• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ರಾಜ್ಯೋತ್ಸವದ ಪ್ರಯುಕ್ತ ನಿವೃತ್ತ ಶಿಕ್ಷಕ ಹವ್ಯಾಸಿ ಛಾಯಗ್ರಾಹಕರಿಂದ ಪುಷ್ಪದಿಂದ ಭುವನೇಶ್ವರಿ ದೇವಿಗೆ ಅಲಂಕಾರ

November 1, 2020 by Vishwanath Shetty Leave a Comment

ಹೊನ್ನಾವರ: ಪಟ್ಟಣದ ನ್ಯೂ ಇಂಗ್ಲೀಷ್ ಪ್ರೌಡಶಾಲೆಯ ನಿವೃತ್ತ ಶಿಕ್ಷಕರು, ಹವ್ಯಸಿ ಛಾಯಗ್ರಾಹಕರಾದ ಬಿ.ಜೆ.ನಾಯ್ಕ ಪ್ರತಿ ಧಾರ್ಮಿಕ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ತಮ್ಮದೇ ಆದ ರೀತಿಯ ವಿಭಿನ್ನ ಶೈಲಿಯ ಮೂಲಕ ಛಾಯಾಚಿತ್ರ ಸೇರಿ ಹಿಡಿಯುತ್ತಿದ್ದು, ಈ ಬಾರಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ಭೂಪಟದಲ್ಲಿ ಭುವನೇಶ್ವರಿ ದೇವಿ ಇಟ್ಟು ಪುಷ್ಟಾಲಂಕಾರವಾಗಿ ವಿಭಿನ್ನವಾಗಿ ಸಿಂಗರಿಸಿ ಪೋಟೋ ಕ್ಲಿಕ್ ಮಾಡಿದ್ದಾರೆ. … [Read more...] about ರಾಜ್ಯೋತ್ಸವದ ಪ್ರಯುಕ್ತ ನಿವೃತ್ತ ಶಿಕ್ಷಕ ಹವ್ಯಾಸಿ ಛಾಯಗ್ರಾಹಕರಿಂದ ಪುಷ್ಪದಿಂದ ಭುವನೇಶ್ವರಿ ದೇವಿಗೆ ಅಲಂಕಾರ

ಇತಿಹಾಸದ ಅವಗಣನೆಗೆ ಅವಸಾನವಾಗುತ್ತಿರುವ ಕಾನೂರು ಕೋಟೆ – ನಿಧಿಯಾಸೆಗೆ ಬಲಿಯಾಗುತ್ತಿದೆ ಐತಿಹಾಸಿಕ ಸ್ಮಾರಕಗಳು

November 1, 2020 by Lakshmikant Gowda Leave a Comment

ಕಾಳುಮೆಣಸಿನ ರಾಣಿ ಎಂದೇ ಪ್ರಖ್ಯಾತಿ ಗಳಿಸಿದ್ದ ಚೆನ್ನಭೈರಾದೇವಿಯ ಆಡಳಿತದಲ್ಲಿ ಸುವರ್ಣಯುಗ ಕಂಡಿದ್ದ ಗೇರಸೊಪ್ಪಾ ಸಂಸ್ಥಾನದ ಗತ ಕಾಲದ ಕಥೆ ಹೇಳುವ ಕೋಟೆಹೊನ್ನಾವರ - ಪಶ್ಚಿಮಘಟದ ತಪ್ಪಲಿನ ಗೇರಸೊಪ್ಪಾದ ಗೊಂಡಾರಣ್ಯದಲ್ಲಿ ನಿರ್ಮಾಣವಾಗಿ ಪೋರ್ಚುಗೀಸರೊಂದಿಗಿನ ಯುದ್ಧದಲ್ಲಿ ರಾಣಿ ಚೆನ್ನಬೈರಾದೇವಿಯ ಪಾಲಿಗೆ ಗೆಲುವನ್ನು ತಂದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಕಾನೂರು ಕೋಟೆ ಕಾಲದ ಹೊಡೆತದ ಜೊತೆ ಪುರಾತತ್ವ ಇಲಾಖೆಯಿಂದಲೂ ಅವಗಣನೆಗೊಳಗಾಗಿ ವಿನಾಶದ ಅಂಚನ್ನು … [Read more...] about ಇತಿಹಾಸದ ಅವಗಣನೆಗೆ ಅವಸಾನವಾಗುತ್ತಿರುವ ಕಾನೂರು ಕೋಟೆ – ನಿಧಿಯಾಸೆಗೆ ಬಲಿಯಾಗುತ್ತಿದೆ ಐತಿಹಾಸಿಕ ಸ್ಮಾರಕಗಳು

ಸಿಂಗಿಂಗ್ ಸ್ಟಾರ್ ಭಕ್ತಿಗೀತೆ ಸ್ಪರ್ಧೆಯ ಫಲಿತಾಂಶ ಪ್ರಕಟ

October 31, 2020 by Vishwanath Shetty Leave a Comment

ಹೊನ್ನಾವರ : ತಾಲೂಕಿನ ಶಕ್ತಿ ದೇವತೆ ಶ್ರೀ ಆದಿಶಕ್ತಿ ಜಗದಂಬಾ ಟ್ರಸ್ಟ್‍ನ ಆಶ್ರಯದಲ್ಲಿಶ್ರೀ ಆದಿಶಕ್ತಿ ಸಿಂಗಿಂಗ್ ಸ್ಟಾರ್ 2020 ಭಕ್ತಿಗೀತೆ ಸ್ಪರ್ಧೆಯು ಹಮ್ಮಿಕೊಳ್ಳಲಾಗಿತ್ತು.ಕೊರೋನಾ ಹಿನ್ನಲೆಯಲ್ಲಿ ಆನಲೈನ್ ಸ್ಪರ್ಧೆ ಫೆಸ್ಬುಕ್ ಅತಿ ಹೆಚ್ಚು ಲೈಕ್ ಪಡೆದವರನ್ನು ಆಯ್ಕೆಮಾಡಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಸೇರಿ 1378 ಸ್ಪರ್ಧಿಗಳು ಭಾಗವಹಿಸಿದ್ದು, ಇದರಲ್ಲಿ ಪ್ರಾರಂಭಿಕ ಹಂತವಾಗಿ ನಿರ್ಣಾಯಕರ ನಿರ್ಣಯದ ಮೇರೆಗೆ 130 ಸ್ಪರ್ಧಿಗಳು ಅಂತಿಮ ಸುತ್ತಿಗೆ … [Read more...] about ಸಿಂಗಿಂಗ್ ಸ್ಟಾರ್ ಭಕ್ತಿಗೀತೆ ಸ್ಪರ್ಧೆಯ ಫಲಿತಾಂಶ ಪ್ರಕಟ

ಪಟ್ಟಣದ ಒಳಚರಂಡಿ ಅವ್ಯವಸ್ಥೆಗೆ ಸಾರ್ವಜನಿಕರಿಂದ ಆಕ್ರೋಶ ಕಾಮಾಗಾರಿಯನ್ನು ಸಮರ್ಪಕವಾಗಿ ನಡೆಸುವಂತೆ ಆಗ್ರಹ

October 31, 2020 by Vishwanath Shetty Leave a Comment

ಹೊನ್ನಾವರ ಪಟ್ಟಣದಲ್ಲಿ ಒಳಚರಂಡಿ ಕರ್ಮಕಾಂಡ ಇಂದು ನಿನ್ನೆಯದಲ್ಲ. ನಾಲ್ಕು ವರ್ಷದಿಂದ ಪರಸ್ಪರ ಆರೋಪ ಪ್ರತ್ಯಾರೋಪಕ್ಕೆ ಎಡೆಮಾಡಿಕೊಡುವ ಒಳಚರಂಡಿ ಯೋಜನೆ ಪಟ್ಟಣದ ನಿವಾಸಿಗಳಿಗೆ ಸಮಸ್ಯೆ ಆಗಿ ಕಾಡುತ್ತಿದೆ. ಸರ್ಕಾರ ಬದಲಾಗಿ ಜನಪ್ರತಿನಿಧಿಗಳು ಬದಲಾದರೂ ಈ ಸಮಸ್ಯೆ ಮಾತ್ರ ಬದಲಾಗಿಲ್ಲ. ಪಟ್ಟಣದಲ್ಲಿ ಈಗಲೂ ರಸ್ತೆ ಹೊಂಡಮಯವಾಗಿದ್ದು, ಒಳಚರಂಡಿ ಯೋಜನೆಗೆ ಹಿಡಿಶಾಪ ಹಾಕುತ್ತಿದ್ದಾರೆ. ಒಂದು ಬಾಗದಲ್ಲಿ ಕೆಲಸ ಆರಂಭಿಸಿ ಕೆಲ ದಿನ ಬಿಟ್ಟು, ಮತ್ತೊಂದಡೆ ಕೆಲಸ ಆರಂಭಿಸುತ್ತಾರೆ. … [Read more...] about ಪಟ್ಟಣದ ಒಳಚರಂಡಿ ಅವ್ಯವಸ್ಥೆಗೆ ಸಾರ್ವಜನಿಕರಿಂದ ಆಕ್ರೋಶ ಕಾಮಾಗಾರಿಯನ್ನು ಸಮರ್ಪಕವಾಗಿ ನಡೆಸುವಂತೆ ಆಗ್ರಹ

ಭಾರೀ ಗಾಳಿ ಮಳೆಗೆ ಮನೆಯ ಮೇಲೆ ಮರ ಉರುಳಿ ಅಪಾರ ಹಾನಿ

October 31, 2020 by Vishwanath Shetty Leave a Comment

mara biddu manege haani

ಹೊನ್ನಾವರ – ತಾಲೂಕಿನ ಸರಳಗಿ ಗ್ರಾಮದಲ್ಲಿ ಬುಧವಾರ ಸಂಜೆ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಗೆ ಬೃಹತ್ ಮರವೊಂದು ನಾರಾಯಣ ಹನುಮಂತ ನಾಯ್ಕ ಕರ್ನಕೋಡ ಎಂಬವರ ಮನೆಯ ಮೇಲೆ ಬಿದ್ದು ಮನೆ ಸಂಪೂರ್ಣ ಜಖಂಗೊಂಡ ಘಟನೆ ವರಿದಯಾಗಿದೆ.ತಾಲೂಕಿನ ಬಹುತೇಕ ಕಡೆ ಬಿಸಿಲಿನ ವಾತಾವರಣವಿದ್ದಾಗಲೂ ಖರ್ವಾದಿಂದ ಗೇರಸೊಪ್ಪಾವರೆಗೆ ಬಿರುಗಾಳಿ ಸಹಿತ ಮಳೆಯಾಗಿ ಅಲ್ಲಲ್ಲಿ ಸಾಕಷ್ಟು ನಷ್ಟವಾಗಿದೆ. ಮನೆಯಮೇಲೆ ಮರ ಬಿದ್ದು ಹಾನಿಯಾಗಿದ್ದರೂ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. … [Read more...] about ಭಾರೀ ಗಾಳಿ ಮಳೆಗೆ ಮನೆಯ ಮೇಲೆ ಮರ ಉರುಳಿ ಅಪಾರ ಹಾನಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,447 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar