ಹೊನ್ನಾವರ: ಪಟ್ಟಣದ ನ್ಯೂ ಇಂಗ್ಲೀಷ್ ಪ್ರೌಡಶಾಲೆಯ ನಿವೃತ್ತ ಶಿಕ್ಷಕರು, ಹವ್ಯಸಿ ಛಾಯಗ್ರಾಹಕರಾದ ಬಿ.ಜೆ.ನಾಯ್ಕ ಪ್ರತಿ ಧಾರ್ಮಿಕ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ತಮ್ಮದೇ ಆದ ರೀತಿಯ ವಿಭಿನ್ನ ಶೈಲಿಯ ಮೂಲಕ ಛಾಯಾಚಿತ್ರ ಸೇರಿ ಹಿಡಿಯುತ್ತಿದ್ದು, ಈ ಬಾರಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ಭೂಪಟದಲ್ಲಿ ಭುವನೇಶ್ವರಿ ದೇವಿ ಇಟ್ಟು ಪುಷ್ಟಾಲಂಕಾರವಾಗಿ ವಿಭಿನ್ನವಾಗಿ ಸಿಂಗರಿಸಿ ಪೋಟೋ ಕ್ಲಿಕ್ ಮಾಡಿದ್ದಾರೆ. … [Read more...] about ರಾಜ್ಯೋತ್ಸವದ ಪ್ರಯುಕ್ತ ನಿವೃತ್ತ ಶಿಕ್ಷಕ ಹವ್ಯಾಸಿ ಛಾಯಗ್ರಾಹಕರಿಂದ ಪುಷ್ಪದಿಂದ ಭುವನೇಶ್ವರಿ ದೇವಿಗೆ ಅಲಂಕಾರ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಇತಿಹಾಸದ ಅವಗಣನೆಗೆ ಅವಸಾನವಾಗುತ್ತಿರುವ ಕಾನೂರು ಕೋಟೆ – ನಿಧಿಯಾಸೆಗೆ ಬಲಿಯಾಗುತ್ತಿದೆ ಐತಿಹಾಸಿಕ ಸ್ಮಾರಕಗಳು
ಕಾಳುಮೆಣಸಿನ ರಾಣಿ ಎಂದೇ ಪ್ರಖ್ಯಾತಿ ಗಳಿಸಿದ್ದ ಚೆನ್ನಭೈರಾದೇವಿಯ ಆಡಳಿತದಲ್ಲಿ ಸುವರ್ಣಯುಗ ಕಂಡಿದ್ದ ಗೇರಸೊಪ್ಪಾ ಸಂಸ್ಥಾನದ ಗತ ಕಾಲದ ಕಥೆ ಹೇಳುವ ಕೋಟೆಹೊನ್ನಾವರ - ಪಶ್ಚಿಮಘಟದ ತಪ್ಪಲಿನ ಗೇರಸೊಪ್ಪಾದ ಗೊಂಡಾರಣ್ಯದಲ್ಲಿ ನಿರ್ಮಾಣವಾಗಿ ಪೋರ್ಚುಗೀಸರೊಂದಿಗಿನ ಯುದ್ಧದಲ್ಲಿ ರಾಣಿ ಚೆನ್ನಬೈರಾದೇವಿಯ ಪಾಲಿಗೆ ಗೆಲುವನ್ನು ತಂದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಕಾನೂರು ಕೋಟೆ ಕಾಲದ ಹೊಡೆತದ ಜೊತೆ ಪುರಾತತ್ವ ಇಲಾಖೆಯಿಂದಲೂ ಅವಗಣನೆಗೊಳಗಾಗಿ ವಿನಾಶದ ಅಂಚನ್ನು … [Read more...] about ಇತಿಹಾಸದ ಅವಗಣನೆಗೆ ಅವಸಾನವಾಗುತ್ತಿರುವ ಕಾನೂರು ಕೋಟೆ – ನಿಧಿಯಾಸೆಗೆ ಬಲಿಯಾಗುತ್ತಿದೆ ಐತಿಹಾಸಿಕ ಸ್ಮಾರಕಗಳು
ಸಿಂಗಿಂಗ್ ಸ್ಟಾರ್ ಭಕ್ತಿಗೀತೆ ಸ್ಪರ್ಧೆಯ ಫಲಿತಾಂಶ ಪ್ರಕಟ
ಹೊನ್ನಾವರ : ತಾಲೂಕಿನ ಶಕ್ತಿ ದೇವತೆ ಶ್ರೀ ಆದಿಶಕ್ತಿ ಜಗದಂಬಾ ಟ್ರಸ್ಟ್ನ ಆಶ್ರಯದಲ್ಲಿಶ್ರೀ ಆದಿಶಕ್ತಿ ಸಿಂಗಿಂಗ್ ಸ್ಟಾರ್ 2020 ಭಕ್ತಿಗೀತೆ ಸ್ಪರ್ಧೆಯು ಹಮ್ಮಿಕೊಳ್ಳಲಾಗಿತ್ತು.ಕೊರೋನಾ ಹಿನ್ನಲೆಯಲ್ಲಿ ಆನಲೈನ್ ಸ್ಪರ್ಧೆ ಫೆಸ್ಬುಕ್ ಅತಿ ಹೆಚ್ಚು ಲೈಕ್ ಪಡೆದವರನ್ನು ಆಯ್ಕೆಮಾಡಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಸೇರಿ 1378 ಸ್ಪರ್ಧಿಗಳು ಭಾಗವಹಿಸಿದ್ದು, ಇದರಲ್ಲಿ ಪ್ರಾರಂಭಿಕ ಹಂತವಾಗಿ ನಿರ್ಣಾಯಕರ ನಿರ್ಣಯದ ಮೇರೆಗೆ 130 ಸ್ಪರ್ಧಿಗಳು ಅಂತಿಮ ಸುತ್ತಿಗೆ … [Read more...] about ಸಿಂಗಿಂಗ್ ಸ್ಟಾರ್ ಭಕ್ತಿಗೀತೆ ಸ್ಪರ್ಧೆಯ ಫಲಿತಾಂಶ ಪ್ರಕಟ
ಪಟ್ಟಣದ ಒಳಚರಂಡಿ ಅವ್ಯವಸ್ಥೆಗೆ ಸಾರ್ವಜನಿಕರಿಂದ ಆಕ್ರೋಶ ಕಾಮಾಗಾರಿಯನ್ನು ಸಮರ್ಪಕವಾಗಿ ನಡೆಸುವಂತೆ ಆಗ್ರಹ
ಹೊನ್ನಾವರ ಪಟ್ಟಣದಲ್ಲಿ ಒಳಚರಂಡಿ ಕರ್ಮಕಾಂಡ ಇಂದು ನಿನ್ನೆಯದಲ್ಲ. ನಾಲ್ಕು ವರ್ಷದಿಂದ ಪರಸ್ಪರ ಆರೋಪ ಪ್ರತ್ಯಾರೋಪಕ್ಕೆ ಎಡೆಮಾಡಿಕೊಡುವ ಒಳಚರಂಡಿ ಯೋಜನೆ ಪಟ್ಟಣದ ನಿವಾಸಿಗಳಿಗೆ ಸಮಸ್ಯೆ ಆಗಿ ಕಾಡುತ್ತಿದೆ. ಸರ್ಕಾರ ಬದಲಾಗಿ ಜನಪ್ರತಿನಿಧಿಗಳು ಬದಲಾದರೂ ಈ ಸಮಸ್ಯೆ ಮಾತ್ರ ಬದಲಾಗಿಲ್ಲ. ಪಟ್ಟಣದಲ್ಲಿ ಈಗಲೂ ರಸ್ತೆ ಹೊಂಡಮಯವಾಗಿದ್ದು, ಒಳಚರಂಡಿ ಯೋಜನೆಗೆ ಹಿಡಿಶಾಪ ಹಾಕುತ್ತಿದ್ದಾರೆ. ಒಂದು ಬಾಗದಲ್ಲಿ ಕೆಲಸ ಆರಂಭಿಸಿ ಕೆಲ ದಿನ ಬಿಟ್ಟು, ಮತ್ತೊಂದಡೆ ಕೆಲಸ ಆರಂಭಿಸುತ್ತಾರೆ. … [Read more...] about ಪಟ್ಟಣದ ಒಳಚರಂಡಿ ಅವ್ಯವಸ್ಥೆಗೆ ಸಾರ್ವಜನಿಕರಿಂದ ಆಕ್ರೋಶ ಕಾಮಾಗಾರಿಯನ್ನು ಸಮರ್ಪಕವಾಗಿ ನಡೆಸುವಂತೆ ಆಗ್ರಹ
ಭಾರೀ ಗಾಳಿ ಮಳೆಗೆ ಮನೆಯ ಮೇಲೆ ಮರ ಉರುಳಿ ಅಪಾರ ಹಾನಿ
ಹೊನ್ನಾವರ – ತಾಲೂಕಿನ ಸರಳಗಿ ಗ್ರಾಮದಲ್ಲಿ ಬುಧವಾರ ಸಂಜೆ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಗೆ ಬೃಹತ್ ಮರವೊಂದು ನಾರಾಯಣ ಹನುಮಂತ ನಾಯ್ಕ ಕರ್ನಕೋಡ ಎಂಬವರ ಮನೆಯ ಮೇಲೆ ಬಿದ್ದು ಮನೆ ಸಂಪೂರ್ಣ ಜಖಂಗೊಂಡ ಘಟನೆ ವರಿದಯಾಗಿದೆ.ತಾಲೂಕಿನ ಬಹುತೇಕ ಕಡೆ ಬಿಸಿಲಿನ ವಾತಾವರಣವಿದ್ದಾಗಲೂ ಖರ್ವಾದಿಂದ ಗೇರಸೊಪ್ಪಾವರೆಗೆ ಬಿರುಗಾಳಿ ಸಹಿತ ಮಳೆಯಾಗಿ ಅಲ್ಲಲ್ಲಿ ಸಾಕಷ್ಟು ನಷ್ಟವಾಗಿದೆ. ಮನೆಯಮೇಲೆ ಮರ ಬಿದ್ದು ಹಾನಿಯಾಗಿದ್ದರೂ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. … [Read more...] about ಭಾರೀ ಗಾಳಿ ಮಳೆಗೆ ಮನೆಯ ಮೇಲೆ ಮರ ಉರುಳಿ ಅಪಾರ ಹಾನಿ




