ಪೇಡಾ ಅಂದರೆ ಸಾಕು ಧಾರವಾಡ ಪೇಡಾ ಎನ್ನುವವರು ಸಾಕಷ್ಟು ಜನರಿದ್ದಾರೆ ಆದರೆ ರುಚಿಯಲ್ಲಿ ಧಾರವಾಡ ಪೇಡಾವನ್ನೂ ಮೀರಿಸಬಲ್ಲ ಪ್ರಚಾರದಲ್ಲಿ ಮಾತ್ರ ಹಿಂದುಳಿದಿರುವ ಹೆಬ್ಬರ್ನಕೆರೆಯ ಸೂಪರ್ ಪೇಡಾಗಳು ಶುದ್ಧ ಹಾಲು ಮತ್ತು ಸಕ್ಕರೆಯಿಂದ ತಯಾರಾಗಿ ಹೊನ್ನಾವರ ಭಟ್ಕಳ ಕುಮಟಾ ತಾಲೂಕಿನ ಜನರ ಬಾಯಲ್ಲಿ ನೀರೂರಿಸುತ್ತಿದೆ.ಬೇಕರಿ ತಿನಿಸುಗಳ ಭರಾಟೆಯಲ್ಲಿಯೂ ಮಾರುಕಟ್ಟೆಯಲ್ಲಿ ತನ್ನ ಅಸ್ಥಿತ್ವ ಉಳಿಸಿಕೊಂಡಿರುವ ಈ ಪೇಡಾ ಕೃತ್ರಿಮ ಬಣ್ಣಗಳ ಬಳಕೆಯಿಲ್ಲದೇ ಶುದ್ಧ ಹಾಲು, ಸಕ್ಕರೆ … [Read more...] about ಶುದ್ಧ ಹಾಲು ಮತ್ತು ಸಕ್ಕರೆಯಿಂದ ತಯಾರಾಗುವ ಸೂಪರ್ ಪೇಡಾಗಳಿಗೆ ಬಲು ಬೇಡಿಕೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಹೊನ್ನಾವರ ಮಾರ್ಕೆಟಿಂಗ್ ಸೊಸೈಟಿ ಚುನಾವಣೆಯಲ್ಲಿ ಗೆಲುವಿನ ನಗು ಬೀರಿದ ಶಿವಾನಂದ ಹೆಗಡೆ ನೇತೃತ್ವದ ತಂಡ
ಹೊನ್ನಾವರ - ಟಿ.ಏ.ಪಿ.ಸಿ.ಎಮ್.ಎಸ್ನ ಮುಂದಿನ ಐದು ವರ್ಷಗಳ ಆಡಳಿತಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಸೊಸೈಟಿ ಕೋಟಾದ ಐದು ಸ್ಥಾನಗಳು ಹಾಗೂ ಸಾಮಾನ್ಯ, ಹಿಂದುಳಿದ ಮತ್ತು ಮಹಿಳಾ ಮೀಸಲು ಕ್ಷೇತ್ರದ ಐದೂ ಸ್ಥಾನ ಸೇರಿದಂತೆ ಚುನಾವಣೆ ನಡೆದ 10 ನಿರ್ದೇಶಕ ಸ್ಥಾನಗಳು ಶಿವಾನಂದ ಹೆಗಡೆ ಕಡತೋಕಾ ತಂಡದ ಪಾಲಾಗಿದೆ.ಬಹುತೇಕ ಎರಡೂ ತಂಡದಲ್ಲೂ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡವರೇ ಹೆಚ್ಚಿನ ಸಂಖ್ಯೆಯಲ್ಲಿರುವ ಕಾರಣ ಕಾಂಗ್ರೆಸ್ ವರ್ಸಸ್ ಕಾಂಗ್ರೆಸ್ … [Read more...] about ಹೊನ್ನಾವರ ಮಾರ್ಕೆಟಿಂಗ್ ಸೊಸೈಟಿ ಚುನಾವಣೆಯಲ್ಲಿ ಗೆಲುವಿನ ನಗು ಬೀರಿದ ಶಿವಾನಂದ ಹೆಗಡೆ ನೇತೃತ್ವದ ತಂಡ
ಕೊರೊನಾ ಛಾಯೆಯಿಂದ ಹೊರ ಬರದ ಟೆಂಪೋ ಉದ್ಯಮ -ಸಂಕಷ್ಟಕ್ಕೆ ಸಿಲುಕಿದ 450 ಕ್ಕೂ ಹೆಚ್ಚು ಕುಟುಂಬಳು
ಸರ್ಕಾರದ ನೆರವಿಲ್ಲ.. ಪ್ರಯಾಣಿಕರೂ ಬರುತ್ತಿಲ್ಲ ಹೀಗಾದ್ರೆ ಹೇಗೆ ಸ್ವಾಮಿ ನಾವು ಬದುಕೋದು..?ಹೊನ್ನಾವರ - "ನೇರವಾಗಿ ಸರ್ಕಾರಕ್ಕೆ ಒಂದು ರೂಪಾಯಿ ಟ್ಯಾಕ್ಸ್ ಕಟ್ಟದವರಿಗೂ ಕೊರೊನಾದಿಂದ ಉದ್ಯೋಗ ಕಳೆದುಕೊಂಡಿದ್ದಾರೆಂದು ಸರ್ಕಾರ ಸಹಾಯಧನ ನೀಡುತ್ತಿದೆ ಇದು ಒಳ್ಳೆಯದೇ ಆದರೆ ಪ್ರತೀ ವರ್ಷ ಲಕ್ಷ ರೂಪಾಯಿ ಟ್ಯಾಕ್ಸ ಕಟ್ಟುತ್ತಿದ್ದ ಟೆಂಪೋದವರು 7 ತಿಂಗಳಿಂದ ನೈಯಾಪೈಸೆ ದುಡಿಮೆ ಇಲ್ಲದೆ ಖಾಲಿ ಕುಳಿತಿದ್ದೇವೆ ನಿಮ್ಮ ಪರಿಸ್ಥಿತಿ ಏನಾಗಿದೆ? ಮನೆ ಮಂದಿ ಎರಡು ಹೊತ್ತು ಊಟ … [Read more...] about ಕೊರೊನಾ ಛಾಯೆಯಿಂದ ಹೊರ ಬರದ ಟೆಂಪೋ ಉದ್ಯಮ -ಸಂಕಷ್ಟಕ್ಕೆ ಸಿಲುಕಿದ 450 ಕ್ಕೂ ಹೆಚ್ಚು ಕುಟುಂಬಳು
ಜೀವನದಲ್ಲಿ ಜಿಗುಪ್ಸೆ ನೇಣು ಬಿಗಿದು ಆತ್ಮಹತ್ಯೆ
ಹೊನ್ನಾವರ - ತಾಲ್ಲೂಕಿನ ಅರೇಅಂಗಡಿಯ ನಿವಾಸಿ ಉಮೇಶ ಕೇಶವ ನಾಯ್ಕ್ (45) ಎಂಬಾತ ಮನೆಯ ಸಮೀಪವೇ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವೃತ್ತಿಯಲ್ಲಿ ಲಾರಿ ಚಾಲಕನಾದ ಈತ ವಿಪರೀತ ಸಾರಾಯಿ ಕುಡಿತ ಚಟ ಉಳ್ಳವನಾಗಿದ್ದು ಯಾವುದೊ ವಿಷಯವನ್ನುಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. … [Read more...] about ಜೀವನದಲ್ಲಿ ಜಿಗುಪ್ಸೆ ನೇಣು ಬಿಗಿದು ಆತ್ಮಹತ್ಯೆ
ಹೈಕೋರ್ಟ ಅಂಗಳಕ್ಕೆ ಹೊನ್ನಾವರ ಪಟ್ಟಣ ಪಂಚಾಯತ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವಾದ
ಮೀಸಲಾತಿ ಪ್ರಶ್ನಿಸಿ ಪಕ್ಷೇತರ ಸದಸ್ಯೆ ತಾರಾ ನಾಯ್ಕ ದೂರು –ಹಿಂದುಳಿದ ಸಮುದಾಯಕ್ಕೆ ಅಧ್ಯಕ್ಷ ಸ್ಥಾನ ತಪ್ಪಿಸುವ ಹುನ್ನಾರವೆಂಬ ಆರೋಪಹೊನ್ನಾವರ – ಇಲ್ಲಿನ ಪಟ್ಟಣ ಪಂಚಾಯತ ಅಧ್ಯಕ್ಷ ಉಪಾಧ್ಯಕ್ಷ ಹುದ್ದೆಗೆ ನಿಗಧಿಪಡಿಸಿರುವ ಮೀಸಲಾತಿ ನ್ಯಾಯಸಮ್ಮತವಾಗಿಲ್ಲ ಅದಕ್ಕೆ ತಡೆಯಾಜ್ಞೆ ನೀಡುವಂತೆ ಪಕ್ಷೇತರ ಸದಸ್ಯೆ ತಾರಾ ಕುಮಾರಸ್ವಾಮಿ ನಾಯ್ಕ ಹೈಕೋರ್ಟ ಮೊರೆ ಹೋಗಿರುವ ಸಂಗತಿ ಬೆಳಕಿಗೆ ಬಂದಿದೆ. ಬಿಜೆಪಿ ಬಹುಮತವಿರುವ ಪಟ್ಟಣಪಂಚಾಯತ ಮೀಸಲಾತಿ ಪ್ರಶ್ನಿಸಿ ಸ್ವತಂತ್ರ … [Read more...] about ಹೈಕೋರ್ಟ ಅಂಗಳಕ್ಕೆ ಹೊನ್ನಾವರ ಪಟ್ಟಣ ಪಂಚಾಯತ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವಾದ



