ತಾಲೂಕಿನ ಕೆಳಗಿನೂರು ಗ್ರಾಮದ ಅಭಿತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಜಗಾರ ಅಭಿತೋಟ, ಹೊಳ್ಳಾಕುಳಿ ಭಾಗದ ಆರ್ಥಿಕವಾಗಿ ಹಿಂದುಳಿದ ಕುಟುಂಬದ ಮಕ್ಕಳೇ ಹೆಚ್ಚಾಗಿ ಓದುತ್ತಿದ್ದಾರೆ. ಈ ಭಾಗದಲ್ಲಿ ಹಾದು ಹೋದ ರಾಷ್ಟ್ರೀಯ ಹೆದ್ದಾರಿ 66 ಚತುಷ್ಪಥವಾಗಿ ಬದಲಾದ ನಂತರ ಊರಿನ ಮಕ್ಕಳು ರಸ್ತೆ ದಾಟಿ ಶಾಲೆಗೆ ಹೋಗುವುದೇ ದುಸ್ತರವಾಗಿ ಪರಿಣಮಿಸಿದೆ. ಹೆದ್ದಾರಿಯ ಒಂದು ಅಂಚಿಗೆ ಗುಡ್ಡದ ಭಾಗದಲ್ಲಿ ಶಾಲೆಯಿದ್ದರೆ ಇನ್ನೊಂದ ಭಾಗದಲ್ಲಿರುವ ಊರುಗಳಿಂದ ವಿದ್ಯಾರ್ಥಿಗಳು … [Read more...] about ಚತುಷ್ಪಥವೇನೋ ಸಿದ್ಧವಾಯಿತು..ಶಾಲೆಯ ಮಕ್ಕಳ ಕಾರಿಡಾರ್ ಸಮಸ್ಯೆಗೆ ಪರಿಹಾರ ಕಲ್ಪಿಸುವುದು ಯಾವಾಗ..?
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಪ್ರವಾಸಿಗರನ್ನು ಸೆಳೆಯುತ್ತಿದೆ ಇಡಗುಂಜಿಯ ವಿನಾಯಕ ವನ
ನಾಡಿನ ಸುಪ್ರಸಿದ್ಧ ದೇವಾಲಯಗಳಲ್ಲೊಂದೆನಿಸಿರುವ ಇಡಗುಂಜಿ ಮಹಾಗಣಪತಿಯ ಸನ್ನಿಧಿಗೆ ನಿತ್ಯವೂ ಸಾವಿರಾರು ಭಕ್ತರು ಬೇಟಿ ನೀಡಿ ಇಷ್ಟಾರ್ಥಗಳನ್ನು ಬೇಡಿಕೊಳ್ಳುತ್ತಾರೆ. ರಾಷ್ಟ್ರೀಯ ಹೆದ್ದಾರಿ 66 ರಿಂದ ಇಡಗುಂಜಿಗೆ ಸಾಗುವ ಉಪ ರಸ್ತೆಯಲ್ಲಿ 50 ಮೀಟರ್ ದೂರದಲ್ಲಿ ಹೊನ್ನಾವರ ಅರಣ್ಯ ಇಲಾಖೆಯವರು ನಿರ್ಮಿಸಿದ ವಿನಾಯಕವನವಿದೆ. ಉದ್ಯಾನವನ, ಕುಳಿತು ವಿಶ್ರಾಂತಿ ಪಡೆಯಲು ಬೆಂಚುಗಳು, ಪಾರಾಗೋಲ, ಕುಡಿಯುವ ನೀರು, ಶೌಚಾಲಯ, ಸ್ನಾನಗೃಹದಂತ ಮೂಲಭೂತ ಸೌಖರ್ಯಗಳ ಜೊತೆ ಮಕ್ಕಳ … [Read more...] about ಪ್ರವಾಸಿಗರನ್ನು ಸೆಳೆಯುತ್ತಿದೆ ಇಡಗುಂಜಿಯ ವಿನಾಯಕ ವನ
ಬಂಗಾರದಿಂದ ಸಿಂಗಾರಗೊಂಡ ಹೊನ್ನೂರಿನ ಪ್ರತಿಭೆ ಗುರುಪ್ರಸಾದ
ಸಾವಿರ ಜನ ಸಾಗಿದ ದಾರಿಯಲ್ಲಿಯೇ ಹೆಜ್ಜೆ ಹಾಕುವುದು ಕಷ್ಟವಾಗಲಾರದು ಎನ್ನುವುದಕ್ಕಿಂತ ಆ ಮಾರ್ಗ ಸಾಧಕರನ್ನು ರೂಪಿಸಲಾರದು. ಯಾರೂ ಮಾಡದ ಪ್ರಯತ್ನಿಸಲು ಹಿಂದೇಟು ಹಾಕುವಂತ ರಂಗದಲ್ಲಿ ಮುನ್ನುಗ್ಗಿದವರು ಮಾತ್ರ ಸಾಧಕರಾಗಿ ಹೊರ ಹೊಮ್ಮುತ್ತಾರೆ ಎನ್ನುವ ಮಾತಿದೆ. ಈ ಮಾತನ್ನು ಸಾಕ್ಷೀಕರಿಸಿದ ಪ್ರತಿಭೆ ಎನ್.ಎಮ್. ಗುರುಪ್ರಸಾದ. ಹೊನ್ನಾವರ ತಾಲೂಕಿನ ಕೆರೆಕೋಣದ ಕೃಷಿ ಕುಟುಂಬದ ಮಂಜುನಾಥ ಭಟ್ಟ ನೆಡಭಾಗ ಮತ್ತು ಶ್ರೀದೇವಿ ದಂಪತಿಯ ಸುಪುತ್ರನಾದ ಈತ … [Read more...] about ಬಂಗಾರದಿಂದ ಸಿಂಗಾರಗೊಂಡ ಹೊನ್ನೂರಿನ ಪ್ರತಿಭೆ ಗುರುಪ್ರಸಾದ
ಬಳಕೂರಿನ ಪಾಂಡವರ ಗುಹೆ – ನಿಸರ್ಗ ನಿರ್ಮಿತವೋ..? ಪೂರ್ವಜರ ತಾಂತ್ರಿಕ ನೈಪುಣ್ಯತೆಗೆ ಸಾಕ್ಷಿಯೋ..?
ತಾಲೂಕು ಕೇಂದ್ರ ಹೊನ್ನಾವರದಿಂದ ಸುಮಾರು ೧೨ ಕಿಲೋ ಮೀಟರ್ ದೂರದಲ್ಲಿರುವ ಬಳಕೂರು ಪಶ್ಚಿಮಾಭಿಮುಖವಾಗಿ ಹರಿದು ಅರಬ್ಬಿಯ ಕಡಲ ಒಡಲನ್ನು ಸೇರುವ ಶರವಾತಿಯ ಎಡದಂಡೆ ಪ್ರದೇಶವಾಗಿದೆ. ಬಹುಸಂಖ್ಯಾತರು ಕೃಷಿಯನ್ನೇ ಮೂಲ ಕಸುಬನ್ನಾಗಿ ಹೊಂದಿರುವ ಇಲ್ಲಿನ ಗುಡ್ಡದಲ್ಲಿನ ಗುಹೆಯೊಂದು ಅಪರೂಪದ ವಿದ್ಯಮಾನಕ್ಕೆ ಸಾಕ್ಷಿಯಾಗಿದೆ.ಬಳಕೂರು, ಗುಡೇಮಕ್ಕಿ ಮತ್ತು ಮಣ್ಣಿಗೆ ಗ್ರಾಮಗಳ ಮಧ್ಯವರ್ತಿ ಸ್ಥಳವಾಗಿರುವ ಗುಡ್ಡದಮೇಲೆ ಪಾಂಡವರ ಅರೆ ಎನ್ನುವ ಪ್ರದೇಶವಿದೆ. ಜಾನಪದ ಕಥೆಗಳ ಪ್ರಕಾರ … [Read more...] about ಬಳಕೂರಿನ ಪಾಂಡವರ ಗುಹೆ – ನಿಸರ್ಗ ನಿರ್ಮಿತವೋ..? ಪೂರ್ವಜರ ತಾಂತ್ರಿಕ ನೈಪುಣ್ಯತೆಗೆ ಸಾಕ್ಷಿಯೋ..?
ಮಾಜಿ ಗ್ರಾಮ ಪಂಚಾಯತ ಅಧ್ಯಕ್ಷ ಟಿ.ಎಸ್.ಹೆಗಡೆ ನಿಧನ
ಹೊನ್ನಾವರ: ಸಮಾಜಮುಖಿ ಕಾರ್ಯದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದ ಟಿ.ಎಸ್.ಕೊಂಡದಕೇರಿ(62) ಮಂಗಳವಾರ ಹೃದಯಘಾತದಿಂದ ನಿಧನರಾದರು.ತಾಲೂಕ ಪಂಚಾಯತ ಸದಸ್ಯರಾಗಿ ಮುಗ್ವಾ ಗ್ರಾಮ ಪಂಚಾಯತ ಅಧ್ಯಕ್ಷರಾಗಿ, ಸುಬ್ರಹ್ಮಣ್ಯ ದೇವಾಲಯದ ಟ್ರಸ್ಟಿಕಾರ್ಯನಿರ್ವಹಿಸುವ ಜೊತೆ ಪ್ರಸುತ್ತಸಾಲಿನ ಪಿಎಲ್.ಡಿ ಬ್ಯಾಂಕ್ ನಿರ್ದೇಶಕರಾಗಿ, ಇತ್ತಿಚಿಗೆ ನಡೆದ ಮಾರ್ಕೆಟಿಂಗ್ ಸೊಸೈಟಿ ಚುನಾವಣೆಯ ನಿರ್ದೇಶಕರಾಗಿ ಆಯ್ಕೆಯಾಗಿದ್ದರು.ಕಳೆದ ಕೆಲ ದಿನದ ಹಿಂದೆ ಕೊರೋನಾ ಸೊಂಕಿಗೆ ಒಳಪಟ್ಟು … [Read more...] about ಮಾಜಿ ಗ್ರಾಮ ಪಂಚಾಯತ ಅಧ್ಯಕ್ಷ ಟಿ.ಎಸ್.ಹೆಗಡೆ ನಿಧನ




