• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಉತ್ತರಕನ್ನಡ ಸಾಹಿತ್ಯಿಕವಾಗಿ ಸಂಪದ್ಭರಿತವಾಗಿದೆ: ಡಾ.ಪಿ.ಚಂದ್ರಿಕಾ

March 4, 2021 by Vishwanath Shetty Leave a Comment

ಹೊನ್ನಾವರ: ಉತ್ತರಕನ್ನಡ ಸಾಹಿತ್ಯಿಕವಾಗಿ ಸಂಪದ್ಭರಿತವಾಗಿದೆ. ಇಲ್ಲಿ ಮಹತ್ತರವಾದ ಸಂಗತಿಗಳಿವೆ. ಇಲ್ಲಿನ ಕಾಡು ಮತ್ತು ಕಡಲು ಸಾಹಿತಿಗಳಿಗೆ ಬರೆಯಲು ಸ್ಪೂರ್ತಿ ನೀಡುತ್ತಿದೆ. ಆದರೆ ಇಲ್ಲಿ ಮಹತ್ವದ ಕೃತಿ ಮತ್ತು ಕೃತಿಕಾರರ ಕುರಿತು ಚರ್ಚೆಯೇ ಆಗುವುದಿಲ್ಲ.ಇಲ್ಲಿನ ಸಾಹಿತ್ಯದ ಚಂಡೆ-ಮದ್ದಳೆ ರಾಜಧಾನಿಯನ್ನೂ ತಲುಪುವಂತಾಗಲಿ ಎಂದು ಅವನಿ’ಯ ಡಾ.ಪಿ.ಚಂದ್ರಿಕಾ ಅಭಿಪ್ರಾಯಪಟ್ಟರು. ಅವರು ಅವನಿ ಮತ್ತು ಉತ್ತರಕನ್ನಡ ಜಿಲ್ಲಾ ಕಸಾಪ ಸಹಯೋಗದಲ್ಲಿ ಪಟ್ಟಣದ ಎಸ್‍ಡಿಎಂ … [Read more...] about ಉತ್ತರಕನ್ನಡ ಸಾಹಿತ್ಯಿಕವಾಗಿ ಸಂಪದ್ಭರಿತವಾಗಿದೆ: ಡಾ.ಪಿ.ಚಂದ್ರಿಕಾ

ದ್ವಿಚಕ್ರ ವಾಹನ ಚಲಾಯಿಸಿಕೊಂಡು ಕುಗ್ರಾಮಕ್ಕೆ ಹೋಗಿ ಸಮಸ್ಯೆ ಆಲಿಸಿದ ಶಾಸಕ ಸುನೀಲ ನಾಯ್ಕ.

March 4, 2021 by Vishwanath Shetty Leave a Comment

ಹೊನ್ನಾವರ: ಗ್ರಾಮಗಳ ಅಭಿವೃದ್ದಿಗೆ ಟೊಂಕ ಕಟ್ಟಿ ನಿಂತು ಸಮಸ್ಯೆ ಬಗೆಹರಿಸುವಲ್ಲಿ ಶಾಸಕ ಸುನೀಲ ನಾಯ್ಕ ಮುಂಚೂಣಿಯಲ್ಲಿರುತ್ತಾರೆ ಎನ್ನುವ ಕ್ಷೇತ್ರದ ಮತದಾರ ಮಾತಿಗೆ ಪುಷ್ಟಿ ನೀಡುವಂತೆ ತಾಲೂಕಿನ ಕೊಡಗಿ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಿ ಈ ಹಿಂದೆ ನೀಡಿದ ಭರವಸೆ ವಿದ್ಯುತ್ ಸಮಸ್ಯೆ ಬಗ್ಗೆ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.ಚಿಕ್ಕನಕೋಡ ಪಂಚಾಯತಿ ವ್ಯಾಪ್ತಿಯ ತುತ್ತತುದಿಯಲ್ಲಿರು ಕೊಡಗಿ ಗ್ರಾಮದಲ್ಲಿ 400ರಿಂದ 500 ಜನಸಂಖ್ಯೆ ಇದೆ. ಸಿದ್ದಾಪುರ … [Read more...] about ದ್ವಿಚಕ್ರ ವಾಹನ ಚಲಾಯಿಸಿಕೊಂಡು ಕುಗ್ರಾಮಕ್ಕೆ ಹೋಗಿ ಸಮಸ್ಯೆ ಆಲಿಸಿದ ಶಾಸಕ ಸುನೀಲ ನಾಯ್ಕ.

75 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೇರವೇರಿಸಿದ ಶಾಸಕ ಸುನೀಲ ನಾಯ್ಕ

