• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಪೋಸ್ಟ ಮೂಲಕ ತಂದೆಗೆ ವರದಿಯ ಪ್ರತಿ ಕಳುಹಿಸಿದ ಸಿಬಿಐ;ಪರೇಶ್ ಮೇಸ್ತಾ ಪ್ರಕರಣ : ಸಿಬಿಐನಿಂದ ಬಿ ರಿಪೋರ್ಟ್…!

October 4, 2022 by Deepika Leave a Comment

ಹೊನ್ನಾವರ : ಕಳೆದ ಐದು ವರ್ಷಗಳ ಹಿಂದೆ ಪಟ್ಟಣದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದನೆನ್ನಲಾಗಿದ್ದ ಪರೇಶ್ ಮೇಸ್ತಾ ಸಾವಿನ ಪ್ರಕರಣದಲ್ಲಿ ಸಿಬಿಐ ಅಂತೂ ಬಿ ರಿಪೋರ್ಟ್ ಸಲ್ಲಿಸಿದೆ!2017ರ ಡಿಸೆಂಬರ್ 6 ರಂದು ಪಟ್ಟಣದಲ್ಲಿ ನಡೆದ ಗಲಭೆಯಲ್ಲಿ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಡಿಸೆಂಬರ್ 8 ರಂದು ಹೊನ್ನಾವರ ನಗರದ ಶನಿದೇವಾಸ್ಥಾನದ ಹಿಂಭಾಗದ ಶೆಟ್ಟಿ ಕೆರೆಯಲ್ಲಿ ಮೇಸ್ತಾ ಶವವಾಗಿ ಪತ್ತೆಯಾಗಿದ್ದ. ಯುವಕನನ್ನು ಅನ್ಯ ಕೋಮಿನವರು ಹತ್ಯೆ … [Read more...] about ಪೋಸ್ಟ ಮೂಲಕ ತಂದೆಗೆ ವರದಿಯ ಪ್ರತಿ ಕಳುಹಿಸಿದ ಸಿಬಿಐ;ಪರೇಶ್ ಮೇಸ್ತಾ ಪ್ರಕರಣ : ಸಿಬಿಐನಿಂದ ಬಿ ರಿಪೋರ್ಟ್…!

ಹೊನ್ನಾವರ ಅಗ್ನಿಶಾಮಕ ದಳದಿಂದ ಆಯುಧ ಪೂಜೆ ಆಚರಣೆ

October 4, 2022 by Sachin Hegde Leave a Comment

ಆಯುಧಪೂಜೆಯ ನಿಮಿತ್ತ ಹೊನ್ನಾವರದ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ತಮ್ಮ ಠಾಣೆಯಲ್ಲಿ ದುರ್ಗಾದೇವಿಯ ಪೂಜೆಯನ್ನು ಸಲ್ಲಿಸಿ ಫೈಯರ್ ಇಂಜಿನ್ ವಾಹನ ಹಾಗೂ ತಮ್ಮ ವಾಹನಗಳ ಪೂಜೆ ವಿಜ್ರಂಭಣೆಯಿಂದ ಆಯುಧ ಪೂಜೆಯನ್ನು ಆಚರಿಸಿದರು..ಈ ಸಂದರ್ಭದಲ್ಲಿ ಎಲ್ಲಾ ಸಿಬ್ಬಂದಿ ವರ್ಗದವರು ಭಾರತೀಯ ಸಾಂಪ್ರದಾಯಿಕ ಸಮವಸ್ತ್ರವನ್ನ ತೊಡುವುದರ ಮುಖಾಂತರ ಗಮನಸೆಳೆದರು..ಈ ಸಂದರ್ಭದಲ್ಲಿ ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಹಾಗೆ ಸಿಬ್ಬಂದಿಯ ಕುಟುಂಬಸ್ಥರು … [Read more...] about ಹೊನ್ನಾವರ ಅಗ್ನಿಶಾಮಕ ದಳದಿಂದ ಆಯುಧ ಪೂಜೆ ಆಚರಣೆ

ದಕ್ಷ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೇಕರ್‍ವರನ್ನುವರ್ಗಾಯಿಸದಂತೆ ಜಗದೀಪ್ ತೆಂಗೇರಿ ಅಗ್ರಹ

September 28, 2022 by Sachin Hegde Leave a Comment

ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲಾ ಅಕ್ರಮ ದಂದೆಗಳಿಗೆ ಕಡಿವಾಣ ಹಾಕಿ, ಜಿಲ್ಲೆಯಲ್ಲಿ ಸಾರ್ವಜನಿಕರು ಶಾಂತಿ, ನೆಮ್ಮದಿಯಿಂದ ಇರಲು ಹಗಲು-ರಾತ್ರಿ ಪರಿಶ್ರಮಿಸಿದ ದಕ್ಷ ಮತ್ತು ಪ್ರಾಮಾಣಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಸುಮನ್ ಪನ್ನೇಕರ್ ಅವರನ್ನು ಜಿಲ್ಲೆಯಿಂದ ವರ್ಗಾಯಿಸದಂತೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.ಸುಮನ್ ಪನ್ನೇಕರ್ ಅವರು ಓರ್ವ … [Read more...] about ದಕ್ಷ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೇಕರ್‍ವರನ್ನುವರ್ಗಾಯಿಸದಂತೆ ಜಗದೀಪ್ ತೆಂಗೇರಿ ಅಗ್ರಹ

ಅಕ್ರಮವಾಗಿ ಪಟಾಕಿ ತಯಾರಿಕೆ ; ಮೂರು ಮನೆಗಳ ಮೇಲೆ ಪೊಲೀಸ್ ದಾಳಿ!!

September 27, 2022 by Deepika Leave a Comment

ಹೊನ್ನಾವರ : ಅನಧಿಕೃತವಾಗಿ ಪಟಾಕಿ ತಯಾರಿಸುತ್ತಿದ್ದ ತಾಲೂಕಿನ ಕರ್ಕಿ ಸಮೀಪದ ಮೂರು ಮನೆಗಳ ಮೇಲೆ ಪೋಲಿಸರು ದಾಳಿ ನಡೆಸಿದ್ದಾರೆ.ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೇ, ಮಾನವ ಪ್ರಾಣಕ್ಕೆ ಅಪಾಯಾವಾಗುವಂತೆ ಮನೆಯಲ್ಲಿಯೇ ಪಟಾಕಿ ತಯಾರಿಸುತ್ತಿದ್ದ ಆರೋಪದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಮೂರು ಮನೆಗಳಲ್ಲಿ ದಸರಾ ಹಾಗೂ ದೀಪವಾಳಿ ಹಬ್ಬದಲ್ಲಿ ಮಾರಾಟ ಮಾಡಲು ಪಟಾಕಿ ತಯಾರಿಕೆಗೆ ಬಳಸಿದ್ದ ಗಂಧಕದ ಪುಡಿ, ಸುರಳಿ ಸುತ್ತುವ ಕಾಗದ, ತಯಾರಿಸಿದ … [Read more...] about ಅಕ್ರಮವಾಗಿ ಪಟಾಕಿ ತಯಾರಿಕೆ ; ಮೂರು ಮನೆಗಳ ಮೇಲೆ ಪೊಲೀಸ್ ದಾಳಿ!!

ರೈಲ್ವೆ ನಿಲ್ದಾಣದಲ್ಲಿ ಗಾಂಜಾ ಮಾರಾಟ ಯತ್ನ : ಈರ್ವರು ವಶಕ್ಕೆ

September 20, 2022 by Deepika Leave a Comment

ಹೊನ್ನಾವರ : ರೈಲ್ವೇ ನಿಲ್ದಾಣದ ಸಮೀಪ ಗಾಂಜಾ ಮಾರಾಟ ಮಾಡಲು ಯತ್ನಿಸಿದ ಇಬ್ಬರು ಆರೋಪಿತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.ತಾಲೂಕಿನ ಕರ್ಕಿ ರೈಲ್ವೇ ನಿಲ್ದಾಣದ ಸಮೀಪ ಹೊನ್ನಾವರದ ನಾಗರಾಜ ಆಚಾರ್ಯ, ಕಾಸರಕೋಡದ ಸಮೀರ್ ಶೇಖ್ ಎನ್ನುವವರು 15 ಸಾವಿರ ಮೌಲ್ಯದ 530 ಗ್ರಾಂ ಗಾಂಜಾ ಇಟ್ಟುಕೊಂಡು ಅದನ್ನು ಮಾರಾಟಕ್ಕೆ ಯತ್ನಿಸುತ್ತಿದ್ದರು.ಈ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಮಾಲು ಸಹಿತ … [Read more...] about ರೈಲ್ವೆ ನಿಲ್ದಾಣದಲ್ಲಿ ಗಾಂಜಾ ಮಾರಾಟ ಯತ್ನ : ಈರ್ವರು ವಶಕ್ಕೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar