“ಬಲಿಷ್ಠರು ಕಾನೂನು ರೂಪಿಸುತ್ತಾರೆ ಕಾನೂನು ದುರ್ಬಲರನ್ನು ತುಳಿಯುತ್ತದೆ” ಎನ್ನುವ ಕಾನೂನಿನ ವ್ಯಾಖ್ಯಾನವನ್ನು ನೆನಪಿಸಿಕೊಳ್ಳುವಂತಾಗಿದೆ ಶಾಸಕ ಸುನಿಲ್ ನಾಯ್ಕ ಅರಣ್ಯ ಇಲಾಖೆಯ ನೂತನ ಕಛೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಸ್ಕ್ ಧರಿಸುವ ಬಗ್ಗೆ ನೀಡಿರುವ ಹೇಳಿಕೆ. ಬಿಡದೇ ಕಾಡುತ್ತಿರುವ ಕೊರೊನಾವನ್ನು ನಿಯಂತ್ರಿಸಲು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅನಿವಾರ್ಯ ಎನ್ನುವುದನ್ನು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು … [Read more...] about ಕಾನೂನು ಬಡವರಿಗೆ ಮಾತ್ರ ಬಲ್ಲಿದರಿಗಲ್ಲ.. ಮಾಸ್ಕ್ ವಿಷಯದಲ್ಲಿ ವಿವಾದ ಹುಟ್ಟುಹಾಕಿದ ಶಾಸಕ ಸುನಿಲ್
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಗೋ ರಕ್ಷಣೆ ಓಕೆ.. ಹಲ್ಲೆ ಮಾಡಿ ನಗ್ನಗೊಳಿಸಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದು ಯಾಕೆ..? ಸಂಘಟನೆಯ ನೈತಿಕ ಪೊಲೀಸ್ಗಿರಿಗೆ ಪೊಲೀಸ್ ಇಲಾಖೆ ಏನು ಹೇಳುತ್ತದೆ.
ಹಿಂದೂಗಳು ದೇವರೆಂದೇ ಪೂಜಿಸುವ ಗೋವುಗಳ ಕಳ್ಳಸಾಗಾಣಿಕೆ ಮತ್ತು ಮಾಂಸಕ್ಕಾಗಿ ಅವುಗಳ ವಧೆಯನ್ನು ಯಾರೂ ಸಮರ್ಥಿಸಲಾರರು. ಆದರೆ ಅಪರಿಚಿತರ ಮೇಲೆ ನಡೆಯುತ್ತಿರುವ ದಾಳಿ, ಹಲ್ಲೆಯಂತ ಹಿಂಸಾಪ್ರವೃತ್ತಿಯ ಗೂಂಡಾ ವರ್ತನೆಗೆ ಹಾಗೂ ರಾತ್ರಿ ಸಮಯದಲ್ಲಿ ಕೆಲವರು ನಡೆಸುವ ಕಾನೂನು ಬಾಹಿರ ಚಟುವಟಿಕೆಗಳಿಗೆ ಗೋ ರಕ್ಷಣೆಯ ಹೆಸರು ದುರ್ಬಳಕೆಯಾಗುತ್ತಿದೆ ಈ ಬಗ್ಗೆ ಅಧಿಕಾರಿಗಳು ಎಚ್ಚೆತ್ತುಕೊಳ್ಳುವುದು ಒಳ್ಳೆಯದು ಎನ್ನುವ ಅಭಿಪ್ರಾಯ ಸಾರ್ವಜನಿಕವಲಯದಲ್ಲಿ ದಟ್ಟವಾಗಿ … [Read more...] about ಗೋ ರಕ್ಷಣೆ ಓಕೆ.. ಹಲ್ಲೆ ಮಾಡಿ ನಗ್ನಗೊಳಿಸಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದು ಯಾಕೆ..? ಸಂಘಟನೆಯ ನೈತಿಕ ಪೊಲೀಸ್ಗಿರಿಗೆ ಪೊಲೀಸ್ ಇಲಾಖೆ ಏನು ಹೇಳುತ್ತದೆ.
ಅನುದಾನಿತ ಕಾಲೇಜುಗಳಲ್ಲಿನ ನೇಮಕಾತಿಯಲ್ಲಿ ಸರ್ಕಾರದ ನಿರ್ಲಕ್ಷ್ಯ – ಶಶಿಭೂಷಣ ಹೆಗಡೆ ಅಸಮಧಾನ
ಹೊನ್ನಾವರ: ಅನುದಾನಿತ ಕಾಲೇಜುಗಳಲ್ಲಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ಕಳೆದ ಹಲವಾರು ವರ್ಷಗಳಿಂದ ಅನುಮತಿ ನೀಡದಿರುವುದರಿಂದ ಈ ಶಿಕ್ಷಣ ಸಂಸ್ಥೆಗಳು ತೀವ್ರ ಸಂಕಷ್ಟ ಎದುರಿಸಬೇಕಾಗಿ ಬಂದಿದೆ ಎಂದು ಉತ್ತರ ಕನ್ನಡ ಜಿಲ್ಲಾ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಮತ್ತು ಪ್ರಾಚಾರ್ಯರ ಒಕ್ಕೂಟದ ಉಪಾಧ್ಯಕ್ಷ ಶಶಿಭೂಷಣ ಹೆಗಡೆ ಅಸಮಾಧಾನ ವ್ಯಕ್ತಪಡಿಸಿದರು.ಅವರು ಇಲ್ಲಿನ ಎಸ್.ಡಿ.ಎಂ. ಕಾಲೇಜಿನಲ್ಲಿ ಮಂಗಳವಾರ ನಡೆದ ಒಕ್ಕೂಟದ … [Read more...] about ಅನುದಾನಿತ ಕಾಲೇಜುಗಳಲ್ಲಿನ ನೇಮಕಾತಿಯಲ್ಲಿ ಸರ್ಕಾರದ ನಿರ್ಲಕ್ಷ್ಯ – ಶಶಿಭೂಷಣ ಹೆಗಡೆ ಅಸಮಧಾನ
ಅಗಲಿದ ವಿನಾಯಕ ಶೇಟರವರಿಗೆ ಹೊನ್ನಾವರ ಬ್ಲಾಕ ಕಾಂಗ್ರೆಸ್ನಿಂದ ಶೃದ್ಧಾಂಜಲಿ
ಹೊನ್ನಾವರ : ಶಿರಸಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮರಣ ಹೊಂದಿದ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿನಾಯಕ ಶೇಟ ಅವರಿಗೆ ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಪಕ್ಷದ ಕಾರ್ಯಾಲಯದಲ್ಲಿ ತುರ್ತು ಸಭೆ ನಡೆಸಿ ಅಗಲಿದ ವಿನಾಯಕ ಶೇಟರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಒಂದು ನಿಮಿಷದ ಮೌನಾಚರಣೆ ನಡೆಸಿ ಶೃದ್ಧಾಂಜಲಿ ಸಲ್ಲಿಸತು.ಈ ಸಂದರ್ಭದಲ್ಲಿ ಮೃತರ ಬಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ … [Read more...] about ಅಗಲಿದ ವಿನಾಯಕ ಶೇಟರವರಿಗೆ ಹೊನ್ನಾವರ ಬ್ಲಾಕ ಕಾಂಗ್ರೆಸ್ನಿಂದ ಶೃದ್ಧಾಂಜಲಿ
ಮಾಸ್ಕ ಧರಿಸುದಿಲ್ಲ ಎರಡನೇ ಬಾರಿಗೆ ಕೋವಿಡ್ ಬರುವುದಿಲ್ಲ ಎಂದು ಹೇಳಿಕೆ ನೀಡಿದ ಶಾಸಕ ಸುನೀಲ ನಾಯ್ಕ
ಸರ್ಕಾರಿ ಕಾರ್ಯಕ್ರಮದಲ್ಲಿ ಇವರದೇ ಪಕ್ಷದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೊರಡಿಸಿದ ಆದೇಶಕ್ಕೆ ಡೊಂಟ್ ಕೇರ್ ಎನ್ನುವ ಮೂಲಕ ಹೊಸ ವಿವಾಧವನ್ನು ಭಟ್ಕಳ ಶಾಸಕ ಸುನೀಲ ನಾಯ್ಕ ತನ್ನ ಮೈಮೇಲೆ ಎಳೆದುಕೊಂಡಿದ್ದಾರೆ.ಉಪವಲಯ ಸಂರಕ್ಷಣಾಧಿಕಾರಿ ಕಛೇರಿ ಉದ್ಗಾಟನೆ ಸಮಯದಲ್ಲಿ ಆರಂಭದಿಂದ ಅಂತ್ಯದವರೆಗೂ ಮಾಸ್ಕ ಧರಿಸದೇ ಇರುವ ಶಾಸಕರ ಕ್ರಮವನ್ನು ಪ್ರಶ್ನಿಸಿದಾಗ ಶಾಸಕರು ನಾನು ಈಗಾಗಲೇ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದೇನೆ. 15 ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೇನೆ. ಆ … [Read more...] about ಮಾಸ್ಕ ಧರಿಸುದಿಲ್ಲ ಎರಡನೇ ಬಾರಿಗೆ ಕೋವಿಡ್ ಬರುವುದಿಲ್ಲ ಎಂದು ಹೇಳಿಕೆ ನೀಡಿದ ಶಾಸಕ ಸುನೀಲ ನಾಯ್ಕ