March 4, 2021 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಮುಗ್ವಾ ಗ್ರಾಮದ ಮೂಡಕಟ್ಟೆಗೆ 35 ಲಕ್ಷ ವೆಚ್ಚದ ರಸ್ತೆ ಹಾಗೂ ಚಿಕ್ಕನಕೋಡ ಪಂಚಾಯತಿಯ ಗುಂಡಿಬೈಲ್ ರಸ್ತೆಗೆ ಮರುಡಾಂಬರೀಕರಣ ಕಾಮಗಾರಿಗೆ ಭಟ್ಕಳ ಹೊನ್ನಾವರ ಶಾಸಕ ಸುನೀಲ ನಾಯ್ಕ ಬುಧವಾರ ಗುದ್ದಲಿಪೂಜೆ ನೇರವೇರಿಸಿದರು. ನಂತರ ಮಾತನಾಡಿ ಮುಗ್ವಾ ಗ್ರಾಮದ ಮೂಡಕಟ್ಟೆ ರಸ್ತೆಗೆ ಇದೇ ಪ್ರಥಮವಾಗಿ ಹಣ ಬಿಡುಗಡೆಯಾಗಿದೆ.ಇದೇ ರಸ್ತೆಯ ಪಕ್ಕದ ಮುಂದುವರೆದ ರಸ್ತೆಗೆ ಕೆಲವೇ ದಿನದಲ್ಲಿ ಟೆಂಡರ್ ಆಗಲಿದೆ. ನನ್ನ ಕನಸಾದ ಗುಂಡಬಾಳ ಮತ್ತು ಗುಂಡಿಬೈಲ್ … [Read more...] about 75 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೇರವೇರಿಸಿದ ಶಾಸಕ ಸುನೀಲ ನಾಯ್ಕ

ಜನಧ್ವನಿ ಜಾಥಾದಲ್ಲಿ ಉತ್ತರಕನ್ನಡ ಜಿಲ್ಲೆಯ ಕಾಂಗ್ರೇಸಗರು ಭಾಗಿ.

March 3, 2021 by Vishwanath Shetty Leave a Comment

ಹೊನ್ನಾವರ: ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ವಿರುದ್ದ ರಾಜ್ಯದ ೧೦೦ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷ ಬೆಂಗಳೂರಿನ ಕ್ವೀನ್ಸ ರಸ್ತೆಯಲ್ಲಿರುವ ಕೆ.ಪಿ.ಸಿ.ಸಿ ಕಛೇರಿಯ ಆವರಣದಲ್ಲಿ ಹಮ್ಮಿಕೊಂಡ ಜನಧ್ವನಿ ಜಾಥಾ ಕಾರ್ಯಕ್ರಮಕ್ಕೆ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ ಶಿವಕುಮಾರ್ ಚಾಲನೆ ನೀಡಿದರು.ಕೇಂದ್ರ ಸರ್ಕಾರದ ಹಲವು ಜನವಿರೋಧಿ ಕಾಯ್ದೆ ಹಾಗೂ ಬೆಲೆ ಏರಿಕೆ ವಿರುದ್ದ ದೇವನಹಳ್ಳಿಯವರೆಗೆ ಪಾದಯಾತ್ರೆಯಲ್ಲಿ ರಾಜ್ಯದ ಕಾಂಗ್ರೇಸ್ … [Read more...] about ಜನಧ್ವನಿ ಜಾಥಾದಲ್ಲಿ ಉತ್ತರಕನ್ನಡ ಜಿಲ್ಲೆಯ ಕಾಂಗ್ರೇಸಗರು ಭಾಗಿ.

ಹೊನ್ನಾವರ ಖಾಸಗಿ ಬಂದರು ನಿರ್ಮಾಣ ವಿಷಯ ಮೀನುಗಾರರ ಸಮಸ್ಯೆಗೆ ಶಿಘ್ರ ಪರಿಹಾರ ಸಚೀವ ಶಿವರಾಮ ಹೆಬ್ಬಾರ ಭರವಸೆ

March 3, 2021 by Vishwanath Shetty Leave a Comment

ಹೊನ್ನಾವರ: ಪಟ್ಟಣದ ಕುಡಿಯುವ ನೀರು ಕಾಮಗಾರಿ ಚಾಲನೆ ನೀಡಿದ ಬಳಿಕ ಮಾಧ್ಯಮದರೊಂದಿಗೆ ಮಾತನಾಡಿ ಸಚೀವ ಬಿಸಿ ಪಾಟೀಲ ವಾಕ್ಸಿನ ಮನೆ ಬಾಗಿಲಿಗೆ ತರಸಿಕೊಂಡು ಪಡೆದ ಬಗ್ಗೆ ಪ್ರಶ್ನಿಸಿದಾಗ ಯಾವುದು ಸರಿ ಯಾವುದು ತಪ್ಪು ಎಂದು ನಿರ್ಧರಿಸುವ ಕೆಲಸ ನಾನು ಮಾಡುವುದಿಲ್ಲ.ಆರೊಗ್ಯ ಸಚೀವರು ತಪ್ಪು ಎಂದು ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ ಎಂದಾಗ ಅವರ ಇಲಾಖೆಯ ವ್ಯಾಪ್ತಿಯಲ್ಲಿ ಬರುವುದರಿಂದ ಅವರು ಪ್ರತಿಕ್ರಿಯೆ ನೀಡಿರಬಹುದು. ನನ್ನ ಜಿಲ್ಲೆಯ ಅಭಿವೃದ್ದಿ ಹಾಗೂ ಇಲಾಖೆಯ … [Read more...] about ಹೊನ್ನಾವರ ಖಾಸಗಿ ಬಂದರು ನಿರ್ಮಾಣ ವಿಷಯ ಮೀನುಗಾರರ ಸಮಸ್ಯೆಗೆ ಶಿಘ್ರ ಪರಿಹಾರ ಸಚೀವ ಶಿವರಾಮ ಹೆಬ್ಬಾರ ಭರವಸೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,398 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar