ಹೊನ್ನಾವರ ಕಾಸರಕೋಡ ಟೊಂಕದಲ್ಲಿ ಸ್ಥಳೀಯರ ತೀವ್ರ ವಿರೋಧದ ನಡುವೆಯೂ ಹೈದರಾಬಾದ್ ಮೂಲದ ಖಾಸಗಿ ಕಂಪೆನಿಯವರಿಗೆ ಬ್ರಹತ್ ವಾಣಿಜ್ಯ ಬಂದರು ನಿರ್ಮಾಣ ಮಾಡಲು ಅವಕಾಶಮಾಡಿಕೊಟ್ಟಿರುವದನ್ನು ವಿರೋಧಿಸಿ 24 ಬುಧವಾರದಂದು ಜಿಲ್ಲೆಯ ಮೀನುಗಾರರು ಜಿಲ್ಲೆಯಾದ್ಯಂತ ಮೀನುಗಾರಿಕೆಯನ್ನು ಬಂದ್ ಮಾಡಿ ಎಲ್ಲರೂ ಅಂದು ಮುಂಜಾನೆ 10 ಘಂಟೆಗೆ ಹೊನ್ನಾವರದಲ್ಲಿ ನಡೆಯುವ ಮೀನುಗಾರರ ಪ್ರತಿಭಟನೆಯಲ್ಲಿ ಭಾಗವಹಿಸಿಸುವಂತೆ ಜಿಲ್ಲೆಯ ಮೀನುಗಾರರಿಗೆ ರಾಷ್ಟ್ರೀಯ ಮೀನುಗಾರರ ಸಂಘಟನೆಯು … [Read more...] about 24 ಬುಧವಾರದಂದು ಜಿಲ್ಲೆಯಾದ್ಯಂತ ಮೀನುಗಾರರ ಪ್ರತಿಭಟನೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಬಿ.ಬಿ.ಎ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ
ಹೊನ್ನಾವರ : ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾವರದ ಪ್ರಥಮ ವರ್ಷದ ಬಿ.ಬಿ.ಎ. ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಓರಿಯಂಟೇಶನ್ ಕಾರ್ಯಕ್ರಮ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜಿನ ಪ್ರಾಂಶುಪಾಲೆ ಡಾ.ಸುಮಂಗಲಾ ನಾಯ್ಕ ಮಾತನಾಡಿ ಗ್ರಾಮೀಣ ಭಾಗದವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ ಒದಗಿಸಬೇಕೇಂಬ ಮಹತ್ವಾಕಾಂಕ್ಷೆಯಿಂದ ಬಿ,ಬಿ,ಎ ವಿಭಾಗವನ್ನು 2007ರಲ್ಲಿ ಆರಂಭಿಸಲಾಗಿದೆ.ಈ ಸುದೀರ್ಘ 13ವರ್ಷಗಳಲ್ಲಿ ಹಲವಾರು … [Read more...] about ಬಿ.ಬಿ.ಎ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ
ಗ್ರಾಮ ಪಂಚಾಯತ ಅಧ್ಯಕ್ಷೆ ಬಿಜೆಪಿ ಸೇರ್ಪಡೆ
ಹೊನ್ನಾವರ: ತಾಲೂಕಿನ ಸಾಲ್ಕೋಡ್ ಗ್ರಾಮ ಪಂಚಾಯತದ ಅಧ್ಯಕ್ಷೀಯ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕಯಾಗಿ ಅಧ್ಯಕ್ಷೀಯ ಗಾದಿ ಹಿಡಿದಿದ್ದ ರಜನಿ ನಾಯ್ಕ ಅವರು , ಅಧಿಕೃತವಾಗಿ ಶಾಸಕ ದಿನಕರ ಶೆಟ್ಟಿ ನಿವಾಸದಲ್ಲಿ ಬಿಜೆಪಿ ಪಕ್ಷ ಸೇರ್ಪಡೆ ಆಗಿದ್ದಾರೆ.ಸೋಮವಾರ ಶಾಸಕರ ನಿವಾಸದಲ್ಲಿ ಹೊನ್ನಾವರ ತಾಲೂಕಾ ಆಧ್ಯಕ್ಷ ರಾಜೇಶ ಭಂಡಾರಿ, ಹೊನ್ನಾವರ ತಾಲೂಕಾ ಪ್ರಭಾರಿ ಮತ್ತು ಜಿಲ್ಲಾ ಕಾರ್ಯದರ್ಶಿ ಶಿವಾನಿ ಶಾಂತಾರಾಮ್, ಕುಮಟಾ ತಾಲೂಕಾ ಅಧ್ಯಕ್ಷ ಹೇಮಂತ … [Read more...] about ಗ್ರಾಮ ಪಂಚಾಯತ ಅಧ್ಯಕ್ಷೆ ಬಿಜೆಪಿ ಸೇರ್ಪಡೆ
ಬಾಳೆಗದ್ದೆ ವೆಂಕಟ್ರಮಣ ವಾರ್ಷಿಕ ವರ್ಧಂತಿ ಉತ್ಸವ ಫೆಬ್ರವರಿ 25 ಕ್ಕೆ
ಹೊನ್ನಾವರ ಶ್ರೀ ವೆಂಕಟ್ರಮಣ ದೇವಾಲಯ ಬಾಳೆಗದ್ದೆ ದೇವರ ವಾರ್ಷಿಕ ವರ್ಧಂತಿ ಉತ್ಸವ ಫೆಬ್ರವರಿ 25ರಂದು ಶ್ರೀ ಮಂಜುಗುಣಿ ವೇ.ಪುಟ್ಟ ಭಟ್ಟ ಹಾಗೂ ಅಣ್ಣಯ್ಯ ಭಟ್ಟ ಧಾರ್ಮಿಕ ಆರ್ಚಾಯತ್ವದಲ್ಲಿ ನಡೆಯಲಿದೆ. ಫೆಬ್ರವರಿ 24ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭಗೊಂಡು ರಾತ್ರಿ 8:30ರವರೆಗೆ ನಡೆಯಲಿದೆ. ಫೆಬ್ರವರಿ 25ರಂದು 1008 ಬ್ರಹ್ಮಕಲಾಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಾಯಂಕಾಲ ಪಲ್ಲಕ್ಕಿ ಉತ್ಸವ ಸೇರಿದಂತೆ … [Read more...] about ಬಾಳೆಗದ್ದೆ ವೆಂಕಟ್ರಮಣ ವಾರ್ಷಿಕ ವರ್ಧಂತಿ ಉತ್ಸವ ಫೆಬ್ರವರಿ 25 ಕ್ಕೆ
ಅರೇಅಂಗಡಿ ಎಸ್.ಕೆಪಿ ಕ್ರೀಡಾಂಗಣದಲ್ಲಿ ನಾಟಕೋತ್ಸವ
ಹೊನ್ನಾವರ: ಕಲಾಸಿರಿ ರಂಗಭೂಮಿ ಸಾಂಸ್ಕ್ರತಿಕ ಜನಪದ ಹಾಗೂ ಕ್ರೀಡಾವೇದಿಕೆ ಹೊನ್ನಾವರ ಇವರ ವತಿಯಿಂದ 2 ವರ್ಷದ ನಾಟಕೋತ್ಸವವನ್ನು ಅರೇಅಂಗಡಿ ಎಸ್.ಕೆಪಿ ಕ್ರೀಡಾಂಗಣದಲ್ಲಿ ಫೇಬ್ರವರಿ 21ರವಿವಾರ ಸಂಜೆ 6ಗಂಟೆಗೆ ನಡೆಯಲಿದೆ. ಕಾರ್ಯಕ್ರಮವನ್ನು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಲಿದ್ದು, ಸುನೀಲ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ರವಿಕುಮಾರ ಶೆಟ್ಟಿ, ಜಿಲ್ಲಾಪಂಚಾಯತ ಸದಸ್ಯರಾದ ಶಿವಾನಂದ ಹೆಗಡೆ, ಶ್ರೀಕಲಾಶಾಸ್ತ್ರಿ, ಸಾಲ್ಕೋಡ್ ಗ್ರಾಮ ಪಂಚಾಯತ ಅಧ್ಯಕ್ಷೆ … [Read more...] about ಅರೇಅಂಗಡಿ ಎಸ್.ಕೆಪಿ ಕ್ರೀಡಾಂಗಣದಲ್ಲಿ ನಾಟಕೋತ್ಸವ



