• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಮನಿಷಾ ಸಾವಿಗೆ ನ್ಯಾಯ ಒದಗಿಸುವಂತೆ ದಲಿತ ಸಂಘರ್ಷ.ಸಮಿತಿ ಆಗ್ರಹ

October 5, 2020 by Vishwanath Shetty Leave a Comment

ಹೊನ್ನಾವರ; ಇತ್ತಿಚಿಗೆ ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ 19 ವರ್ಷದ ದಲಿತ ಯುವತಿ ಮನಿಷಾಳ ಅತ್ಯಾಚಾರದಂತಹ ಹೀನ ಕೃತ್ಯ ಖಂಡಿಸುವ ಜೊತೆ ಸಾವಿನ ತನಿಖೆಯನ್ನು ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕಾ ಘಟಕ ಹಾಗೂ ಮಂಕಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಸದಸ್ಯರು ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ ಸೋಮವಾರ ಮನವಿ ಸಲ್ಲಿಸಿದರು.ಪಟ್ಟಣದ ಶರಾವತಿ ವೃತ್ತದಿಂದ ತಹಶೀಲ್ದಾರ್ ಕಛೇರಿಯವರೆಗೂ … [Read more...] about ಮನಿಷಾ ಸಾವಿಗೆ ನ್ಯಾಯ ಒದಗಿಸುವಂತೆ ದಲಿತ ಸಂಘರ್ಷ.ಸಮಿತಿ ಆಗ್ರಹ

ಅಂಜುಬುರುಕಿಯ ರಂಗವಲ್ಲಿ- ಪುಸ್ತಕ ಬಿಡುಗಡೆ

October 5, 2020 by Vishwanath Shetty Leave a Comment

ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಹೊನ್ನಾವರ ಇವರ ಸಹಯೋಗದಲ್ಲಿ ಕವಿ ಮಂಜುನಾಥ ನಾಯ್ಕ ಯಲ್ವಡಿಕವೂರ ಅವರ ಚೊಚ್ಚಲ ಕವನ ಸಂಕಲನ ‘ಅಂಜುಬುರುಕಿಯ ರಂಗವಲ್ಲಿ’ ಬಿಡುಗಡೆ ಸಮಾರಂಭ ಪಟ್ಟಣದ ಸೋಷಿಯಲ್ ಕ್ಲಬ್ ಸಭಾಂಗಣದಲ್ಲಿ ರವಿವಾರ ನಡೆಯಿತು. ಭಟ್ಕಳ ಉಪವಿಭಾಗದ ಸಹಾಯಕ ಪೋಲೀಸ್ ಅಧೀಕ್ಷಕ ನಿಖಿಲ್ ಬಿ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಭೆ ಯಾರ ಸ್ವತ್ತಲ್ಲ. ಪ್ರತಿಯೊಬ್ಬರಲ್ಲೂ ಒಂದೊಂದು ರೀತಿಯ ಪ್ರತಿಭೆ ಇರುತ್ತದೆ.ನಮ್ಮ ಪೋಲೀಸ್  ಇಲಾಖೆಯಲ್ಲಿಯೂ ಇಂತಹ ಕವಿ … [Read more...] about ಅಂಜುಬುರುಕಿಯ ರಂಗವಲ್ಲಿ- ಪುಸ್ತಕ ಬಿಡುಗಡೆ

ಹೊನ್ನಾವರ ತಾಲೂಕಿನಲ್ಲಿ ಇಂದು 36 ಜನರಲ್ಲಿ ಕರೋನಾ ಪಾಸಿಟಿವ್ ದೃಡ

October 5, 2020 by Vishwanath Shetty Leave a Comment

ಹೊನ್ನಾವರ: ಪಟ್ಟಣದ ಲಕ್ಷ್ಮೀನಾರಾಯಣ ನಗರದ 31 ವರ್ಷದ ಯುವಕ, ಕಸಭಾ ಗುಂಡಿಬೈಲನ 29 ವರ್ಷದ ಯುವತಿ, ಖಾಸಗಿ ಆಸ್ಪತ್ರೆಯ ಸಿಬ್ಬಂದಿ 55 ವರ್ಷದ ಪುರುಷ, ಪಟ್ಟಣ ಪಂಚಾಯತನ 18 ವರ್ಷದ ಯುವಕ, 24 ವರ್ಷದ ಯುವಕ ಸಿಬ್ಬಂದಿಗಳು, ಖಾಸಗಿ ಬ್ಯಾಂಕ್‍ನಲ್ಲಿ ಕಾರ್ಯನಿರ್ವಹಿಸುವ 57 ವರ್ಷದ ಪುರುಷ, ಪ್ರಭಾತನಗರದ 55 ವರ್ಷದ ಪುರುಷ, 50 ವರ್ಷದ ಮಹಿಳೆ, 16 ವರ್ಷದ ಬಾಲಕಿ, ಉದ್ಯಮ ನಗರದ 23 ವರ್ಷದ ಯುವಕ, 29 ವರ್ಷದ ಯುವತಿ, ರಾಯಲಕೇರಿಯ 51 ವರ್ಷದ ಪುರುಷ, ಪೋಲಿಸ್ ಠಾಣೆಯ 48 ವರ್ಷದ … [Read more...] about ಹೊನ್ನಾವರ ತಾಲೂಕಿನಲ್ಲಿ ಇಂದು 36 ಜನರಲ್ಲಿ ಕರೋನಾ ಪಾಸಿಟಿವ್ ದೃಡ

ದೂರದೃಷ್ಟಿ ಚಿಂತನೆ, ಅಭಿವೃದ್ಧಿ ಪರ ನಿಲುವು, ಭ್ರಷ್ಟಾಚಾರ ರಹಿತ ಆಡಳಿತ – ಸಹಕಾರಿ ಸಂಘದ ಗೆಲುವಿನ ಗುಟ್ಟು..!

October 5, 2020 by Lakshmikant Gowda Leave a Comment

ತಾಲೂಕಿನ ಹೆಮ್ಮೆ ಕೆಳಗಿನೂರು ವ್ಯವಸಾಯ ಸೇವಾ ಸಹಕಾರಿ ಸಂಘಹೊನ್ನಾವರ – ಎಲ್ಲರೂ ಪ್ರತಿಯೊಬ್ಬನಿಗಾಗಿ ಪ್ರತಿಯೊಬ್ಬನೂ ಎಲ್ಲರಿಗಾಗಿ ಎನ್ನುವ ಸಹಕಾರಿ ತತ್ವದಲ್ಲಿ ನಂಬಿಕೆಯಿಟ್ಟಿರುವ ಅಧ್ಯಕ್ಷರನ್ನೊಳಗೊಂಡ ದಕ್ಷ ಆಡಳಿತ ಮಂಡಳಿ, ಸದಸ್ಯರ ಬೇಡಿಕೆಗಳಿಗೆ ತ್ವರಿತವಾಗಿ ಸ್ಪಂದಿಸುವ ನೌಕರ ವರ್ಗ, ತಾವು ಬೆಳೆಯುವ ಜೊತೆಗೆ ಸಂಘವನ್ನೂ ಬೆಳೆಸಬೇಕೆನ್ನುವ ತುಡಿತವನ್ನು ಹೊಂದಿರುವ 6 ಸಾವಿರಕ್ಕೂ ಹೆಚ್ಚು ಸದಸ್ಯರನ್ನೊಳಗೊಂಡ ಕೆಳಗಿನೂರು ವ್ಯವಸಾಯ ಸೇವಾ ಸಹಕಾರಿ ಸಂಘ ಜಿಲ್ಲೆಯ … [Read more...] about ದೂರದೃಷ್ಟಿ ಚಿಂತನೆ, ಅಭಿವೃದ್ಧಿ ಪರ ನಿಲುವು, ಭ್ರಷ್ಟಾಚಾರ ರಹಿತ ಆಡಳಿತ – ಸಹಕಾರಿ ಸಂಘದ ಗೆಲುವಿನ ಗುಟ್ಟು..!

ರಸ್ತೆಯಲ್ಲಿಯೇ ಬಸ್ಟ್ಯಾಂಡ್ – ದಿನದಿಂದ ದಿನಕ್ಕೆ ಬಿಗಡಾಯಿಸುತ್ತದೆ ಸಮಸ್ಯೆ

October 4, 2020 by Lakshmikant Gowda Leave a Comment

bustand samasye

ಅಂಗಡಿ ಮುಂಗಟ್ಟು..ಮರದ ನೆರಳಲ್ಲಿ ಪ್ರಯಾಣಿಕರ ಆಶ್ರಯ – ಕುಡಿಯುವ ನೀರು, ಶೌಚಾಲಯವಿಲ್ಲದೇ ಸಿಬ್ಬಂದಿಗಳಿಗೂ ಪಜೀತಿಹೊನ್ನಾವರ - ನೂತನ ಬಸ್‍ನಿಲ್ದಾಣದ ಉದ್ದೇಶಕ್ಕಾಗಿ ಸ್ಥಳಾಂತರಗೊಂಡು ಪೊಲೀಸ್ ಗ್ರೌಂಡ್‍ವರೆಗೂ ಹೋಗಿ ವಾಪಸ್ ಬಂದು ರಿಕ್ಷಾ ಸ್ಟ್ಯಾಂಡ್‍ನಲ್ಲಿ ನೆಲೆಗೊಂಡಿರುವ ಬಸ್ಟ್ಯಾಂಡ್‍ನಲ್ಲಿ ಪ್ರಯಾಣಿಕರಿಗೆ ಕುಳಿತುಕೊಳ್ಳುವುದಕ್ಕೂ ಜಾಗ, ಕುಡಿಯುವ ನೀರು, ಶೌಚಾಲಯದಂತ ಮೂಲಭೂತ ಸೌಲಭ್ಯಗಳಿಲ್ಲದ ಕಾರಣ ಪ್ರಯಾಣಿಕರು ಸಿಬ್ಬಂದಿಗಳು … [Read more...] about ರಸ್ತೆಯಲ್ಲಿಯೇ ಬಸ್ಟ್ಯಾಂಡ್ – ದಿನದಿಂದ ದಿನಕ್ಕೆ ಬಿಗಡಾಯಿಸುತ್ತದೆ ಸಮಸ್ಯೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,452 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar