ಹೊನ್ನಾವರ - ಹವಾಮಾನ ಇಲಾಖೆಯ ೪೮ಗಂಟೆಗಳ ಕಾಲ ಭಾರಿ ಮಳೆ ಮುನ್ಸೂಚನೆ ಮಧ್ಯೆ ಬುಧವಾರ ಮಧ್ಯಾಹ್ನದಿಂದಲೇ ತಾಲೂಕಿನೆಲ್ಲಡೆ ವರುಣನ ಆರ್ಭಟ ಜೋರಾಗಿದ್ದು ಮತ್ತೆ ತಾಲೂಕಿನ ಹೊಳೆ ಹಳ್ಳಗಳು ಮೈದುಂಬಿ ಹರಿದು ತಗ್ಗುಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗುವ ಆತಂಕ ಮನೆ ಮಾಡಿದೆ. ತಾಲೂಕಿನಲ್ಲಿ ಕೊರೊನಾ ಆರ್ಭಟದ ನಡುವೆ ನೆರೆಯ ಭೀತಿ ಆವರಿಸಿದೆ. ಶರಾವತಿ ನದಿ ತೀರಕ್ಕೆ ಆತಂಕ ಮೂಡಿಸುವ ಲಿಂಗನಮಕ್ಕಿ ಜಲಾಶಯದ ನೀರು ಭರ್ತಿಯಾಗದ ಹಿನ್ನಲೆಯಲ್ಲಿ ಡ್ಯಾಂನಿದ ನೀರು … [Read more...] about ಅಬ್ಬರಿಸುತ್ತಿರುವ ಮಳೆ ತಾಲೂಕಿನಲ್ಲಿ ಮತ್ತೆ ನೆರೆಯ ಭೀತಿ.
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ವಿಧಾನಪರಿಷತ್ ಚುನಾವಣೆ ಹಿನ್ನಲೆ ಬಿಜೆಪಿ ಅಭ್ಯರ್ಥಿಯಿಂದ ಮತಯಾಚನೆ.
ಹೊನ್ನಾವರ: ವಿಧಾನ ಪರಿಷತ್ತಿಗೆ ೨೮ರಂದು ನಡೆಯುವ ಚುನಾವಣೆಯ ಹಿನ್ನಲೆಯಲ್ಲಿ ಪಶ್ಚಿಮ ಪದವಿದರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರು ಪಟ್ಟಣದಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಮೋಹನ ಶೆಟ್ಟಿ ಪಿಯು ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಸ್.ಡಿಎಂ ಪದವಿ ಪ;ಊರ್ವ ಹಾಗೂ ಪದವಿ ಮಹಾವಿದ್ಯಾಲಯಕ್ಕೆ ತೆರಳಿ ಮತ ನೀಡುವಂತೆ ಪ್ರಚಾರ ನಡೆಸಿದರು. ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿರುವುದರಿಂದ ಈ ಬಾರಿ ಪದವಿದರ ಕ್ಷೇತ್ರದ ಹಲವು … [Read more...] about ವಿಧಾನಪರಿಷತ್ ಚುನಾವಣೆ ಹಿನ್ನಲೆ ಬಿಜೆಪಿ ಅಭ್ಯರ್ಥಿಯಿಂದ ಮತಯಾಚನೆ.
ಶರಾವತಿ ಕುಡಿಯುವ ನೀರಿನ ಯೋಜನೆ ಹಕ್ಕಿಗೆ ರೆಕ್ಕೆ ಪುಕ್ಕ
ಗೇರಸೊಪ್ಪಾದಿಂದ ಹೊನ್ನಾವರ ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ೧೨೦ ಕೋಟಿ ವೆಚ್ಚದ ಕನಸಿನ ಯೋಜನೆ ಅನುಷ್ಠಾನವಾಗುತಿದ್ದು ನಗರವಾಸಿಗಳ ಬಹುದಿನದ ಬೇಡಿಕೆ ಈಡೇರುವ ಕಾಲ ಸನ್ನಿಹಿತವಾಗುತ್ತಿದೆ. ಪಟ್ಟಣಕ್ಕೆ ನೀರನ್ನು ಪೂರೈಸುವ ಜೊತೆಗೆ ಪೈಪ್ಲೈನ್ ಹಾದುಹೋಗುವ ೮ ಗ್ರಾಮಪಂಚಾಯತಗಳಿಗೂ ನೀರನ್ನು ಒದಗಿಸುವ ಮಹತ್ವಾಕಾಂಕ್ಷಿ ಯೋಜನೆ ರೂಪುಗೊಂಡಿದ್ದು ಮಾಜಿ ಶಾಸಕರಾದ ಶಾರದಾ ಶೆಟ್ಟಿ ಮತ್ತು ಮಂಕಾಳ ವೈದ್ಯ ಕಾಲದಲ್ಲಿ. ಇದೀಗ ಹಾಲಿ ಶಾಸಕ ದಿನಕರ ಶೆಟ್ಟಿ, ಸುನಿಲ್ ನಾಯ್ಕ … [Read more...] about ಶರಾವತಿ ಕುಡಿಯುವ ನೀರಿನ ಯೋಜನೆ ಹಕ್ಕಿಗೆ ರೆಕ್ಕೆ ಪುಕ್ಕ
ಪಟ್ಟಣ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣಕ್ಕೆ ಸಜ್ಜಾಗುತ್ತಿರುವ ಐ.ಆರ್.ಬಿ. ಮೇಲ್ಸೇತುವೆಯ ಸೊಲ್ಲಿಲ್ಲ
ಅಂತೂ ಇಂತೂ ಪಟ್ಟಣ ವ್ಯಾಪ್ತಿಯಲ್ಲಿ ಚತುಷ್ಪಥ ಕಾಮಗಾರಿ ಕೈಗೆತ್ತಿಕೊಳ್ಳುವುದಕ್ಕೆ ಐ.ಆರ್.ಬಿ ಸಜ್ಜಾಗುತ್ತಿರುವ ಲಕ್ಷಣಗಳು ಕಂಡುಬರುತ್ತಿದ್ದು ಮಾರ್ಕಿಂಗ್ ಕಾರ್ಯ ಕೂಡು ರಸ್ತೆಗಳಲ್ಲಿ ಸ್ಪೀಡ್ ಬ್ರೇಕರ್ ಅಳವಡಿಸುವ ಕೆಲಸ ನಡೆಯುತ್ತಿದೆ. ವಿಚಿತ್ರ ಎಂದರೆ ಶರಾವತಿ ನದಿಗೆ ಸೇತುವೆ ನಿರ್ಮಾಣವಾಗುವವರೆಗೂ ಮೌನವಾಗಿದ್ದು ನಂತರ ಪಟ್ಟಣ ವ್ಯಾಪ್ತಿಯಲ್ಲಿ ಮೇಲ್ಸೇತುವೆ ಆಗಲೇ ಬೇಕು ಎನ್ನುವ ಬೇಡಿಕೆಯನ್ನಿಟ್ಟು ಹಲವು ಸಮಾನ ಮನಸ್ಕರು ಸೇರಿ ಕೆಲ ಸಭೆಗಳನ್ನು ನಡೆಸಿ ಪ್ರತಿಭಟನೆಗೂ … [Read more...] about ಪಟ್ಟಣ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣಕ್ಕೆ ಸಜ್ಜಾಗುತ್ತಿರುವ ಐ.ಆರ್.ಬಿ. ಮೇಲ್ಸೇತುವೆಯ ಸೊಲ್ಲಿಲ್ಲ
ಮರೆಯಾದ ಅರಳಿ ಮರ ಸುತ್ತುವ ಆಚರಣೆ
ನವರಾತ್ರಿ ಎಂದರೆ ಕೇವಲ ೯ ದಿನಗಳ ಕಾಲ ದೇವಿಯ ದೇವಾಲಯಗಳನ್ನು ವಿವಿಧ ರೀತಿಯಲ್ಲಿ ಶೃಂಗರಿಸಿ ಹತ್ತು ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡುವುದು ಎನ್ನುವ ಭಾವನೆ ಹಲವರಲ್ಲಿದೆ. ಆದರೆ ಗ್ರಾಮೀಣ ಭಾಗದಲ್ಲಿ ಇದಕ್ಕಿಂತಲೂ ಸೊಗಸಾದ ಸರಳ ಆಚರಣೆಗಳು ತೀರಾ ಇತ್ತೀಚಿನ ವರೆಗೂ ಅಸ್ಥಿತ್ವದಲ್ಲಿತ್ತು. ನವರಾತ್ರಿ ಅಥವಾ ದಸರಾ ರಜೆ ಎಂದರೆ ಸಾಕು ಗ್ರಾಮೀಣ ಭಾಗದ ಮಕ್ಕಳ ಮನಸ್ಸಿನಲ್ಲಿ ಅಶ್ವತ ಕಟ್ಟೆ ಹಾಗೂ ಕಲ್ಪವೃಕ್ಷ ಅಥವಾ ತೆಂಗಿನ ಮರವನ್ನು ಸುತ್ತುವ ಖುಷಿ ಕಣ್ಮುಂದೆ … [Read more...] about ಮರೆಯಾದ ಅರಳಿ ಮರ ಸುತ್ತುವ ಆಚರಣೆ



