• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಚತುಷ್ಪಥವೇನೋ ಸಿದ್ಧವಾಯಿತು..ಶಾಲೆಯ ಮಕ್ಕಳ ಕಾರಿಡಾರ್ ಸಮಸ್ಯೆಗೆ ಪರಿಹಾರ ಕಲ್ಪಿಸುವುದು ಯಾವಾಗ..?

October 28, 2020 by Lakshmikant Gowda Leave a Comment

ತಾಲೂಕಿನ ಕೆಳಗಿನೂರು ಗ್ರಾಮದ ಅಭಿತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಜಗಾರ ಅಭಿತೋಟ, ಹೊಳ್ಳಾಕುಳಿ ಭಾಗದ ಆರ್ಥಿಕವಾಗಿ ಹಿಂದುಳಿದ ಕುಟುಂಬದ ಮಕ್ಕಳೇ ಹೆಚ್ಚಾಗಿ ಓದುತ್ತಿದ್ದಾರೆ. ಈ ಭಾಗದಲ್ಲಿ ಹಾದು ಹೋದ ರಾಷ್ಟ್ರೀಯ ಹೆದ್ದಾರಿ 66 ಚತುಷ್ಪಥವಾಗಿ ಬದಲಾದ ನಂತರ ಊರಿನ ಮಕ್ಕಳು ರಸ್ತೆ ದಾಟಿ ಶಾಲೆಗೆ ಹೋಗುವುದೇ ದುಸ್ತರವಾಗಿ ಪರಿಣಮಿಸಿದೆ. ಹೆದ್ದಾರಿಯ ಒಂದು ಅಂಚಿಗೆ ಗುಡ್ಡದ ಭಾಗದಲ್ಲಿ ಶಾಲೆಯಿದ್ದರೆ ಇನ್ನೊಂದ ಭಾಗದಲ್ಲಿರುವ ಊರುಗಳಿಂದ ವಿದ್ಯಾರ್ಥಿಗಳು … [Read more...] about ಚತುಷ್ಪಥವೇನೋ ಸಿದ್ಧವಾಯಿತು..ಶಾಲೆಯ ಮಕ್ಕಳ ಕಾರಿಡಾರ್ ಸಮಸ್ಯೆಗೆ ಪರಿಹಾರ ಕಲ್ಪಿಸುವುದು ಯಾವಾಗ..?

ಪ್ರವಾಸಿಗರನ್ನು ಸೆಳೆಯುತ್ತಿದೆ ಇಡಗುಂಜಿಯ ವಿನಾಯಕ ವನ

October 28, 2020 by Lakshmikant Gowda Leave a Comment

ನಾಡಿನ ಸುಪ್ರಸಿದ್ಧ ದೇವಾಲಯಗಳಲ್ಲೊಂದೆನಿಸಿರುವ ಇಡಗುಂಜಿ ಮಹಾಗಣಪತಿಯ ಸನ್ನಿಧಿಗೆ ನಿತ್ಯವೂ ಸಾವಿರಾರು ಭಕ್ತರು ಬೇಟಿ ನೀಡಿ ಇಷ್ಟಾರ್ಥಗಳನ್ನು ಬೇಡಿಕೊಳ್ಳುತ್ತಾರೆ. ರಾಷ್ಟ್ರೀಯ ಹೆದ್ದಾರಿ 66 ರಿಂದ ಇಡಗುಂಜಿಗೆ ಸಾಗುವ ಉಪ ರಸ್ತೆಯಲ್ಲಿ 50 ಮೀಟರ್ ದೂರದಲ್ಲಿ ಹೊನ್ನಾವರ ಅರಣ್ಯ ಇಲಾಖೆಯವರು ನಿರ್ಮಿಸಿದ ವಿನಾಯಕವನವಿದೆ. ಉದ್ಯಾನವನ, ಕುಳಿತು ವಿಶ್ರಾಂತಿ ಪಡೆಯಲು ಬೆಂಚುಗಳು, ಪಾರಾಗೋಲ, ಕುಡಿಯುವ ನೀರು, ಶೌಚಾಲಯ, ಸ್ನಾನಗೃಹದಂತ ಮೂಲಭೂತ ಸೌಖರ್ಯಗಳ ಜೊತೆ ಮಕ್ಕಳ … [Read more...] about ಪ್ರವಾಸಿಗರನ್ನು ಸೆಳೆಯುತ್ತಿದೆ ಇಡಗುಂಜಿಯ ವಿನಾಯಕ ವನ

ಬಂಗಾರದಿಂದ ಸಿಂಗಾರಗೊಂಡ ಹೊನ್ನೂರಿನ ಪ್ರತಿಭೆ ಗುರುಪ್ರಸಾದ

October 28, 2020 by Lakshmikant Gowda Leave a Comment

ಸಾವಿರ ಜನ ಸಾಗಿದ ದಾರಿಯಲ್ಲಿಯೇ ಹೆಜ್ಜೆ ಹಾಕುವುದು ಕಷ್ಟವಾಗಲಾರದು ಎನ್ನುವುದಕ್ಕಿಂತ ಆ ಮಾರ್ಗ ಸಾಧಕರನ್ನು ರೂಪಿಸಲಾರದು. ಯಾರೂ ಮಾಡದ ಪ್ರಯತ್ನಿಸಲು ಹಿಂದೇಟು ಹಾಕುವಂತ ರಂಗದಲ್ಲಿ ಮುನ್ನುಗ್ಗಿದವರು ಮಾತ್ರ ಸಾಧಕರಾಗಿ ಹೊರ ಹೊಮ್ಮುತ್ತಾರೆ ಎನ್ನುವ ಮಾತಿದೆ. ಈ ಮಾತನ್ನು ಸಾಕ್ಷೀಕರಿಸಿದ ಪ್ರತಿಭೆ ಎನ್.ಎಮ್. ಗುರುಪ್ರಸಾದ. ಹೊನ್ನಾವರ ತಾಲೂಕಿನ ಕೆರೆಕೋಣದ ಕೃಷಿ ಕುಟುಂಬದ ಮಂಜುನಾಥ ಭಟ್ಟ ನೆಡಭಾಗ ಮತ್ತು ಶ್ರೀದೇವಿ ದಂಪತಿಯ ಸುಪುತ್ರನಾದ ಈತ … [Read more...] about ಬಂಗಾರದಿಂದ ಸಿಂಗಾರಗೊಂಡ ಹೊನ್ನೂರಿನ ಪ್ರತಿಭೆ ಗುರುಪ್ರಸಾದ

ಬಳಕೂರಿನ ಪಾಂಡವರ ಗುಹೆ – ನಿಸರ್ಗ ನಿರ್ಮಿತವೋ..? ಪೂರ್ವಜರ ತಾಂತ್ರಿಕ ನೈಪುಣ್ಯತೆಗೆ ಸಾಕ್ಷಿಯೋ..?

October 28, 2020 by Lakshmikant Gowda Leave a Comment

ತಾಲೂಕು ಕೇಂದ್ರ ಹೊನ್ನಾವರದಿಂದ ಸುಮಾರು ೧೨ ಕಿಲೋ ಮೀಟರ್ ದೂರದಲ್ಲಿರುವ ಬಳಕೂರು ಪಶ್ಚಿಮಾಭಿಮುಖವಾಗಿ ಹರಿದು ಅರಬ್ಬಿಯ ಕಡಲ ಒಡಲನ್ನು ಸೇರುವ ಶರವಾತಿಯ ಎಡದಂಡೆ ಪ್ರದೇಶವಾಗಿದೆ. ಬಹುಸಂಖ್ಯಾತರು ಕೃಷಿಯನ್ನೇ ಮೂಲ ಕಸುಬನ್ನಾಗಿ ಹೊಂದಿರುವ ಇಲ್ಲಿನ ಗುಡ್ಡದಲ್ಲಿನ ಗುಹೆಯೊಂದು ಅಪರೂಪದ ವಿದ್ಯಮಾನಕ್ಕೆ ಸಾಕ್ಷಿಯಾಗಿದೆ.ಬಳಕೂರು, ಗುಡೇಮಕ್ಕಿ ಮತ್ತು ಮಣ್ಣಿಗೆ ಗ್ರಾಮಗಳ ಮಧ್ಯವರ್ತಿ ಸ್ಥಳವಾಗಿರುವ ಗುಡ್ಡದಮೇಲೆ ಪಾಂಡವರ ಅರೆ ಎನ್ನುವ ಪ್ರದೇಶವಿದೆ. ಜಾನಪದ ಕಥೆಗಳ ಪ್ರಕಾರ … [Read more...] about ಬಳಕೂರಿನ ಪಾಂಡವರ ಗುಹೆ – ನಿಸರ್ಗ ನಿರ್ಮಿತವೋ..? ಪೂರ್ವಜರ ತಾಂತ್ರಿಕ ನೈಪುಣ್ಯತೆಗೆ ಸಾಕ್ಷಿಯೋ..?

ಮಾಜಿ ಗ್ರಾಮ ಪಂಚಾಯತ ಅಧ್ಯಕ್ಷ ಟಿ.ಎಸ್.ಹೆಗಡೆ ನಿಧನ

October 27, 2020 by Vishwanath Shetty Leave a Comment

ಹೊನ್ನಾವರ: ಸಮಾಜಮುಖಿ ಕಾರ್ಯದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದ ಟಿ.ಎಸ್.ಕೊಂಡದಕೇರಿ(62) ಮಂಗಳವಾರ ಹೃದಯಘಾತದಿಂದ  ನಿಧನರಾದರು.ತಾಲೂಕ ಪಂಚಾಯತ ಸದಸ್ಯರಾಗಿ ಮುಗ್ವಾ ಗ್ರಾಮ ಪಂಚಾಯತ ಅಧ್ಯಕ್ಷರಾಗಿ, ಸುಬ್ರಹ್ಮಣ್ಯ ದೇವಾಲಯದ ಟ್ರಸ್ಟಿಕಾರ್ಯನಿರ್ವಹಿಸುವ ಜೊತೆ ಪ್ರಸುತ್ತಸಾಲಿನ ಪಿಎಲ್.ಡಿ ಬ್ಯಾಂಕ್ ನಿರ್ದೇಶಕರಾಗಿ, ಇತ್ತಿಚಿಗೆ ನಡೆದ ಮಾರ್ಕೆಟಿಂಗ್ ಸೊಸೈಟಿ ಚುನಾವಣೆಯ ನಿರ್ದೇಶಕರಾಗಿ ಆಯ್ಕೆಯಾಗಿದ್ದರು.ಕಳೆದ ಕೆಲ ದಿನದ ಹಿಂದೆ ಕೊರೋನಾ ಸೊಂಕಿಗೆ ಒಳಪಟ್ಟು … [Read more...] about ಮಾಜಿ ಗ್ರಾಮ ಪಂಚಾಯತ ಅಧ್ಯಕ್ಷ ಟಿ.ಎಸ್.ಹೆಗಡೆ ನಿಧನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,451 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar