ಹೊನ್ನಾವರ; ಇತ್ತಿಚಿಗೆ ಉತ್ತರ ಪ್ರದೇಶದ ಹತ್ರಾಸ್ನಲ್ಲಿ 19 ವರ್ಷದ ದಲಿತ ಯುವತಿ ಮನಿಷಾಳ ಅತ್ಯಾಚಾರದಂತಹ ಹೀನ ಕೃತ್ಯ ಖಂಡಿಸುವ ಜೊತೆ ಸಾವಿನ ತನಿಖೆಯನ್ನು ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕಾ ಘಟಕ ಹಾಗೂ ಮಂಕಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಸದಸ್ಯರು ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ ಸೋಮವಾರ ಮನವಿ ಸಲ್ಲಿಸಿದರು.ಪಟ್ಟಣದ ಶರಾವತಿ ವೃತ್ತದಿಂದ ತಹಶೀಲ್ದಾರ್ ಕಛೇರಿಯವರೆಗೂ … [Read more...] about ಮನಿಷಾ ಸಾವಿಗೆ ನ್ಯಾಯ ಒದಗಿಸುವಂತೆ ದಲಿತ ಸಂಘರ್ಷ.ಸಮಿತಿ ಆಗ್ರಹ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಅಂಜುಬುರುಕಿಯ ರಂಗವಲ್ಲಿ- ಪುಸ್ತಕ ಬಿಡುಗಡೆ
ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಹೊನ್ನಾವರ ಇವರ ಸಹಯೋಗದಲ್ಲಿ ಕವಿ ಮಂಜುನಾಥ ನಾಯ್ಕ ಯಲ್ವಡಿಕವೂರ ಅವರ ಚೊಚ್ಚಲ ಕವನ ಸಂಕಲನ ‘ಅಂಜುಬುರುಕಿಯ ರಂಗವಲ್ಲಿ’ ಬಿಡುಗಡೆ ಸಮಾರಂಭ ಪಟ್ಟಣದ ಸೋಷಿಯಲ್ ಕ್ಲಬ್ ಸಭಾಂಗಣದಲ್ಲಿ ರವಿವಾರ ನಡೆಯಿತು. ಭಟ್ಕಳ ಉಪವಿಭಾಗದ ಸಹಾಯಕ ಪೋಲೀಸ್ ಅಧೀಕ್ಷಕ ನಿಖಿಲ್ ಬಿ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಭೆ ಯಾರ ಸ್ವತ್ತಲ್ಲ. ಪ್ರತಿಯೊಬ್ಬರಲ್ಲೂ ಒಂದೊಂದು ರೀತಿಯ ಪ್ರತಿಭೆ ಇರುತ್ತದೆ.ನಮ್ಮ ಪೋಲೀಸ್ ಇಲಾಖೆಯಲ್ಲಿಯೂ ಇಂತಹ ಕವಿ … [Read more...] about ಅಂಜುಬುರುಕಿಯ ರಂಗವಲ್ಲಿ- ಪುಸ್ತಕ ಬಿಡುಗಡೆ
ಹೊನ್ನಾವರ ತಾಲೂಕಿನಲ್ಲಿ ಇಂದು 36 ಜನರಲ್ಲಿ ಕರೋನಾ ಪಾಸಿಟಿವ್ ದೃಡ
ಹೊನ್ನಾವರ: ಪಟ್ಟಣದ ಲಕ್ಷ್ಮೀನಾರಾಯಣ ನಗರದ 31 ವರ್ಷದ ಯುವಕ, ಕಸಭಾ ಗುಂಡಿಬೈಲನ 29 ವರ್ಷದ ಯುವತಿ, ಖಾಸಗಿ ಆಸ್ಪತ್ರೆಯ ಸಿಬ್ಬಂದಿ 55 ವರ್ಷದ ಪುರುಷ, ಪಟ್ಟಣ ಪಂಚಾಯತನ 18 ವರ್ಷದ ಯುವಕ, 24 ವರ್ಷದ ಯುವಕ ಸಿಬ್ಬಂದಿಗಳು, ಖಾಸಗಿ ಬ್ಯಾಂಕ್ನಲ್ಲಿ ಕಾರ್ಯನಿರ್ವಹಿಸುವ 57 ವರ್ಷದ ಪುರುಷ, ಪ್ರಭಾತನಗರದ 55 ವರ್ಷದ ಪುರುಷ, 50 ವರ್ಷದ ಮಹಿಳೆ, 16 ವರ್ಷದ ಬಾಲಕಿ, ಉದ್ಯಮ ನಗರದ 23 ವರ್ಷದ ಯುವಕ, 29 ವರ್ಷದ ಯುವತಿ, ರಾಯಲಕೇರಿಯ 51 ವರ್ಷದ ಪುರುಷ, ಪೋಲಿಸ್ ಠಾಣೆಯ 48 ವರ್ಷದ … [Read more...] about ಹೊನ್ನಾವರ ತಾಲೂಕಿನಲ್ಲಿ ಇಂದು 36 ಜನರಲ್ಲಿ ಕರೋನಾ ಪಾಸಿಟಿವ್ ದೃಡ
ದೂರದೃಷ್ಟಿ ಚಿಂತನೆ, ಅಭಿವೃದ್ಧಿ ಪರ ನಿಲುವು, ಭ್ರಷ್ಟಾಚಾರ ರಹಿತ ಆಡಳಿತ – ಸಹಕಾರಿ ಸಂಘದ ಗೆಲುವಿನ ಗುಟ್ಟು..!
ತಾಲೂಕಿನ ಹೆಮ್ಮೆ ಕೆಳಗಿನೂರು ವ್ಯವಸಾಯ ಸೇವಾ ಸಹಕಾರಿ ಸಂಘಹೊನ್ನಾವರ – ಎಲ್ಲರೂ ಪ್ರತಿಯೊಬ್ಬನಿಗಾಗಿ ಪ್ರತಿಯೊಬ್ಬನೂ ಎಲ್ಲರಿಗಾಗಿ ಎನ್ನುವ ಸಹಕಾರಿ ತತ್ವದಲ್ಲಿ ನಂಬಿಕೆಯಿಟ್ಟಿರುವ ಅಧ್ಯಕ್ಷರನ್ನೊಳಗೊಂಡ ದಕ್ಷ ಆಡಳಿತ ಮಂಡಳಿ, ಸದಸ್ಯರ ಬೇಡಿಕೆಗಳಿಗೆ ತ್ವರಿತವಾಗಿ ಸ್ಪಂದಿಸುವ ನೌಕರ ವರ್ಗ, ತಾವು ಬೆಳೆಯುವ ಜೊತೆಗೆ ಸಂಘವನ್ನೂ ಬೆಳೆಸಬೇಕೆನ್ನುವ ತುಡಿತವನ್ನು ಹೊಂದಿರುವ 6 ಸಾವಿರಕ್ಕೂ ಹೆಚ್ಚು ಸದಸ್ಯರನ್ನೊಳಗೊಂಡ ಕೆಳಗಿನೂರು ವ್ಯವಸಾಯ ಸೇವಾ ಸಹಕಾರಿ ಸಂಘ ಜಿಲ್ಲೆಯ … [Read more...] about ದೂರದೃಷ್ಟಿ ಚಿಂತನೆ, ಅಭಿವೃದ್ಧಿ ಪರ ನಿಲುವು, ಭ್ರಷ್ಟಾಚಾರ ರಹಿತ ಆಡಳಿತ – ಸಹಕಾರಿ ಸಂಘದ ಗೆಲುವಿನ ಗುಟ್ಟು..!
ರಸ್ತೆಯಲ್ಲಿಯೇ ಬಸ್ಟ್ಯಾಂಡ್ – ದಿನದಿಂದ ದಿನಕ್ಕೆ ಬಿಗಡಾಯಿಸುತ್ತದೆ ಸಮಸ್ಯೆ
ಅಂಗಡಿ ಮುಂಗಟ್ಟು..ಮರದ ನೆರಳಲ್ಲಿ ಪ್ರಯಾಣಿಕರ ಆಶ್ರಯ – ಕುಡಿಯುವ ನೀರು, ಶೌಚಾಲಯವಿಲ್ಲದೇ ಸಿಬ್ಬಂದಿಗಳಿಗೂ ಪಜೀತಿಹೊನ್ನಾವರ - ನೂತನ ಬಸ್ನಿಲ್ದಾಣದ ಉದ್ದೇಶಕ್ಕಾಗಿ ಸ್ಥಳಾಂತರಗೊಂಡು ಪೊಲೀಸ್ ಗ್ರೌಂಡ್ವರೆಗೂ ಹೋಗಿ ವಾಪಸ್ ಬಂದು ರಿಕ್ಷಾ ಸ್ಟ್ಯಾಂಡ್ನಲ್ಲಿ ನೆಲೆಗೊಂಡಿರುವ ಬಸ್ಟ್ಯಾಂಡ್ನಲ್ಲಿ ಪ್ರಯಾಣಿಕರಿಗೆ ಕುಳಿತುಕೊಳ್ಳುವುದಕ್ಕೂ ಜಾಗ, ಕುಡಿಯುವ ನೀರು, ಶೌಚಾಲಯದಂತ ಮೂಲಭೂತ ಸೌಲಭ್ಯಗಳಿಲ್ಲದ ಕಾರಣ ಪ್ರಯಾಣಿಕರು ಸಿಬ್ಬಂದಿಗಳು … [Read more...] about ರಸ್ತೆಯಲ್ಲಿಯೇ ಬಸ್ಟ್ಯಾಂಡ್ – ದಿನದಿಂದ ದಿನಕ್ಕೆ ಬಿಗಡಾಯಿಸುತ್ತದೆ ಸಮಸ್ಯೆ




