• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಕಾರ್ಯಕರ್ತನ ರಸ್ತೆಬದಿಯ ಟಿಪಿನ್ ಸೆಂಟರ್‍ನಲ್ಲಿ ಟೀ ಕುಟಿದು ಕುಶಲೋಪರಿ ವಿಚಾರಿಸಿದ ಶಾಸಕ ದಿನಕರ ಶೆಟ್ಟಿ

October 30, 2020 by Lakshmikant Gowda Leave a Comment

ಹೊನ್ನಾವರ – ತಾಲೂಕಿನ ಕೆ.ಇ.ಬಿ ಎದುರು ಇರುವ ಮಾರಿಕಾಂಬ ಟಿಫಿನ್ ಸೆಂಟರ್‍ಗೆ ಶಾಸಕ ದಿನಕರ ಶೆಟ್ಟಿ ಬೇಟಿ ನೀಡಿ ಟೀ ಕುಡಿದರು. ಇದರಲ್ಲೇನು ವಿಶೇಷ ಅಂತೀರಾ..? ಮಾರಿಕಾಂಬಾ ಟಿಫಿನ್ ಸೆಂಟರ್ ನಡೆಸುತ್ತಿರುವ ಸಂತೋಷ ಭಂಡಾರಿ ಬಿಜೆಪಿಯ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ದಿನಕರ ಶೆಟ್ಟಿ ಪರವಾಗಿ ಗ್ರಾಮೀಣ ಭಾಗದಲ್ಲಿ ಸಾಕಷ್ಟು ಕೆಲಸ ಮಾಡಿದ್ದರು. ಚುನಾವಣೆಯಲ್ಲಿ ಗೆದ್ದು ಶಾಸಕನಾದ ನಂತರವೂ ತನ್ನ ಗೆಲುವಿಗೆ ಶ್ರಮವಹಿಸಿದ್ದ ಕಾರ್ಯಕರ್ತನನ್ನು … [Read more...] about ಕಾರ್ಯಕರ್ತನ ರಸ್ತೆಬದಿಯ ಟಿಪಿನ್ ಸೆಂಟರ್‍ನಲ್ಲಿ ಟೀ ಕುಟಿದು ಕುಶಲೋಪರಿ ವಿಚಾರಿಸಿದ ಶಾಸಕ ದಿನಕರ ಶೆಟ್ಟಿ

ನೂತನವಾಗಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆ ವೀಕ್ಷಿಸಿದ ಶಾಸಕ ದಿನಕರ ಶೆಟ್ಟಿ

October 30, 2020 by Lakshmikant Gowda Leave a Comment

ಹೊನ್ನಾವರ – 20 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಪಟ್ಟಣದ ಪ್ರಭಾತನಗರದ ಫಾರೆಸ್ಟ್ ಕಾಲೋನಿಯನ್ನು ಸಂಪರ್ಕಿಸುವ ಕಾಂಕ್ರೀಟ್ ರಸ್ತೆಯನ್ನು ಶಾಸಕ ದಿನಕರ ಶೆಟ್ಟಿ ಪರಿಶೀಲಿಸಿದರು.ಹಲವು ವರ್ಷಗಳಿಂದ ದುಸ್ಥಿತಿಯಲ್ಲಿದ್ದ ರಸ್ತೆಯ ದುರಸ್ಥಿಗೆ ವಾರ್ಡ್ ನಂ 14 ರ ಸದಸ್ಯ ನಾಗಾರಾಜ ಭಟ್ಟ ವಿಶೇಷ ಮುತುವರ್ಜಿ ವಹಿಸಿ ಅನುದಾನ ಪಡೆದುಕೊಂಡಿದ್ದರು. ಕೊರೊನಾ ಕಾರಣದಿಂದ ಭೂಮಿ ಪೂಜೆಯನ್ನೂ ನಡೆಸದೇ ಕಾಮಗಾರಿ ನಡೆಸಲಾಗಿತ್ತು. ಈ ಹಿನ್ನಲೆಯಲ್ಲಿ ಗುರುವಾರ ಸ್ಥಳಕ್ಕೆ ಬೇಟಿ ನೀಡಿದ … [Read more...] about ನೂತನವಾಗಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆ ವೀಕ್ಷಿಸಿದ ಶಾಸಕ ದಿನಕರ ಶೆಟ್ಟಿ

ಹೊನ್ನಾವರ ತಾಲೂಕಿನಲ್ಲಿ ಮತ್ತೆ ಕೊರೊನಾರ್ಭಟ

October 30, 2020 by Vishwanath Shetty Leave a Comment

ಕೊರೊನಾ ನಿಯಂತ್ರಣದಲ್ಲಿ ಉತ್ತರಕನ್ನಡ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎನ್ನುವ ಹೊಗಳಿಕೆಯ ಮಾತು ಸರ್ಕಾರದಿಂದ ಸಿಕ್ಕರೂ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಮಾತ್ರ ಗುರುವಾರ ಒಂದೇ ದಿನ 19 ಕೆಸ್‍ಗಳು ಪತ್ತೆಯಾಗುವ ಮೂಲಕ ತಾಲೂಕು ಕೊರೊನಾ ಹಾಟ್‍ಸ್ಪಾಟ್‍ನಿಂದ ಹೊರಬಂದಿಲ್ಲವೇ ಎನ್ನುವ ಅನುಮಾನ ಜನರನ್ನು ಕಾಡುವುದಕ್ಕೆ ಶುರುವಾಗಿದೆ.ಗುರುವಾರ ತಾಲೂಕಿನಲ್ಲಿ 19 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಹಡಿನಬಾಳದ 24 ವರ್ಷದ ಯುವಕ, 42 ವರ್ಷದ ಪುರುಷ, 52 … [Read more...] about ಹೊನ್ನಾವರ ತಾಲೂಕಿನಲ್ಲಿ ಮತ್ತೆ ಕೊರೊನಾರ್ಭಟ

ಇಡಗುಂಜಿಯ ವಿನಾಯಕ ವನ

October 29, 2020 by Vishwanath Shetty Leave a Comment

… [Read more...] about ಇಡಗುಂಜಿಯ ವಿನಾಯಕ ವನ

ಸಾರ್ವಜನಿಕ ಜೀವನದಲ್ಲಿ ಸೋಲಿನ ಮುಖವನ್ನೇ ಕಾಣದ ಟಿ.ಎಸ್.ಹೆಗಡೆ ಸಾವಿನೊಂದಿಗಿನ ಸೆಣಸಾಟದಲ್ಲಿ ಮಾತ್ರ ಮಂಡಿಯೂರಿಬಿಟ್ಟರು..!

October 29, 2020 by Lakshmikant Gowda Leave a Comment

(ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷರಾಗಿ ಚುನಾಯಿತರಾದ ಕೆಲವೇ ಹೊತ್ತಿನಲ್ಲಿ ಇಹಲೋಕ ಯಾತ್ರೆ ಮುಗಿಸಿದ ಹಠವಾದಿ)ಹೊನ್ನಾವರ – “ಆಸ್ಪತ್ರೆಯಲ್ಲಿಯೇ ಇದ್ದಿದ್ದರೆ ಬದುಕಿರುತ್ತಿದ್ದರೇನೋ ಮಾರ್ಕೆಟಿಂಗ್ ಸೊಸೈಟಿ ಆಡಳಿತ ಮಂಡಳಿ ಚುನಾವಣೆಯಲ್ಲಿ ಭಾಗಿಯಾಗುವ ಹಠಕ್ಕೆ ಬಿದ್ದು ಜೀವವನ್ನೇ ಕಳೆದುಕೊಳ್ಳುವಂತಾಯ್ತೆ. ಛೇ ವಿಧಿ ಈ ಪರಿಯಲ್ಲಿ ಖುಷಿ ಕೊಟ್ಟು ಜೀವ ಕಸಿದುಕೊಳ್ಳಬಾರದಿತ್ತು” ಇದು ಹೊನ್ನಾವರ ಟಿ.ಎ.ಪಿ.ಸಿ.ಎಂ.ಎಸ್ ಚುನಾವಣೆಯನ್ನು ಭರ್ಜರಿಯಾಗಿ ಗೆದ್ದು ಅವಿರೋಧವಾಗಿ … [Read more...] about ಸಾರ್ವಜನಿಕ ಜೀವನದಲ್ಲಿ ಸೋಲಿನ ಮುಖವನ್ನೇ ಕಾಣದ ಟಿ.ಎಸ್.ಹೆಗಡೆ ಸಾವಿನೊಂದಿಗಿನ ಸೆಣಸಾಟದಲ್ಲಿ ಮಾತ್ರ ಮಂಡಿಯೂರಿಬಿಟ್ಟರು..!

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,448 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar