(ರಾಷ್ಟ್ರದ್ಯಾದಂತಹ ಮಾರ್ಚ ಒಂದರಿಂದ ಏಳು ದಿನಗಳ ಕಾಲ ಜನ ಔಷಧಿ ಕುರಿತು ಜನಜಾಗೃತಿ ಅಭಿಯಾನ)“ಮಾರ್ಚ ಒಂದರಿಂದ ರಾಷ್ಟ್ರದ್ಯಾದಂತ ಏಳು ದಿನಗಳ ಕಾಲ ಜನಔಷಧಿ ದಿವಸ್ ಆಚರಿಸಲಾಗುತ್ತಿದ್ದು ಅದರಂತೆ ಜಿಲ್ಲೆಯ ಎಲ್ಲ ಜನಔಷಧಿ ಮಳಿಗೆಗಳಲ್ಲಿಯೂ “ಜನಔಷಧಿ ದಿವಸ್” ಆಚರಿಸಲಾಗುತ್ತಿದೆ.ಜನಸಾಮನ್ಯರಿಗೆ ಜನ ಔಷಧಿ ಇನ್ನು ಹೆಚ್ಚು ಹೆಚ್ಚು ತಲುಪಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ” ಎಂದು ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಪರಿಯೋಜನೆಯ … [Read more...] about ಮಾರ್ಚ ಒಂದರಿಂದ ಜನ ಔಷಧಿ ದಿವಸ್” – ಶ್ರೀಮತಿ ಡಾ|| ಅನಿಲ್ ದೀಪಕ್ ಶೆಟ್ಟಿ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ತೊಳಸಾಣಿಯಲ್ಲಿ ತಹಶಿಲ್ದಾರ್ ನೇತೃತ್ವದಲ್ಲಿ ತಾಲೂಕಾ ಮಟ್ಟದ ಅಧಿಕಾರಿಗಳ ಗ್ರಾಮವಾಸ್ತವ್ಯ
ಹೊನ್ನಾವರ –ತಾಲೂಕಿನ ಕುಗ್ರಾಮವಾದ ತೊಳಸಾಣಿಯಲ್ಲಿ ತಹಶೀಲ್ದಾರ ವಿವೇಕ ಶೇಣ್ವಿ ನೇತೃತ್ವದಲ್ಲಿ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಹಳ್ಳಿಬೇಟಿ ಹಾಗೂ ಗ್ರಾಮ ವಾಸ್ತವ್ಯ ನಡೆಯಿತು.ಸರ್ಕಾರಿ ಸವಲತ್ತುಗಳನ್ನು ಪಡೆಯಲು ತಾಲೂಕು ಕೇಂದ್ರದಲ್ಲಿರುವ ಸರ್ಕಾರಿ ಕಛೇರಿಗೆ ಅಲೆದು ಬೇಸತ್ತಿದ್ದ ಗ್ರಾಮಸ್ಥರು ಇಂದು ತಮ್ಮ ಬಳಿಗೇ ಬಂದ ಅಧಿಕಾರಿಗಳೆದುರು ಒಂದೇ ಉಸುರಿಗೆ ಸಾಲು ಸಾಲು ಬೇಡಿಕೆಗಳ ಪಟ್ಟಿಯನ್ನಿಟ್ಟು ಈಡೇರಿಸುವಂತೆ ಮನವಿ ಮಾಡಿದರು.ಮುಖ್ಯವಾಗಿ … [Read more...] about ತೊಳಸಾಣಿಯಲ್ಲಿ ತಹಶಿಲ್ದಾರ್ ನೇತೃತ್ವದಲ್ಲಿ ತಾಲೂಕಾ ಮಟ್ಟದ ಅಧಿಕಾರಿಗಳ ಗ್ರಾಮವಾಸ್ತವ್ಯ
ನವೋದಯ ಪರಿಕ್ಷೆಗೆ ತರಬೇತಿ
ಹೊನ್ನಾವರ; ಎಂ.ಪಿ.ಇ ಸೊಸೈಟಿಯ ಡಾ.ಎಂ.ಪಿ.