜಾ ಮಾರಾಟ ಮಾಡಲು ಯತ್ನಿಸಿದ ಇಬ್ಬರು ಆರೋಪಿತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.ತಾಲೂಕಿನ ಕರ್ಕಿ ರೈಲ್ವೇ ನಿಲ್ದಾಣದ ಸಮೀಪ ಹೊನ್ನಾವರದ ನಾಗರಾಜ ಆಚಾರ್ಯ, ಕಾಸರಕೋಡದ ಸಮೀರ್ ಶೇಖ್ ಎನ್ನುವವರು 15 ಸಾವಿರ ಮೌಲ್ಯದ 530 ಗ್ರಾಂ ಗಾಂಜಾ ಇಟ್ಟುಕೊಂಡು ಅದನ್ನು ಮಾರಾಟಕ್ಕೆ ಯತ್ನಿಸುತ್ತಿದ್ದರು.ಈ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಮಾಲು ಸಹಿತ … [Read more...] about ರೈಲ್ವೆ ನಿಲ್ದಾಣದಲ್ಲಿ ಗಾಂಜಾ ಮಾರಾಟ ಯತ್ನ : ಈರ್ವರು ವಶಕ್ಕೆ