ಹೊನ್ನಾವರ; ಇಂದು ಗರ್ಭಿಣೆ ಮಹಿಳೆ ಹಾಗೂ ಮಕ್ಕಳ ಆರೊಗ್ಯದಿಂದ ಇದ್ದಾರೆ ಅಂದರೆ, ಅದರಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಬಹುಮುಖ್ಯವಾಗಿದೆ ಎಂದು ಪಟ್ಟಣ ಪಂಚಾಯತ ಉಪಾಧ್ಯಕ್ಷೆ ಮೇಧಾ ನಾಯ್ಕ ಅಭಿಪ್ರಾಯಪಟ್ಟರು. ಅವರುಪಟ್ಟಣದ ಅಂಬೇಡ್ಕರ್ ಸಭಾಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಆಯೋಜಿಸಿದ ಪೆÇೀಷಣ್ ಪಕ್ವಾಡ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಸರ್ಕಾರದ ಹಲವು ಸೌಲಭ್ಯಗಳನ್ನು ಗ್ರಾಮೀಣ ಪಟ್ಟಣ ಭಾಗವೆನ್ನದೆ ಎಲ್ಲಡೆ ಮನೆ ಬಾಗಿಲಿಗೆ … [Read more...] about ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಬಹುಮುಖ್ಯ : ಮೇಧಾ ನಾಯ್ಕ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಕೆರಮನೆ ಶಂಭುಹೆಗಡೆ ರಾಷ್ಟ್ರೀಯ ನಾಟೋತ್ಸವ : ಲಕ್ಷ್ಮೀನಾರಾಯಣ
ಹೊನ್ನಾವರ: ಕೆರಮನೆ ಶಂಭುಹೆಗಡೆ ರಾಷ್ಟ್ರೀಯ ನಾಟೋತ್ಸವ ಏಪ್ರೀಲ್ 2 ಮತ್ತು 3ರಂದು ಗುಣಮಂತೆ ಯಕ್ಷಾಂಗಣದಲ್ಲಿ ನಡೆಯಲಿದೆ ಎಂದು ನಾಟೊತ್ಸವ ಸಮೀತಿಯ ಕಾರ್ಯಧ್ಯಕ್ಷರಾದ ಲಕ್ಷ್ಮೀನಾರಾಯಣ ಕಾಶಿ ತಿಳಿಸಿದರು.ಅವರು ಪಟ್ಟಣದ ಖಾಸಗಿ ಹೋಟೇಲನಲ್ಲಿ ನಡೆದ ಮಾಧ್ಯಮಗೊಷ್ಟಿಯಲ್ಲಿ ಮಾತನಾಡಿ ಕೊರೋನಾ ಕಾರಣದಿಂದ ಈ ಬಾರಿ ನಾಟೊತ್ಸವ ಎರಡು ದಿನಕ್ಕೆ ಸೀಮೀತವಾದರು, ಪ್ರತಿವರ್ಷ ನಡೆಯುವ ಪ್ರಶಶ್ತಿ ಪ್ರಧಾನ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ಜರುಗಲಿದೆ. ನಮ್ಮ ಕರ್ನಾಟಕದ ಒಳಗಿನ … [Read more...] about ಕೆರಮನೆ ಶಂಭುಹೆಗಡೆ ರಾಷ್ಟ್ರೀಯ ನಾಟೋತ್ಸವ : ಲಕ್ಷ್ಮೀನಾರಾಯಣ
ಬ್ಯಾಟರಿ ಶಾರ್ಟ್ ಸಕ್ರ್ಯೂಟ್ :ಬಸ್ನ ಎಂಜಿನ್ಗೆ ಬೆಂಕಿ
