• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಮಂಕಿಯಲ್ಲಿ ದಿ.ಮೋಹನ ಖಾರ್ವಿ ಶ್ರದ್ಧಾಂಜಲಿ ಸಭೆ

February 2, 2021 by Vishwanath Shetty Leave a Comment

ಹೊನ್ನಾವರ: ಜೀವನದುದ್ದಕ್ಕೂ ಸಮಾಜ ಅಭಿವೃದ್ಧಿಗಾಗಿ ದುಡಿದು ಮಾದರಿಯಾದ ದಿ.ಮೊಹನ ಖಾರ್ವಿಯವರು ಅಪಾರ ಸಮಾಜಿಕ ಕಳಕಳಿ ಹೊಂದಿದ್ದರು ಎಂದು ಅಖಿಲಭಾರತ ಕೊಂಕಣಿ ಖಾರ್ವಿ ಮಹಾಸಭಾದ ಅಧ್ಯಕ್ಷ ಕೆ.ಬಿ ಖಾರ್ವಿಯವರು ನುಡಿದರು.ಅವರು ಮಂಕಿ ಮಡಿಯಲ್ಲಿಯರುವ ಭದ್ರಾಂಭಿಕೆ ದೇವಸ್ಥಾನದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಶೃದ್ದಾಂಜಲಿ ಅರ್ಪಿಸಿ ಮಾತನಾಡಿದರು.ಅಖಿಲ ಭಾರತ ಕೊಂಕಣಿ ಖಾರ್ವಿ ಮಹಾಸಭಾದ ಸಭಾಭವನದ ನಿರ್ಮಾಣದಲ್ಲಿ ಮೋಹನ ಖಾರ್ವಿಯವರು ಉತ್ತಮ ಸೇವೆ … [Read more...] about ಮಂಕಿಯಲ್ಲಿ ದಿ.ಮೋಹನ ಖಾರ್ವಿ ಶ್ರದ್ಧಾಂಜಲಿ ಸಭೆ

ಶಿಕ್ಷಕರು ನೀಡುತ್ತಿದ್ದ ಪ್ರೋತ್ಸಾಹ ಅನನ್ಯವಾಗಿದೆ;ಗ್ರಾಪಂ ಸದಸ್ಯ ಹನುಮಂತ ನಾಯ್ಕ

February 2, 2021 by Vishwanath Shetty Leave a Comment

ಹೊನ್ನಾವರ: `ಮಕ್ಕಳಲ್ಲಿ ವಿವಿಧ ರೀತಿಯ ಪಠ್ಯ, ಪಠ್ಯೇತರ ಚಟುವಟಿಕೆ, ಕ್ರೀಡಾ ಚಟುವಟಿಕೆಗಳಿಗೆ ಶಿಕ್ಷಕರು ನೀಡುತ್ತಿದ್ದ ಪ್ರೋತ್ಸಾಹ ಅನನ್ಯವಾಗಿದೆ' ಎಂದು ಚಂದಾವರ ಗ್ರಾಪಂ ಸದಸ್ಯ ಹನುಮಂತ ನಾಯ್ಕ ಹೇಳಿದರು.ತಾಲೂಕಿನ ಶಿರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಶಿಕ್ಷಕರಿಗೆ ಸನ್ಮಾನ ಸಮಾರಂಭದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ಶಾಲೆಯ ಬಹುತೇಕ ಶಿಕ್ಷಕರು, ಸೇವೆಯಿಂದ ನಿವೃತ್ತರಾದ … [Read more...] about ಶಿಕ್ಷಕರು ನೀಡುತ್ತಿದ್ದ ಪ್ರೋತ್ಸಾಹ ಅನನ್ಯವಾಗಿದೆ;ಗ್ರಾಪಂ ಸದಸ್ಯ ಹನುಮಂತ ನಾಯ್ಕ

ಆಟವಾಡುವಾಗ ಕಾಂಕ್ರೀಟ್ ರಿಂಗ್ ಬಿದ್ದು 6 ವರ್ಷದ ಮಗು ದುರ್ಮರಣ

February 2, 2021 by Vishwanath Shetty Leave a Comment

ಹೊನ್ನಾವರ – ಮನೆಯೆದುರು ಮಕ್ಕಳೊಂದಿಗೆ ಆಟವಾಡುತ್ತಿರುವ ಸಂದರ್ಭದಲ್ಲಿ ಕಾಂಕ್ರೀಟ್ ರಿಂಗ್ ಬಿದ್ದು 6 ವರ್ಷದ ಚಿಕ್ಕ ಮಗುವೊಂದು ಮೃತಪಟ್ಟ ಹೃದಯವಿದ್ರಾವಕ ಘಟನೆ ತಾಲೂಕಿನ ಕೆರೆಕೋಣದಲ್ಲಿ ಸಂಭವಿಸಿದೆ.ಮೃತಪಟ್ಟ ಬಾಲಕಿಯನ್ನು ಚಿಂತನಾ ರಾಜು ನಾಯ್ಕ (6) ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ಹೊತ್ತಲ್ಲಿ ಈಕೆ ತನ್ನ ಮನೆಯ ಎದುರೇ ಉಳಿದ ಮಕ್ಕಳೊಂದಿಗೆ ಆಟವಾಡುತ್ತಿರುವಾಗ ಯಾವುದೋ ಕೆಲಸಕ್ಕೆಂದು ಮಾಡಿ ಇಟ್ಟಿದ್ದ ಕಾಂಕ್ರೀಟ್ ರಿಂಗ್ ಮಗುವಿನ ಮೈಮೇಲೆ ಬಿದ್ದು ಗಂಭೀರವಾಗಿ … [Read more...] about ಆಟವಾಡುವಾಗ ಕಾಂಕ್ರೀಟ್ ರಿಂಗ್ ಬಿದ್ದು 6 ವರ್ಷದ ಮಗು ದುರ್ಮರಣ

ಸುನೀತಾ ನಾಯಕರಿಗೆ ಪಿ.ಎಚ್.ಡಿ ಪದವಿ

January 30, 2021 by Vishwanath Shetty Leave a Comment

ಹೊನ್ನಾವರ: ದ ಕ್ಯಾಶ್‍ಫೆÇ್ಲ ಅಫ್ ಕ್ಯಾಶ್ಯೂ ಇಂಡಸ್ಟ್ರೀಸ್ ಇನ್ ಉತ್ತರ ಕನ್ನಡ ಡಿಸ್ಟ್ರಿಕ್ಟ್ ಕರ್ನಾಟಕ ವಿತ್ ಸ್ಪೆಷಲ್ ರೆಫರೆನ್ಸ್ ಟು ದ ಸೇಲ್ಸ್ ಅಂಡ್ ಪೆÇ್ರಡಕ್ಷನ್ ಎ ಸ್ಟಡಿ ಎನ್ನುವ ಮಹಾಪ್ರಬಂಧಕ್ಕೆ ಸಾಗರದ ಸ್ವಾಮಿ ವಿವೇಕಾನಂದ ವಿಶ್ವವಿದ್ಯಾಲಯವು ಸುನೀತಾ ನಾಯಕ ಇವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.ಇವರು ಸ್ವಾಮಿ ವಿವೇಕಾನಂದ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಅಂಕುರ್ ವಿಶ್ವಕರ್ಮ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ … [Read more...] about ಸುನೀತಾ ನಾಯಕರಿಗೆ ಪಿ.ಎಚ್.ಡಿ ಪದವಿ

ಆಯುಷ್ಮಾನ್ : 15ಸಾವಿರ ರೋಗಿಗಳಿಗೆ ಚಿಕಿತ್ಸೆ – ಕಸ್ತೂರ್ಬಾಗೆ ಪ್ರಶಂಸಾ ಪತ್ರ

January 30, 2021 by Vishwanath Shetty Leave a Comment

ಹೊನ್ನಾವರ ಜ. 29 : 2018ರಲ್ಲಿ ಆಯುಷ್ಮಾನ್ ಭಾರತ್ ಮತ್ತು ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ನೋಂದಾಯಿತ ಆಸ್ಪತ್ರೆಯಾಗಿರುವ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಈ ಯೋಜನೆಯಲ್ಲಿ ಈವರೆಗೆ 15ಸಾವಿರ ರೋಗಿಗಳಿಗೆ ಚಿಕಿತ್ಸೆ ನೀಡಿದೆ. ಇವರಲ್ಲಿ 13ಸಾವಿರ ಜನ ಬಿಪಿಎಲ್ ಕಾರ್ಡುದಾರರಾಗಿದ್ದು ಪೂರ್ತಿ ಉಚಿತ ಚಿಕಿತ್ಸೆ ಪಡೆದಿದ್ದಾರೆ ಎಂದು ಗಣರಾಜ್ಯೋತ್ಸವದ ದಿನ ಆಸ್ಪತ್ರೆಗೆ ಪ್ರಮಾಣಪತ್ರ ಲಭಿಸಿದೆ.ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ 1043 ಕೋವಿಡ್ ರೋಗಿಗಳಿಗೆ ಚಿಕಿತ್ಸೆ … [Read more...] about ಆಯುಷ್ಮಾನ್ : 15ಸಾವಿರ ರೋಗಿಗಳಿಗೆ ಚಿಕಿತ್ಸೆ – ಕಸ್ತೂರ್ಬಾಗೆ ಪ್ರಶಂಸಾ ಪತ್ರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,400 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar