• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಅಬ್ಬರಿಸುತ್ತಿರುವ ಮಳೆ ತಾಲೂಕಿನಲ್ಲಿ ಮತ್ತೆ ನೆರೆಯ ಭೀತಿ.

October 22, 2020 by Vishwanath Shetty Leave a Comment

ಹೊನ್ನಾವರ - ಹವಾಮಾನ ಇಲಾಖೆಯ ೪೮ಗಂಟೆಗಳ ಕಾಲ ಭಾರಿ ಮಳೆ ಮುನ್ಸೂಚನೆ ಮಧ್ಯೆ ಬುಧವಾರ ಮಧ್ಯಾಹ್ನದಿಂದಲೇ ತಾಲೂಕಿನೆಲ್ಲಡೆ ವರುಣನ ಆರ್ಭಟ ಜೋರಾಗಿದ್ದು ಮತ್ತೆ ತಾಲೂಕಿನ ಹೊಳೆ ಹಳ್ಳಗಳು ಮೈದುಂಬಿ ಹರಿದು ತಗ್ಗುಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗುವ ಆತಂಕ ಮನೆ ಮಾಡಿದೆ. ತಾಲೂಕಿನಲ್ಲಿ ಕೊರೊನಾ ಆರ್ಭಟದ ನಡುವೆ ನೆರೆಯ ಭೀತಿ ಆವರಿಸಿದೆ. ಶರಾವತಿ ನದಿ ತೀರಕ್ಕೆ ಆತಂಕ ಮೂಡಿಸುವ ಲಿಂಗನಮಕ್ಕಿ ಜಲಾಶಯದ ನೀರು ಭರ್ತಿಯಾಗದ ಹಿನ್ನಲೆಯಲ್ಲಿ ಡ್ಯಾಂನಿದ ನೀರು … [Read more...] about ಅಬ್ಬರಿಸುತ್ತಿರುವ ಮಳೆ ತಾಲೂಕಿನಲ್ಲಿ ಮತ್ತೆ ನೆರೆಯ ಭೀತಿ.

ವಿಧಾನಪರಿಷತ್ ಚುನಾವಣೆ ಹಿನ್ನಲೆ ಬಿಜೆಪಿ ಅಭ್ಯರ್ಥಿಯಿಂದ ಮತಯಾಚನೆ.

October 22, 2020 by Vishwanath Shetty Leave a Comment

ಹೊನ್ನಾವರ: ವಿಧಾನ ಪರಿಷತ್ತಿಗೆ ೨೮ರಂದು ನಡೆಯುವ ಚುನಾವಣೆಯ ಹಿನ್ನಲೆಯಲ್ಲಿ ಪಶ್ಚಿಮ ಪದವಿದರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರು ಪಟ್ಟಣದಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಮೋಹನ ಶೆಟ್ಟಿ ಪಿಯು ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಸ್.ಡಿಎಂ ಪದವಿ ಪ;ಊರ್ವ ಹಾಗೂ ಪದವಿ ಮಹಾವಿದ್ಯಾಲಯಕ್ಕೆ ತೆರಳಿ ಮತ ನೀಡುವಂತೆ ಪ್ರಚಾರ ನಡೆಸಿದರು. ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿರುವುದರಿಂದ ಈ ಬಾರಿ ಪದವಿದರ ಕ್ಷೇತ್ರದ ಹಲವು … [Read more...] about ವಿಧಾನಪರಿಷತ್ ಚುನಾವಣೆ ಹಿನ್ನಲೆ ಬಿಜೆಪಿ ಅಭ್ಯರ್ಥಿಯಿಂದ ಮತಯಾಚನೆ.

ಶರಾವತಿ ಕುಡಿಯುವ ನೀರಿನ ಯೋಜನೆ ಹಕ್ಕಿಗೆ ರೆಕ್ಕೆ ಪುಕ್ಕ

October 22, 2020 by Lakshmikant Gowda Leave a Comment

ಗೇರಸೊಪ್ಪಾದಿಂದ ಹೊನ್ನಾವರ ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ೧೨೦ ಕೋಟಿ ವೆಚ್ಚದ ಕನಸಿನ ಯೋಜನೆ ಅನುಷ್ಠಾನವಾಗುತಿದ್ದು ನಗರವಾಸಿಗಳ ಬಹುದಿನದ ಬೇಡಿಕೆ ಈಡೇರುವ ಕಾಲ ಸನ್ನಿಹಿತವಾಗುತ್ತಿದೆ. ಪಟ್ಟಣಕ್ಕೆ ನೀರನ್ನು ಪೂರೈಸುವ ಜೊತೆಗೆ ಪೈಪ್‌ಲೈನ್ ಹಾದುಹೋಗುವ ೮ ಗ್ರಾಮಪಂಚಾಯತಗಳಿಗೂ ನೀರನ್ನು ಒದಗಿಸುವ ಮಹತ್ವಾಕಾಂಕ್ಷಿ ಯೋಜನೆ ರೂಪುಗೊಂಡಿದ್ದು ಮಾಜಿ ಶಾಸಕರಾದ ಶಾರದಾ ಶೆಟ್ಟಿ ಮತ್ತು ಮಂಕಾಳ ವೈದ್ಯ ಕಾಲದಲ್ಲಿ. ಇದೀಗ ಹಾಲಿ ಶಾಸಕ ದಿನಕರ ಶೆಟ್ಟಿ, ಸುನಿಲ್ ನಾಯ್ಕ … [Read more...] about ಶರಾವತಿ ಕುಡಿಯುವ ನೀರಿನ ಯೋಜನೆ ಹಕ್ಕಿಗೆ ರೆಕ್ಕೆ ಪುಕ್ಕ

ಪಟ್ಟಣ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣಕ್ಕೆ ಸಜ್ಜಾಗುತ್ತಿರುವ ಐ.ಆರ್.ಬಿ. ಮೇಲ್ಸೇತುವೆಯ ಸೊಲ್ಲಿಲ್ಲ

October 22, 2020 by Lakshmikant Gowda Leave a Comment

ಅಂತೂ ಇಂತೂ ಪಟ್ಟಣ ವ್ಯಾಪ್ತಿಯಲ್ಲಿ ಚತುಷ್ಪಥ ಕಾಮಗಾರಿ ಕೈಗೆತ್ತಿಕೊಳ್ಳುವುದಕ್ಕೆ ಐ.ಆರ್.ಬಿ ಸಜ್ಜಾಗುತ್ತಿರುವ ಲಕ್ಷಣಗಳು ಕಂಡುಬರುತ್ತಿದ್ದು ಮಾರ್ಕಿಂಗ್ ಕಾರ್ಯ ಕೂಡು ರಸ್ತೆಗಳಲ್ಲಿ ಸ್ಪೀಡ್ ಬ್ರೇಕರ್ ಅಳವಡಿಸುವ ಕೆಲಸ ನಡೆಯುತ್ತಿದೆ. ವಿಚಿತ್ರ ಎಂದರೆ ಶರಾವತಿ ನದಿಗೆ ಸೇತುವೆ ನಿರ್ಮಾಣವಾಗುವವರೆಗೂ ಮೌನವಾಗಿದ್ದು ನಂತರ ಪಟ್ಟಣ ವ್ಯಾಪ್ತಿಯಲ್ಲಿ ಮೇಲ್ಸೇತುವೆ ಆಗಲೇ ಬೇಕು ಎನ್ನುವ ಬೇಡಿಕೆಯನ್ನಿಟ್ಟು ಹಲವು ಸಮಾನ ಮನಸ್ಕರು ಸೇರಿ ಕೆಲ ಸಭೆಗಳನ್ನು ನಡೆಸಿ ಪ್ರತಿಭಟನೆಗೂ … [Read more...] about ಪಟ್ಟಣ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣಕ್ಕೆ ಸಜ್ಜಾಗುತ್ತಿರುವ ಐ.ಆರ್.ಬಿ. ಮೇಲ್ಸೇತುವೆಯ ಸೊಲ್ಲಿಲ್ಲ

ಮರೆಯಾದ ಅರಳಿ ಮರ ಸುತ್ತುವ ಆಚರಣೆ

October 22, 2020 by Lakshmikant Gowda Leave a Comment

ನವರಾತ್ರಿ ಎಂದರೆ ಕೇವಲ ೯ ದಿನಗಳ ಕಾಲ ದೇವಿಯ ದೇವಾಲಯಗಳನ್ನು ವಿವಿಧ ರೀತಿಯಲ್ಲಿ ಶೃಂಗರಿಸಿ ಹತ್ತು ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡುವುದು ಎನ್ನುವ ಭಾವನೆ ಹಲವರಲ್ಲಿದೆ. ಆದರೆ ಗ್ರಾಮೀಣ ಭಾಗದಲ್ಲಿ ಇದಕ್ಕಿಂತಲೂ ಸೊಗಸಾದ ಸರಳ ಆಚರಣೆಗಳು ತೀರಾ ಇತ್ತೀಚಿನ ವರೆಗೂ ಅಸ್ಥಿತ್ವದಲ್ಲಿತ್ತು. ನವರಾತ್ರಿ ಅಥವಾ ದಸರಾ ರಜೆ ಎಂದರೆ ಸಾಕು ಗ್ರಾಮೀಣ ಭಾಗದ ಮಕ್ಕಳ ಮನಸ್ಸಿನಲ್ಲಿ ಅಶ್ವತ ಕಟ್ಟೆ ಹಾಗೂ ಕಲ್ಪವೃಕ್ಷ ಅಥವಾ ತೆಂಗಿನ ಮರವನ್ನು ಸುತ್ತುವ ಖುಷಿ ಕಣ್ಮುಂದೆ … [Read more...] about ಮರೆಯಾದ ಅರಳಿ ಮರ ಸುತ್ತುವ ಆಚರಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,452 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar