• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಮರಾಠಾ ನಿಗಮ ರಚಿಸಿ ಅದಕ್ಕೆ ಅನುದಾನ ನೀಡಿರುವುದಕ್ಕೆ ವಿರೋಧಿಸಿ ಕರವೇ ಸಂಘಟನೆಯಿಂದ ಮನವಿ

December 5, 2020 by Vishwanath Shetty Leave a Comment

ಹೊನ್ನಾವರ: ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ ಶೆಟ್ಟಿ ಬಣದಿಂದ ರಾಜ್ಯ ಸರ್ಕಾರ ಜಾರಿಗೆ ಮರಾಠ ಅಭಿವೃದ್ದಿ ನಿಗಮ ಜಾರಿ ವಿರೋಧ ವ್ಯಕ್ತಪಡಿಸಿ ತಹಶೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ನಮ್ಮ ಕನ್ನಡ ನಾಡಿನಲ್ಲಿ ಕನ್ನಡಿಗರಿಗೆ ಅನ್ಯಾಯ-ತಾರತಮ್ಯ ಈ ಹಿಂದಿನಿಂದಲೂ ಆಗುತ್ತಿದೆ. ಕನ್ನಡಿಗರ ಒಳಿತಿಗಾಗಿರುವ ಇರುವ ಸರ್ಕಾರ ಇತ್ತೀಚೆಗೆ ಕೆಲವು ಜಾತಿ ಆದರಿಸಿ ನಿಗಮ ರಚಿಸಿ ಅದಕ್ಕೆ ಭರಪೂರ ಅನುದಾನ ನೀಡುತ್ತಿದೆ.ಕನ್ನಡ ನಾಡು ಹಾಗೂ ಜನತೆಯನ್ನು ಯಾವಾಗಲೂ … [Read more...] about ಮರಾಠಾ ನಿಗಮ ರಚಿಸಿ ಅದಕ್ಕೆ ಅನುದಾನ ನೀಡಿರುವುದಕ್ಕೆ ವಿರೋಧಿಸಿ ಕರವೇ ಸಂಘಟನೆಯಿಂದ ಮನವಿ

ಏಕಕಾಲದಲ್ಲಿ ಎರಡು ಗಂಡು ಕರುವಿಗೆ ಜನ್ಮ ನೀಡಿದ ಹಸು

December 5, 2020 by Vishwanath Shetty Leave a Comment

ಹೊನ್ನಾವರ: ಹಸುವೊಂದು ಏಕಕಾಲದಲ್ಲಿ ಎರಡು ಗಂಡು ಕರುಗಳಿಗೆ ಜನ್ಮ ನೀಡಿದ ಅಪರೂಪದ ಘಟನೆ ತಾಲೂಕಿನ ಚಂದಾವರ ಗ್ರಾಪಂ ವ್ಯಾಪ್ತಿಯ ಕಡ್ನೀರಿನಲ್ಲಿ ನಡೆದಿದೆ.ಕಡ್ನೀರಿನ ಮಾದೇವಿ ಅಣ್ಣಪ್ಪ ಗೌಡ ಎಂಬುವರ ಕೊಟ್ಟಿಗೆಯಲ್ಲಿದ್ದ ಹಸು ಎರಡು ಕರುವಿಗೆ ಜನ್ಮ ನೀಡಿದೆ. ಸಂಕಷ್ಟಿ ದಿನಂದಂದು ಕರುಗಳು ಜನನವಾಗಿದ್ದು, ಕರುಗಳ ಉತ್ಸಾಹ ಕಂಡು ಮನೆಯವರು ಸಂತಸಗೊಂಡಿದ್ದಾರೆ. ಅವಳಿ ಕರುಗಳು ಹಾಗೂ ಹಸು ಆರೋಗ್ಯವಾಗಿದೆ. ಕರುಗಳನ್ನು ನೋಡಲು ಗ್ರಾಮದ ಜನತೆ ಮುಗಿ ಬೀಳುತ್ತಿದ್ದು, ಮನೆಯವರು … [Read more...] about ಏಕಕಾಲದಲ್ಲಿ ಎರಡು ಗಂಡು ಕರುವಿಗೆ ಜನ್ಮ ನೀಡಿದ ಹಸು

