• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಕಾನೂನು ಬಡವರಿಗೆ ಮಾತ್ರ ಬಲ್ಲಿದರಿಗಲ್ಲ.. ಮಾಸ್ಕ್ ವಿಷಯದಲ್ಲಿ ವಿವಾದ ಹುಟ್ಟುಹಾಕಿದ ಶಾಸಕ ಸುನಿಲ್

December 2, 2020 by Lakshmikant Gowda Leave a Comment

“ಬಲಿಷ್ಠರು ಕಾನೂನು ರೂಪಿಸುತ್ತಾರೆ ಕಾನೂನು ದುರ್ಬಲರನ್ನು ತುಳಿಯುತ್ತದೆ” ಎನ್ನುವ ಕಾನೂನಿನ ವ್ಯಾಖ್ಯಾನವನ್ನು ನೆನಪಿಸಿಕೊಳ್ಳುವಂತಾಗಿದೆ ಶಾಸಕ ಸುನಿಲ್ ನಾಯ್ಕ ಅರಣ್ಯ ಇಲಾಖೆಯ ನೂತನ ಕಛೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಸ್ಕ್ ಧರಿಸುವ ಬಗ್ಗೆ ನೀಡಿರುವ ಹೇಳಿಕೆ. ಬಿಡದೇ ಕಾಡುತ್ತಿರುವ ಕೊರೊನಾವನ್ನು ನಿಯಂತ್ರಿಸಲು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅನಿವಾರ್ಯ ಎನ್ನುವುದನ್ನು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು … [Read more...] about ಕಾನೂನು ಬಡವರಿಗೆ ಮಾತ್ರ ಬಲ್ಲಿದರಿಗಲ್ಲ.. ಮಾಸ್ಕ್ ವಿಷಯದಲ್ಲಿ ವಿವಾದ ಹುಟ್ಟುಹಾಕಿದ ಶಾಸಕ ಸುನಿಲ್

ಗೋ ರಕ್ಷಣೆ ಓಕೆ.. ಹಲ್ಲೆ ಮಾಡಿ ನಗ್ನಗೊಳಿಸಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದು ಯಾಕೆ..? ಸಂಘಟನೆಯ ನೈತಿಕ ಪೊಲೀಸ್‍ಗಿರಿಗೆ ಪೊಲೀಸ್ ಇಲಾಖೆ ಏನು ಹೇಳುತ್ತದೆ.

December 2, 2020 by Lakshmikant Gowda Leave a Comment

ಹಿಂದೂಗಳು ದೇವರೆಂದೇ ಪೂಜಿಸುವ ಗೋವುಗಳ ಕಳ್ಳಸಾಗಾಣಿಕೆ ಮತ್ತು ಮಾಂಸಕ್ಕಾಗಿ ಅವುಗಳ ವಧೆಯನ್ನು ಯಾರೂ ಸಮರ್ಥಿಸಲಾರರು. ಆದರೆ ಅಪರಿಚಿತರ ಮೇಲೆ ನಡೆಯುತ್ತಿರುವ ದಾಳಿ, ಹಲ್ಲೆಯಂತ ಹಿಂಸಾಪ್ರವೃತ್ತಿಯ ಗೂಂಡಾ ವರ್ತನೆಗೆ ಹಾಗೂ ರಾತ್ರಿ ಸಮಯದಲ್ಲಿ ಕೆಲವರು ನಡೆಸುವ ಕಾನೂನು ಬಾಹಿರ ಚಟುವಟಿಕೆಗಳಿಗೆ ಗೋ ರಕ್ಷಣೆಯ ಹೆಸರು ದುರ್ಬಳಕೆಯಾಗುತ್ತಿದೆ ಈ ಬಗ್ಗೆ ಅಧಿಕಾರಿಗಳು ಎಚ್ಚೆತ್ತುಕೊಳ್ಳುವುದು ಒಳ್ಳೆಯದು ಎನ್ನುವ ಅಭಿಪ್ರಾಯ ಸಾರ್ವಜನಿಕವಲಯದಲ್ಲಿ ದಟ್ಟವಾಗಿ … [Read more...] about ಗೋ ರಕ್ಷಣೆ ಓಕೆ.. ಹಲ್ಲೆ ಮಾಡಿ ನಗ್ನಗೊಳಿಸಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದು ಯಾಕೆ..? ಸಂಘಟನೆಯ ನೈತಿಕ ಪೊಲೀಸ್‍ಗಿರಿಗೆ ಪೊಲೀಸ್ ಇಲಾಖೆ ಏನು ಹೇಳುತ್ತದೆ.

ಅನುದಾನಿತ ಕಾಲೇಜುಗಳಲ್ಲಿನ ನೇಮಕಾತಿಯಲ್ಲಿ ಸರ್ಕಾರದ ನಿರ್ಲಕ್ಷ್ಯ – ಶಶಿಭೂಷಣ ಹೆಗಡೆ ಅಸಮಧಾನ

December 2, 2020 by Lakshmikant Gowda Leave a Comment

ಹೊನ್ನಾವರ: ಅನುದಾನಿತ ಕಾಲೇಜುಗಳಲ್ಲಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ಕಳೆದ ಹಲವಾರು ವರ್ಷಗಳಿಂದ ಅನುಮತಿ ನೀಡದಿರುವುದರಿಂದ ಈ ಶಿಕ್ಷಣ ಸಂಸ್ಥೆಗಳು ತೀವ್ರ ಸಂಕಷ್ಟ ಎದುರಿಸಬೇಕಾಗಿ ಬಂದಿದೆ ಎಂದು ಉತ್ತರ ಕನ್ನಡ ಜಿಲ್ಲಾ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಮತ್ತು ಪ್ರಾಚಾರ್ಯರ ಒಕ್ಕೂಟದ ಉಪಾಧ್ಯಕ್ಷ ಶಶಿಭೂಷಣ ಹೆಗಡೆ ಅಸಮಾಧಾನ ವ್ಯಕ್ತಪಡಿಸಿದರು.ಅವರು ಇಲ್ಲಿನ ಎಸ್.ಡಿ.ಎಂ. ಕಾಲೇಜಿನಲ್ಲಿ ಮಂಗಳವಾರ ನಡೆದ ಒಕ್ಕೂಟದ … [Read more...] about ಅನುದಾನಿತ ಕಾಲೇಜುಗಳಲ್ಲಿನ ನೇಮಕಾತಿಯಲ್ಲಿ ಸರ್ಕಾರದ ನಿರ್ಲಕ್ಷ್ಯ – ಶಶಿಭೂಷಣ ಹೆಗಡೆ ಅಸಮಧಾನ

ಅಗಲಿದ ವಿನಾಯಕ ಶೇಟರವರಿಗೆ ಹೊನ್ನಾವರ ಬ್ಲಾಕ ಕಾಂಗ್ರೆಸ್‍ನಿಂದ ಶೃದ್ಧಾಂಜಲಿ

December 1, 2020 by Sachin Hegde Leave a Comment

ಹೊನ್ನಾವರ : ಶಿರಸಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮರಣ ಹೊಂದಿದ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿನಾಯಕ ಶೇಟ ಅವರಿಗೆ ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಪಕ್ಷದ ಕಾರ್ಯಾಲಯದಲ್ಲಿ ತುರ್ತು ಸಭೆ ನಡೆಸಿ ಅಗಲಿದ ವಿನಾಯಕ ಶೇಟರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಒಂದು ನಿಮಿಷದ ಮೌನಾಚರಣೆ ನಡೆಸಿ ಶೃದ್ಧಾಂಜಲಿ ಸಲ್ಲಿಸತು.ಈ ಸಂದರ್ಭದಲ್ಲಿ ಮೃತರ ಬಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ … [Read more...] about ಅಗಲಿದ ವಿನಾಯಕ ಶೇಟರವರಿಗೆ ಹೊನ್ನಾವರ ಬ್ಲಾಕ ಕಾಂಗ್ರೆಸ್‍ನಿಂದ ಶೃದ್ಧಾಂಜಲಿ

ಮಾಸ್ಕ ಧರಿಸುದಿಲ್ಲ ಎರಡನೇ ಬಾರಿಗೆ ಕೋವಿಡ್ ಬರುವುದಿಲ್ಲ ಎಂದು ಹೇಳಿಕೆ ನೀಡಿದ ಶಾಸಕ ಸುನೀಲ ನಾಯ್ಕ

December 1, 2020 by Vishwanath Shetty Leave a Comment

ಸರ್ಕಾರಿ ಕಾರ್ಯಕ್ರಮದಲ್ಲಿ ಇವರದೇ ಪಕ್ಷದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೊರಡಿಸಿದ ಆದೇಶಕ್ಕೆ ಡೊಂಟ್ ಕೇರ್ ಎನ್ನುವ ಮೂಲಕ ಹೊಸ ವಿವಾಧವನ್ನು ಭಟ್ಕಳ ಶಾಸಕ ಸುನೀಲ ನಾಯ್ಕ ತನ್ನ ಮೈಮೇಲೆ ಎಳೆದುಕೊಂಡಿದ್ದಾರೆ.ಉಪವಲಯ ಸಂರಕ್ಷಣಾಧಿಕಾರಿ ಕಛೇರಿ ಉದ್ಗಾಟನೆ ಸಮಯದಲ್ಲಿ ಆರಂಭದಿಂದ ಅಂತ್ಯದವರೆಗೂ ಮಾಸ್ಕ ಧರಿಸದೇ ಇರುವ ಶಾಸಕರ ಕ್ರಮವನ್ನು ಪ್ರಶ್ನಿಸಿದಾಗ ಶಾಸಕರು ನಾನು ಈಗಾಗಲೇ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದೇನೆ. 15 ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೇನೆ. ಆ … [Read more...] about ಮಾಸ್ಕ ಧರಿಸುದಿಲ್ಲ ಎರಡನೇ ಬಾರಿಗೆ ಕೋವಿಡ್ ಬರುವುದಿಲ್ಲ ಎಂದು ಹೇಳಿಕೆ ನೀಡಿದ ಶಾಸಕ ಸುನೀಲ ನಾಯ್ಕ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,411 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar