ಹೊನ್ನಾವರ: ತಾಲೂಕಿನ ಹೊಸಪಟ್ಟಣದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಎರಡು ಲೋಡ್ ಮರಳನ್ನು ಮಂಕಿ ಪೊಲೀಸರು ಜಪ್ತು ಮಾಡಿ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಿದ್ದಾರೆ.ಶರಾವತಿ ನದಿಯಲ್ಲಿ ಅಧಿಕೃತ ಮರಳುಗಾರಿಕೆ ಆರಂಭವಾಗಿ ತಿಂಗಳು ಸಮೀಪಿಸುತ್ತಾ ಬಂದಿದ್ದರೂ ಅಕ್ರಮ ಮರಳುಗಾರಿಕೆಗೆ ಬ್ರೇಕ್ ಬಿದ್ದಿಲ್ಲ ಎನ್ನುವ ಆರೋಪ ಕೇಳಿಬರುತ್ತಲೇ ಇದೆ. ಹೊಸಪಟ್ಟಣದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿ ದಾಳಿ ನಡೆಸಿದ ಮಂಕಿ ಪೊಲೀಸರು ನದಿ … [Read more...] about ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳು ಜಪ್ತಿ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಭೀಮಣ್ಣಗೆ ಕಾಂಗ್ರೆಸ್ ಕಾರ್ಯಕರ್ತರ ಆಗ್ರಹ
ಹೊನ್ನಾವರ : ದಿ 19 ರಂದು ನಡೆಯುವ ಹೊನ್ನಾವರ ಮಾರ್ಕೆಟಿಂಗ್ ಸೊಸೈಟಿ ಚುನಾವಣೆಗೆ ಬಿ ಜೆ ಪಿ ಜೊತೆ ಕೈ ಜೋಡಿಸಿ ಚುನಾವಣೆಗೆ ಸ್ಪರ್ದಿಸುತ್ತಿರುವ ಕಾಂಗ್ರೆಸ್ ಪಕ್ಷದ ಮುಖಂಡರಾದ ಜಿಲ್ಲಾ ಕಾಂಗ್ರೆಸ್ ಕಿಸಾನ್ ಸೆಲ್ ಅದ್ಯಕ್ಷ ಶಿವಾನಂದ ಹೆಗಡೆ ಕಡತೋಕಾ, ಮಾಜಿ ಮಂಕಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಚಂದ್ರಶೇಖರ ಗೌಡ , ಮಂಕಿ ಜಿಲ್ಲಾ ಪಂಚಾಯತ ಸದಸ್ಯ ದೀಪಕ್ ನಾಯ್ಕ ಮೇಲೆ ಸೂಕ್ತ ಕ್ರಮ ಕೈಗೋಳ್ಳುವಂತೆ ಆಗ್ರಹಿಸಿ ಇಂದು ಹೊನ್ನಾವರಕ್ಕೆ ಆಗಮಿಸಿದ ಜಿಲ್ಲಾ ಕಾಂಗ್ರೆಸ್ ಅದ್ಯಕ್ಷ … [Read more...] about ಭೀಮಣ್ಣಗೆ ಕಾಂಗ್ರೆಸ್ ಕಾರ್ಯಕರ್ತರ ಆಗ್ರಹ
ಕರ್ನಾಟಕ ವಿಧಾನ ಪರಿಷ್ತ್ ಚುಣಾವಣೆ -2020 ಡಾ. ಕುಬೇರಪ್ಪಾ ಗೆಲುವು ನಿಶ್ಚಿತ-ಮಾಜಿ ಶಾಸಕ ಮಂಕಾಳ ವೈದ್ಯ
ಹೊನ್ನಾವರ : ಈಗಾಗಲೇ ವಿಧಾನ ಪರಿಷ್ತ್ ಚುಣಾವಣೆ-2020 ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿದ್ದು ಬರುವ ದಿ 28 ರಂದು ಮತದಾನ ನಡೆಯಲ್ಲಿದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ದಿಸಿರುವ ಡಾII ಕುಬೇರಪ್ಪಾ ಅವರ ಗೆಲುವು ನಿಶ್ಚಿತ ಎಂದು ಮಾಜಿ ಶಾಸಕ ಮಂಕಾಳ ವೈದ್ಯ ಘೋಷಿಸಿದರು.ಅವರು ಇಂದು ಹೊನ್ನಾವರ ಪಟ್ಟಣದ ಮೂಡ ಗಣಪತಿ ಸಭಾಭವನದ್ದಲ್ಲಿ ಹೊನ್ನಾವರ ಮತ್ತು ಮಂಕಿ ಬ್ಲಾಕ್ ಕಾಂಗ್ರೆಸ್ ಏರ್ಪಡಿಸಿದ ಜಂಟಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ … [Read more...] about ಕರ್ನಾಟಕ ವಿಧಾನ ಪರಿಷ್ತ್ ಚುಣಾವಣೆ -2020 ಡಾ. ಕುಬೇರಪ್ಪಾ ಗೆಲುವು ನಿಶ್ಚಿತ-ಮಾಜಿ ಶಾಸಕ ಮಂಕಾಳ ವೈದ್ಯ
ಕೀರ್ತನೆ..ಯಕ್ಷಗಾನ ಸೇರಿದಂತೆ ಸಾಂಸ್ಕøತಿಕ ಕಾರ್ಯಕ್ರಮಗಳ ಆಯೋಜನೆಗೆ ನಿರಾಸಕ್ತಿ – ಕೆಲವೆಡೆ ಭಕ್ತರ ಸೇವೆ ಪ್ರಸಾದ ಬೋಜನಕ್ಕೂ ಇಲ್ಲ ಅವಕಾಶ ಶರನ್ನವರಾತ್ರಿಯ ಸಂಭ್ರಮ ಕಸಿದ ಕೊರೊನಾ
ಹೊನ್ನಾವರ - ಆದಿ ಶಕ್ತಿ ಜಗನ್ಮಾತೆಯ ಒಂಬತ್ತು ಅವತಾರಗಳನ್ನು ನವರಾತ್ರಿಗಳ ಕಾಲ ಪೂಜಿಸಿ ಆರಾಧಿಸುವ ಶರನ್ನವರಾತ್ರಿ ಸಭ್ರಮಕ್ಕೂ ಕೊರೊನಾ ಅಡ್ಡಿಯಾಗುವ ಸಾಧ್ಯತೆಯಿದೆ. ಶನಿವಾರದಿಂದ ಆರಂಭವಾಗುವ ಈ ವರ್ಷದ ನವರಾತ್ರಿಯಲ್ಲಿ ಹಿಂದಿನ ವರ್ಷಗಳ ಸಡಗರ ಕಾಣಲು ಸಿಗುವುದು ಕಷ್ಟ ಎನ್ನಲಾಗುತ್ತಿದೆ.ನವರಾತ್ರಿ ಉತ್ಸವದ ಆಚರಣೆಗೆ ದೇವಿಯ ದೇವಾಲಯಗಳನ್ನು ಸಜ್ಜುಗೊಳಿಸುವ ಕಾರ್ಯ ನಡೆಯುತ್ತಿದೆಯಾದರೂ ಎಲ್ಲಿಯೂ ಮೊದಲಿನ ಉತ್ಸಾಹ ಕಾಣಿಸುತ್ತಿಲ್ಲ. ಕೊರೊನಾ ಕಾರಣಕ್ಕೆ … [Read more...] about ಕೀರ್ತನೆ..ಯಕ್ಷಗಾನ ಸೇರಿದಂತೆ ಸಾಂಸ್ಕøತಿಕ ಕಾರ್ಯಕ್ರಮಗಳ ಆಯೋಜನೆಗೆ ನಿರಾಸಕ್ತಿ – ಕೆಲವೆಡೆ ಭಕ್ತರ ಸೇವೆ ಪ್ರಸಾದ ಬೋಜನಕ್ಕೂ ಇಲ್ಲ ಅವಕಾಶ ಶರನ್ನವರಾತ್ರಿಯ ಸಂಭ್ರಮ ಕಸಿದ ಕೊರೊನಾ
ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ – ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
ಹೊನ್ನಾವರ – ಇತ್ತೀಚೆಗೆ ಪಟ್ಟಣ ಪಂಚಾಯತ ಸಭಾಂಗಣದಲ್ಲಿ ಉದಯರಾಜ ಮೇಸ್ತ ಹಾಗೂ ಮಹೇಶ ಪಾಲೇಕರ ಎಂಬಿಬ್ಬರು ಅವಾಚ್ಯ ಶಬ್ಧಗಳಿಂದ ನಿಂದಿಸಿಕೊಂಡು ಕೈ ಕೈ ಮಿಲಾಯಿಸಿದ ಘಟನೆ ನಡೆದಿತ್ತು. ಈ ಘಟನೆಯ ವಿಡಿಯೋವನ್ನು ಸಂಘಟನೆಯೊಂದಿಗೆ ತಳುಕು ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಸದಸ್ಯರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.ಉದಯರಾಜ ಮೇಸ್ತ ಮತ್ತು ಮಹೇಶ ಪಾಲೇಕರ್ ನಡುವಿನ ಗಲಾಟೆ ಅವವರ … [Read more...] about ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ – ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ




