ಹೊನ್ನಾವರ : ಕೇಂದ್ರದ ಮೋದಿ ಸರ್ಕಾರ ಮತ್ತು ರಾಜ್ಯದ ಯಡಿಯೂರಪ್ಪ ನೇತೃತ್ವದ ಬಿ.ಜೆ.ಪಿ. ಸರಕಾರದ ಬಗ್ಗೆ ಜನ ಬೇಸತ್ತಿದ್ದಾರೆ. ಜನತೆಗೆ ಕಾಂಗ್ರೆಸ್ ಸರಕಾರವೇ ಅನಿವಾರ್ಯ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕಾಂಗೆಸ್ ಪಕ್ಷದ ಕಾರ್ಯಕರ್ತರು ಸಂಘಟಿತರಾಗಿ ಬೂತ್ ಮತ್ತು ಪಂಚಾಯತ ಮಟ್ಟದಿಂದ ಪಕ್ಷವನ್ನು ಇನ್ನಷ್ಟು ಬಲಪಡಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಮಾಜಿ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ ಕರೆ ನೀಡಿದರು.ಸಭೆಯಲ್ಲಿ ಹೊನ್ನಾವರ ನಗರ … [Read more...] about ಪಂಚಾಯತ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ದನೆಗೆ ಶಾರದಾ ಶೆಟ್ಟಿ ಕರೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಬೆರೋಳ್ಳಿ ಶ್ರೀಲಕ್ಷ್ಮೀವೆಂಕಟೇಶ ದೇವರ ವರ್ಧಂತಿ ಉತ್ಸವ
ಹೊನ್ನಾವರ ತಾಲೂಕಿನ ಪುರಾಣ ಪ್ರಸಿದ್ಧ ಬೆರೋಳ್ಳಿ ಶ್ರೀಲಕ್ಷ್ಮೀವೆಂಕಟೇಶ ದೇವರ ವರ್ಧಂತಿ ಉತ್ಸವ ಮಂಗಳವಾರ ವಿಜ್ರಂಭಣೆಯಿಂದ ನಡೆಯಿತು. ವೈಸ್:ದೇವತಾ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡು ಸ್ಥಳಶುದ್ದಿ , ಅಭೀಷೇಕ, ಶತಕುಂಬಾಭೀಷೇಕ, ಅರ್ಚನೆ, ಸಾಮೂಹಿಕ ಸತ್ಯನಾರಾಯಣ ಪೂಜೆ, ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ,ವಿಶೇಷ ಪುಷ್ಪಾಲಂಕಾರ, ಮಹಾಮಂಗಳಾರತಿ, ಅನ್ನಸಂತರ್ಪಣೆ, ಪ್ರಸಾದ ವಿತರಣೆ ನಡೆದು ರಾತ್ರಿ ರಜತ ಪಲ್ಲಕ್ಕಿ ಉತ್ಸವ, … [Read more...] about ಬೆರೋಳ್ಳಿ ಶ್ರೀಲಕ್ಷ್ಮೀವೆಂಕಟೇಶ ದೇವರ ವರ್ಧಂತಿ ಉತ್ಸವ
ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾ ಸಮಿತಿಯ ವಾರ್ಷಿಕ ಸಮಾರಂಭ
ಹೊನ್ನಾವರ: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾ ಸಮಿತಿಯ ವಾರ್ಷಿಕ ಸಮಾರಂಭದ ಪಟ್ಟಣದ ಲಯನ್ಸ್ ಕ್ಲಬ್ ಹಾಲ್ ನಲ್ಲಿ ನಡೆಯಿತು ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಹೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ವಿನೋದ ಭಾಗ್ವತ ದೀಪ ಬೇಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ನಂತರ ಮಾತನಾಡಿ, ಹೆಸ್ಕಾಂನ ಕುರಿತ ಜನಾಭಿಪ್ರಾಯ ಮೂಡಿಸುವಲ್ಲಿ ಗುತ್ತಿಗೆದಾರರ ಪಾತ್ರ ಮಹತ್ವವಾದುದು. ಗುತ್ತಿಗೆದಾರರು ಗುಣಮಟ್ಟದ ಕೆಲಸ ಮಾಡಿ ಕೀರ್ತಿ … [Read more...] about ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾ ಸಮಿತಿಯ ವಾರ್ಷಿಕ ಸಮಾರಂಭ
ಉತ್ತರಕನ್ನಡ ಜಿಲ್ಲೆಯ ಸ್ವಾತಂತ್ರ್ಯ ಹೋರಾಟದ ಕಥೆಯನ್ನು ಸಾರುವ ಚಲನಚಿತ್ರ ದಂಡಿ ಚಿತ್ರದ ಮುಹೂರ್ತ ಮಾರ್ಚ 18 ಕ್ಕೆ
ಹೊನ್ನಾವರ: ಕರ್ನಾಟಕ ಬಾರ್ಡೋಲಿ ಎಂದು ಕರೆಸಿಕೊಂಡ ಉತ್ತರಕನ್ನಡ ಜಿಲ್ಲೆಯ ಸ್ವಾತಂತ್ರ್ಯ ಹೋರಾಟದ ಕಥೆಯನ್ನು ಸಾರುವ ಚಲನಚಿತ್ರ ದಂಡಿ ಚಿತ್ರದ ಮುಹೂರ್ತ ಸಮಾರಂಭ ಮಾರ್ಚ 18 ಗುರುವಾರ ಬೆಳಿಗ್ಗೆ 9 ಗಂಟೆಗೆ ಪಟ್ಟಣ ಮೂಡಗಣಪತಿ ಸಬಾಭವನದಲ್ಲಿ ನಡೆಯಲಿದೆ ಎಂದು ಚಿತ್ರತಂಡದ ಸದಸ್ಯರು ಮಾಧ್ಯಮಗೊಷ್ಟಿಯಲ್ಲಿ ತಿಳಿಸಿದ್ದಾರೆ.ಪಟ್ಟಣದ ಖಾಸಗಿ ಹೋಟೇಲನಲ್ಲಿ ನಡೆದ ಮಾಧ್ಯಮಗೊಷ್ಟಿಯನ್ನು ಉದ್ದೇಶಿಸಿ ಮಾತನಾಡಿ ಚಿತ್ರಕಥೆಯ ನಿರ್ದೇಶಕರಾದ ವಿಶಾಲ್ ರಾಜ್ ಮಾತನಾಡಿ ಸ್ವಾತಂತ್ರ್ಯ … [Read more...] about ಉತ್ತರಕನ್ನಡ ಜಿಲ್ಲೆಯ ಸ್ವಾತಂತ್ರ್ಯ ಹೋರಾಟದ ಕಥೆಯನ್ನು ಸಾರುವ ಚಲನಚಿತ್ರ ದಂಡಿ ಚಿತ್ರದ ಮುಹೂರ್ತ ಮಾರ್ಚ 18 ಕ್ಕೆ
ಹೊನ್ನಾವರ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಹೊನ್ನಾವರ; ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಖ್ಯಾತ ವೈದ್ಯರು ಮತ್ತು ಸಾಹಿತಿಗಳೂ ಆದ ಡಾ. ಅನುಪಮಾ.ಎಚ್.ಎಸ್ ಮಾತನಾಡಿ ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲೂ ಮೂಂಚೂಣಿಯಲ್ಲಿ ಬರುತ್ತಿದ್ದಾರೆ. ಆದರೆ ಇನ್ನು ನಾವು ಮಹಿಳೆಯರು ಹಕ್ಕು ಮತ್ತು ಸ್ವ್ವಾತಂತ್ರ್ಯಕ್ಕಾಗಿ ಹೋರಾಟ ಮಾಡುವುದು ನಿಂತಿಲ್ಲ. ಸ್ತ್ರೀ ಶೋಷಣೆ ಹಾಗೂ ಲೈಗಿಂಕ … [Read more...] about ಹೊನ್ನಾವರ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ




