ಹೊನ್ನಾವರ - ಪಟ್ಟಣದಲ್ಲಿ ಶನಿವಾರ ನಡೆದ ವಾರದ ಸಂತೆಯಲ್ಲಿ ಕಳ್ಳರು ಕೈ ಚಳಕ ತೋರಿದ ಸಂಗತಿ ಬೆಳಕಿಗೆ ಬಂದಿದೆ. ಗೃಹಬಳಕೆ ದಿನಸಿ, ತರಕಾರಿಗಳನ್ನು ಖರೀದಿಸಲು ಬಂದಿದ್ದ ಸುಮಾರು 9 ಮಂದಿ ಗ್ರಾಹಕರ ಮೊಬೈಲ್ಗಳನ್ನು ಕಳ್ಳರು ಎಗರಿಸಿದ್ದಾರೆನ್ನಲಾಗಿದೆ, ಜಿಲ್ಲೆಯಲ್ಲಿ ಸಾಲು ಸಾಲು ಜಾತ್ರೆ, ತೇರು, ಉತ್ಸವಗಳು ನಡೆಯುತ್ತಿದ್ದು ಬೆಲೆಬಾಳುವ ವಸ್ತುಗಳನ್ನಿಟ್ಟುಕೊಂಡು ಪಾಲ್ಗೊಳ್ಳುವವರು ಜಾಗೃತರಾಗಬೇಕಿದೆ.ಪ್ರತಿ ಶನಿವಾರ ನಡೆಯವ ವಾರದ ಸಂತೆಗೆ ತಾಲೂಕಿನ ಮೂಲೆ ಮೂಲೆಯಿಂದ … [Read more...] about ವಾರದ ಸಂತೆಯಲ್ಲಿ ಕಳ್ಳರ ಕೈಚಳಕ – ಬರೋಬ್ಬರಿ 9 ಮೊಬೈಲ್ ಎಗರಿಸಿದ ಚೋರರು – ಕಳ್ಳತನಕ್ಕೆ ವೇದಿಕೆಯಾಗುತ್ತಿರುವ ವಾರದ ಸಂತೆ, ಜಾತ್ರೆ ಪೇಟೆ – ಒಂದು ಕ್ಷಣ ಯಾಮಾರಿದ್ರೂ ಕಳ್ಳರ ಪಾಲಾಗುತ್ತೆ ಹಣ ಒಡವೆ ಮೊಬೈಲ್
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
1 ಕೋಟಿ ವೆಚ್ಚದ ಸೇತುವೆ ಹಾಗೂ ಕಂ ಬ್ಯಾರೇಜ್ ಉದ್ಘಾಟನೆ ನೇರವೇರಿಸಿದ ಶಾಸಕ ದಿನಕರ ಶೆಟ್ಟಿ
ಹೊನ್ನಾವರ: ತಾಲೂಕಿನ ಸಾಲ್ಕೋಡ್ ಹೊಳೆಗೆ 1 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಸೇತುವೆ ಹಾಗೂ ಕಂ ಬ್ಯಾರೇಜ್ ಕಾಮಗಾರಿಗೆ ಶನಿವಾರ ಶಾಶಕ ದಿನಕರ ಶೆಟ್ಟಿ ಚಾಲನೆ ನೀಡಿದರು.ಇದೇ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ರಜನಿ ನಾಯ್ಕ ನೇತ್ರತ್ವದಲ್ಲಿ ಮುಂದುವರೆದ ಸೇತುವೆ ಹಾಗೂ ರಸ್ತೆ ಕಾಮಗಾರಿಯ ಬಗ್ಗೆ ಮನವಿ ಸಲ್ಲಿಸಿದರು. ಸೇತುವೆ ನಿರ್ಮಾಣವಾದ ಹಿನ್ನೆಲೆಯಲ್ಲಿ ಶಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷೆ ರಜನಿ ನಾಯ್ಕ, ಜಿಲ್ಲಾ … [Read more...] about 1 ಕೋಟಿ ವೆಚ್ಚದ ಸೇತುವೆ ಹಾಗೂ ಕಂ ಬ್ಯಾರೇಜ್ ಉದ್ಘಾಟನೆ ನೇರವೇರಿಸಿದ ಶಾಸಕ ದಿನಕರ ಶೆಟ್ಟಿ
ದಶಕಗಳ ಬೇಡಿಕೆಯಾದ ನೆನೆಗುದಿಗೆ ಬಿದ್ದಂತಹ ಹೋಯ್ನಿರ್ ಸೇತುವೆಗೆ ಶಾಸಕ ದಿನಕರ ಶೆಟ್ಟಿ ಚಾಲನೆ
ಹೊನ್ನಾವರ: ತಾಲೂಕಿನ ಸಾಲ್ಕೋಡ್ ಗ್ರಾಮದ ದರ್ಬೆಜಡ್ಡಿ ಸಮೀಪದ ಹೊಯ್ನಿರ್ ಸೇತುವೆ ಹಾಗೂ ಐಗರಮಕ್ಕಿ ಜನಸಾಲೆ ರಸ್ತೆ ನಿರ್ಮಾಣ ಕಾರ್ಯಕ್ಕೆ ಹಿಂದಿನ ಶಾಸಕರು ಚಾಲನೆ ನೀಡಿದರು, ಆರಂಭಗೊಂಡ 6 ತಿಂಗಳೊಳಗೆ ಕಾಮಗಾರಿ ಅರ್ಧಕ್ಕೆ ನಿಂತು ವರ್ಷಗಳೇ ಉರುಳಿತ್ತು. 4 ವರ್ಷದ ಬಳಿಕ ಶಾಸಕರಾದ ದಿನಕರ ಶೆಟ್ಟಿ ಬಳಿ ಗ್ರಾಮಸ್ಥರು ಮನವಿ ಮಾಡಿದರು ಮನವಿಗೆ ಸ್ಪಂದಿಸಿದ ಶಾಸಕರು ಅರಣ್ಯ ಇಲಾಖೆ ಸೇರಿದಂತೆ ಸಂಭದಿಸಿದ ಇಲಾಖೆಯ ಮೂಲಕ ಸಮಸ್ಯೆ ಬಗೆಹರಿಸಿ ಕಾಮಗಾರಿ ಆರಂಭಗೊಂಡಿತ್ತು. … [Read more...] about ದಶಕಗಳ ಬೇಡಿಕೆಯಾದ ನೆನೆಗುದಿಗೆ ಬಿದ್ದಂತಹ ಹೋಯ್ನಿರ್ ಸೇತುವೆಗೆ ಶಾಸಕ ದಿನಕರ ಶೆಟ್ಟಿ ಚಾಲನೆ
ಹೋರಾಟ ಮಾಡದೇ ಯಾವ ಸಮಸ್ಯೆಗೂ ಪರಿಹಾರ ಸಿಗುವುದಿಲ್ಲ; ಹ.ನೀ ದೀಪಕ್
ಹೊನ್ನಾವರ: "ಇಂದು ಹೋರಾಟ ಮಾಡದೇ ಯಾವ ಸಮಸ್ಯೆಗೂ ಪರಿಹಾರ ಸಿಗುವುದಿಲ್ಲ. ಎಲ್ಲಿ ಸಮಸ್ಯೆಇರುತ್ತದೆಯೋ,ಅನ್ಯಾಯವಾಗುತ್ತದೆಯೋ ಅಂತಹುದರ ವಿರುದ್ದ ಹೋರಾಟ ಮಾಡಲು 'ಕರುನಾಡ ವಿಜಯ ಸೇನೆ' ಸದಾ ಸಿದ್ದವಾಗಿದೆ.ಭಾಷೆ,ಗಡಿ,ನೀರು ವಿಚಾರ ಬಂದಾಗ ವ್ಯಕ್ತಿ ಯಾರೇ ಆಗಿರಲಿ ,ಪಕ್ಷ ಯಾವುದಾಗಿರಲಿ ಅವರ ವಿರುದ್ದಹೋರಾಟ ಮಾಡುವ ಶಕ್ತಿ ನಮ್ಮ ಸಂಘಟನೆಗಿದೆ ಎಂದು ಕರುನಾಡ ವಿಜಯಸೇನೆ ರಾಜ್ಯಾಧ್ಯಕ್ಷ ಹ.ನೀ ದೀಪಕ್ ಹೇಳಿದರು.ಪಟ್ಟಣದ ರಾಯಲ್ ಕೇರಿ ಅಂಬೇಡ್ಕರ್ ಸಭಾಭವನದಲ್ಲಿ ಗುರುವಾರ … [Read more...] about ಹೋರಾಟ ಮಾಡದೇ ಯಾವ ಸಮಸ್ಯೆಗೂ ಪರಿಹಾರ ಸಿಗುವುದಿಲ್ಲ; ಹ.ನೀ ದೀಪಕ್
ಸ್ಪರ್ಧಾತ್ಮಕ ಪರಿಕ್ಷೆಯಲ್ಲಿ ಎಂ.ಪಿ.ಇ ಸಂಸ್ಥೆಯ ವಿದ್ಯಾರ್ಥಿಗಳು ಸಾಧನೆ
ಹೊನ್ನಾವರ: ಕಿನ್ ಫರ್ ಸಂಸ್ಥೆ ನಡೆಸಿದ ರಾಷ್ಟ್ರ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಎಂ.ಪಿ.ಇ ಸೊಸೈಟಿ ಸೆಂಟ್ರಲ್ ಸ್ಕೂಲ್ನ 3 ತರಗತಿಯ ದಿಯಾ ವೆಂಕಟೇಶ ಮೇಸ್ತ, ಹಾಗೂ 5 ನೇ ತರಗತಿಯ ಸೃಷ್ಟಿ ಸಂಜಯ ತಾಂಡೇಲ್ ತೃತೀಯ ಸ್ಥಾನ ಪಡೆದಿರುತ್ತಾರೆ.ವಿದ್ಯಾರ್ಧಿಗಳನ್ನು ಶಾಲಾ ಪ್ರಾಂಶುಪಾಲರಾದ ಕಾಂತಿ ಭಟ್ ಸ್ಪರ್ಧಾತ್ಮಕ ಪರೀಕ್ಷೆಗಳ ಮೇಲ್ವಿಚಾರಕರಾದ ವಿಷ್ಣು ರಘುವೀರ ತಾಂಡೇಲ ಹಾಗು ಎಲ್ಲ ಶಿಕ್ಷಕರು ಆಡಳಿತ ಮಂಡಳಿಯವರು ವಿದ್ಯಾರ್ಥಿಗಳ ಸಾಧನೆಗೆ ಅಭಿನಂದಿಸಿದ್ದಾರೆ. … [Read more...] about ಸ್ಪರ್ಧಾತ್ಮಕ ಪರಿಕ್ಷೆಯಲ್ಲಿ ಎಂ.ಪಿ.ಇ ಸಂಸ್ಥೆಯ ವಿದ್ಯಾರ್ಥಿಗಳು ಸಾಧನೆ