ಕರ್ಕಿ ಇನಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್ ಎಂಡ್ ರಿರ್ಸಚ್ ಇವರ ವತಿಯಿಂದ ಸೆಂಟ್ರಲ್ ಸ್ಕೂಲ್ ಹೊನ್ನಾವರದಲ್ಲಿ ಪ್ರಸಕ್ತ ವರ್ಷದ ನವೋದಯ ಪರೀಕ್ಷೆ ಬರೆಯುತ್ತಿರುವ ತಾಲೂಕಿನ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ನುರಿತ ಶಿಕ್ಷಕರಿಂದ ತರಬೇತಿಯ ತರಗತಿಯನ್ನು ಹಮ್ಮಿಕೊಳ್ಳಲಾಗಿದೆ. ಒಂದು ತಿಂಗಳ ಅವಧಿಯ ತರಗತಿ ಇದಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಪ್ರಸಾದ ಎಸ್.ಹೆಗಡೆ (9482186661) ಇವರ ಬಳಿ ಹೆಸರನ್ನು ನೊಂದಾಯಿಸಿಕೊಳ್ಳಬೇಕು. … [Read more...] about ನವೋದಯ ಪರಿಕ್ಷೆಗೆ ತರಬೇತಿ
ಪ್ಯಾರಾ ಮೆಡಿಕಲ್ ಕೋರ್ಸ್ ಉದ್ಘಾಟನೆ
ಹೊನ್ನಾವರ: ಜಿಲ್ಲೆಯಲ್ಲಿಯೇ ಅತ್ಯಂತ ಪ್ರತಿಷ್ಟಿತ ವೈದ್ಯಕೀಯ ಹಾಗೂ ಶಿಕ್ಷಣ ಸಂಸ್ಥೆಯಾದ ಸೇಂಟ್ ಇಗ್ನೇಸಿಯಸ್ ಸಂಸ್ಥೆಯಲ್ಲಿ ನೂತನವಾಗಿ ಆರಂಭಗೊಂಡ ಪ್ಯಾರಾ ಮೇಡಿಕಲ್ ಕೋರ್ಸಿನ್ ಉದ್ಘಾಟನೆಯನ್ನು ತಾಲೂಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ರಾಜೇಶ ಕಿಣಿಯವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಬಂಡೆಕಲ್ಲಿನಿಂದ ಕೂಡಿದ ಹೊನ್ನಾವರದ ಗುಡ್ಡವನ್ನು ಸಿಸ್ಟರ್ ಮಾರಿಯಾ ಗೊರಟ್ಟಿ ದೊಡ್ಡ ವೈದ್ಯಕೀಯ ಹಾಗೂ ಶಿಕ್ಷಣ ಸಂಸ್ಥೆಯಾಗಿ ಬೆಳಗಿಸಿದ್ದಾರೆ, ಜಿಲ್ಲೆಯ ಜನತೆಗೆ ಅವರು … [Read more...] about ಪ್ಯಾರಾ ಮೆಡಿಕಲ್ ಕೋರ್ಸ್ ಉದ್ಘಾಟನೆ
“ಭಾವನೆಗಳ ಕಿಂದರಿ ಜೋಗಿ”ಗೆ ಯುವಾ ಬ್ರಿಗೇಡ್ನಿಂದ ಸನ್ಮಾನ
ಹೊನ್ನಾವರ : ಗ್ರಾಮೀಣ ಹಾಗೂ ಪಟ್ಟಣದಲ್ಲಿ ಅಂಚೆಪತ್ರಗಳನ್ನು ಮನೆಮನೆಗೆ ತಲುಪಿಸುವ ಪೋಸ್ಟಮ್ಯಾನಗಳನ್ನು ಸೇವೆ ಸ್ಮರಿಸುವ ಭಾವನೆಗಳ ಕಿಂದರಿ ಜೋಗಿ ಎನ್ನುವ ವಿನೂತನ ಕಾರ್ಯಕ್ರಮ ಹೊನ್ನಾವರ ಯುವಾ ಬ್ರಿಗೇಡ್ ವತಿಯಿಂದ ಜರುಗಿತು.ಕರೋನಾ ಸಂಧರ್ಬದಲ್ಲಿ ಪೋಸ್ಟ್ಮ್ಯಾನ್ಗಳ ಸೇವೆಯನ್ನು ಸ್ಮರಿಸಿ ಯುವಾ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಯವರ ಮಾರ್ಗದರ್ಶನದಲ್ಲಿ ಇಡೀ ರಾಜ್ಯದಲ್ಲಿ ಪೋಸ್ಟ್ಮ್ಯಾನ್ಗಳನ್ನು ಕಿಂದರಿ ಜೋಗಿ ಎನ್ನುವ ಕಾರ್ಯಕ್ರಮದಡಿಯಲ್ಲಿ … [Read more...] about “ಭಾವನೆಗಳ ಕಿಂದರಿ ಜೋಗಿ”ಗೆ ಯುವಾ ಬ್ರಿಗೇಡ್ನಿಂದ ಸನ್ಮಾನ



