ಹೊನ್ನಾವರ: ಆಶ್ರಯ ಮನೆ ಯೋಜನೆಯ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಕೂಡಲೇ ಹಣ ಬಿಡುಗಡೆಮಾಡುವಂತೆ ಆಗ್ರಹಿಸಿ ದಿ.ಡಿ.ದೇವರಾಜ ಅರಸು ವಿಚಾರ ವೇದಿಕೆ ಹೊನ್ನಾವರ ಇವರ ನೇತೃತ್ವದಲ್ಲಿ ಹೊನ್ನಾವರದ ಆಶ್ರಯ ಯೋಜನಾ ಫಲಾನುಭವಿಗಳು ಸೋಮವಾರ ತಹಸೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ದಿ.ಡಿ.ದೇವರಾಜ ಅರಸು ವಿಚಾರ ವೇದಿಕೆ ಅಧ್ಯಕ್ಷ ಅನಂತ ನಾಯ್ಕ ಹೆಗ್ಗಾರ ಮಾತನಾಡಿ, `ಹೊನ್ನಾವರ ತಾಲೂಕಿನಾದ್ಯಂತ ಬಹುತೇಕ ಜನರು 2016-17 ಮತ್ತು 2017-18ನೇ ಸಾಲಿನಲ್ಲಿ … [Read more...] about ಆಶ್ರಯ ಮನೆ ಯೋಜನೆಯ ಫಲಾನುಭವಿಗಳಿಗೆ ಬ್ಯಾಂಕ್ ಖಾತೆಗಳಿಗೆ ಕೂಡಲೇ ಹಣ ಬಿಡುಗಡೆಮಾಡುವಂತೆ ಆಗ್ರಹಿಸಿ; ತಹಸೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಶಾರ್ಟ ಸಕ್ಯೂರ್ಟನಿಂದ ಅಂಗಡಿಗೆ ತಗುಲಿದ ಬೆಂಕಿ. ಕಿರಾಣಿ ಸಾಮಗ್ರಿಗಳಿಗೆ ಹಾನಿ.
ಹೊನ್ನಾವರ: ಬಸ್ ನಿಲ್ದಾಣ ಸಮೀಪದ ಶನೇಶ್ವರ ದೇವಾಲಯದ ಪಕ್ಕ ಅಶೋಕ ವೆಂಕಟೇಶ ಮಹಾಲೆ ಮಾಲಿಕತ್ವದ ಕಿರಾಣಿ ಅಂಗಡಿಯಲ್ಲಿ ಸೋಮವಾರ ಬೆಳಗಿನ ಜಾವ ವಿದ್ಯುತ್ ಅವಘಡ ಸಂಭವಿಸಿದ್ದು ಅಂಗಡಿಯಲ್ಲಿದ್ದ ಕಿರಾಣಿ ಸಾಮಗ್ರಿಗಳು ಸುಟ್ಟು ಕರಕಲಾಗಿದೆ.ಅಂಗಡಿಯ ಒಂದು ಭಾಗದಲ್ಲಿ ಬೆಳಗಿನ ಜಾವ 4;30ರ ಸುಮಾರಿಗೆ ಕಾಣಿಸಿಕೊಂಡ ಬೆಂಕಿ ಕಿರಾಣಿ ಸಾಮಗ್ರಿಗಳಿಗೆ ತಗುಲಿದ ಪರಿಣಾಮ ಬೆಂಕಿ ಸಂಪೂರ್ಣ ಅಂಗಡಿಗೆ ವ್ಯಾಪಿಸಿತು. ಕ್ಷಣಾರ್ಧದಲ್ಲಿ ಬೆಂಕಿ ಅಂಗಡಿಗೆ ಆವರಿಸಿದ ಪರಿಣಾಮ … [Read more...] about ಶಾರ್ಟ ಸಕ್ಯೂರ್ಟನಿಂದ ಅಂಗಡಿಗೆ ತಗುಲಿದ ಬೆಂಕಿ. ಕಿರಾಣಿ ಸಾಮಗ್ರಿಗಳಿಗೆ ಹಾನಿ.
ಅಶಿಕೇರಿಯಲ್ಲಿ ಶಾಸಕ ಸುನೀಲ ನಾಯ್ಕ ಗ್ರಾಮ ವಾಸ್ತವ್ಯ
ಹೊನ್ನಾವರ: ಶಾಸಕರ ನಡೆ ಹಳ್ಳಿಗಳ ಅಭಿವೃದ್ದಿ ಕಡೆ ಎನ್ನುವ ಶಿರ್ಷಿಕೆಯಡಿ ಭಟ್ಕಳ ಹೊನ್ನಾವರ ಶಾಸಕ ಸುನೀಲ ನಾಯ್ಕ ತಮ್ಮ ಜನ್ಮದಿನದಂದೆ ಎರಡನೇ ಗ್ರಾಮವಾಸ್ತವ್ಯವನ್ನು ಚಿತ್ತಾರ ಗ್ರಾಮದ ಅಶಿಕೇರಿಯಲ್ಲಿ ಶನಿವಾರ ನಡೆಸಿದರು.ಶಾಸಕರಾದ ಬಳಿಕ ಗ್ರಾಮಕ್ಕೆ ತೆರಳಿ ಗ್ರಾಮದಲ್ಲಿ ಅಧಿಕಾರಿಗಳ ತಂಡ ಕರೆದೊಯ್ದು ಅಲ್ಲಿಯ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯವನ್ನು ಕಳೆದ ಬಾರಿ ನಗರಬಸ್ತಿಕೇರಿ ಗ್ರಾಮದ ಹಾಡಗೇರಿಯಲ್ಲಿ ಯಶ್ವಸಿಯಾಗಿ ನಡೆಸಿದ್ದು, ಈ ಬಾರಿ … [Read more...] about ಅಶಿಕೇರಿಯಲ್ಲಿ ಶಾಸಕ ಸುನೀಲ ನಾಯ್ಕ ಗ್ರಾಮ ವಾಸ್ತವ್ಯ
ಕಿರಾಣಿ ಅಂಗಡಿಯಲ್ಲಿ ಆಕಸ್ಮಿಕ ಅಗ್ನಿ ಅವಘಡ
ಹೊನ್ನಾವರ ಪಟ್ಟಣದ ಬಸ್ ನಿಲ್ದಾಣ ಸಮೀಪದ ಶನೇಶ್ವರ ಪಕ್ಕದ ಅಂಗಡಿ.....ಅಶೋಕ ಮಹಾಲೆ ಮಾಲೀಕತ್ವದ ಕಿರಾಣಿ ಅಂಗಡಿ...ದಿನಸಿ ವಸ್ತುಗಳು ಸುಟ್ಟು ಕರಕಲು...ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳಿಯರಿಂದ ಬೆಂಕಿ ನಂದಿಸುವಲ್ಲಿ ಯಶಶ್ವಿ...ಸಂಭವಿಸುವ ದೊಡ್ಡ ಅನಾಹುತ ತಡೆದ ಇಲಾಖೆಯ ಅಧಿಕಾರಿಗಳು...ಸ್ಥಳಕ್ಕೆ ಹೊನ್ನಾವರ ಪೋಲಿಸರ ಭೇಟಿ ಪರಿಶೀಲನೆ … [Read more...] about ಕಿರಾಣಿ ಅಂಗಡಿಯಲ್ಲಿ ಆಕಸ್ಮಿಕ ಅಗ್ನಿ ಅವಘಡ
ದಿ. 16ರಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ
ಹೊನ್ನಾವರ : ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರÀವರ ಆದೇಶದಂತೆ ಪ್ರತಿ ಪಂಚಾಯತ ಮಟ್ಟದಲ್ಲಿ ಕನಿಷ್ಟ ಮೂವತ್ತು ಸದಸ್ಯರನ್ನೊಳಗೊಂಡ ಪಂಚಾಯತ ಪ್ರಜಾ ಪ್ರತಿನಿಧಿ ಸಮಿತಿಯನ್ನು ರಚಿಸಿ, ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ ಚುನಾವಣೆಗೆ ಪಕ್ಷವನ್ನು ಸನ್ನದ್ಧಗೊಳಿಸಲು ಮಂಗಳವಾರ ದಿ. 16ರ ಮುಂಜಾನೆ 10:30ಕ್ಕೆ ನಗರದ ಸಾಗರ ರೆಸಿಡೆನ್ಸಿ ಸಭಾಭವನದಲ್ಲಿ ಕಾರ್ಯಕರ್ತರ ಸಭೆ ಕರೆಯಲಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ … [Read more...] about ದಿ. 16ರಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ




