• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾದ ಲೋಕೇಶ ಅರಿಷಿಣಗುಪ್ಪಿಗೆ ಬಿಳ್ಕೂಡುಗೆ

January 30, 2021 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಪೋಲಿಸ್ ಇಳಾಖೆಯಲ್ಲಿ ಸೇವೆ ಸಲ್ಲಿಸಿ ಕುಮಟಾಕ್ಕೆ ವರ್ಗಾವಣೆಗೊಂಡ ಲೋಕೇಶ ಅರಿಶಿಣಗುಪ್ಪಿ ಇವರನ್ನು ಹೊನ್ನಾವರ ಪೋಲಿಸ್ ಠಾಣಾ ವತಿಯಿಂದ ಆತ್ಮೀಯವಾಗಿ ಬಿಳ್ಕೋಡಲಾಯಿತು. ಅಲ್ಲದೆ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿರುದರಿಂದ ಇದೆ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ತಹಶೀಲ್ದಾರ ವಿವೇಕ ಶೇಣ್ವಿ, ಸಿಪಿಐ ಶ್ರೀಧರ ಎಸ್.ಆರ್, ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಎನ್.ಎಮ್.ಮೇಸ್ತ, ಕುಮುಟಾ ಠಾಣಾ ಪಿಎಸೈ ಆನಂದಮೂರ್ತಿ, ಹೊನ್ನಾವರ … [Read more...] about ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾದ ಲೋಕೇಶ ಅರಿಷಿಣಗುಪ್ಪಿಗೆ ಬಿಳ್ಕೂಡುಗೆ

ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ ಡಿಜಿಟಲ್ ವಹಿವಾಟಿನ ತರಬೇತಿಯ ವಿಶೇಷ ಕಾರ್ಯಗಾರ

January 28, 2021 by Vishwanath Shetty Leave a Comment

ಹೊನ್ನಾವರ: ಡಿಜಿಟಲ್ ವ್ಯಾಪಾರ ವಹಿವಾಟನ್ನು ಅಳವಡಿಸಿಕೊಂಡು ಕ್ಯಾಶಲೇಸ್ ಲಾಭ ಪಡೆದುಕೊಳ್ಳಲು ಪಟ್ಟಣ ವ್ಯಾಪ್ತಿಯ ಬೀದಿಬದಿ ವ್ಯಾಪರಸ್ಥರಿಗೆ ಪ್ರಧಾನಮಂತ್ರಿ ಆತ್ಮ ನಿರ್ಭರ ನಿಧಿಯ ಮೂಲಕ ಡಿಜಿಟಲ್ ವಹಿವಾಟಿನ ತರಬೇತಿಯ ವಿಶೇಷ ಕಾರ್ಯಗಾರ ಪಟ್ಟಣ ಪಂಚಾಯತ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಎನ್.ಎಮ್.ಮೇಸ್ತ ಮಾತನಾಡಿ ಕೊರೋನಾ ಸಂಕಷ್ಟದಿಂದ ಆರ್ಥಿಕವಾಗಿ ಸಂಕಷ್ಟಕ್ಕೆ ಗುರಿಯಾಗಿರುದರಿಂದ … [Read more...] about ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ ಡಿಜಿಟಲ್ ವಹಿವಾಟಿನ ತರಬೇತಿಯ ವಿಶೇಷ ಕಾರ್ಯಗಾರ

ಪತಂಜಲಿ ವೀಣಾಕರ ಅವರಿಗೆ ಡಾಕ್ಟರೇಟ ಪದವಿ.

January 28, 2021 by Vishwanath Shetty Leave a Comment

ಹೊನ್ನಾವರ :ತಾಲೂಕಿನ ಸುಬ್ರಹ್ಮಣ್ಯದ ಶ್ರೀ ರಾಘವೇಂದ್ರ ಭಾರತೀ ಸಂಸ್ಕೃತ ಸ್ನಾತಕ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಅಧ್ಯಾಪಕರಾಗಿರುವ ಪತಂಜಲಿ ವೆಂಕಟೇಶವೀಣಾಕರ  ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಸಂಸ್ಕೃತ ವಿಭಾಗದ ಹಿರಿಯ ಪ್ರಾಧ್ಯಾಪಕ ಹಾಗು ಕುಲಸಚಿವರಾಗಿದ್ದ ಪ್ರೊ.ಮಹಾದೇವ ಎನ್.ಜೋಶಿ ಇವರ ಮಾರ್ಗದರ್ಶನದಲ್ಲಿ " ಸಾಮಾಜಿಕ ಸಮಸ್ಯೆಗಳಿಗೆ ವೈದಿಕ ಪರಿಹಾರಗಳು- ವಿಮರ್ಶಾತ್ಮಕ ಅಧ್ಯಯನ" ಎಂಬ ವಿಷಯದಲ್ಲಿ ಮಂಡಿಸಿದ ಮಹಾಪ್ರಬಂಧಕ್ಕೆ ಪಿಎಚ್,ಡಿ. … [Read more...] about ಪತಂಜಲಿ ವೀಣಾಕರ ಅವರಿಗೆ ಡಾಕ್ಟರೇಟ ಪದವಿ.

ಅಳ್ಳಂಕಿ ಕಾಲೇಜಿನಲ್ಲಿ ಚುಕ್ಕಿ ಚಿತ್ರಗಳ ಅನಾವರಣ

January 28, 2021 by Vishwanath Shetty Leave a Comment

ಹೊನ್ನಾವರ; ಅಳ್ಳಂಕಿಯ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಮಾದಪ್ಪ ಖರ್ವಾ ಇವರ ಚುಕ್ಕಿ ಚಿತ್ರಗಳ ಸಂಪುಟವನ್ನು ಅನಾವರಣಗೊಳಿಸಲಾಯಿತು. ನಾಗರಿಕ ಪತ್ರಿಕೆಯ ಸಂಪಾದಕರಾದ ಕೃಷ್ಣಮೂರ್ತಿ ಹೆಬ್ಬಾರ ಸಂಪುಟ ಅನಾವರಣಗೊಳಿಸಿ ಮಾತನಾಡಿ ಚುಕ್ಕಿ ಹಾಗೂ ಗೆರೆಗಳ ಮೂಲಕವಾಗಿಯೇ ಮಾದಪ್ಪ ಹೆಗಡೆಯವರು ಚಿರಪರಿಚಿತರು.ನಿಜವಾದ ಕಲೆಯ ವಿಶೇಷತೆಯೇ ಕೂಡಿ ಬದುಕುವುದನ್ನು ಕಲಿಸುವುದು ಎಂಬುದನ್ನು ನಿದರ್ಶನಗಳ ಮೂಲಕ ವಿವರಿಸಿದರು. ಕಿಶೋರ ನಾಯ್ಕ ಸಂವಿಧಾನ ವಿಷಯದ ಬಗ್ಗೆ ಹಾಗೂ ಗಣತಂತ್ರ … [Read more...] about ಅಳ್ಳಂಕಿ ಕಾಲೇಜಿನಲ್ಲಿ ಚುಕ್ಕಿ ಚಿತ್ರಗಳ ಅನಾವರಣ

ಶಾಂತಿ ಸಹಬಾಳ್ವೆಯ ದ್ಯೋತಕವಾದ ಸಂವಿಧಾನ ದೇಶದ ಜನತೆಗೆ ಮಹಾನಾಯಕರು ನೀಡಿದ ಬಹುದೊಡ್ಡ ಕೊಡುಗೆ: ತಹಶೀಲ್ದಾರ ವಿವೇಕ ಶೇಣ್ವಿ

January 27, 2021 by Vishwanath Shetty Leave a Comment

ಹೊನ್ನಾವರ: ತಾಲೂಕಾಡಳಿತ ಹಾಗೂ ತಾಲೂಕಿನ ವಿವಿಧ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಗಣರಾಜೊತ್ಸವ ಕಾರ್ಯಕ್ರಮಕ್ಕೆ ತಹಶೀಲ್ದಾರ ವಿವೇಕ ಶೇಣ್ವೆ ಧ್ವಜಾರೋಹನ ನೇರವೇರಿಸಿದರು.ನಂತರ ಮಾತನಾಡಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗದ ನೀತಿನಿಯಮದ ಸೂಚನೆ ಹಾಕಿಕೊಟ್ಟ ಸಮಗ್ರ ಮಾಹಿತಿಯ ಗುಚ್ಚವೇ ಭಾರತದ ಸಂವಿಧಾನವಾಗಿದೆ. ಶಾಂತಿ ಸುವ್ಯವಸ್ಥೆಯ ಸಂವಿಧಾನದ ದೊಡ್ಡ ಲಿಖಿತ ಸಂವಿಧಾನ ಎನ್ನುವ ಹೆಮ್ಮೆ ಇದೆ. ದೇಶದ ನಾಡು ನುಡಿ, ಸಂಸ್ಕøತಿಯನ್ನು ರಕ್ಷಿಸಿಕೊಳ್ಳುವುದು … [Read more...] about ಶಾಂತಿ ಸಹಬಾಳ್ವೆಯ ದ್ಯೋತಕವಾದ ಸಂವಿಧಾನ ದೇಶದ ಜನತೆಗೆ ಮಹಾನಾಯಕರು ನೀಡಿದ ಬಹುದೊಡ್ಡ ಕೊಡುಗೆ: ತಹಶೀಲ್ದಾರ ವಿವೇಕ ಶೇಣ್ವಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,400 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar