• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಪ್ರಾಥಮಿಕ ಶಿಕ್ಷಕ ಸಂಘದ ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲಾ ಗೌರವ ಅಧ್ಯಕ್ಷರಾಗಿ ಸುಧೀಶ ನಾಯ್ಕ ಆಯ್ಕೆ

March 13, 2021 by Vishwanath Shetty Leave a Comment

ಹೊನ್ನಾವರ ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವ ಅಧ್ಯಕ್ಷರಾಗಿ ಸುಧೀಶ ನಾಯ್ಕರವರನ್ನು ನೇಮಕ ಮಾಡಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಿ. ಬೆಂಗಳೂರು ಆದೇಶ ಹೊರಡಿಸಿದೆ. ಬಹುಮುಖ ಪ್ರತಿಭೆಯ ಇವರು 1994 ರಿಂದ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದಲ್ಲಿ ಸಕ್ರಿಯ ಸದಸ್ಯರಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ. 1994 ರಲ್ಲಿ ಜಿಲ್ಲಾ ಉಪಾಧ್ಯಕ್ಷರಾಗಿ ತದ ನಂತರದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಉತ್ತಮ ಕಾರ್ಯ ನಿರ್ವಹಿಸಿ … [Read more...] about ಪ್ರಾಥಮಿಕ ಶಿಕ್ಷಕ ಸಂಘದ ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲಾ ಗೌರವ ಅಧ್ಯಕ್ಷರಾಗಿ ಸುಧೀಶ ನಾಯ್ಕ ಆಯ್ಕೆ

ಯುವಕರು ಸ್ನೇಹ – ಸೌಹಾರ್ದತೆಯ ಮೂಲಕ ಹೊಸ ಯುಗ ಕಟ್ಟಬೇಕು : ಮಂಕಾಳ ವೈದ್ಯ

March 13, 2021 by Vishwanath Shetty Leave a Comment

ಹೊನ್ನಾವರ: ಸ್ನೇಹ ಸೌಹಾರ್ದತೆಯ ಮೂಲಕ ಹೊಸ ಯುಗವನ್ನು ಕಟ್ಟಲು ಯುವಕರು ಮುಂದಾಗಬೇಕು ಎಂದು ಮಾಜಿ ಶಾಸಕ ಮಂಕಾಳ ವೈದ್ಯ ಹೇಳಿದರು.ತಾಲೂಕಿನ ಮುಟ್ಟಾ ಗ್ರಾಮದ ಹಾಡಗೇರಿಯ ಶ್ರೀ ಮಹಾಗಣಪತಿ ಗೆಳೆಯರ ಬಳಗದ ಆಶ್ರಯದಲ್ಲಿ ಆಯೋಜಿಸಿದ ಕ್ರೀಡೆ ಮತ್ತು ಸಾಂಸ್ಕತಿಕ ಕಾರ್ಯಕ್ರಮ ಒಳಗೊಂಡ `ಹಾಡಗೇರಿ ಹಬ್ಬ' ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಹಿರಿಯರ ಮಾರ್ಗದರ್ಶನದಲ್ಲಿ ಯುವಕರು ಒಗ್ಗಟ್ಟಾದರೆ ಏನನ್ನಾದರೂ ಸಾಧಿಸಲು ಸಾಧ್ಯ. ಪ್ರತಿಯೊಂದು ಕುಟುಂಬವೂ ಮಕ್ಕಳ ಶಿಕ್ಷಣಕ್ಕೆ … [Read more...] about ಯುವಕರು ಸ್ನೇಹ – ಸೌಹಾರ್ದತೆಯ ಮೂಲಕ ಹೊಸ ಯುಗ ಕಟ್ಟಬೇಕು : ಮಂಕಾಳ ವೈದ್ಯ

ಹೊನ್ನಾವರದ ಶಿವ ಮಂದಿರದಲ್ಲಿ ಸಡಗರದಿಂದ ನಡೆಯಿತು ಮಹಾಶಿವರಾತ್ರಿ

March 12, 2021 by Vishwanath Shetty Leave a Comment

ಹೊನ್ನಾವರ ತಾಲೂಕಿನ ವಿವಿಧ ಶಿವ ಮಂದಿರದಲ್ಲಿ ಭಕ್ತರು ಬಿಲ್ವಪತ್ರೆಸಮೇತ ವಿವಿಧ ಅಭಿಷೇಕದಲ್ಲಿ ಪಾಲ್ಗೊಂಡರು.ಶಿವನ ಆರಾಧನೆಯ ದಿನವಾಗಿ ಗುರುತಿಸಲ್ಪಟ್ಟಿರುವ ಮಾಘಮಾಸದ ಬಹುಳ ಚತುರ್ದಶಿಯನ್ನು ಮಹಾಶಿವರಾತ್ರಿಯನ್ನು ಆಚರಣೆ ಸಡಗರ ಸಂಭ್ರಮದಿಂದ ಹೊನ್ನಾವರ ತಾಲೂಕಿನ ಎಲ್ಲಡೆ ನಡೆಯಿತು.ಪಂಚಕ್ಷೇತ್ರಗಳಲ್ಲೊಂದೆನಿಸಿರುವ ಗುಣವಂತೆಯ ಶಂಭುಲಿಂಗೇಶ್ವರನ ಸನ್ನಿಧಿ ಶಿವರಾತ್ರಿ ಆಚರಣೆಗೆ ತಾಲೂಕಿನಲ್ಲೆ ಪ್ರಸಿದ್ಧವೆನಿಸಿದೆ. ದೇವಾಲಯದ ಮುಂಭಾಗದಲ್ಲಿರುವ ಕೆರೆಯಲ್ಲಿ ಸ್ನಾನ … [Read more...] about ಹೊನ್ನಾವರದ ಶಿವ ಮಂದಿರದಲ್ಲಿ ಸಡಗರದಿಂದ ನಡೆಯಿತು ಮಹಾಶಿವರಾತ್ರಿ

ಹೊನ್ನಾವರ ಬ್ರಹ್ಮಶ್ರೀ ನಾರಾಯಣಗುರು ಧರ್ಮಪರಿಪಾಲನಾ ಸಂಘದ ನೂತನ ಪಧಾಧಿಕಾರಿಗಳ ಆಯ್ಕೆ

March 12, 2021 by Vishwanath Shetty Leave a Comment

ಹೊನ್ನಾವರ; ಬ್ರಹ್ಮಶ್ರೀ ನಾರಾಯಣಗುರು ಧರ್ಮಪರಿಪಾಲನಾ ಸಂಘ, ಇದರ ಸಾಮಾನ್ಯ ಸಭೆಯು ತಾಲೂಕು ಅಧ್ಯಕ್ಷ ಧನಂಜಯ ನಾಯ್ಕ ಹಾಗೂ ಪ್ರಧಾನ ಕಾರ್ಯದರ್ಶಿ ಸಂತೋಷ ಎಂ. ನಾಯ್ಕ ಇವರ ನೇತ್ರತ್ವದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪಧಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.ಗೌರವಾಧ್ಯಕ್ಷರಾಗಿ ರಾಮನಾಥ ನಾಯ್ಕ, ಉಪಾಧ್ಯಕ್ಷರಾಗಿ ದಿನೇಶ ನಾಯ್ಕ ಕಾರ್ಯದರ್ಶಿಯಾಗಿ ಶ್ರೀನಿವಾಸ ನಾಯ್ಕ, ಸಹಕಾರ್ಯದರ್ಶಿಯಾಗಿ ಅವಿನಾಶ ನಾಯ್ಕ, ಸಂಘಟನಾ ಕಾರ್ಯದರ್ಶಿಯಾಗಿ ಮಂಜುನಾಥ ನಾಯ್ಕ ಸಂಚಾಲಕರಾಗಿ … [Read more...] about ಹೊನ್ನಾವರ ಬ್ರಹ್ಮಶ್ರೀ ನಾರಾಯಣಗುರು ಧರ್ಮಪರಿಪಾಲನಾ ಸಂಘದ ನೂತನ ಪಧಾಧಿಕಾರಿಗಳ ಆಯ್ಕೆ

ಹೊನ್ನಾವರದ ಪದ್ಮಾಂಜಲಿ ಚಿತ್ರಮಂದಿರದಲ್ಲಿ ರಾರ್ಬಟ್ ಸಿನಿಮಾ ಪ್ರದರ್ಶನ ಆರಂಭ. ಅಭಿಮಾನಿಗಳಿಂದ ಪಟಾಕಿ ಸಿಡಿಸಿ ಸಂಭ್ರಮ

March 11, 2021 by Vishwanath Shetty Leave a Comment

ಹೊನ್ನಾವರದ ಪದ್ಮಾಂಜಲಿ ಚಿತ್ರಂಮದಿರದಲ್ಲಿ ರಾರ್ಬಟ್ ಸಿನಿಮಾ ಪ್ರದರ್ಶನ ಆರಂಭ ಹೌಸ್ ಪುಲ್ ಪ್ರದರ್ಶನಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ರಾಬರ್ಟ್' ಯಶಸ್ವಿ ಪ್ರದರ್ಶನ ಹೊನ್ನಾವರದಲ್ಲು  ಕಾಣುತ್ತಿದೆ. ಬೆಳಗಿನ ಜಾವವೇ ದಿನದ ಎಲ್ಲಾ ಶೋ ಟಿಕೇಟ್ ಕಾಯ್ದಿರಸಲು ಪೆಕ್ಷಕರು ಮುಗಿಬಿದ್ದಿದ್ದರು. ಶಿವರಾತ್ರಿ ರಜೆಯ ಮಧ್ಯೆ  ಅಭಿಮಾನಿಗಳು ಮುಗಿಬಿದ್ದು ಸಿನಿಮಾ ವೀಕ್ಷಿಸಿದ್ದಾರೆ.ಥಿಯೇಟರ್ಗಳ ಬಳಿ ಕಟೌಟ್ ಗೆ ಹಾಲಿನ ಅಭಿಷೇಕ ಮಾಡಿ, … [Read more...] about ಹೊನ್ನಾವರದ ಪದ್ಮಾಂಜಲಿ ಚಿತ್ರಮಂದಿರದಲ್ಲಿ ರಾರ್ಬಟ್ ಸಿನಿಮಾ ಪ್ರದರ್ಶನ ಆರಂಭ. ಅಭಿಮಾನಿಗಳಿಂದ ಪಟಾಕಿ ಸಿಡಿಸಿ ಸಂಭ್ರಮ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,398 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar