ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮುಟ್ಟಾರ ರತ್ನಾಕರ ಹೆಗಡೆ ಉತ್ತರ ಕನ್ನಡ ಜಿಲ್ಲಾ ಮೂರು ದಿನಗಳ ಪ್ರವಾಸದ ಹಿನ್ನಲೆಯಲ್ಲಿ ಹೊನ್ನಾವರ ತಾಲೂಕಿನ ಪುರಾಣ ಪ್ರಸಿದ್ದ ದೇವಾಲಯವಾದ ಇಡಗುಂಜಿಯ ಮಹಾಗಣಪತಿ ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಕರಾವಳಿ ಅಭಿವೃದ್ದಿ ಪ್ರಾದಿಕಾರದ ಅಧ್ಯಕ್ಷನಾಗಿ ಫೆಬ್ರವರಿ ೧೦ ರಂದು ಅಧಿಕಾರ ಸ್ವಿಕಾರ ಮಾಡಿದಮೇಲೆ ಕರೋನಾ ಮಹಾಮಾರಿಯಿಂದ ಅಭಿವೃದ್ದಿ ಕೆಲಸಕ್ಕೆ … [Read more...] about ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಟ್ಟಾರ ರತ್ನಾಕರ ಹೆಗಡೆ ಉಕ ಜಿಲ್ಲೆ ಪ್ರವಾಸ.
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಬದಲಾಗಬೇಕಿದೆ ಪಟ್ಟಣದ ಬೀದಿ ದೀಪಗಳ ಹಣೆ ಬರಹ
ಕತ್ತಲೆಯ ಜಗತ್ತು ಯಾವತ್ತೂ ಅಪರಾಧ ಪ್ರಪಂಚಕ್ಕೆ ಅನುಕೂಲ ಎನ್ನುವ ಮಾತಿದೆ. ಈಲ್ಲೆಯಲ್ಲಿ ಹೆದ್ದಾರಿಯಂಚಿನ ಅಂಗಡಿಗಳ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಜೊತೆಗೆ ನಗರಗಳೂ ಕಳ್ಳರಿಂದ ಸುರಕ್ಷಿತವಲ್ಲ ಎನ್ನುವ ಭಾವನೆ ಜನರ ಮನಸಲ್ಲಿ ಮೂಡುತ್ತಿದೆ. ಪಟ್ಟಣದ ಕತ್ತಲೆ ಕಳೆದು ಅಪರಾಧ ಪ್ರಕರಣಗಳನ್ನು ನಿಯಂತ್ರಿಸಲು ತನ್ನದೇ ಆದ ನೆರವು ನೀಡುತ್ತಿದ್ದ ಬೀದಿದೀಪಗಳ ನಿರ್ವಹಣೆ ಬಗ್ಗೆ ಪಟ್ಟಣಪಂಚಾಯತಗೆ ಇನ್ನೂ ಹೆಚ್ಚಿನ ಆಸಕ್ತಿ ಮೂಡಿದಂತೆ ಕಾಣಿಸುತ್ತಿಲ್ಲ ಎನ್ನುವ ಆರೋಪ ನಗರದ … [Read more...] about ಬದಲಾಗಬೇಕಿದೆ ಪಟ್ಟಣದ ಬೀದಿ ದೀಪಗಳ ಹಣೆ ಬರಹ
ಚೇತರಿಕೆ ಕಾಣದ ವೀಳ್ಯದೆಲೆ ಮಾರುಕಟ್ಟೆ.. ಬಳ್ಳಿಯಲ್ಲಿಯೇ ಹಣ್ಣಾಗಿ ಉದುರುತ್ತಿರುವ ಎಲೆಗಳು
ಅಡಿಕೆ ಜೊತೆ ತೋಟಗಾರಿಕಾ ಬೆಳೆಯಲ್ಲಿ ಉಪಬೆಳೆಯಾಗಿ ಬೆಳೆಯುವ ವೀಳ್ಯದೆಲೆ ರೈತರ ಪಾಲಿಗೆ ನಿರಂತರ ಆದಾಯ ತರುತ್ತಿದ್ದ ಬೆಳೆಯಾಗಿತ್ತು. ಆದರೆ ಕೊರೊನಾ ಕಾಲಘಟ್ಟದಲ್ಲಿ ಕಳೆದ ಆರೇಳು ತಿಂಗಳಿಂದ ಒಮ್ಮೆಯೂ ಕೊಯ್ಲನ್ನೇ ಕಾಣದೇ ಬಳ್ಳಿಯಲ್ಲಿಯೇ ಹಣ್ಣಾಗಿ ಉದುರುವ ಜೊತೆಗೆ ಎಲೆಯ ವಿಪರೀತ ಹೇರಿಕೆಯಿಂದಾಗಿ ಕೊಳೆ ರೋಗಕ್ಕೂ ಸುಲಭವಾಗಿತುತ್ತಾಗಿ ಬಳ್ಳಿಯೇ ನಾಶವಾಗುತ್ತಿರುವುದು ರೈತರ ಚಿಂತೆಗೆ ಕಾರಣವಾಗಿದೆ.ಮಳೆಗಾಲದಲ್ಲಿ ಒಂದೆರಡು ತಿಂಗಳು ವೀಳ್ಯದೆಲೆ ಬೇಡಿಕೆ ಕೊಂಚ … [Read more...] about ಚೇತರಿಕೆ ಕಾಣದ ವೀಳ್ಯದೆಲೆ ಮಾರುಕಟ್ಟೆ.. ಬಳ್ಳಿಯಲ್ಲಿಯೇ ಹಣ್ಣಾಗಿ ಉದುರುತ್ತಿರುವ ಎಲೆಗಳು
ಮಾನಸಿಕವಾಗಿ ಮನನೊಂದು ಗುಂಡಬಾಳ ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ
ಹೊನ್ನಾವರ; ತಾಲೂಕಿನ ಹಡಿನಬಾಳ ಗ್ರಾಮದ ಜಂಬೊಳ್ಳಿ ಮಂಜುಳಾ ಮಂಜುನಾಥ ನಾಯ್ಕ (೪೫) ಇವರು ಕಳೆದ ಹಲವು ದಿನಗಳಿಂದ ಅನಾರೊಗ್ಯದಿಂದ ಬಳಲುತ್ತಿದ್ದು, ಕುಟುಂಬದ ಸದಸ್ಯರೊರ್ವರು ಮಾನಸಿಕ ಖಾಯಿಲೆಯಿಂದ ಮನಸ್ಸಿಗೆ ಹಚ್ಚಿಕೊಂಡು ಬುಧವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ ೨೦೬ರ ಹಡಿನಬಾಳ ಬ್ರೀಜ್ ಮೇಲಿಂದ ಗುಂಡಬಾಳ ಹೊಳೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಭದ ಹೊನ್ನಾವರ ಪೋಲಿಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಮಾನಸಿಕವಾಗಿ ಮನನೊಂದು ಗುಂಡಬಾಳ ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ
ಕೋವಿಡ್ ಪರೀಕ್ಷೆಯೊಂದಿಗೆ ಕಾಲೇಜು ಪುನರಾರಂಭ
ಹೊನ್ನಾವರ ನ : ಕರ್ನಾಟಕ ಸರಕಾರ ಹಾಗೂ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಆದೇಶದಂತೆ ಸ್ಥಳೀಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯದಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕಾಲೇಜು ಪುನರಾರಂಭವಾದ ಹಿನ್ನೆಲೆಯಲ್ಲಿ ಕೋವಿಡ್-19 ಆರ್ಟಿ-ಪಿಸಿಆರ್ ಪರೀಕ್ಷೆ ನಡೆಸಲಾಯಿತು. ತಾಲೂಕು ಆರೋಗ್ಯ ಇಲಾಖೆ, ಹೊನ್ನಾವರದ ಡಾ. ಸತೀಶ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸಾಲಕೋಡದ ಡಾ. ಸಂತೋಷ ಇವರು ತಮ್ಮ ಸಿಬ್ಬಂದಿಗಳೊಂದಿಗೆ ಬಂದು ಎರಡು … [Read more...] about ಕೋವಿಡ್ ಪರೀಕ್ಷೆಯೊಂದಿಗೆ ಕಾಲೇಜು ಪುನರಾರಂಭ




