ಲಯನ್ಸ್ ಕ್ಲಬ್ ಹೊನ್ನಾವರ ಇವರ ವತಿಯಿಂದ ತಾಲೂಕಿನ ನೆರೆ ಸಂತ್ರಸ್ತ 75 ಬಡಕುಟುಂಬಗಳಿಗೆ ಪರಿಹಾರ ಕಿಟ್ ವಿತರಣಾ ಕಾರ್ಯಕ್ರಮವನ್ನು ಲಯನ್ಸ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಲಯನ್ಸ್ ಡಿಸ್ಟ್ರಿಕ್ಟ್ ಗವರ್ನರ್ ಎಂ.ಜೆ.ಎಫ್. ಗಿರೀಶ್ ಕುಚಿನಾಡ್ ಮಾತನಾಡಿ, ಲಯನ್ಸ್ ಇಂಟನ್ರ್ಯಾಷನಲ್ ಸಂಸ್ಥೆ ನೂರಾರು ವರ್ಷಗಳಿಂದ ತನ್ನ ಕೈಲಾದ ಸೇವೆಯನ್ನು ಸಮಾಜಕ್ಕೆ ಮಾಡುತ್ತ ಬಂದಿದೆ. ನನ್ನ ವ್ಯಾಪ್ತಿಗೆ ಗೋವಾ ಹಾಗೂ ಕರ್ನಾಟಕದ 10 … [Read more...] about ನೆರೆ ಸಂತ್ರಸ್ತ 75 ಬಡಕುಟುಂಬಗಳಿಗೆ ಪರಿಹಾರ ಕಿಟ್ ವಿತರಿಸಿದ ಲಯನ್ಸ್ ಕ್ಲಬ್
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಕೈಕೊಟ್ಟ ಮಳೆಗಾಲದ ತರಕಾರಿ ಇಬ್ಬುಡ್ಲ ಹಣ್ಣಿನ ಪಾಯಸದ ರುಚಿ ಈ ಬಾರಿ ನೆನಪು ಮಾತ್ರ
ಮಳೆಗಾಲದಲ್ಲಿ ತರಕಾರಿ ಬೆಳೆಯುವ ಮೂಲಕ ದುಡಿಮೆಯ ದಾರಿ ಕಂಡುಕೊಂಡಿದ್ದ ತಾಲೂಕಿನ ನೂರಾರು ಕುಟುಂಬಕ್ಕೆ ಕೊರೊನಾಘಾತಕ್ಕಿಂತ ಹೆಚ್ಚಿನ ಹಾನಿಯನ್ನುಂಟುಮಾಡಿದೆ ನಾಗರ ರೋಗ. ಕಷ್ಟಪಟ್ಟು ಬೆಳೆಸಿದ ತರಕಾರಿ ಗಿಡಗಳೆಲ್ಲಾ ನಾಗರ ಬಂದು ಫಸಲನ್ನು ನೀಡಿದೇ ಮುರುಟಿ ಹೋಗಿದೆ. ಅಳಿದುಳಿದ ಗಿಡಗಳಲ್ಲಿಯೇ ಸಿಕ್ಕ ಒಂದಿಷ್ಟು ಬೆಂಡೆ ಹೀರೆ ಸೌತೆಕಾಯಿಗಳನ್ನೇ ಮಾರಾಟ ಮಾಡಿ ಹಾಕಿದ ಬಂಡವಾಳವನ್ನಾದರೂ ತೆಗೆಯುವ ಪ್ರಯತ್ನ ನಡೆಯುತ್ತಲೇ ಇದೆ.ಆದರೆ ತನ್ನ ವಿಶಿಷ್ಟ ರುಚಿಯಿಂದ ತಾಲೂಕಿನ … [Read more...] about ಕೈಕೊಟ್ಟ ಮಳೆಗಾಲದ ತರಕಾರಿ ಇಬ್ಬುಡ್ಲ ಹಣ್ಣಿನ ಪಾಯಸದ ರುಚಿ ಈ ಬಾರಿ ನೆನಪು ಮಾತ್ರ
ತಹಶೀಲ್ದಾರ್ ಕಛೇರಿ ಪಕ್ಕದಲ್ಲಿ ತೆರೆದ ಗುಂಡಿಯ ಶೌಚಾಲಯ.. ರಸ್ತೆ ಪಕ್ಕದ ಕಸದ ರಾಶಿ
ಹೊನ್ನಾವರ - ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹುಟ್ಟಿದ ದಿನವನ್ನು ರಾಷ್ಟ್ರಾದ್ಯಂತ ಸರ್ಕಾರಿ ಕಛೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಆಚರಿಸುತ್ತಾರೆ. ಜೊತೆಗೆ ಗಾಂಧೀಜಿಯವರು ಬದುಕಿನುದ್ದಕ್ಕೂ ಪಾಲಿಸಿಕೊಂಡು ಬಂದ ತತ್ವಾದರ್ಶಗಳನ್ನು ನೆನಪಿಸಿಕೊಂಡು ಅವರ ಆದರ್ಶಗಳನ್ನು ಅಳವಡಿಸಿಕೊಂಡಾಗ ಮಾತ್ರ ಆಚರಣೆಗೆ ಅರ್ಥಬರುತ್ತದೆ ಎನ್ನುವ ಅಣಿಮುತ್ತನ್ನೂ ವೇದಿಕೆಯಲ್ಲಿದ್ದವರು ಅಂದು ಉದುರಿಸುತ್ತಾರೆ ಮಾತ್ರವಲ್ಲ ಕೇಳಿಸಿಕೊಂಡವರೂ ಚಪ್ಪಾಳೆ ತಟ್ಟಿ ಸಹಮತ … [Read more...] about ತಹಶೀಲ್ದಾರ್ ಕಛೇರಿ ಪಕ್ಕದಲ್ಲಿ ತೆರೆದ ಗುಂಡಿಯ ಶೌಚಾಲಯ.. ರಸ್ತೆ ಪಕ್ಕದ ಕಸದ ರಾಶಿ
ಶರಾವತಿ ಮುಕ್ತಿದಾಮ.. ಪಟ್ಟಣದ ಸುಂದರ ಸುಡುಗಾಡು
ಹುಟ್ಟು ಉಚಿತ ಸಾವು ಖಚಿತ..! ಹುಟ್ಟಿದ ಪ್ರತಿಯೊಬ್ಬರೂ ಸಾವಿನ ಮನೆಯ ಕದ ತಟ್ಟಲೇ ಬೇಕು ಇದು ಪ್ರಕೃತಿಯ ನಿಯಮ. ಸತ್ತವರನ್ನು ಸುಡುವ ಸ್ಥಳ ಎನ್ನುವ ಕಾರಣಕ್ಕೆ ಸುಡುಗಾಡು ಎಂದು ಕರೆಸಿಕೊಳ್ಳುವ ಸ್ಮಶಾನ ಎಂದರೆ ಬಹಳಷ್ಟು ಜನರ ಮನಸ್ಸಿನಲ್ಲಿ ಬರುವ ಭಾವನೆಯೇ ಬೇರೆ. ಅರ್ಧಂಬರ್ಧ ಬೆಂದ ದೇಹಗಳು, ಎಲುಬಿನ ರಾಶಿ, ಮೂಳೆಗಳನ್ನು ಕಚ್ಚಿ ಎಳೆದಾಡುತ್ತಿರುವ ಶ್ವಾನಗಳು, ಕೆಟ್ಟ ವಾಸನೆ, ಅಸಹ್ಯಕರ ಎನಿಸುವ ಭಯ ಹುಟ್ಟಿಸುವ ವಾತಾವರಣದ ಚಿತ್ರಣ ಕಣ್ಮುಂದೆ ಸುಳಿಯುತ್ತದೆ.ಆದರೆ … [Read more...] about ಶರಾವತಿ ಮುಕ್ತಿದಾಮ.. ಪಟ್ಟಣದ ಸುಂದರ ಸುಡುಗಾಡು
ಮಂಕಿ ಗ್ರಾಮದ ದೇವರಗದ್ದೆಯ ಬಳಿ ಅಬಕಾರಿ ಅಧಿಕಾರಿಗಳಿಂದ ದಾಳಿ.
ಹೊನ್ನಾವರ ;ತಾಲೂಕಿನ ಮಂಕಿ ಗ್ರಾಮದ ದೇವರಗದ್ದೆಯ ಸೀತಾರಾಮ ನಾರಾಯಣ ನಾಯ್ಕ ಇತನಿಗೆ ಸೇರಿದ ಮನೆಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಕಳ್ಳಭಟ್ಟಿ ಸರಾಯಿಯನ್ನು ಮಾರಾಟ ಮಾಡುವ ಉದ್ದೇಶದಿಂದ ದಾಸ್ತಾನು ಇದ್ದ ೧೦೦ ಮಿಲಿಯಾ ೩೦ ಕಳ್ಳಭಟ್ಟಿ ಸರಾಯಿಯ ಸ್ಯಾಚೇಟ್ಗಳು ಒಟ್ಟೂ ೩ ಲೀ. ಪತ್ತೆ ಮಾಡಿ ಪ್ರಕರಣ ದಾಖಲಿಸಿದ್ದಾರೆಹಿರಿಯ ಅಧಿಕಾರಿಗಳ ನಿರ್ದೇಶನದ ಮೇರೆಗೆ ಅಬಕಾರಿ ಉಪ ಅಧೀಕ್ಷಕರಾದ ದಾಮೋದರ್ ನಾಯ್ಕ, ಅಬಕಾರಿ ಉಪ ನಿರೀಕ್ಷಕರಾದ ಶ್ರೀಧರ್ ಮಡಿವಾಳ, ಹೊನ್ನಾವರ … [Read more...] about ಮಂಕಿ ಗ್ರಾಮದ ದೇವರಗದ್ದೆಯ ಬಳಿ ಅಬಕಾರಿ ಅಧಿಕಾರಿಗಳಿಂದ ದಾಳಿ.