ಹೊನ್ನಾವರ: ಬ್ಯಾಟರಿ ಶಾರ್ಟ್ ಸಕ್ರ್ಯೂಟ್ನಿಂದಾಗಿ ಸ್ಥಳದಲ್ಲಿ ನಿಂತಿದ್ದ ಕೆಎಸ್ಆರ್ಟಿಸಿ ಬಸ್ನ ಎಂಜಿನ್ಗೆ ಬೆಂಕಿ ಹೊತ್ತಿಕೊಂಡ ಘಟನೆ ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.ಹೊನ್ನಾವರ ಗೇರುಸೊಪ್ಪ ಮಾರ್ಗದ ಬಸ್ ಬೆಳಿಗ್ಗೆ ಹೊನ್ನಾವರದಿಂದ ಕುಮಟಾ ಸಂಚರಿಸಿ ಪುನಃ ಹೊನ್ನಾವರದಿಂದ ಗೇರುಸೊಪ್ಪಾ ಪ್ರಯಾಣ ಮುಗಿಸಿ ಹೊನ್ನಾವರ ಪಟ್ಟಣದ ತಾತ್ಕಾಲಿಕ ಬಸ್ ನಿಲ್ದಾಣದ ಬಳಿ ನಿಂತಿತ್ತು. ಈ ವೇಳೆ ಚಾಲಕನ ಸಮೀಪವಿರುವ … [Read more...] about ಬ್ಯಾಟರಿ ಶಾರ್ಟ್ ಸಕ್ರ್ಯೂಟ್ :ಬಸ್ನ ಎಂಜಿನ್ಗೆ ಬೆಂಕಿ
ಹೋಳಿ ಹಬ್ಬದ ಆಚರಣೆಗಾಗಿ ಪೋಲಿಸ್ ಇಲಾಖೆಯಿಂದ ಶಾಂತಿ ಸಭೆ
ಹೊನ್ನಾವರ: ತಾಲೂಕಿನ ಪೋಲಿಸ್ ಠಾಣೆಯ ಮೇಲ್ಭಾಗದಲ್ಲಿ ಪಿಎಸೈ ಶಶಿಕುಮಾರ ಅಧ್ಯಕ್ಷತೆಯಲ್ಲಿ ಹೋಳಿ ಹಬ್ಬದ ಪ್ರಯುಕ್ತ ಶಾಂತಿ ಸಭೆ ಜರುಗಿತು. ಸಭೆ ಉದ್ಧೇಶಿಸಿ ಮಾತನಾಡಿ ಈ ಬಾರಿ ಕೋರೋನಾ ಹಿನ್ನಲೆಯಲ್ಲಿ ಮುಂಜಾಗ್ರತೆ ವಹಿಸಿ ಹಬ್ಬ ಆಚರಿಸುವಂತೆ ಸಲಹೆ ನೀಡಿದರು.ರಾಸಾಯುನಿಕಯುಕ್ತ ಬಣ್ಣಗಳನ್ನು ಬಳಸದೇ ಶಾಂತಿಯುತವಾಗಿ ಆರೊಗ್ಯಪೂರ್ಣ ಹಬ್ಬ ಆಚರಿಸುವಂತೆ ಸಲಹೆ ನೀಡಿದರು. ಒತ್ತಾಯಪೂರ್ವಕ ಬಣ್ಣ ಹಚ್ಚದೇ ಪ್ರೀತಿಯಿಂದ ಹಬ್ಬವನ್ನು ಆಚರಿಸಿ, ಕಾನೂನಿಗೆ ದಕ್ಕೆ ಬಾರದಂತೆ … [Read more...] about ಹೋಳಿ ಹಬ್ಬದ ಆಚರಣೆಗಾಗಿ ಪೋಲಿಸ್ ಇಲಾಖೆಯಿಂದ ಶಾಂತಿ ಸಭೆ
ಚುನಾವಣೆ ಕಾರಣ – ರೈತರ ಬಂದೂಕು ಬೆಳೆ ಕಾಯುವುದಕ್ಕಿಂತ ಪೊಲೀಸ್ ಸ್ಟೇಷನ್ ಕಾಯುವುದೇ ಹೆಚ್ಚು
ಒಂದೆಡೆ ಬೆಳೆದ ಬೆಳೆಗಳಿಗೆ ಕಾಡು ಪ್ರಾಣಿಗಳ ಹಾವಳಿ ಇನ್ನೊಂದೆಡೆ ಬಂದೂಕು ಲೈಸನ್ಸ್ ನವೀಕರಣಕ್ಕೆ ನೂರೊಂದು ನಿಯಮಗಳ ತೊಡಕು.. ನಡುವೆ ದಾರಿ ಕಾಣದಾದ ರೈತರುಹೊನ್ನಾವರ - ಹಂದಿ, ಮಂಗ, ಕಡವೆ ಮುಂತಾದ ಕಾಡು ಪ್ರಾಣಿಗಳನ್ನು ಬೆದರಿಸಿ ತಾವು ಬೆಳೆದ ಬೆಳೆಯನ್ನು ರಕ್ಷಿಸಿಕೊಳ್ಳಲು ಬಂದೂಕು ಹೊಂದಲು ರೈತರಿಗೆ ಅವಕಾಶವಿದೆಯಾದರೂ ಪದೇ ಪದೇ ಎದುರಾಗುವ ಚುನಾವಣೆಯ ಕಾರಣದಿಂದ ಬಂದೂಕು ರೈತರ ಬಳಿ ಇರುವುದಕ್ಕಿಂದ ಪೊಲೀಸ್ ಠಾಣೆಯಲ್ಲಿ ಇರುವ ಅವಧಿಯೇ ಹೆಚ್ಚು ಎನ್ನುವ ಗೊಣಗಾಟ … [Read more...] about ಚುನಾವಣೆ ಕಾರಣ – ರೈತರ ಬಂದೂಕು ಬೆಳೆ ಕಾಯುವುದಕ್ಕಿಂತ ಪೊಲೀಸ್ ಸ್ಟೇಷನ್ ಕಾಯುವುದೇ ಹೆಚ್ಚು