ಯಕ್ಷ ಬ್ರಾಹ್ಮಣ ಹಡಿನಬಾಳ ಶ್ರೀಪಾದ ಹೆಗಡೆ ಇನ್ನಿಲ್ಲ

December 5, 2020 by Vishwanath Shetty Leave a Comment

ಹೊನ್ನಾವರ : ತಾಲೂಕಿನ ಹಿರಿಯ ಯಕ್ಷಗಾನ ಕಲಾವಿದ  ಹಡಿನಬಾಳ ಶ್ರೀಪಾದ ಹೆಗಡೆ(67)ಯವರು ಅನಾರೋಗ್ಯದಿಂದ ಗುರುವಾರ ಇಹಲೋಕ ತ್ಯಜಿಸಿದರು.ಇವರು ಕಳೆದ ವರ್ಷ ಆಕಸ್ಮಿಕವಾಗಿ ಬೈಕ್ ಅಪಘಾತಕ್ಕೊಳಗಾಗಿ ಮಿದುಳಿನ ಶಸ್ತ್ರಚಿಕಿತ್ಸೆಗೊಳಗಾಗಿದ್ದರು.1953 ರಂದು ಜನಿಸಿದ ಶ್ರೀಪಾದ ಹೆಗಡೆ ಎಸ್‍ಎಸ್‍ಎಲ್‍ಸಿ ವರೆಗೆ ಶಿಕ್ಷಣ ಪಡೆದಿದ್ದರು. 1976, 77 ರಲ್ಲಿ ಗುಂಡಬಾಳಾ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ನಡೆದ ಹರಿಕೆ ಬಯಲಾಟದ ವೇಳೆ ಯಕ್ಷಗಾನಕ್ಕೆ ಪ್ರವೇಶಿಸಿದ್ದರು. ಬಳಿಕ … [Read more...] about ಯಕ್ಷ ಬ್ರಾಹ್ಮಣ ಹಡಿನಬಾಳ ಶ್ರೀಪಾದ ಹೆಗಡೆ ಇನ್ನಿಲ್ಲ

ಹೊನ್ನಾವರದ ಚೈತನ್ಯಗೆ ಅಮೆರಿಕಾದ ತಾಂತ್ರಿಕ ವಿವಿಯಿಂದ ಪಿಎಚ್ಇಡಿ ಪದವಿ

December 5, 2020 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಮಾಡಗೇರಿ ಮೂಲದ ಚೈತನ್ಯ ಭಟ್ ಗೆ ಅಮೆರಿಕ ಮಿಚಿಗನ್ ತಾಂತ್ರಿಕ ವಿಶ್ವವಿದ್ಯಾಲಯದಿಂದ ಪಿಎಚ್ಇಡಿ ಪದವಿ ದೊರೆತಿದೆ.ಇವರು ರಸ್ತೆ ನಿರ್ಮಾಣ ಹಾಗೂ ಕಾಮಗಾರಿಯಿಂದ ಆಗುವ ಹವಾಮಾನ ವ್ಯತ್ಯಾಸಗಳ ಅಧ್ಯಯನ ಹಾಗೂ ಅನಿಶ್ಚಿತತೆಯನ್ನು ಒಳಗೊಂಡ ಪ್ರದೂಷಣವನ್ನು ಕಡಿಮೆ ಮಾಡುವ ವಿಧಾನದ ಬಗ್ಗೆ ಡಾ. ಅಮ್ಲಾನ್ ಮುಖರ್ಜಿ ಮಾರ್ಗದರ್ಶನದಲ್ಲಿ ಪ್ರೌಢ ಪ್ರಬಂಧ ಮಂಡಿಸಿದ್ದರು.ಹುಬ್ಬಳ್ಳಿಯ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಪದವಿ … [Read more...] about ಹೊನ್ನಾವರದ ಚೈತನ್ಯಗೆ ಅಮೆರಿಕಾದ ತಾಂತ್ರಿಕ ವಿವಿಯಿಂದ ಪಿಎಚ್ಇಡಿ ಪದವಿ

ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪೂರ್ವಭಾವಿ ಸಭೆ ತನ್ನಿಂದಲೇ ಎಲ್ಲವೂ ಅನ್ನೋದು ಮೂರ್ಖತನ-ಶಿವಾನಂದ ಹೆಗಡೆ

December 5, 2020 by Sachin Hegde Leave a Comment

ಹೊನ್ನಾವರ : ಗ್ರಾಮ ಪಂಚಾಯತ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳಾಗಲು ಸ್ಥಳೀಯ ಮಟ್ಟದಲ್ಲಿ ಸಹಜವಾಗಿ ಆಕಾಂಕ್ಷಿಗಳಲ್ಲಿ ಪೈಪೋಟಿ ಇರುತ್ತಿದ್ದು, ಪಕ್ಷದ ಒಮ್ಮತದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗುವಂತೆ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಕಿಸಾನ್ ವಿಭಾಗದ ಅಧ್ಯಕ್ಷರು ಹಾಗೂ ಹಳದೀಪುರ ಜಿಲ್ಲಾ ಪಂಚಾಯತ ಸದಸ್ಯರಾದ ಶಿವಾನಂದ ಹೆಗಡೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಮುಂಬರುವ ಗ್ರಾಮ ಪಂಚಾಯತ … [Read more...] about ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪೂರ್ವಭಾವಿ ಸಭೆ ತನ್ನಿಂದಲೇ ಎಲ್ಲವೂ ಅನ್ನೋದು ಮೂರ್ಖತನ-ಶಿವಾನಂದ ಹೆಗಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,409 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar