ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ರೈತರ ಬಹುಮುಖ್ಯ ವಾಣಿಜ್ಯ ಬೆಳೆಯಾದ ಅಡಿಕೆಗೆ ವರ್ಷದಿಂದ ವರ್ಷಕ್ಕೆ ಕೊಳೆರೋಗ ಬಾಧೆ ತೀವ್ರಗೊಳ್ಳುತ್ತಿದ್ದು, ರೈತರು ತಾವು ಬೆಳೆದ ಬೆಳೆಗಳ ನಿರ್ವಹಣೆಯ ಜತೆಗೆ ಪ್ರಮಾಣಕ್ಕೆ ತಕ್ಕಂತೆ ಗೊಬ್ಬರ, ಔಷಧಗಳನ್ನು ಸಿಂಪಡಿಸಿದರೆ ಕೊಳೆರೋಗ ನಿಯಂತ್ರಣ ಸಾಧ್ಯವಿದೆ' ಎಂದು ಕೃಷಿ ವಿಜ್ಞಾನಿ ಡಾ.ಯಶ್ವಿನಿ ಶರ್ಮಾ ಹೇಳಿದರು.ತಾಲೂಕಿನ ಕಡ್ನೀರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಜಿಪಂ ಉತ್ತರ ಕನ್ನಡ ಹಾಗೂ ತೋಟಗಾರಿಕೆ ಇಲಾಖೆ ಹೊನ್ನಾವರ … [Read more...] about ಅಡಿಕೆ ಬೇಳೆ ರಕ್ಷಣೆ, ಹೆಚ್ಚಿನ ಇಳುವರಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಕಾರ್ಯಗಾರ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಹೊನ್ನಾವರ ಬ್ಲಾಕ್ ಕಾಂಗ್ರೆಸ್ನಿಂದ ಕರಾಳ ಮೂರು ಮಸೂದೆಯನ್ನು ಹಿಂಪಡೆಯಲು ಆಗ್ರಹ
ಹೊನ್ನಾವರ : ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ನಿರ್ದೇಶನದಂತೆ, ಕೇಂದ್ರ ಹಾಗೂ ರಾಜ್ಯದ ಬಿ.ಜೆ.ಪಿ ಸರಕಾರಗಳು ಜಾರಿಗೆ ತಂದಿರುವ ರೈತ ವಿರೋಧಿ, ಕಾರ್ಮಿಕ ವಿರೋಧಿ, ಜನ ವಿರೋಧಿ ಮಸೂದೆಗಳನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಹಿ ಸಂಗ್ರಹಣೆ ಮಾಡುವ ಮೂಲಕ ಸಾಂಕೇತಿಕವಾಗಿ ಪ್ರತಿಭಟಿಸಿ ಹೊನ್ನಾವರ ತಹಶೀಲ್ದಾರ ವಿವೇಕ ಶೇಣ್ವಿಯವರಿಗೆ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.ಕೇಂದ್ರ-ರಾಜ್ಯ ಸರಕಾರಗಳು ಜಾರಿಗೆ ತಂದ ಮೂರು ಕರಾಳ … [Read more...] about ಹೊನ್ನಾವರ ಬ್ಲಾಕ್ ಕಾಂಗ್ರೆಸ್ನಿಂದ ಕರಾಳ ಮೂರು ಮಸೂದೆಯನ್ನು ಹಿಂಪಡೆಯಲು ಆಗ್ರಹ
೧೦ ನೇ ಕಾಲಿಟ್ಟ ಆರೋಗ್ಯ ಇಲಾಖೆ ಗುತ್ತಿಗೆ ಹೊರಗುತ್ತಿಗೆ ನೌಕರರ ಮುಷ್ಕರ
ಹೊನ್ನಾವರ ;ತಾಲೂಕಿನ ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವಗುತ್ತಿಗೆ ಮತ್ತು ಹೊರಗುತ್ತಿಗೆ ಸಿಬ್ಬಂಧಿಗಳು ವಿವಿಧ ಬೇಡಿಕೆಗಳಈಡೇರಿಕೆಗಾಗಿ ಮುಷ್ಕರ ನಡೆಸುತ್ತಿದ್ದು ಇವತ್ತಿಗೆ ಹತ್ತನೆ ದಿನಕ್ಕೆ ಕಾಲಿಟ್ಟಿದೆ.ಗಾಂಧಿ ಜಯಂತಿ ದಿನದಿಂದ ಪ್ರತಿದಿನ ಆಸ್ಪತ್ರೆಯ ಮುಂಭಾಗದಲ್ಲಿ ಒಂದುತಾಸು ಧರಣಿ ನಡೆಸಲು ಮುಷ್ಕರ ನಿರತ ಸಿಬ್ಬಂಧಿಗಳು ನಿರ್ಧರಿಸಿದ್ದುಅದರಂತೆ ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ಸಮಾನ ಹುದ್ದೆಗೆ ಸಮಾನವೇತನ,ಸೇವಾ ಭದ್ರತೆ, ಮಾನವ ಸಂಪನ್ಮೂಲ … [Read more...] about ೧೦ ನೇ ಕಾಲಿಟ್ಟ ಆರೋಗ್ಯ ಇಲಾಖೆ ಗುತ್ತಿಗೆ ಹೊರಗುತ್ತಿಗೆ ನೌಕರರ ಮುಷ್ಕರ
ಮಾಸ್ಕ್ ವಿತರಿಸಿ ಗಾಂಧಿ ಜಯಂತಿ ಆಚರಣೆ
ಹೊನ್ನಾವರ - ಕೋವಿಡ್ ಸುರಕ್ಷತೆಗಾಗಿ ಮಾಸ್ಕ್ ವಿತರಿಸುವುದರೊಟ್ಟಿಗೆ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛಗೊಳಿಸುವ ಮೂಲಕ ಪಟ್ಟಣ ಪಂಚಾಯತ್ ಹಾಗೂ ತಾಲೂಕಾಡಳಿತದಿಂದ ಗಾಂಧಿ ಜಯಂತಿ ಮತ್ತು ಲಾಲಬಹದ್ದೂರ್ ಶಾಸ್ತಿçಯವರ ಜಯಂತಿಯನ್ನು ಆಚರಿಸಲಾಯಿತು.ತಹಶೀಲ್ದಾರ್ ವಿವೇಕ ಶೇಣ್ವಿ, ಪಟ್ಟಣಪಂಚಾಯತ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಟ್ಟಣ ಪಂಚಾಯತ ಆವರಣದಲ್ಲಿರುವ ಗಾಂಧಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಅಕ್ಟೋಬರ್ ೨ ರಿಂದ ೧೦ … [Read more...] about ಮಾಸ್ಕ್ ವಿತರಿಸಿ ಗಾಂಧಿ ಜಯಂತಿ ಆಚರಣೆ
ಅಕ್ಟೋಬರ್ 7 ರಿಂದ ಮುಗ್ವಾ ಸುಬ್ರಹ್ಮಣ್ಯ ದೇವಾಲಯದಲ್ಲಿ ಭಕ್ತರಿಗೆ ದರ್ಶನ ಜೊತೆ ವಿವಿಧ ಸೇವೆಗಳಿಗೆ ಅವಕಾಶ
ಮುಗ್ವಾ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಾಲಯ ದರ್ಶನ ಭಾಗ್ಯ ಸಾಮಾಜಿಕ ಅಂತರ ಸುರಕ್ಷತಾ ಕ್ರಮದೊಮದಿಗೆ ಅಕ್ಟೋಬರ್ ೭ರಿಂದ ಸಾರ್ವಜನಿಕರಿಗೆ ದರ್ಶನ ಜೊತೆ ವಿವಿಧ ಸೇವೆಗೆ ಅವಕಾಶ ಎಂದು ಆಡಳಿತ ಮಂಡಳಿ ನಿರ್ಧಾರ. ಕರೋನಾ ಸುರಕ್ಷತೆಗಾಗಿ ದೇಶದ್ಯಂತ ಲಾಕ್ ಡೌನ್ ಜಾರಿಯಾದ ಬಳಿಕ ಸರ್ಕಾರದ ಆದೇಶದಂತೆ ದೇವಾಲಯಗಳಲ್ಲಿ ಸಾರ್ವಜನಿಕ ದರ್ಶನ ವಿಶೇಷ ಕಾರ್ಯಕ್ರಮಗಳು ಸ್ಥಗಿತಗೊಂಡಿದ್ದವು. ಇದರಂತೆ ತಾಲೂಕಿನ ಪುರಾಣ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಮುಗ್ವಾ ಸುಬ್ರಹ್ಮಣ್ಯ … [Read more...] about ಅಕ್ಟೋಬರ್ 7 ರಿಂದ ಮುಗ್ವಾ ಸುಬ್ರಹ್ಮಣ್ಯ ದೇವಾಲಯದಲ್ಲಿ ಭಕ್ತರಿಗೆ ದರ್ಶನ ಜೊತೆ ವಿವಿಧ ಸೇವೆಗಳಿಗೆ ಅವಕಾಶ


