• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ವಾರದ ಸಂತೆಯಲ್ಲಿ ಕಳ್ಳರ ಕೈಚಳಕ – ಬರೋಬ್ಬರಿ 9 ಮೊಬೈಲ್ ಎಗರಿಸಿದ ಚೋರರು – ಕಳ್ಳತನಕ್ಕೆ ವೇದಿಕೆಯಾಗುತ್ತಿರುವ ವಾರದ ಸಂತೆ, ಜಾತ್ರೆ ಪೇಟೆ – ಒಂದು ಕ್ಷಣ ಯಾಮಾರಿದ್ರೂ ಕಳ್ಳರ ಪಾಲಾಗುತ್ತೆ ಹಣ ಒಡವೆ ಮೊಬೈಲ್

March 22, 2021 by Lakshmikant Gowda Leave a Comment

ಹೊನ್ನಾವರ - ಪಟ್ಟಣದಲ್ಲಿ ಶನಿವಾರ ನಡೆದ ವಾರದ ಸಂತೆಯಲ್ಲಿ ಕಳ್ಳರು ಕೈ ಚಳಕ ತೋರಿದ ಸಂಗತಿ ಬೆಳಕಿಗೆ ಬಂದಿದೆ. ಗೃಹಬಳಕೆ ದಿನಸಿ, ತರಕಾರಿಗಳನ್ನು ಖರೀದಿಸಲು ಬಂದಿದ್ದ ಸುಮಾರು 9 ಮಂದಿ ಗ್ರಾಹಕರ ಮೊಬೈಲ್‍ಗಳನ್ನು ಕಳ್ಳರು ಎಗರಿಸಿದ್ದಾರೆನ್ನಲಾಗಿದೆ, ಜಿಲ್ಲೆಯಲ್ಲಿ ಸಾಲು ಸಾಲು ಜಾತ್ರೆ, ತೇರು, ಉತ್ಸವಗಳು ನಡೆಯುತ್ತಿದ್ದು ಬೆಲೆಬಾಳುವ ವಸ್ತುಗಳನ್ನಿಟ್ಟುಕೊಂಡು ಪಾಲ್ಗೊಳ್ಳುವವರು ಜಾಗೃತರಾಗಬೇಕಿದೆ.ಪ್ರತಿ ಶನಿವಾರ ನಡೆಯವ ವಾರದ ಸಂತೆಗೆ ತಾಲೂಕಿನ ಮೂಲೆ ಮೂಲೆಯಿಂದ … [Read more...] about ವಾರದ ಸಂತೆಯಲ್ಲಿ ಕಳ್ಳರ ಕೈಚಳಕ – ಬರೋಬ್ಬರಿ 9 ಮೊಬೈಲ್ ಎಗರಿಸಿದ ಚೋರರು – ಕಳ್ಳತನಕ್ಕೆ ವೇದಿಕೆಯಾಗುತ್ತಿರುವ ವಾರದ ಸಂತೆ, ಜಾತ್ರೆ ಪೇಟೆ – ಒಂದು ಕ್ಷಣ ಯಾಮಾರಿದ್ರೂ ಕಳ್ಳರ ಪಾಲಾಗುತ್ತೆ ಹಣ ಒಡವೆ ಮೊಬೈಲ್

1 ಕೋಟಿ ವೆಚ್ಚದ ಸೇತುವೆ ಹಾಗೂ ಕಂ ಬ್ಯಾರೇಜ್ ಉದ್ಘಾಟನೆ ನೇರವೇರಿಸಿದ ಶಾಸಕ ದಿನಕರ ಶೆಟ್ಟಿ

March 21, 2021 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಸಾಲ್ಕೋಡ್ ಹೊಳೆಗೆ 1 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಸೇತುವೆ ಹಾಗೂ ಕಂ ಬ್ಯಾರೇಜ್ ಕಾಮಗಾರಿಗೆ ಶನಿವಾರ ಶಾಶಕ ದಿನಕರ ಶೆಟ್ಟಿ ಚಾಲನೆ ನೀಡಿದರು.ಇದೇ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ರಜನಿ ನಾಯ್ಕ ನೇತ್ರತ್ವದಲ್ಲಿ ಮುಂದುವರೆದ ಸೇತುವೆ ಹಾಗೂ ರಸ್ತೆ ಕಾಮಗಾರಿಯ ಬಗ್ಗೆ ಮನವಿ ಸಲ್ಲಿಸಿದರು. ಸೇತುವೆ ನಿರ್ಮಾಣವಾದ ಹಿನ್ನೆಲೆಯಲ್ಲಿ ಶಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷೆ ರಜನಿ ನಾಯ್ಕ, ಜಿಲ್ಲಾ … [Read more...] about 1 ಕೋಟಿ ವೆಚ್ಚದ ಸೇತುವೆ ಹಾಗೂ ಕಂ ಬ್ಯಾರೇಜ್ ಉದ್ಘಾಟನೆ ನೇರವೇರಿಸಿದ ಶಾಸಕ ದಿನಕರ ಶೆಟ್ಟಿ

ದಶಕಗಳ ಬೇಡಿಕೆಯಾದ ನೆನೆಗುದಿಗೆ ಬಿದ್ದಂತಹ ಹೋಯ್ನಿರ್ ಸೇತುವೆಗೆ ಶಾಸಕ ದಿನಕರ ಶೆಟ್ಟಿ ಚಾಲನೆ

March 21, 2021 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಸಾಲ್ಕೋಡ್ ಗ್ರಾಮದ ದರ್ಬೆಜಡ್ಡಿ ಸಮೀಪದ ಹೊಯ್ನಿರ್ ಸೇತುವೆ ಹಾಗೂ ಐಗರಮಕ್ಕಿ ಜನಸಾಲೆ ರಸ್ತೆ ನಿರ್ಮಾಣ ಕಾರ್ಯಕ್ಕೆ ಹಿಂದಿನ ಶಾಸಕರು ಚಾಲನೆ ನೀಡಿದರು, ಆರಂಭಗೊಂಡ 6 ತಿಂಗಳೊಳಗೆ ಕಾಮಗಾರಿ ಅರ್ಧಕ್ಕೆ ನಿಂತು ವರ್ಷಗಳೇ ಉರುಳಿತ್ತು. 4 ವರ್ಷದ ಬಳಿಕ ಶಾಸಕರಾದ ದಿನಕರ ಶೆಟ್ಟಿ ಬಳಿ ಗ್ರಾಮಸ್ಥರು ಮನವಿ ಮಾಡಿದರು ಮನವಿಗೆ ಸ್ಪಂದಿಸಿದ ಶಾಸಕರು ಅರಣ್ಯ ಇಲಾಖೆ ಸೇರಿದಂತೆ ಸಂಭದಿಸಿದ ಇಲಾಖೆಯ ಮೂಲಕ ಸಮಸ್ಯೆ ಬಗೆಹರಿಸಿ ಕಾಮಗಾರಿ ಆರಂಭಗೊಂಡಿತ್ತು. … [Read more...] about ದಶಕಗಳ ಬೇಡಿಕೆಯಾದ ನೆನೆಗುದಿಗೆ ಬಿದ್ದಂತಹ ಹೋಯ್ನಿರ್ ಸೇತುವೆಗೆ ಶಾಸಕ ದಿನಕರ ಶೆಟ್ಟಿ ಚಾಲನೆ

ಹೋರಾಟ ಮಾಡದೇ ಯಾವ ಸಮಸ್ಯೆಗೂ ಪರಿಹಾರ ಸಿಗುವುದಿಲ್ಲ; ಹ.ನೀ ದೀಪಕ್

March 20, 2021 by Vishwanath Shetty Leave a Comment

ಹೊನ್ನಾವರ: "ಇಂದು ಹೋರಾಟ ಮಾಡದೇ ಯಾವ ಸಮಸ್ಯೆಗೂ ಪರಿಹಾರ ಸಿಗುವುದಿಲ್ಲ. ಎಲ್ಲಿ ಸಮಸ್ಯೆಇರುತ್ತದೆಯೋ,ಅನ್ಯಾಯವಾಗುತ್ತದೆಯೋ ಅಂತಹುದರ ವಿರುದ್ದ ಹೋರಾಟ ಮಾಡಲು 'ಕರುನಾಡ ವಿಜಯ ಸೇನೆ' ಸದಾ ಸಿದ್ದವಾಗಿದೆ.ಭಾಷೆ,ಗಡಿ,ನೀರು ವಿಚಾರ ಬಂದಾಗ ವ್ಯಕ್ತಿ ಯಾರೇ ಆಗಿರಲಿ ,ಪಕ್ಷ ಯಾವುದಾಗಿರಲಿ ಅವರ ವಿರುದ್ದಹೋರಾಟ ಮಾಡುವ ಶಕ್ತಿ ನಮ್ಮ ಸಂಘಟನೆಗಿದೆ ಎಂದು ಕರುನಾಡ ವಿಜಯಸೇನೆ ರಾಜ್ಯಾಧ್ಯಕ್ಷ ಹ.ನೀ ದೀಪಕ್ ಹೇಳಿದರು.ಪಟ್ಟಣದ ರಾಯಲ್ ಕೇರಿ ಅಂಬೇಡ್ಕರ್ ಸಭಾಭವನದಲ್ಲಿ ಗುರುವಾರ … [Read more...] about ಹೋರಾಟ ಮಾಡದೇ ಯಾವ ಸಮಸ್ಯೆಗೂ ಪರಿಹಾರ ಸಿಗುವುದಿಲ್ಲ; ಹ.ನೀ ದೀಪಕ್

ಸ್ಪರ್ಧಾತ್ಮಕ ಪರಿಕ್ಷೆಯಲ್ಲಿ ಎಂ.ಪಿ.ಇ ಸಂಸ್ಥೆಯ ವಿದ್ಯಾರ್ಥಿಗಳು ಸಾಧನೆ

March 19, 2021 by Vishwanath Shetty Leave a Comment

ಹೊನ್ನಾವರ: ಕಿನ್ ಫರ್ ಸಂಸ್ಥೆ ನಡೆಸಿದ ರಾಷ್ಟ್ರ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಎಂ.ಪಿ.ಇ ಸೊಸೈಟಿ ಸೆಂಟ್ರಲ್ ಸ್ಕೂಲ್‍ನ 3 ತರಗತಿಯ ದಿಯಾ ವೆಂಕಟೇಶ ಮೇಸ್ತ, ಹಾಗೂ 5 ನೇ ತರಗತಿಯ ಸೃಷ್ಟಿ ಸಂಜಯ ತಾಂಡೇಲ್ ತೃತೀಯ ಸ್ಥಾನ ಪಡೆದಿರುತ್ತಾರೆ.ವಿದ್ಯಾರ್ಧಿಗಳನ್ನು ಶಾಲಾ ಪ್ರಾಂಶುಪಾಲರಾದ ಕಾಂತಿ ಭಟ್ ಸ್ಪರ್ಧಾತ್ಮಕ ಪರೀಕ್ಷೆಗಳ ಮೇಲ್ವಿಚಾರಕರಾದ ವಿಷ್ಣು ರಘುವೀರ ತಾಂಡೇಲ ಹಾಗು ಎಲ್ಲ ಶಿಕ್ಷಕರು ಆಡಳಿತ ಮಂಡಳಿಯವರು ವಿದ್ಯಾರ್ಥಿಗಳ ಸಾಧನೆಗೆ ಅಭಿನಂದಿಸಿದ್ದಾರೆ. … [Read more...] about ಸ್ಪರ್ಧಾತ್ಮಕ ಪರಿಕ್ಷೆಯಲ್ಲಿ ಎಂ.ಪಿ.ಇ ಸಂಸ್ಥೆಯ ವಿದ್ಯಾರ್ಥಿಗಳು ಸಾಧನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,398 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar